Latest Updates
-
ವಿಶ್ವ ಹೆಪಟೈಟಿಸ್ ದಿನ: ಲಿವರ್ ಆರೋಗ್ಯ ಹೆಚ್ಚಿಸಲು ಈ 10 ನಿಮಿಷದ ಬೆಳಗಿನ ದಿನಚರಿ ಪಾಲಿಸಿ! -
ಮಳೆಗಾಲದ ರಜೆ: ವರ್ಕ್ ಫ್ರಮ್ ಹೋಮ್ ಪೋಷಕರಿಗೆ ಮಕ್ಕಳನ್ನು ನಿಭಾಯಿಸುವುದು ಹೇಗೆ? ಇಲ್ಲಿದೆ ಸರಳ ಟಿಪ್ಸ್ -
ಮಳೆಗಾಲದಲ್ಲಿ ನಿಮ್ಮ ಮನೆಯ ಗಿಡಗಳು ಸಾಯುತ್ತಿವೆಯೇ? ಈ 15 ನಿಮಿಷದ ಟಿಪ್ಸ್ ಪಾಲಿಸಿ! -
ಮಳೆಗಾಲದಲ್ಲಿ ಕರೆಂಟ್ ಹೋದರೆ ಫ್ರಿಜ್ ಆಹಾರ ಹಾಳಾಗುತ್ತಾ? ಸುರಕ್ಷಿತವಾಗಿಡಲು ಇಲ್ಲಿವೆ ಸರಳ ಟಿಪ್ಸ್ -
ಐಟಿಆರ್ ಸಲ್ಲಿಕೆಗೆ ಇನ್ನು 4 ದಿನ ಬಾಕಿ: ಭಾರಿ ದಂಡದಿಂದ ಪಾರಾಗಲು ಈ ಕೆಲಸಗಳನ್ನು ಇಂದೇ ಮಾಡಿ! -
IMD ಮಳೆ ಎಚ್ಚರಿಕೆ: ಹೊರಗೆ ಹೋಗಬೇಡಿ, ಮನೆಯಲ್ಲೇ ಈ 12 ನಿಮಿಷದ ವರ್ಕೌಟ್ ಮಾಡಿ ಫಿಟ್ ಆಗಿರಿ! -
ಭಾರತ-ಜಿಂಬಾಬ್ವೆ ಟಿ20 ಪಂದ್ಯದ ಮಜಾ ಸವಿಯುತ್ತಲೇ ಮನೆಯ ಜವಾಬ್ದಾರಿ ನಿಭಾಯಿಸುವುದು ಹೇಗೆ? ಸ್ಮಾರ್ಟ್ ಟಿಪ್ಸ್ ಇಲ್ಲಿದೆ! -
IMD ರೆಡ್ ಅಲರ್ಟ್: ಭಾರಿ ಮಳೆಯಿಂದ ಮನೆಯನ್ನು ರಕ್ಷಿಸಲು ಈ 5 ಮುನ್ನೆಚ್ಚರಿಕೆಗಳು ಕಡ್ಡಾಯ! -
ಗುರು ಪೂರ್ಣಿಮಾ ಉಪವಾಸ: ಮಧುಮೇಹಿಗಳು ಆರೋಗ್ಯವಾಗಿರಲು ಈ ಸಾತ್ವಿಕ ಆಹಾರ ಕ್ರಮ ಪಾಲಿಸಿ -
ಪೇಪರ್ ಸೋರಿಕೆ ಮಾಡಿದ್ರೆ 10 ವರ್ಷ ಜೈಲು: ವಿದ್ಯಾರ್ಥಿಗಳ ಭವಿಷ್ಯಕ್ಕೆ ಸಿಗಲಿದೆ ಹೊಸ ಭದ್ರತೆ!
ಗಣೇಶ ಚತುರ್ಥಿ: ಬಂಧು-ಬಾಂಧವರಿಗೆ ಶುಭ ಕೋರಲು ಇಲ್ಲಿವೆ ಶುಭಾಶಯಗಳು
ಆಗಸ್ಟ್ 27 ಮತ್ತು 27 ಹಿಂದೂಗಳಿಗೆ ವಿನಾಯಕ ಚತುರ್ಥಿಯ ಸಂಭ್ರಮ. ಹಿಂದೂ ಧರ್ಮದಲ್ಲಿ ಎಲ್ಲಾ ಪೂಜೆಗಳಲ್ಲಿ ಗಣಪನ ಪೂಜೆ ಮಾಡಿಯೇ ಮಾಡುತ್ತಾರೆ. ವಿಘ್ನ ನಿವಾರಕನನ್ನು ಪೂಜಿಸಿದರೆ ಎಲ್ಲಾ ಕಾರ್ಯಗಳು ನಿರ್ವಿಘ್ನವಾಗಿ ನಡೆಯುತ್ತದೆ ಎಂಬ ಅಚಲ ನಂಬಿಕೆ ಭಕ್ತರದ್ದು.

