Just In
- 27 min ago ದಿನ ಭವಿಷ್ಯ ಮಾರ್ಚ್ 30: ಮಂಗಳವಾರದ ಈ ದಿನ ದ್ವಾದಶ ರಾಶಿಗಳಿಗೆ ಹೇಗಿರಲಿದೆ?
- 29 min ago 10 ವರ್ಷದಿಂದ ನಿರಂತರ ರಕ್ತ ಕುಡಿಯುತ್ತಿರುವ ಯುವತಿ..! ರಕ್ತವೇ ಟೀ, ಅದರಲ್ಲೇ ಊಟ..!
- 2 hrs ago ಏಪ್ರಿಲ್ 1ರಿಂದ 800 ಔಷಧಗಳು ದುಬಾರಿ..! ಎಷ್ಟು ಬೆಲೆ ಹೆಚ್ಚಳ.?
- 3 hrs ago ಕೇತು ಕನ್ಯಾ ರಾಶಿಯಲ್ಲಿರುವ ಇನ್ನು 285 ದಿನ 12 ರಾಶಿಗಳ ಮೇಲೆ ಅದರ ಪ್ರಭಾವ ಹೀಗಿರಲಿದೆ
Don't Miss
- Sports IPL 2024: ಚಿನ್ನಸ್ವಾಮಿ ಸಾಮ್ರಾಜ್ಯದಲ್ಲಿ ರಾಜ್ಯಭಾರ ಮಾಡಿದ ವಿರಾಟ್; KKRಗೆ ಸವಾಲಿನ ಗುರಿ ನೀಡಿದ RCB
- News Rain Alert: ಕೊಡಗಿನ ವಿವಿಧಡೆ ಮಳೆ ಅಬ್ಬರ: ಮೋಡ ಕವಿದ ವಾತಾವರಣ
- Automobiles Brezza: ಮಾರುತಿ ಸುಜುಕಿ ಬ್ರೆಝಾ ಖರೀದಿಸಬೇಕೇ.. ಆನ್ ರೋಡ್ ಬೆಲೆ ಎಷ್ಟು? EMI ಏನು?
- Movies "ನನ್ನೇನು ಅಭಿಮನ್ಯು ಅಂದುಕೊಂಡ್ಯ..; ಕೆಲವ್ರು ಕುಡಿದ ಮೇಲೆ ಗಂಡಸರಾಗ್ತಾರೆ.. 'ಯುವ' ಡೈಲಾಗ್ ಪಂಚ್
- Technology WhatsApp: ವಾಟ್ಸಾಪ್ನಲ್ಲಿ ಈ ಕರೆಗಳನ್ನು ಸ್ವೀಕರಿಸದಂತೆ ಕೇಂದ್ರದಿಂದ ಎಚ್ಚರಿಕೆ! ಯಾಕೆ ಗೊತ್ತಾ?
- Finance 25ನೇ ವಯಸ್ಸಿನಲ್ಲಿ 25,000 ರೂ.ನಿಂದ 7,000 ಕೋಟಿ ಗಳಿಸಿದ ವ್ಯಕ್ತಿ ಬಗ್ಗೆ ತಿಳಿಯಿರಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
Kanya Sankranti 2022: ಕನ್ಯಾ ಸಂಕ್ರಾಂತಿ ದಿನ, ಮಹತ್ವ ಹಾಗೂ ಸೂರ್ಯ ಸ್ತೋತ್ರ
ಸೂರ್ಯ ಪ್ರತ್ಯಕ್ಷ ದೇವತೆ, ಸೂರ್ಯನನ್ನು ಅನುಸರಿಸಿಯೇ ಕರ್ಮಗಳು ನಡೆಯುವುದರಿಂದ ಎಲ್ಲದಕ್ಕೂ ಸೂರ್ಯನು ಪ್ರತ್ಯಕ್ಷ ಸಾಕ್ಷಿ ಎಂಬ ನಂಬಿಕೆ ಇದೆ. ಋಗ್ವೇದದ ಪ್ರಕಾರ ಸೂರ್ಯನು ಜಗತ್ತಿನ ಆತ್ಮ ಎಂದು ಹೇಳಲಾಗಿದೆ. ಇದು ನಮ್ಮ ಜೀವ ಶಕ್ತಿ ಅಥವಾ ಚೈತನ್ಯವನ್ನು ಪ್ರತಿನಿಧಿಸುತ್ತದೆ.
