Latest Updates
-
ಐಟಿಆರ್ ಗಡುವು ಮಿಸ್ ಆಯ್ತಾ? ದಂಡ ತಪ್ಪಿಸಲು ಈಗಲೇ ಈ ಕೆಲಸ ಮಾಡಿ, ಆರ್ಥಿಕ ನಷ್ಟದಿಂದ ಪಾರಾಗಿ! -
ಕರ್ನಾಟಕದಲ್ಲಿ ಭಾರಿ ಮಳೆ: ನಿಮ್ಮ ಮನೆ ಮತ್ತು ಕುಟುಂಬವನ್ನು ಸುರಕ್ಷಿತವಾಗಿಡಲು ಇಂದೇ ಈ ಕೆಲಸ ಮಾಡಿ! -
ಪೀನಟ್ ಬಟರ್ನಲ್ಲಿ ವಿಷಕಾರಿ ಶಿಲೀಂಧ್ರ? ನಿಮ್ಮ ಆರೋಗ್ಯ ಕಾಪಾಡಲು ಈ ವಿಷಯಗಳನ್ನು ಮರೆಯದಿರಿ -
ಫ್ರೆಂಡ್ಶಿಪ್ ಡೇ: ಕೊನೆಯ ನಿಮಿಷದಲ್ಲಿ ಸ್ನೇಹಿತರಿಗೆ ನೀಡಲು 499 ರೂ. ಒಳಗಿನ ಬೆಸ್ಟ್ ಗಿಫ್ಟ್ ಐಡಿಯಾಗಳು! -
CWG 2026: ಗಂಟೆಗಟ್ಟಲೆ ಟಿವಿ ಮುಂದೆ ಕುಳಿತು ಪಂದ್ಯ ನೋಡುವಿರಾ? ಈ 8 ನಿಮಿಷದ ವರ್ಕೌಟ್ ಮಿಸ್ ಮಾಡ್ಬೇಡಿ! -
ಶ್ರಾವಣ ಮಾಸದ ಉಪವಾಸ: ದಂಪತಿಗಳೇ, ಹಬ್ಬದ ಆಚರಣೆಯಲ್ಲಿ ಗೊಂದಲ ಬೇಡ, ಈ ಟಿಪ್ಸ್ ಫಾಲೋ ಮಾಡಿ! -
ಬೆಂಗಳೂರಿನಲ್ಲಿ ಹೊಸ ನಿಯಮ: ಆಗಸ್ಟ್ 15ರೊಳಗೆ ನಿಮ್ಮ ಮನೆ ಸ್ವಚ್ಛಗೊಳಿಸದಿದ್ದರೆ ಬೀಳಲಿದೆ ಭಾರಿ ದಂಡ! -
ಎನರ್ಜಿ ಡ್ರಿಂಕ್ಸ್ ಪ್ರಿಯರೇ ಎಚ್ಚರ! FSSAI ಹೊಸ ನಿಯಮದ ಹಿಂದಿನ ಅಸಲಿ ಸತ್ಯವೇನು? -
ಭಾರತದ ಆಕಾಶದಲ್ಲಿ ಬೆಂಕಿಯ ಉಂಡೆಗಳ ಸಂಭ್ರಮ: ಈ ಅದ್ಭುತ ಉಲ್ಕಾಪಾತವನ್ನು ಮಿಸ್ ಮಾಡ್ಬೇಡಿ! -
ಶ್ವಾಸಕೋಶದ ಆರೋಗ್ಯಕ್ಕೆ 7 ನಿಮಿಷದ ಬೆಳಗಿನ ಅಭ್ಯಾಸ: ಕಲುಷಿತ ಗಾಳಿಯಿಂದ ರಕ್ಷಣೆ ಪಡೆಯುವುದು ಹೇಗೆ?
2023ರಲ್ಲಿ ರಾಜಯೋಗದಿಂದಾಗಿ ಈ 4 ರಾಶಿಯವರಿಗೆ ಮುಟ್ಟಿದ್ದೆಲ್ಲಾ ಚಿನ್ನವಾಗಲಿದೆ
ವೈದಿಕ ಜ್ಯೋತಿಷ್ಯದ ಪ್ರಕಾರ ಕೆಲವು ಗ್ರಹಗಳ ಸಂಯೋಜನೆಯಾದಾಗ ಕೆಲವೊಂದು ಯೋಗಗಳು ಏರ್ಪಡುತ್ತದೆ, ಅದರಲ್ಲೊಂದು ರಾಜಯೋಗ.. ರಾಜಯೋಗ ಎಂದರೆ ಜೀವನದಲ್ಲಿ ಎಲ್ಲಾ ರೀತಿಯ ಸಂತೋಷ, ಸಮೃದ್ಧಿ, ಸಂಪತ್ತು ಮತ್ತು ಐಷಾರಾಮಿ ಸಿಗುವಂಥ ಯೋಗವಾಗಿದೆ. ಹೊಸ ವರ್ಷ ಪ್ರಾರಂಭವಾಗಿ ತಿಂಗಳಾಗುತ್ತಾ ಬಂದಿದೆ.

