Latest Updates
-
ಬಿಸಿಲಿನಲ್ಲಿ ಮದುವೆ ಮಾಡ್ತಿದ್ದೀರಾ? ಅತಿಥಿಗಳ ಆರೋಗ್ಯಕ್ಕಾಗಿ ಈ 5 ಬದಲಾವಣೆಗಳನ್ನು ಮರೆಯಬೇಡಿ! -
ದೆಹಲಿ ಧೂಳಿನ ಬಿರುಗಾಳಿ: ನಿಮ್ಮ ಮನೆ ಮತ್ತು ಗಿಡಗಳನ್ನು ಸುರಕ್ಷಿತವಾಗಿಡಲು ಈ 500 ರೂಪಾಯಿಯ ಟಿಪ್ಸ್ ಮಿಸ್ ಮಾಡ್ಬೇಡಿ! -
ಬಿಸಿಲಿನ ತಾಪಕ್ಕೆ ಸುಸ್ತಾಗಿದ್ದೀರಾ? ಈ ಸರಳ ಆಹಾರ ಬದಲಾವಣೆ ನಿಮ್ಮನ್ನು ಹೀಟ್ಸ್ಟ್ರೋಕ್ನಿಂದ ರಕ್ಷಿಸುತ್ತದೆ! -
ರೆಡ್ ಕಾರ್ಪೆಟ್ನಿಂದ ನಿಮ್ಮ ವಾರ್ಡ್ರೋಬ್ಗೆ: ಕಾನ್ 2026ರ ಈ ಫ್ಯಾಷನ್ ಟ್ರೆಂಡ್ಸ್ ಈಗ ಸಿಕ್ಕಾಪಟ್ಟೆ ವೈರಲ್! -
ಬಿಸಿಲ ಬೇಗೆಯಲ್ಲಿ ವ್ಯಾಯಾಮ ಮಾಡ್ತಿದ್ದೀರಾ? ನಿಮ್ಮ ಆರೋಗ್ಯಕ್ಕೆ ಕಾದಿದೆ ದೊಡ್ಡ ಅಪಾಯ, ಎಚ್ಚರ! -
ಬಿಸಿಲ ಬೇಗೆಯಲ್ಲಿ ಮದುವೆ ಸಂಭ್ರಮ ಹಾಳಾಗದಿರಲಿ: ಅತಿಥಿಗಳ ಆರೋಗ್ಯ ಕಾಪಾಡಲು ಇಲ್ಲಿವೆ ಸೀಕ್ರೆಟ್ ಟಿಪ್ಸ್! -
ಬಿಸಿಗಾಳಿಯ ಆರ್ಭಟ: ಮನೆಯನ್ನು ತಂಪಾಗಿಡಲು ಮತ್ತು ಆರೋಗ್ಯ ಕಾಪಾಡಲು ಈ ಸರಳ ಟಿಪ್ಸ್ ಮಿಸ್ ಮಾಡ್ಬೇಡಿ! -
ಸುಡುವ ಬಿಸಿಲಿಗೆ ರೆಡ್ ಅಲರ್ಟ್: ಆಯುಷ್ ಸಚಿವಾಲಯದ ಈ ಸಿಂಪಲ್ ಟಿಪ್ಸ್ ಪಾಲಿಸಿದರೆ ಸಾಕು, ದೇಹ ತಂಪಾಗಿರುತ್ತೆ! -
ಬಿಸಿಲಿನ ಬೇಗೆಯಿಂದ ತತ್ತರಿಸಿದ ಕರ್ನಾಟಕ: ಮನೆಯಲ್ಲೇ ತಂಪಾಗಿರಲು ನೀವು ಮಾಡಬೇಕಾದ ಆ 5 ಬದಲಾವಣೆಗಳೇನು? -
ಬಿಸಿಲ ಬೇಗೆಯಲ್ಲಿ ವ್ಯಾಯಾಮ ಮಾಡ್ತಿದ್ದೀರಾ? ಈ ತಪ್ಪುಗಳನ್ನು ಮಾಡಿದರೆ ಆರೋಗ್ಯಕ್ಕೆ ಅಪಾಯ ಕಟ್ಟಿಟ್ಟ ಬುತ್ತಿ!
2023ರಲ್ಲಿ ರಾಜಯೋಗದಿಂದಾಗಿ ಈ 4 ರಾಶಿಯವರಿಗೆ ಮುಟ್ಟಿದ್ದೆಲ್ಲಾ ಚಿನ್ನವಾಗಲಿದೆ
ವೈದಿಕ ಜ್ಯೋತಿಷ್ಯದ ಪ್ರಕಾರ ಕೆಲವು ಗ್ರಹಗಳ ಸಂಯೋಜನೆಯಾದಾಗ ಕೆಲವೊಂದು ಯೋಗಗಳು ಏರ್ಪಡುತ್ತದೆ, ಅದರಲ್ಲೊಂದು ರಾಜಯೋಗ.. ರಾಜಯೋಗ ಎಂದರೆ ಜೀವನದಲ್ಲಿ ಎಲ್ಲಾ ರೀತಿಯ ಸಂತೋಷ, ಸಮೃದ್ಧಿ, ಸಂಪತ್ತು ಮತ್ತು ಐಷಾರಾಮಿ ಸಿಗುವಂಥ ಯೋಗವಾಗಿದೆ. ಹೊಸ ವರ್ಷ ಪ್ರಾರಂಭವಾಗಿ ತಿಂಗಳಾಗುತ್ತಾ ಬಂದಿದೆ.