ಗ್ರಹಗಳಲ್ಲೆ ಅತ್ಯಂತ ಪ್ರಬಲಶಾಲಿ ಗ್ರಹ ಸೂರ್ಯ ಎಂದು ಜ್ಯೋತಿಶಾಸ್ತ್ರ ಹೇಳುತ್ತದೆ. ಸೂರ್ಯನ ಬಲವು ನಿಮ್ಮ ಶಕ್ತಿಯನ್ನು ವರ್ಧಿಸುತ್ತದೆ ಏಕೆಂದರೆ ಅದು ಇತರ ಎಲ್ಲಾ ಗ್ರಹಗಳನ್ನು ಬೆಳಗಿಸುತ್ತದೆ. ಅಂಥಾ ಸೂರ್ಯ 12 ರಾಶಿಗಳಲ್ಲಿ ಪ್ರತಿ ತಿಂಗಳು ಒಂದೊಂದು ರಾಶಿಗೆ ಸಂಚರಿಸುತ್ತಾನೆ. ಪ್ರತಿ ರಾಶಿಗೂ ಸೂರ್ಯನ ಆಗಮನವೂ ಆ ರಾಶಿಗೆ ಶುಭವನ್ನು ತರುತ್ತದೆ. ಅಂತೆಯೇ ಸೆಪ್ಟೆಂಬರ್ ಮಾಸದಲ್ಲಿ 17ರಂದು ಕನ್ಯಾ ರಾಶಿಗೆ ಪ್ರವೇಶಿಸಲಿದೆ, ಇದನ್ನು ಕನ್ಯಾ ಸಂಕ್ರಾಂತಿ ಎನ್ನಲಾಗುತ್ತದೆ.
ಸೂರ್ಯ ಕನ್ಯಾ ರಾಶಿಗೆ ಪ್ರವೇಶಿಸುವ ಈ ದಿನ ಬಹಳ ವಿಶೇಷ ಎನ್ನಲಾಗುತ್ತದೆ. ಏಕೆ ಈ ದಿನ ವಿಶೇಷ?, ಏನಿದರ ಮಹತ್ವ ಮುಂದೆ ನೋಡೋಣ:
1. ಏನಿದು ಕನ್ಯಾ ಸಂಕ್ರಾಂತಿ?
ಹಿಂದೂ ಕ್ಯಾಲೆಂಡರ್ ಪ್ರಕಾರ, ಸಂಕ್ರಾಂತಿ ಪ್ರತಿ ತಿಂಗಳು ಬರುತ್ತದೆ. ಪ್ರತಿ ತಿಂಗಳು ಸೂರ್ಯನು ಇನ್ನೊಂದು ರಾಶಿಯನ್ನು ಪ್ರವೇಶಿಸುತ್ತಾನೆ ಮತ್ತು ಅದು ಪ್ರವೇಶಿಸುವ ರಾಶಿಯನ್ನು ಆ ರಾಶಿಯ ಸಂಕ್ರಾಂತಿ ಎಂದು ಕರೆಯಲಾಗುತ್ತದೆ. ಕನ್ಯಾ ಸಂಕ್ರಾಂತಿ ಈ ತಿಂಗಳು ಸೆಪ್ಟೆಂಬರ್ 17ರಂದು ಬರುತ್ತದೆ. ಅಂದರೆ ಈ ದಿನ ಸೂರ್ಯನು ಕನ್ಯಾ ರಾಶಿಗೆ ಪ್ರವೆಸಿಸಲಿದ್ದಾನೆ, ಈ ದಿನದಂದು ಸೂರ್ಯ ದೇವರನ್ನು ಪೂಜಿಸುವುದು ವಿಶೇಷ ಮಹತ್ವವನ್ನು ಹೊಂದಿದೆ.
ಕನ್ಯಾ ಸಂಕ್ರಾಂತಿ 2022 ದಿನಾಂಕ ಕನ್ಯಾ ಸಂಕ್ರಾಂತಿ 2022 ದಿನಾಂಕ ಮತ್ತು ಮುಹೂರ್ತದ ಪ್ರಮುಖ ವಿಷಯಗಳನ್ನು ಅಯನ ಸಂಕ್ರಾಂತಿ ಎಂದು ಕರೆಯಲಾಗುತ್ತದೆ.