ಜನವರಿ ತಿಂಗಳಿನಲ್ಲಿ ಬುಧ ಹಾಗೂ ಶುಕ್ರ ಗ್ರಹದ ಸಂಚಾರದಿಂದಾಗಿ ರಾಜಯೋಗವು ರೂಪುಗೊಳ್ಳುವುದು, ಬುಧ ಸಂಚಾರವಾಗಿದೆ, ವೈದಿಕ ಜ್ಯೋತಿಷ್ಯ ಲೆಕ್ಕಾಚಾರದ ಪ್ರಕಾರ, ಮೊದಲನೆಯದಾಗಿ, ಫೆಬ್ರವರಿ 15 ರಂದು ಗುರುವಿನ ಒಡೆತನದ ರಾಶಿಯಾದ ಮೀನ ರಾಶಿಯಲ್ಲಿ ಶುಕ್ರ ಗ್ರಹ ಸಂಕ್ರಮಿಸಿದಾಗ ರಾಜಯೋಗವು ರೂಪುಗೊಳ್ಳುತ್ತದೆ. ಇದಾದ ನಂತರ ಬುಧ ಸಂಕ್ರಮಿಸಿದ ತಕ್ಷಣ ಮತ್ತೊಂದು ರಾಜಯೋಗ ಉಂಟಾಗುತ್ತದೆ. ಈ ರೀತಿ ರಾಜಯೋಗವು ರೂಪುಗೊಳ್ಳುವುದರಿಂದ, ಅದರ ಶುಭ ಪರಿಣಾಮವು ಅನೇಕ ಜನರ ಜೀವನದಲ್ಲಿ ಕಂಡುಬರುತ್ತದೆ.
ಬುಧ-ಶುಕ್ರ ಸಂಕ್ರಮಣದಿಂದ ಉಂಟಾದ ರಾಜಯೋಗದ ಗರಿಷ್ಠ ಲಾಭವನ್ನು ಈ 4 ರಾಶಿಯವರು ಪಡೆಯಲಿದ್ದಾರೆ. ಈ ರಾಶಿಯವರು ರಾಜಯೋಗದಿಂದಾಗಿ ಜೀವನದಲ್ಲಿ, ಹಣದ ಲಾಭ ಮತ್ತು ವೃತ್ತಿಜೀವನದಲ್ಲಿ ಪ್ರಗತಿಯನ್ನು ಕಾಣಲಿದ್ದಾರೆ. ರಾಜಯೋಗದ ಅದೃಷ್ಟವನ್ನು ಪಡೆದಿರುವ ಆ 4 ರಾಶಿಗಳಾವುವು ಎಂದು ನೋಡೋಣ:
{photo-feature}
ಈ ಪರಿಹಾರ ಮಾಡಿದರೆ ಮತ್ತಷ್ಟು ಒಳ್ಳೆಯದು
ಜ್ಯೋತಿಷ್ಯಶಾಸ್ತ್ರದ ಪ್ರಕಾರ ಈ ಪರಿಹಾರ ಮಾಡಿದರೆ ಮತ್ತಷ್ಟು ಒಳ್ಳೆಯದು
* 21 ಶುಕ್ರವಾರದವರೆಗೆ ಉಪವಾಸವಿದ್ದು ದುರ್ಗಾದೇವಿಯನ್ನು ಆರಾಧಿಸಬೇಕು.
* ದುರ್ಗಾ ದೇವಿಯ ಪೂಜೆಯಲ್ಲಿ ಪ್ರತಿ ಶುಕ್ರವಾರದಂದು ಕೆಂಪು ಬಣ್ಣದ ಬಟ್ಟೆಯನ್ನು ಅರ್ಪಿಸಿ. ಇದರೊಂದಿಗೆ ಲವಂಗ, ಕೆಂಪು ಬಣ್ಣದ ಬಳೆಗಳು, ಕೆಲವು ಕರ್ಪೂರ, ಕೆಂಪು ಹೂವುಗಳು, ಬೇವು ಮತ್ತು ಸಿಂಧೂರವನ್ನು ತಾಯಿಗೆ ಅರ್ಪಿಸಿ.
* ಭಾನುವಾರದಂದು ಸೂರ್ಯ ದೇವರಿಗೆ ವಿಶೇಷ ಪೂಜೆ ಮಾಡಿ. ಸೂರ್ಯನಿಗೆ ಆರ್ಘ್ಯ ಅರ್ಪಿಸಿ.



Click it and Unblock the Notifications