Latest Updates
-
BRICS ಶೃಂಗಸಭೆ: ದೆಹಲಿಯಲ್ಲಿ ಟ್ರಾಫಿಕ್ ನಿರ್ಬಂಧ, ಪ್ರಯಾಣಕ್ಕೂ ಮುನ್ನ ಈ ರೂಟ್ ಮ್ಯಾಪ್ ನೋಡಿ! -
ತೆಲಂಗಾಣದಲ್ಲಿ ಭಾರಿ ಮಳೆ: ಮಳೆಯಲ್ಲಿ ವಾಕಿಂಗ್ ಹೋಗುವ ಮುನ್ನ ಈ ಸುರಕ್ಷತಾ ಟಿಪ್ಸ್ ಮರೆಯದಿರಿ -
ಮದುವೆಯಾದ ತಕ್ಷಣ ಸ್ವಾತಂತ್ರ್ಯ ಕೊನೆಗೊಳ್ಳುವುದಿಲ್ಲ: ದಾಂಪತ್ಯದಲ್ಲಿ 'ಸಮ್ಮತಿ'ಯ ಮಹತ್ವವೇನು? -
ಕೇರಳದಲ್ಲಿ ಭಾರೀ ಮಳೆ: ಯೆಲ್ಲೋ ಅಲರ್ಟ್ ಘೋಷಣೆ; ನಿಮ್ಮ ಮನೆ ಮತ್ತು ಸುರಕ್ಷತೆಗಾಗಿ ಈ ಮುನ್ನೆಚ್ಚರಿಕೆ ಕ್ರಮಗಳು ಅತ್ಯಗತ್ಯ -
ಗಣೇಶ ಹಬ್ಬದ ಪ್ರಸಾದ ತಯಾರಿಸುತ್ತಿದ್ದೀರಾ? ಕಲಬೆರಕೆ ತಡೆಯಲು ಮತ್ತು ಸುರಕ್ಷಿತ ಪ್ರಸಾದಕ್ಕೆ ಇಲ್ಲಿದೆ ಮಹತ್ವದ ಟಿಪ್ಸ್ -
ಐಫೋನ್ 18 ಪ್ರೋ ಮತ್ತು ಡ್ಯುವೋ ಭಾರತದಲ್ಲಿ ಲಾಂಚ್: ಬೆಲೆ, ಆಫರ್ ಮತ್ತು ಪ್ರಿ-ಆರ್ಡರ್ ಮಾಹಿತಿ ಇಲ್ಲಿದೆ! -
ವಿಶ್ವ ಆತ್ಮಹತ್ಯೆ ತಡೆ ದಿನ: ಮಾನಸಿಕ ಆರೋಗ್ಯ ಸುಧಾರಿಸಲು 10 ನಿಮಿಷದ ಸಿಂಪಲ್ ಮಾರ್ನಿಂಗ್ ರೂಟೀನ್ ಮತ್ತು ಹೆಲ್ಪ್ಲೈನ್ ವಿವರಗಳು -
ವಿಚ್ಛೇದನದ ನಂತರವೂ ಜೀವನಾಂಶ ಪಡೆಯಬಹುದೇ? ಮಧ್ಯಪ್ರದೇಶ ಹೈಕೋರ್ಟ್ನಿಂದ ಮಹತ್ವದ ತೀರ್ಪು! -
ದೆಹಲಿ ವಾಯು ಮಾಲಿನ್ಯ: ಮನೆಯಲ್ಲಿ ಶುದ್ಧ ಗಾಳಿ ಪಡೆಯಲು ಈ ಸರಳ ಟಿಪ್ಸ್ ಪಾಲಿಸಿ -
ಪ್ಯಾಕ್ ಮಾಡಿದ ಆಹಾರದ ಮೇಲೆ 'ರೆಡ್ ಹೆಕ್ಸಗನ್' ಎಚ್ಚರಿಕೆ: ಇನ್ಮುಂದೆ ತಿನ್ನುವ ಮುನ್ನ ಈ ವಿಷಯ ಗಮನಿಸಿ!
2023ರಲ್ಲಿ ರಾಜಯೋಗದಿಂದಾಗಿ ಈ 4 ರಾಶಿಯವರಿಗೆ ಮುಟ್ಟಿದ್ದೆಲ್ಲಾ ಚಿನ್ನವಾಗಲಿದೆ
ವೈದಿಕ ಜ್ಯೋತಿಷ್ಯದ ಪ್ರಕಾರ ಕೆಲವು ಗ್ರಹಗಳ ಸಂಯೋಜನೆಯಾದಾಗ ಕೆಲವೊಂದು ಯೋಗಗಳು ಏರ್ಪಡುತ್ತದೆ, ಅದರಲ್ಲೊಂದು ರಾಜಯೋಗ.. ರಾಜಯೋಗ ಎಂದರೆ ಜೀವನದಲ್ಲಿ ಎಲ್ಲಾ ರೀತಿಯ ಸಂತೋಷ, ಸಮೃದ್ಧಿ, ಸಂಪತ್ತು ಮತ್ತು ಐಷಾರಾಮಿ ಸಿಗುವಂಥ ಯೋಗವಾಗಿದೆ. ಹೊಸ ವರ್ಷ ಪ್ರಾರಂಭವಾಗಿ ತಿಂಗಳಾಗುತ್ತಾ ಬಂದಿದೆ.