2. ಕನ್ಯಾ ಸಂಕ್ರಾಂತಿ ಮಹತ್ವ
ಹಿಂದೂ ಕ್ಯಾಲೆಂಡರ್ ಪ್ರಕಾರ, ಸಂಕ್ರಾಂತಿ ಪ್ರತಿ ತಿಂಗಳು ಬರುತ್ತದೆ. ಒಂದು ವರ್ಷದಲ್ಲಿ ಒಟ್ಟು 12 ಸಂಕ್ರಾಂತಿಗಳಿವೆ. ಅಶ್ವಿನಿ ಮಾಸದಲ್ಲಿ ಬರುವ ಸಂಕ್ರಾಂತಿಯನ್ನು ಕನ್ಯಾ ಸಂಕ್ರಾಂತಿ ಎನ್ನುತ್ತಾರೆ. ಸೂರ್ಯನು ಒಂದು ರಾಶಿಯಿಂದ ಇನ್ನೊಂದು ರಾಶಿಗೆ ಬಂದಾಗ ಅದನ್ನು ಸಂಕ್ರಾಂತಿ ಎಂದು ಕರೆಯಲಾಗುತ್ತದೆ. ಪ್ರತಿ ತಿಂಗಳು 30 ದಿನಗಳ ನಂತರ ಸೂರ್ಯನು ಒಂದು ರಾಶಿಯಿಂದ ಇನ್ನೊಂದು ರಾಶಿಗೆ ಪ್ರವೇಶಿಸುತ್ತಾನೆ. ಅಂತಹ ಪರಿಸ್ಥಿತಿಯಲ್ಲಿ, ಅದು ಯಾವ ರಾಶಿಯಲ್ಲಿ ಪ್ರವೇಶಿಸುತ್ತದೆ ಅದನ್ನು ಆ ರಾಶಿಯ ಸಂಕ್ರಾಂತಿ ಎಂದು ಕರೆಯಲಾಗುತ್ತದೆ.
ಈ ಬಾರಿ ಸೂರ್ಯ ದೇವರು ಸಿಂಹ ರಾಶಿಯನ್ನು ತೊರೆದು ಕನ್ಯಾರಾಶಿಗೆ ಪ್ರವೇಶಿಸುತ್ತಿದ್ದಾನೆ ಮತ್ತು ಕನ್ಯಾರಾಶಿಯಲ್ಲಿ ಒಂದು ತಿಂಗಳು ಇರುತ್ತಾನೆ, ಆದ್ದರಿಂದ ಇದನ್ನು ಕನ್ಯಾ ಸಂಕ್ರಾಂತಿ ಎಂದು ಕರೆಯಲಾಗುತ್ತದೆ. ಸೂರ್ಯ ದೇವರು ಸೆಪ್ಟೆಂಬರ್ 17 ರಂದು ಕನ್ಯಾರಾಶಿಗೆ ಪ್ರವೇಶಿಸುತ್ತಾನೆ. ಈ ದಿನ ಸೂರ್ಯನನ್ನು ಪೂಜಿಸುವುದು ವಿಶೇಷ ಮಹತ್ವವನ್ನು ಹೊಂದಿದೆ. ಈ ದಿನದಂದು ಸೂರ್ಯನಿಗೆ ಅರ್ಘ್ಯವನ್ನು ಅರ್ಪಿಸಿ ಅವನನ್ನು ಪೂಜಿಸುವುದರಿಂದ ವ್ಯಕ್ತಿಯು ಎಲ್ಲಾ ತೊಂದರೆಗಳನ್ನು ತೊಡೆದುಹಾಕುತ್ತಾನೆ.
3. ಕನ್ಯಾ ಸಂಕ್ರಾಂತಿಯ ಶುಭ ಸಮಯ
ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ಕನ್ಯಾ ಸಂಕ್ರಾಂತಿಯ ಶುಭ ಮುಹೂರ್ತವು ಬೆಳಿಗ್ಗೆ 07:36 ರಿಂದ ಮಧ್ಯಾಹ್ನ 02.08 ರವರೆಗೆ ಇರುತ್ತದೆ.
