Latest Updates
-
ಹುಷಾರ್.. ಈ ರಾಶಿಗಳಿಗೆ ಶನಿಯಿಂದ ಸಂಕಷ್ಟ ಶುರು! ಶನಿಯ ಕೆಂಗಣ್ಣಿನಿಂದ ತಪ್ಪಿಸಿಕೊಳ್ಳೋದು ಹೇಗೆ? -
ಕಡಲ ತೀರದಲ್ಲಿ ಮತ್ತೆ ಕಾಣಿಸಿಕೊಂಡ ಡೂಮ್ಸ್ಡೇ ಫಿಶ್: ಮತ್ತೇನು ದುರಂತ ಕಾದಿದೆ? -
ಮಾರ್ಚ್ 13ರಿಂದ ಶನಿ ಅಸ್ತಮ: 40 ದಿನಗಳ ಕಾಲ ಈ ರಾಶಿಯವರಿಗೆ ಶನಿ ಪ್ರಭಾವ ಇಳಿಕೆ! ಅದೃಷ್ಟದ ದಿನ! -
ದಪ್ಪ ಆಗಿದ್ದೀರಾ? ತೂಕ ಇಳಿಸಬೇಕಾ? ಈ ಗಂಜಿ 1 ಕಪ್ ಕುಡಿಯಿರಿ.. ಡಬಲ್ ಸ್ಪೀಡ್ನಲ್ಲಿ ಸಣ್ಣ ಆಗ್ತೀರಾ!! -
ಬೇಸಿಗೆಯಲ್ಲಿ ದೇಹ ತಂಪಾಗಿಟ್ಟು ದಣಿವು ನೀಗಿಸುವ ನವಣೆ ಮೊಸರನ್ನ: ಸುಲಭವಾಗಿ ಮಾಡುವ ವಿಧಾನವಿದು! -
ಫ್ರಿಜ್ನಲ್ಲಿ ಇಟ್ಟ ಆಹಾರ ಬೇಗ ಕೆಡುತ್ತಿದ್ಯಾ? ಈ 5 ಮ್ಯಾಜಿಕ್ ಟ್ರಿಕ್ಸ್ ಬಳಸಿ.. ಫ್ರೆಶ್ ಆಗಿಡಿ! -
ಸೋಲೋ ಡೇಟ್ ಟ್ರೆಂಡ್: ಒಂಟಿಯಾಗಿ ಸಮಯ ಕಳೆಯೋದು ಎಷ್ಟು ಉತ್ತಮ ಗೊತ್ತಾ? -
ಜಸ್ಟ್ ನೀರು ಸೇರಿಸಿ.. ಈ ಅದ್ಭುತ ರುಚಿಯ ಚಟ್ನಿ ರೆಡಿ! ಮಿಕ್ಸಿ ಬಳಸದೆ ಮಾಡೋದು ಹೇಗೆ? -
ಮಾರ್ಚ್ನಲ್ಲಿ ಬುಧ ಉದಯ: 4 ರಾಶಿಯವರಿಗೆ ಅಡ್ಡಿಗಳಿಂದ ವಿಮುಕ್ತಿ, ಅದೃಷ್ಟದ ಸಮಯ! -
ಶುಕ್ರ, ಶನಿ & ಸೂರ್ಯ ಸಂಗಮ: ಮೀನ ರಾಶಿಯಲ್ಲಿ ತ್ರಿಗ್ರಹ ಯೋಗ.. ಈ 5 ರಾಶಿಗಳಿಗೆ ಬಂಪರ್ ಲಾಟರಿ! ಯಾರಿಗೆ ಲಾಭ, ನಷ್ಟ?
Maha Shivaratri 2022 Horoscope: ಶಿವರಾತ್ರಿ ಬಳಿಕ ಈ 5 ರಾಶಿಗಳಿಗೆ ಒಳ್ಳೆಯದು
ಹಿಂದೂಗಳಿಗೆ ಮಹಾ ಶಿವರಾತ್ರಿ ಎಂದರೆ ದೊಡ್ಡ ಸಂಭ್ರಮದ ಆಚರಣೆ. ಈ ವರ್ಷ ಮಾರ್ಚ್ 1ರಂದು ಮಹಾಶಿವರಾತ್ರಿ ಆಚರಿಸಲಾಗುವುದು. ಈ ದಿನ ಯಾರು ಭಕ್ತಿಯಿಂದ ಉಪವಾಸವಿದ್ದು ವ್ರತ ನಿಯಮಗಳನ್ನು ಪಾಲಿಸಿ ಜಾಗರಣೆ ಇದ್ದು ಶಿವನ ಆರಾಧನೆ ಮಾಡುತ್ತಾರೋ ಅವರ ಕಷ್ಟಗಳು ದೂರಾಗುವುದು ಎಂಬುವುದು ಭಕ್ತರ ಅಚಲ ನಂಬಿಕೆ.