ಜನವರಿ ತಿಂಗಳಿನಲ್ಲಿ ಬುಧ ಹಾಗೂ ಶುಕ್ರ ಗ್ರಹದ ಸಂಚಾರದಿಂದಾಗಿ ರಾಜಯೋಗವು ರೂಪುಗೊಳ್ಳುವುದು, ಬುಧ ಸಂಚಾರವಾಗಿದೆ, ವೈದಿಕ ಜ್ಯೋತಿಷ್ಯ ಲೆಕ್ಕಾಚಾರದ ಪ್ರಕಾರ, ಮೊದಲನೆಯದಾಗಿ, ಫೆಬ್ರವರಿ 15 ರಂದು ಗುರುವಿನ ಒಡೆತನದ ರಾಶಿಯಾದ ಮೀನ ರಾಶಿಯಲ್ಲಿ ಶುಕ್ರ ಗ್ರಹ ಸಂಕ್ರಮಿಸಿದಾಗ ರಾಜಯೋಗವು ರೂಪುಗೊಳ್ಳುತ್ತದೆ. ಇದಾದ ನಂತರ ಬುಧ ಸಂಕ್ರಮಿಸಿದ ತಕ್ಷಣ ಮತ್ತೊಂದು ರಾಜಯೋಗ ಉಂಟಾಗುತ್ತದೆ. ಈ ರೀತಿ ರಾಜಯೋಗವು ರೂಪುಗೊಳ್ಳುವುದರಿಂದ, ಅದರ ಶುಭ ಪರಿಣಾಮವು ಅನೇಕ ಜನರ ಜೀವನದಲ್ಲಿ ಕಂಡುಬರುತ್ತದೆ.
ಬುಧ-ಶುಕ್ರ ಸಂಕ್ರಮಣದಿಂದ ಉಂಟಾದ ರಾಜಯೋಗದ ಗರಿಷ್ಠ ಲಾಭವನ್ನು ಈ 4 ರಾಶಿಯವರು ಪಡೆಯಲಿದ್ದಾರೆ. ಈ ರಾಶಿಯವರು ರಾಜಯೋಗದಿಂದಾಗಿ ಜೀವನದಲ್ಲಿ, ಹಣದ ಲಾಭ ಮತ್ತು ವೃತ್ತಿಜೀವನದಲ್ಲಿ ಪ್ರಗತಿಯನ್ನು ಕಾಣಲಿದ್ದಾರೆ. ರಾಜಯೋಗದ ಅದೃಷ್ಟವನ್ನು ಪಡೆದಿರುವ ಆ 4 ರಾಶಿಗಳಾವುವು ಎಂದು ನೋಡೋಣ:
{photo-feature}
ಈ ಪರಿಹಾರ ಮಾಡಿದರೆ ಮತ್ತಷ್ಟು ಒಳ್ಳೆಯದು
ಜ್ಯೋತಿಷ್ಯಶಾಸ್ತ್ರದ ಪ್ರಕಾರ ಈ ಪರಿಹಾರ ಮಾಡಿದರೆ ಮತ್ತಷ್ಟು ಒಳ್ಳೆಯದು
* 21 ಶುಕ್ರವಾರದವರೆಗೆ ಉಪವಾಸವಿದ್ದು ದುರ್ಗಾದೇವಿಯನ್ನು ಆರಾಧಿಸಬೇಕು.
* ದುರ್ಗಾ ದೇವಿಯ ಪೂಜೆಯಲ್ಲಿ ಪ್ರತಿ ಶುಕ್ರವಾರದಂದು ಕೆಂಪು ಬಣ್ಣದ ಬಟ್ಟೆಯನ್ನು ಅರ್ಪಿಸಿ. ಇದರೊಂದಿಗೆ ಲವಂಗ, ಕೆಂಪು ಬಣ್ಣದ ಬಳೆಗಳು, ಕೆಲವು ಕರ್ಪೂರ, ಕೆಂಪು ಹೂವುಗಳು, ಬೇವು ಮತ್ತು ಸಿಂಧೂರವನ್ನು ತಾಯಿಗೆ ಅರ್ಪಿಸಿ.
* ಭಾನುವಾರದಂದು ಸೂರ್ಯ ದೇವರಿಗೆ ವಿಶೇಷ ಪೂಜೆ ಮಾಡಿ. ಸೂರ್ಯನಿಗೆ ಆರ್ಘ್ಯ ಅರ್ಪಿಸಿ.



Click it and Unblock the Notifications