ಮಹಾ ಪುಣ್ಯಕಾಲದ ಮುಹೂರ್ತವು ಬೆಳಿಗ್ಗೆ 07:36 ರಿಂದ 09.38 ರವರೆಗೆ ಇರುತ್ತದೆ.
ಸಿಂಹರಾಶಿಯಲ್ಲಿ ಒಂದು ತಿಂಗಳು ಇದ್ದ ಸೂರ್ಯ ಪೂರ್ಣ ತಿಂಗಳ ನಂತರ ಸಿಂಹ ರಾಶಿಯನ್ನು ತೊರೆದು ಬೆಳಿಗ್ಗೆ 07:36ಕ್ಕೆ ಕನ್ಯಾರಾಶಿಗೆ ಪ್ರವೇಶಿಸುತ್ತಾನೆ. ಅವಧಿ ಎರಡು ಗಂಟೆ 03 ನಿಮಿಷಗಳು.
4. ಸೂರ್ಯ ದೇವರ ಪೂಜೆಯ ಮಹತ್ವ
ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ಕನ್ಯಾ ಸಂಕ್ರಾಂತಿಯ ದಿನದಂದು ಭಗವಾನ್ ಸೂರ್ಯ ದೇವರನ್ನು ಪೂಜಿಸುವುದರಿಂದ ಜಾತಕದಲ್ಲಿ ಸೂರ್ಯನ ಸ್ಥಾನವು ಬಲಗೊಳ್ಳುತ್ತದೆ. ಈ ದಿನ ಸೂರ್ಯೋದಯಕ್ಕೆ ಮುಂಚೆ ಎದ್ದು ಸ್ನಾನ ಮಾಡಿದ ನಂತರ ಉದಯಿಸುವ ಸೂರ್ಯನಿಗೆ ಅರ್ಘ್ಯವನ್ನು ಅರ್ಪಿಸಬೇಕು. ಸೂರ್ಯ ದೇವರಿಗೆ ಅರ್ಘ್ಯವನ್ನು ಅರ್ಪಿಸುವಾಗ, ಕುಂಕುಮ, ಕೆಂಪು ಹೂವುಗಳು, ಸುಗಂಧ ದ್ರವ್ಯಗಳನ್ನು ನೀರಿನಲ್ಲಿ ಹಾಕಿ ಮತ್ತು ಸೂರ್ಯ ದೇವರಿಗೆ ಅರ್ಘ್ಯವನ್ನು ಅರ್ಪಿಸಿ.
ಈ ದಿನ ಆದಿತ್ಯ ಹೃದಯ ಸ್ತೋತ್ರವನ್ನು ಖಂಡಿತವಾಗಿ ಪಠಿಸಬೇಕು. ಈ ಪಾರಾಯಣ ಮಾಡುವುದರಿಂದ ಎಲ್ಲಾ ಆಸೆಗಳು ಈಡೇರುತ್ತವೆ. ಗಂಗಾನದಿಯಲ್ಲಿ ಸ್ನಾನ ಮಾಡುವುದಕ್ಕೂ ಈ ದಿನ ವಿಶೇಷ ಮಹತ್ವವಿದೆ. ನಿಮ್ಮ ಸುತ್ತಲೂ ಯಾವುದೇ ನದಿ ಇದ್ದರೆ, ಖಂಡಿತವಾಗಿಯೂ ಅಲ್ಲಿ ಸ್ನಾನ ಮಾಡಿ. ನದಿ ಇಲ್ಲದಿದ್ದರೆ, ಮನೆಯಲ್ಲಿ ಸ್ನಾನ ಮಾಡುವಾಗ ಎರಡು ಹನಿ ಗಂಗಾಜಲವನ್ನು ಸೇರಿಸಿ ಸ್ನಾನ ಮಾಡಿ.
