Latest Updates
-
ಮೇ ತಿಂಗಳ ಬಿಸಿಲ ಧಗೆ: ನಿಮ್ಮ ಬೆಳಗಿನ ದಿನಚರಿಯಲ್ಲಿ ಈ ಬದಲಾವಣೆ ಮಾಡಿಕೊಳ್ಳದಿದ್ದರೆ ಕಷ್ಟ! -
ಎವೆಲಿನ್ ಶರ್ಮಾ ವಿಚ್ಛೇದನ: ಮಕ್ಕಳ ಭವಿಷ್ಯಕ್ಕಾಗಿ ಈ ಜೋಡಿ ಆರಿಸಿದ ಹೊಸ ದಾರಿ ಯಾವುದು? -
ಬಿಸಿಲ ಧಗೆಗೆ ತಂಪಾದ ಗುಡ್ ನ್ಯೂಸ್: ಮೇ 8 ರಿಂದ ಶುರುವಾಗಲಿದೆ ಗ್ರೇಟ್ ಸಮ್ಮರ್ ಸೇಲ್! -
ಬಿಸಿಲ ಬೇಗೆಗೆ ಸುಸ್ತಾಗಿದ್ದೀರಾ? ಈ ಸರಳ ಆಹಾರ ಪದ್ಧತಿಯಿಂದ ಇಡೀ ದಿನ ಇರಿ ಫ್ರೆಶ್! -
ಬಿಸಿಲ ಬೇಗೆಗೆ ಸುಸ್ತಾಗಿದ್ದೀರಾ? ಈ ಸಿಂಪಲ್ ಟಿಪ್ಸ್ ಫಾಲೋ ಮಾಡಿ ಕೂಲ್ ಆಗಿರಿ! -
ಬಿಸಿಗಾಳಿಯ ಅಬ್ಬರ: ನಿಮ್ಮ ಫಿಟ್ನೆಸ್ ದಿನಚರಿಯನ್ನು ಬದಲಾಯಿಸದಿದ್ದರೆ ಅಪಾಯ ಕಟ್ಟಿಟ್ಟ ಬುತ್ತಿ! -
ಹೊಸ ಜೀವನ ಆರಂಭಿಸುವ ಮುನ್ನ ಎಚ್ಚರ: ವಿಚ್ಛೇದನ ಮತ್ತು ಕಾನೂನು ಹಕ್ಕುಗಳ ಬಗ್ಗೆ ಹೈಕೋರ್ಟ್ ಹೇಳಿದ್ದೇನು? -
ಬಿರುಗಾಳಿ ಮತ್ತು ಬಿಸಿಲ ಬೇಗೆ: ನಿಮ್ಮ ಮನೆ ಮತ್ತು ಗಿಡಗಳನ್ನು ರಕ್ಷಿಸಿಕೊಳ್ಳುವುದು ಹೇಗೆ? -
ಬಿಸಿಲ ಬೇಗೆಯಿಂದ ಸುಸ್ತಾಗಿದ್ದೀರಾ? ನಿಮ್ಮ ಜೀವ ಉಳಿಸುವ ಸರಳ ಮನೆಮದ್ದುಗಳಿವು! -
ಬಿಸಿಲಿನ ಬೇಗೆಗೆ ತತ್ತರಿಸಿದ್ದೀರಾ? ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿರುವ ಈ ಕೂಲಿಂಗ್ ಹ್ಯಾಕ್ಸ್ ಮಿಸ್ ಮಾಡ್ಬೇಡಿ!
2023ರಲ್ಲಿ ರಾಜಯೋಗದಿಂದಾಗಿ ಈ 4 ರಾಶಿಯವರಿಗೆ ಮುಟ್ಟಿದ್ದೆಲ್ಲಾ ಚಿನ್ನವಾಗಲಿದೆ
ವೈದಿಕ ಜ್ಯೋತಿಷ್ಯದ ಪ್ರಕಾರ ಕೆಲವು ಗ್ರಹಗಳ ಸಂಯೋಜನೆಯಾದಾಗ ಕೆಲವೊಂದು ಯೋಗಗಳು ಏರ್ಪಡುತ್ತದೆ, ಅದರಲ್ಲೊಂದು ರಾಜಯೋಗ.. ರಾಜಯೋಗ ಎಂದರೆ ಜೀವನದಲ್ಲಿ ಎಲ್ಲಾ ರೀತಿಯ ಸಂತೋಷ, ಸಮೃದ್ಧಿ, ಸಂಪತ್ತು ಮತ್ತು ಐಷಾರಾಮಿ ಸಿಗುವಂಥ ಯೋಗವಾಗಿದೆ. ಹೊಸ ವರ್ಷ ಪ್ರಾರಂಭವಾಗಿ ತಿಂಗಳಾಗುತ್ತಾ ಬಂದಿದೆ.