ಜನವರಿ ತಿಂಗಳಿನಲ್ಲಿ ಬುಧ ಹಾಗೂ ಶುಕ್ರ ಗ್ರಹದ ಸಂಚಾರದಿಂದಾಗಿ ರಾಜಯೋಗವು ರೂಪುಗೊಳ್ಳುವುದು, ಬುಧ ಸಂಚಾರವಾಗಿದೆ, ವೈದಿಕ ಜ್ಯೋತಿಷ್ಯ ಲೆಕ್ಕಾಚಾರದ ಪ್ರಕಾರ, ಮೊದಲನೆಯದಾಗಿ, ಫೆಬ್ರವರಿ 15 ರಂದು ಗುರುವಿನ ಒಡೆತನದ ರಾಶಿಯಾದ ಮೀನ ರಾಶಿಯಲ್ಲಿ ಶುಕ್ರ ಗ್ರಹ ಸಂಕ್ರಮಿಸಿದಾಗ ರಾಜಯೋಗವು ರೂಪುಗೊಳ್ಳುತ್ತದೆ. ಇದಾದ ನಂತರ ಬುಧ ಸಂಕ್ರಮಿಸಿದ ತಕ್ಷಣ ಮತ್ತೊಂದು ರಾಜಯೋಗ ಉಂಟಾಗುತ್ತದೆ. ಈ ರೀತಿ ರಾಜಯೋಗವು ರೂಪುಗೊಳ್ಳುವುದರಿಂದ, ಅದರ ಶುಭ ಪರಿಣಾಮವು ಅನೇಕ ಜನರ ಜೀವನದಲ್ಲಿ ಕಂಡುಬರುತ್ತದೆ.
ಬುಧ-ಶುಕ್ರ ಸಂಕ್ರಮಣದಿಂದ ಉಂಟಾದ ರಾಜಯೋಗದ ಗರಿಷ್ಠ ಲಾಭವನ್ನು ಈ 4 ರಾಶಿಯವರು ಪಡೆಯಲಿದ್ದಾರೆ. ಈ ರಾಶಿಯವರು ರಾಜಯೋಗದಿಂದಾಗಿ ಜೀವನದಲ್ಲಿ, ಹಣದ ಲಾಭ ಮತ್ತು ವೃತ್ತಿಜೀವನದಲ್ಲಿ ಪ್ರಗತಿಯನ್ನು ಕಾಣಲಿದ್ದಾರೆ. ರಾಜಯೋಗದ ಅದೃಷ್ಟವನ್ನು ಪಡೆದಿರುವ ಆ 4 ರಾಶಿಗಳಾವುವು ಎಂದು ನೋಡೋಣ:
{photo-feature}
ಈ ಪರಿಹಾರ ಮಾಡಿದರೆ ಮತ್ತಷ್ಟು ಒಳ್ಳೆಯದು
ಜ್ಯೋತಿಷ್ಯಶಾಸ್ತ್ರದ ಪ್ರಕಾರ ಈ ಪರಿಹಾರ ಮಾಡಿದರೆ ಮತ್ತಷ್ಟು ಒಳ್ಳೆಯದು
* 21 ಶುಕ್ರವಾರದವರೆಗೆ ಉಪವಾಸವಿದ್ದು ದುರ್ಗಾದೇವಿಯನ್ನು ಆರಾಧಿಸಬೇಕು.
* ದುರ್ಗಾ ದೇವಿಯ ಪೂಜೆಯಲ್ಲಿ ಪ್ರತಿ ಶುಕ್ರವಾರದಂದು ಕೆಂಪು ಬಣ್ಣದ ಬಟ್ಟೆಯನ್ನು ಅರ್ಪಿಸಿ. ಇದರೊಂದಿಗೆ ಲವಂಗ, ಕೆಂಪು ಬಣ್ಣದ ಬಳೆಗಳು, ಕೆಲವು ಕರ್ಪೂರ, ಕೆಂಪು ಹೂವುಗಳು, ಬೇವು ಮತ್ತು ಸಿಂಧೂರವನ್ನು ತಾಯಿಗೆ ಅರ್ಪಿಸಿ.
* ಭಾನುವಾರದಂದು ಸೂರ್ಯ ದೇವರಿಗೆ ವಿಶೇಷ ಪೂಜೆ ಮಾಡಿ. ಸೂರ್ಯನಿಗೆ ಆರ್ಘ್ಯ ಅರ್ಪಿಸಿ.



Click it and Unblock the Notifications