5. ಆದಿತ್ಯ ಹೃದಯ ಸ್ತೋತ್ರ
ನಮಸ್ಸವಿತ್ರೇ ಜಗದೇಕ ಚಕ್ಷುಸೇ
ಜಗತ್ಪ್ರಸೂತಿ ಸ್ಥಿತಿ ನಾಶಹೇತವೇ
ತ್ರಯೀಮಯಾಯ ತ್ರಿಗುಣಾತ್ಮ ಧಾರಿಣೇ
ವಿರಿಂಚಿ ನಾರಾಯಣ ಶಂಕರಾತ್ಮನೇ
ತತೋ ಯುದ್ಧ ಪರಿಶ್ರಾಂತಂ ಸಮರೇ ಚಿಂತಯಾ ಸ್ಥಿತಮ್ ।
ರಾವಣಂ ಚಾಗ್ರತೋ ದೃಷ್ಟ್ವಾ ಯುದ್ಧಾಯ ಸಮುಪಸ್ಥಿತಮ್ ॥ 1 ॥
ದೈವತೈಶ್ಚ ಸಮಾಗಮ್ಯ ದ್ರಷ್ಟುಮಭ್ಯಾಗತೋ ರಣಮ್ ।
ಉಪಾಗಮ್ಯಾ-ಬ್ರವೀದ್ರಾಮಂ ಅಗಸ್ತ್ಯೋ ಭಗವಾನ್ ಋಷಿಃ ॥ 2 ॥
ರಾಮ ರಾಮ ಮಹಾಬಾಹೋ ಶೃಣು ಗುಹ್ಯಂ ಸನಾತನಮ್ ।
ಯೇನ ಸರ್ವಾನರೀನ್ ವತ್ಸ ಸಮರೇ ವಿಜಯಿಷ್ಯಸಿ ॥ 3 ॥
ಆದಿತ್ಯ ಹೃದಯಂ ಪುಣ್ಯಂ ಸರ್ವಶತ್ರು ವಿನಾಶನಮ್ ।
ಜಯಾವಹಂ ಜಪೇನ್ನಿತ್ಯಂ ಅಕ್ಷಯ್ಯಂ ಪರಮಂ ಶಿವಮ್ ॥ 4 ॥
ಸರ್ವಮಂಗಳ ಮಾಂಗಳ್ಯಂ ಸರ್ವ ಪಾಪ ಪ್ರಣಾಶನಮ್ ।
ಚಿಂತಾಶೋಕ ಪ್ರಶಮನಂ ಆಯುರ್ವರ್ಧನ ಮುತ್ತಮಮ್ ॥ 5 ॥
ರಶ್ಮಿಮಂತಂ ಸಮುದ್ಯಂತಂ ದೇವಾಸುರ ನಮಸ್ಕೃತಮ್ ।
ಪೂಜಯಸ್ವ ವಿವಸ್ವಂತಂ ಭಾಸ್ಕರಂ ಭುವನೇಶ್ವರಮ್ ॥ 6 ॥
ಸರ್ವದೇವಾತ್ಮಕೋ ಹ್ಯೇಷ ತೇಜಸ್ವೀ ರಶ್ಮಿಭಾವನಃ ।
ಏಷ ದೇವಾಸುರ ಗಣಾನ್ ಲೋಕಾನ್ ಪಾತಿ ಗಭಸ್ತಿಭಿಃ ॥ 7 ॥
ಏಷ ಬ್ರಹ್ಮಾ ಚ ವಿಷ್ಣುಶ್ಚ ಶಿವಃ ಸ್ಕಂದಃ ಪ್ರಜಾಪತಿಃ ।
ಮಹೇಂದ್ರೋ ಧನದಃ ಕಾಲೋ ಯಮಃ ಸೋಮೋ ಹ್ಯಪಾಂ ಪತಿಃ ॥ 8 ॥
ಪಿತರೋ ವಸವಃ ಸಾಧ್ಯಾ ಹ್ಯಶ್ವಿನೌ ಮರುತೋ ಮನುಃ ।
ವಾಯುರ್ವಹ್ನಿಃ ಪ್ರಜಾಪ್ರಾಣಃ ಋತುಕರ್ತಾ ಪ್ರಭಾಕರಃ ॥ 9 ॥
ಆದಿತ್ಯಃ ಸವಿತಾ ಸೂರ್ಯಃ ಖಗಃ ಪೂಷಾ ಗಭಸ್ತಿಮಾನ್ ।