ಜನವರಿ ತಿಂಗಳಿನಲ್ಲಿ ಬುಧ ಹಾಗೂ ಶುಕ್ರ ಗ್ರಹದ ಸಂಚಾರದಿಂದಾಗಿ ರಾಜಯೋಗವು ರೂಪುಗೊಳ್ಳುವುದು, ಬುಧ ಸಂಚಾರವಾಗಿದೆ, ವೈದಿಕ ಜ್ಯೋತಿಷ್ಯ ಲೆಕ್ಕಾಚಾರದ ಪ್ರಕಾರ, ಮೊದಲನೆಯದಾಗಿ, ಫೆಬ್ರವರಿ 15 ರಂದು ಗುರುವಿನ ಒಡೆತನದ ರಾಶಿಯಾದ ಮೀನ ರಾಶಿಯಲ್ಲಿ ಶುಕ್ರ ಗ್ರಹ ಸಂಕ್ರಮಿಸಿದಾಗ ರಾಜಯೋಗವು ರೂಪುಗೊಳ್ಳುತ್ತದೆ. ಇದಾದ ನಂತರ ಬುಧ ಸಂಕ್ರಮಿಸಿದ ತಕ್ಷಣ ಮತ್ತೊಂದು ರಾಜಯೋಗ ಉಂಟಾಗುತ್ತದೆ. ಈ ರೀತಿ ರಾಜಯೋಗವು ರೂಪುಗೊಳ್ಳುವುದರಿಂದ, ಅದರ ಶುಭ ಪರಿಣಾಮವು ಅನೇಕ ಜನರ ಜೀವನದಲ್ಲಿ ಕಂಡುಬರುತ್ತದೆ.
ಬುಧ-ಶುಕ್ರ ಸಂಕ್ರಮಣದಿಂದ ಉಂಟಾದ ರಾಜಯೋಗದ ಗರಿಷ್ಠ ಲಾಭವನ್ನು ಈ 4 ರಾಶಿಯವರು ಪಡೆಯಲಿದ್ದಾರೆ. ಈ ರಾಶಿಯವರು ರಾಜಯೋಗದಿಂದಾಗಿ ಜೀವನದಲ್ಲಿ, ಹಣದ ಲಾಭ ಮತ್ತು ವೃತ್ತಿಜೀವನದಲ್ಲಿ ಪ್ರಗತಿಯನ್ನು ಕಾಣಲಿದ್ದಾರೆ. ರಾಜಯೋಗದ ಅದೃಷ್ಟವನ್ನು ಪಡೆದಿರುವ ಆ 4 ರಾಶಿಗಳಾವುವು ಎಂದು ನೋಡೋಣ:
{photo-feature}
ಈ ಪರಿಹಾರ ಮಾಡಿದರೆ ಮತ್ತಷ್ಟು ಒಳ್ಳೆಯದು
ಜ್ಯೋತಿಷ್ಯಶಾಸ್ತ್ರದ ಪ್ರಕಾರ ಈ ಪರಿಹಾರ ಮಾಡಿದರೆ ಮತ್ತಷ್ಟು ಒಳ್ಳೆಯದು
* 21 ಶುಕ್ರವಾರದವರೆಗೆ ಉಪವಾಸವಿದ್ದು ದುರ್ಗಾದೇವಿಯನ್ನು ಆರಾಧಿಸಬೇಕು.
* ದುರ್ಗಾ ದೇವಿಯ ಪೂಜೆಯಲ್ಲಿ ಪ್ರತಿ ಶುಕ್ರವಾರದಂದು ಕೆಂಪು ಬಣ್ಣದ ಬಟ್ಟೆಯನ್ನು ಅರ್ಪಿಸಿ. ಇದರೊಂದಿಗೆ ಲವಂಗ, ಕೆಂಪು ಬಣ್ಣದ ಬಳೆಗಳು, ಕೆಲವು ಕರ್ಪೂರ, ಕೆಂಪು ಹೂವುಗಳು, ಬೇವು ಮತ್ತು ಸಿಂಧೂರವನ್ನು ತಾಯಿಗೆ ಅರ್ಪಿಸಿ.
* ಭಾನುವಾರದಂದು ಸೂರ್ಯ ದೇವರಿಗೆ ವಿಶೇಷ ಪೂಜೆ ಮಾಡಿ. ಸೂರ್ಯನಿಗೆ ಆರ್ಘ್ಯ ಅರ್ಪಿಸಿ.



Click it and Unblock the Notifications