ಪರಶಿವ ತನ್ನ ಭಕ್ತರನ್ನು ಎಂದಿಗೂ ನಿರಾಸೆ ಮಾಡಲ್ಲ. ಯಾರು ಭಕ್ತಿಯಿಂದ ಶಿವನ ಧ್ಯಾನ ಮಾಡುತ್ತಾರೋ ಅವರ ಸಂಕಲ್ಪ ಖಂಡಿತ ನೆರವೇರುವುದು. ಜ್ಯೋತಿಷ್ಯವು ಈ ಶಿವರಾತ್ರಿ ಬಳಿಕ ಕೆಲವೊಂದು ರಾಶಿಯವರಿಗೆ ತುಂಬಾ ಒಳ್ಳೆಯದು ಎಂದು ಹೇಳಿದೆ. ಆ ರಾಶಿಗಳು ಯಾವುದೆಂದರೆ:

ಮೇಷ ರಾಶಿ
ಈ ಶಿವರಾತ್ರಿ ಹಬ್ಬ ಕಳೆದ ಬಳಿಕ ಮೇಷ ರಾಶಿಯವರ ಜೀವನದಲ್ಲಿ ತುಂಬಾ ದೊಡ್ಡ ಬದಲಾವಣೆಯಾಗಲಿದೆ. ಆಗಿದ್ದರ ಬಗ್ಗೆ ಚಿಂತಿಸಿ ಕೋಪಗೊಂಡು ಅಥವಾ ದುಃಖಗೊಂಡು ಕೂರುವ ಸಮಯವಲ್ಲ. ಪರಿಸ್ಥಿತಿಯೊಂದಿಗೆ ಹೊಂದಿಕೊಳ್ಳಿ , ಒಳ್ಳೆಯದಾಗುತ್ತದೆ. ಶಿವನ ಪ್ರತಿದಿನ ಧ್ಯಾನಿಸಿ ನಿಮ್ಮ ಎಲ್ಲಾ ಕಷ್ಟಗಳು ದೂರಾಗುವುದು.

ಮಿಥುನ ರಾಶಿ
ನಿಮಗೆ ಖುಷಿ ತರುವ ಸುದ್ದಿಯೊಂದನ್ನು ಕೇಳುವಿರಿ. ಶಿವನ ವಿಶೇಷ ಅನುಗ್ರಹ ನಿಮ್ಮ ಮೇಲಿರುತ್ತೆ. ನಿಮ್ಮ ವೈವಾಹಿಕ ಜೀವನದಲ್ಲಿ ಸಂತೋಷ ಹೆಚ್ಚುವುದು. ನಿಮ್ಮ ಸಂಗಾತಿಯೊಂದಿಗೆ ಸಂಬಂಧವನ್ನು ಮತ್ತಷ್ಟು ಬಲಪಡಿಸಲು ಪ್ರಯತ್ನಿಸಿ.

ವೃಶ್ಚಿಕ ರಾಶಿ
ಈ ರಾಶಿಯವರು ಉದ್ಯೋಗಕ್ಕಾಗಿ ಹುಡುಕುತ್ತಿದ್ದರೆ ಒಳ್ಳೆಯ ಫಲ ಸಿಗುವುದು. ನಿಮ್ಮ ಉದ್ಯೋಗ ಅಥವಾ ವ್ಯವಹಾರದಲ್ಲಿ ಬೆಳವಣಿಗೆಯನ್ನು ಕಾಣುವಿರಿ.

ಮಕರ ರಾಶಿ
ಈ ರಾಶಿಯವರ ಮೇಲೂ ಮಹಾದೇವನ ವಿಶೇಷ ಕೃಪೆ ಇರುತ್ತದೆ. ಶಿವನಿಗೆ ಬಿಲ್ವೆಪತ್ರೆ ಅರ್ಪಿಸಿ ಪೂಜಿಸಿ. ಇದರಿಂದ ಒಳ್ಳೆಯದಾಗುವುದು.

ಕುಂಭ ರಾಶಿ
ಕುಂಭ ರಾಶಿಯವರಿಗೆ ಮಹಾದೇವ ಹಾಗೂ ಶನಿದೇವನಕೃಪೆ ಇರುತ್ತದೆ. ನಿಮ್ಮ ವೃತ್ತಿ ಬದುಕಿನಲ್ಲಿ ಬೆಳವಣಿಗೆಯನ್ನು ಕಾಣುವಿರಿ. ನಿಮ್ಮ ಆರ್ಥಿಕ ಸ್ಥಿತಿ ಮತ್ತಷ್ಟು ಬಲವಾಗಲಿದೆ. ಮಹಾಶಿವರಾತ್ರಿ ಹಾಗೂ ಪ್ರತಿ ತಿಂಗಳು ಶಿವರಾತ್ರಿಯಂದು ಉಪವಾಸವಿದ್ದು ಪೂಜೆ ಮಾಡಿ.



Click it and Unblock the Notifications