ಸುವರ್ಣಸದೃಶೋ ಭಾನುಃ ಹಿರಣ್ಯರೇತಾ ದಿವಾಕರಃ ॥ 10 ॥
ಹರಿದಶ್ವಃ ಸಹಸ್ರಾರ್ಚಿಃ ಸಪ್ತಸಪ್ತಿ-ರ್ಮರೀಚಿಮಾನ್ ।
ತಿಮಿರೋನ್ಮಥನಃ ಶಂಭುಃ ತ್ವಷ್ಟಾ ಮಾರ್ತಾಂಡಕೋಂಶುಮಾನ್ ॥ 11 ॥
ಹಿರಣ್ಯಗರ್ಭಃ ಶಿಶಿರಃ ತಪನೋ ಭಾಸ್ಕರೋ ರವಿಃ ।
ಅಗ್ನಿಗರ್ಭೋದಿತೇಃ ಪುತ್ರಃ ಶಂಖಃ ಶಿಶಿರನಾಶನಃ ॥ 12 ॥
ವ್ಯೋಮನಾಥ ಸ್ತಮೋಭೇದೀ ಋಗ್ಯಜುಃಸಾಮ-ಪಾರಗಃ ।
ಘನಾವೃಷ್ಟಿ ರಪಾಂ ಮಿತ್ರಃ ವಿಂಧ್ಯವೀಥೀ ಪ್ಲವಂಗಮಃ ॥ 13 ॥
ಆತಪೀ ಮಂಡಲೀ ಮೃತ್ಯುಃ ಪಿಂಗಳಃ ಸರ್ವತಾಪನಃ ।
ಕವಿರ್ವಿಶ್ವೋ ಮಹಾತೇಜಾ ರಕ್ತಃ ಸರ್ವಭವೋದ್ಭವಃ ॥ 14 ॥
ನಕ್ಷತ್ರ ಗ್ರಹ ತಾರಾಣಾಂ ಅಧಿಪೋ ವಿಶ್ವಭಾವನಃ ।
ತೇಜಸಾಮಪಿ ತೇಜಸ್ವೀ ದ್ವಾದಶಾತ್ಮನ್-ನಮೋಸ್ತು ತೇ ॥ 15 ॥
ನಮಃ ಪೂರ್ವಾಯ ಗಿರಯೇ ಪಶ್ಚಿಮಾಯಾದ್ರಯೇ ನಮಃ ।
ಜ್ಯೋತಿರ್ಗಣಾನಾಂ ಪತಯೇ ದಿನಾಧಿಪತಯೇ ನಮಃ ॥ 16 ॥
ಜಯಾಯ ಜಯಭದ್ರಾಯ ಹರ್ಯಶ್ವಾಯ ನಮೋ ನಮಃ ।
ನಮೋ ನಮಃ ಸಹಸ್ರಾಂಶೋ ಆದಿತ್ಯಾಯ ನಮೋ ನಮಃ ॥ 17 ॥
ನಮ ಉಗ್ರಾಯ ವೀರಾಯ ಸಾರಂಗಾಯ ನಮೋ ನಮಃ ।
ನಮಃ ಪದ್ಮಪ್ರಬೋಧಾಯ ಮಾರ್ತಾಂಡಾಯ ನಮೋ ನಮಃ ॥ 18 ॥
ಬ್ರಹ್ಮೇಶಾನಾಚ್ಯುತೇಶಾಯ ಸೂರ್ಯಾಯಾದಿತ್ಯ-ವರ್ಚಸೇ ।
ಭಾಸ್ವತೇ ಸರ್ವಭಕ್ಷಾಯ ರೌದ್ರಾಯ ವಪುಷೇ ನಮಃ ॥ 19 ॥
ತಮೋಘ್ನಾಯ ಹಿಮಘ್ನಾಯ ಶತ್ರುಘ್ನಾಯಾ ಮಿತಾತ್ಮನೇ ।
ಕೃತಘ್ನಘ್ನಾಯ ದೇವಾಯ ಜ್ಯೋತಿಷಾಂ ಪತಯೇ ನಮಃ ॥ 20 ॥
ತಪ್ತ ಚಾಮೀಕರಾಭಾಯ ವಹ್ನಯೇ ವಿಶ್ವಕರ್ಮಣೇ ।
ನಮಸ್ತಮೋಭಿ ನಿಘ್ನಾಯ ರುಚಯೇ ಲೋಕಸಾಕ್ಷಿಣೇ ॥ 21 ॥
ನಾಶಯತ್ಯೇಷ ವೈ ಭೂತಂ ತದೇವ ಸೃಜತಿ ಪ್ರಭುಃ ।