ಗಣೇಶ ಚತುರ್ಥಿಯಂದು ಗಣಪನ ಮೂರ್ತಿಯನ್ನು ಪ್ರತಿಷ್ಠಾಪಿಸಿ, ಪೂಜೆಯನ್ನು ಮಾಡಿ, ಗಣಪನಿಗೆ ಇಷ್ಟವಾದ ಮೋದಕಗಳನ್ನು ನೈವೇದ್ಯ ವಾಗಿ ಇಟ್ಟು ನಂತರ ಮೂರು ದಿನಕ್ಕೆ ಅಥವಾ ಏಳು ದಿನಕ್ಕೆ ಹೀಗೆ ತಮ್ಮ ಅನುಕೂಲಕ್ಕೆ ತಕ್ಕಂತೆ ವಿಸರ್ಜನೆ ಮಾಡಲಾಗುವುದು.
ಇಲ್ಲಿ ನಾವು ಗಣೇಶ ಚತುರ್ಥಿಗೆ ನಿಮ್ಮ ಪ್ರೀತಿ ಪಾತ್ರರಿಗೆ ಶುಭಕೋರಲು ಶುಭಾಶಯಗಳನ್ನು ನೀಡಿದ್ದೇವೆ ನೋಡಿ:

ಶುಭಾಶಯ 1
ಏಕದಂತಂ ಮಹಕಾಯಂ
ಲಂಬೋದರ ಗಜಾನನಂ
ವಿಘ್ನ ನಾಶಕರ್ಮ ದೇವಂ
ಹೇರಮ್ಬಂ ಪ್ರಾಣ ಮಾಮ್ಯಹಂ
ಈ ಗಣೇಶ ಚತುರ್ಥಿಯ ವಿಶೇಷ ಸಂದರ್ಭದಲ್ಲಿ ಗಣಪ ನಿಮಗೆ ಸಕಲ ಐಶ್ವರ್ಯ, ಆರೋಗ್ಯ ನೀಡಿ ಹಾರೈಸಲಿ, ಗಣೇಶ ಚತುರ್ಥಿಯ ಶುಭ ಹಾರೈಕೆಗಳು

ಶುಭಾಶಯ 2
ಶುಕ್ಲಾಂಬರದರಂ ವಿಷ್ಣುಂ ಶಶಿವರ್ಣಂ ಚತುರ್ಭುಜಂ
ಪ್ರಸನ್ನ ವದನಂ ಧ್ಯಾಯೇತ್ ಸರ್ವ ವಿಘ್ನೋಪ ಶಾಂತಯೇ
ಅಗಜಾನನ ಪದ್ಮಾರ್ಕಂ ಗಜಾನನ ಮಹಾರ್ನಿಶಂ
ಅನೇಕದಂತಂ ಭಕ್ತಾನಾಂ ಏಕದಂತಂ ಉಪಾಸ್ಮಹೆಯ್
ಸಂಪತ್ತು ಮತ್ತು ಯಶಸ್ಸಿನ ಭಗವಂತನು ಗಣೇಶ ನಿಮ್ಮ ಮತ್ತು ಕುಟುಂಬದವರ ಮೇಲೆ ಆಶೀರ್ವಾದವನ್ನು ಸುರಿಸಲಿ.

ಶುಭಾಶಯ 3
ವಕ್ರತುಂಡ ಮಹಾಕಾಯ ಕೋಟಿ ಸೂರ್ಯ ಸಮಪ್ರಭ
ನಿರ್ವಿಘ್ನಂ ಕುರು ಮೇ ದೇವ ಸರ್ವ ಕಾರ್ಯೇಷು ಸರ್ವದ
ನಿಮಗೆ ಹಾಗೂ ನಿಮ್ಮ ಕುಟುಂಬಕ್ಕೆ ಗಣೇಶ ಚತುರ್ಥಿಯ ಶುಭ ಹಾರೈಕೆಗಳು.

ಶುಭಾಶಯ 4
ವಿಘ್ನೇಶ್ವರಾಯ ವರದಾಯ ಸುರಪ್ರಿಯಯಾ
ಲಂಬೋದರಾಯ ಸಕಲಾಯ ಜಗದ್ವಿತಾಯ
ನಾಗಾನನ್ಯಾಯ ಶ್ರುತಿಯಗ್ನ ವಿಭೂಶಿತಾಯ
ಗೌರಿ-ಸುತಾಯ ಗಣನಾಥ ನಮೋ ನಮಸ್ತೆ
ಗಣಪತಿ ಬಪ್ಪ ಮೊರಿಯಾ! ನಿಮಗೆ ಹಾಗೂ ನಿಮ್ಮ ಕುಟುಂಬಕ್ಕೆ ಗಣೇಶ ಚತುರ್ಥಿಯ ಶುಭ ಹಾರೈಕೆಗಳು.

ಶುಭಾಶಯ 5
ಓಂ ನಮೋ ವಿಘ್ನೇಶ್ವರಾಯ ನಮಃ
ಗಣಪತಿ ಬಪ್ಪ ಮೊರಿಯಾ! ಗಣೇಶ ಭಗವಂತ ನಿಮಗೆ ಎಲ್ಲಾ ಸಂತೋಷ ಮತ್ತು ಯಶಸ್ಸನ್ನು ನೀಡಲಿ. ನಿಮಗೆ ಹಾಗೂ ನಿಮ್ಮ ಕುಟುಂಬಕ್ಕೆ ಗಣೇಶ ಚತುರ್ಥಿಯ ಶುಭ ಹಾರೈಕೆಗಳು.