ಪಾಯತ್ಯೇಷ ತಪತ್ಯೇಷ ವರ್ಷತ್ಯೇಷ ಗಭಸ್ತಿಭಿಃ ॥ 22 ॥
ಏಷ ಸುಪ್ತೇಷು ಜಾಗರ್ತಿ ಭೂತೇಷು ಪರಿನಿಷ್ಠಿತಃ ।
ಏಷ ಏವಾಗ್ನಿಹೋತ್ರಂ ಚ ಫಲಂ ಚೈವಾಗ್ನಿ ಹೋತ್ರಿಣಾಮ್ ॥ 23 ॥
ವೇದಾಶ್ಚ ಕ್ರತವಶ್ಚೈವ ಕ್ರತೂನಾಂ ಫಲಮೇವ ಚ ।
ಯಾನಿ ಕೃತ್ಯಾನಿ ಲೋಕೇಷು ಸರ್ವ ಏಷ ರವಿಃ ಪ್ರಭುಃ ॥ 24 ॥
ಫಲಶ್ರುತಿಃ
ಏನ ಮಾಪತ್ಸು ಕೃಚ್ಛ್ರೇಷು ಕಾಂತಾರೇಷು ಭಯೇಷು ಚ ।
ಕೀರ್ತಯನ್ ಪುರುಷಃ ಕಶ್ಚಿನ್ನಾವಶೀದತಿ ರಾಘವ ॥ 25 ॥
ಪೂಜಯಸ್ವೈನ ಮೇಕಾಗ್ರಃ ದೇವದೇವಂ ಜಗತ್ಪತಿಮ್ ।
ಏತತ್ ತ್ರಿಗುಣಿತಂ ಜಪ್ತ್ವಾ ಯುದ್ಧೇಷು ವಿಜಯಿಷ್ಯಸಿ ॥ 26 ॥
ಅಸ್ಮಿನ್ ಕ್ಷಣೇ ಮಹಾಬಾಹೋ ರಾವಣಂ ತ್ವಂ ವಧಿಷ್ಯಸಿ ।
ಏವಮುಕ್ತ್ವಾ ತದಾಗಸ್ತ್ಯೋ ಜಗಾಮ ಚ ಯಥಾಗತಮ್ ॥ 27 ॥
ಏತಚ್ಛ್ರುತ್ವಾ ಮಹಾತೇಜಾಃ ನಷ್ಟಶೋಕೋಭವತ್-ತದಾ ।
ಧಾರಯಾಮಾಸ ಸುಪ್ರೀತಃ ರಾಘವಃ ಪ್ರಯತಾತ್ಮವಾನ್ ॥ 28 ॥
ಆದಿತ್ಯಂ ಪ್ರೇಕ್ಷ್ಯ ಜಪ್ತ್ವಾ ತು ಪರಂ ಹರ್ಷಮವಾಪ್ತವಾನ್ ।
ತ್ರಿರಾಚಮ್ಯ ಶುಚಿರ್ಭೂತ್ವಾ ಧನುರಾದಾಯ ವೀರ್ಯವಾನ್ ॥ 29 ॥
ರಾವಣಂ ಪ್ರೇಕ್ಷ್ಯ ಹೃಷ್ಟಾತ್ಮಾ ಯುದ್ಧಾಯ ಸಮುಪಾಗಮತ್ ।
ಸರ್ವಯತ್ನೇನ ಮಹತಾ ವಧೇ ತಸ್ಯ ಧೃತೋಭವತ್ ॥ 30 ॥
ಅಧ ರವಿರವದನ್ನಿರೀಕ್ಷ್ಯ ರಾಮಂ ಮುದಿತಮನಾಃ ಪರಮಂ ಪ್ರಹೃಷ್ಯಮಾಣಃ ।
ನಿಶಿಚರಪತಿ ಸಂಕ್ಷಯಂ ವಿದಿತ್ವಾ ಸುರಗಣ ಮಧ್ಯಗತೋ ವಚಸ್ತ್ವರೇತಿ ॥ 31 ॥
ಇತ್ಯಾರ್ಷೇ ಶ್ರೀಮದ್ರಾಮಾಯಣೇ ವಾಲ್ಮಿಕೀಯೇ
ಆದಿಕಾವ್ಯೇ ಯುದ್ಧಕಾಂಡೇ ಪಂಚಾಧಿಕ ಶತತಮಃ ಸರ್ಗಃ ॥