ಶುಭಾಶಯ 6
ಶುಕ್ಲಾಂಬರದರಂ ವಿಷ್ಣುಂ ಶಶಿವರ್ಣಂ ಚತುರ್ಭುಜಂ
ಪ್ರಸನ್ನ ವದನಂ ಧ್ಯಾಯೇತ್ ಸರ್ವ ವಿಘ್ನೋಪ ಶಾಂತಯೇ
ಅಗಜಾನನ ಪದ್ಮಾರ್ಕಂ ಗಜಾನನ ಮಹಾರ್ನಿಶಂ
ಅನೇಕದಂತಂ ಭಕ್ತಾನಾಂ ಏಕದಂತಂ ಉಪಾಸ್ಮಹೆಯ್
ಸಂಪತ್ತು ಮತ್ತು ಯಶಸ್ಸಿನ ಭಗವಂತನು ಗಣೇಶ ನಿಮ್ಮ ಮತ್ತು ಕುಟುಂಬದವರ ಮೇಲೆ ಆಶೀರ್ವಾದವನ್ನು ಸುರಿಸಲಿ.

ಶುಭಾಶಯ 7
ಮೂಷಿಕ ವಾಹನ ಮೋದಕ ಹಸ್ತ
ಚಾಮರ ಕರ್ಣ ವಿಳಂಬಿತ ಸೂತ್ರ
ವಾಮನ ರೂಪ ಮಹೇಶ್ವರ ಪುತ್ರ
ವಿಘ್ನ ವಿನಾಯಕ ಪಾದ ನಮಸ್ತೆ
ಸಂಪತ್ತು ಮತ್ತು ಯಶಸ್ಸಿನ ಭಗವಂತನು ಗಣೇಶ ನಿಮ್ಮ ಮತ್ತು ಕುಟುಂಬದವರ ಮೇಲೆ ಆಶೀರ್ವಾದವನ್ನು ಸುರಿಸಲಿ.

ಶುಭಾಶಯ 8
ಮೂಷಿಕ ವಾಹನ ಮೋದಕ ಹಸ್ತ
ಚಾಮರ ಕರ್ಣ ವಿಳಂಬಿತ ಸೂತ್ರ
ವಾಮನ ರೂಪ ಮಹೇಶ್ವರ ಪುತ್ರ
ವಿಘ್ನ ವಿನಾಯಕ ಪಾದ ನಮಸ್ತೆ ನಮಸ್ತೆ ನಮಸ್ತೆ ನಮಃ
ಗಣಪತಿ ಬಪ್ಪ ಮೊರಿಯಾ! ನಿಮಗೆ ಹಾಗೂ ನಿಮ್ಮ ಕುಟುಂಬಕ್ಕೆ ಗಣೇಶ ಚತುರ್ಥಿಯ ಶುಭ ಹಾರೈಕೆಗಳು

ಶುಭಾಶಯ 9
ಶರಣು ಶರಣಯ್ಯ ಶರಣು ಬೆನಕ
ನೀಡಯ್ಯ ಬಾಳೆಲ್ಲ ಬೆಳಗುವ ಬೆಳಕ
ಈ ಗಣೇಶ ಚತುರ್ಥಿಯ ವಿಶೇಷ ಸಂದರ್ಭದಲ್ಲಿ ಗಣಪ ನಿಮಗೆ ಸಕಲ ಐಶ್ವರ್ಯ, ಆರೋಗ್ಯ ನೀಡಿ ಹಾರೈಸಲಿ, ಗಣೇಶ ಚತುರ್ಥಿಯ ಶುಭ ಹಾರೈಕೆಗಳು

ಶುಭಾಶಯ 10
ಭಾದ್ರಪದ ಶುಕ್ಲದ ಚೌತಿಯಂದು
ನೀ ಮನೆ ಮನೆಗೂ ದಯಾ ಮಾಡಿ ಹರಸು ಎಂದೂ |2|
ನಿನ್ನ ಸನ್ನಿ ಧಾನದಿ ತಲೆ ಭಾಗಿ ಕೈಯ್ಯ ಮುಗಿದು
ಬೇಡುವ ಭಕ್ತರಿಗೆ ನೀನೇ ದಯಾ ಸಿಂದು
ಈ ಗಣೇಶ ಚತುರ್ಥಿಯ ವಿಶೇಷ ಸಂದರ್ಭದಲ್ಲಿ ಗಣಪ ನಿಮಗೆ ಸಕಲ ಐಶ್ವರ್ಯ, ಆರೋಗ್ಯ ನೀಡಿ ಹಾರೈಸಲಿ, ಗಣೇಶ ಚತುರ್ಥಿಯ ಶುಭ ಹಾರೈಕೆಗಳು



Click it and Unblock the Notifications