For Quick Alerts
For Daily Alerts
Just In
- 7 hrs ago ವೃಷಭ ರಾಶಿಗೆ ಗುರು ಸಂಚಾರ: ಗುರು ನಿಮ್ಮ ಲಗ್ನ ಮನೆಯಲ್ಲಿ ಇರುವುದರಿಂದ ಇದರ ಪ್ರಭಾವ ಹೇಗಿರಲಿದೆ?
- 8 hrs ago ವೃಷಭ ರಾಶಿಗೆ ದೇವಗುರುವಿನ ಸಂಚಾರ: ಮೇಷ ರಾಶಿಗಳಿಗೆ ಇದರ ಪ್ರಭಾವ ಹೇಗಿರಲಿದೆ?
- 8 hrs ago ಮನೆಯಲ್ಲಿ ಸುಲಭವಾಗಿ ಬೀನ್ಸ್ ಬೆಳೆಯಬಹುದು..! ಹೇಗೆ ನೋಡಿ..!
- 10 hrs ago ದಿನ ಭವಿಷ್ಯ ಏಪ್ರಿಲ್ 19: ಶುಕ್ರವಾರದ ಈ ಶುಭ ದಿನ ನಿಮ್ಮ ರಾಶಿಗೆ ಹೇಗಿರಲಿದೆ?
Don't Miss
- News Lok Sabha Election 2024 Phase 1 Polling LIVE: ಲೋಕಸಭಾ ಚುನಾವಣೆ 2024ರ ಮೊದಲ ಹಂತದ ಮತದಾನ!
- Movies 'ಮಾರ್ಟಿನ್' ಚಿತ್ರದ ನಿರ್ಮಾಪಕ- ನಿರ್ದೇಶಕರ ಮಧ್ಯೆ ಕಿರಿಕ್: ಕೊನೆಗೂ ಸಿಕ್ತು ಸ್ಪಷ್ಟನೆ
- Sports RCB vs KKR IPL 2024: ಕೆಕೆಆರ್ ವಿರುದ್ಧ ಆರ್ಸಿಬಿ ಹಸಿರು ಜೆರ್ಸಿಯಲ್ಲಿ ಕಣಕ್ಕೆ; ಅಂದೇ ಏಕೆ?
- Automobiles ಎಲೆಕ್ಟ್ರಿಕ್ ಕಾರು ಖರೀದಿಸಿ ಪರಿಸರ ಪ್ರೇಮ ಮೆರೆದ ನಟಿ: ಬೆಲೆ ಕೇಳಿದ್ರೆ ತಲೆ ತಿರುಗುತ್ತೆ!
- Finance ಬಿಸಿಲ ಬೇಗೆಯಿಂದ ರಕ್ಷಿಸಿಕೊಳ್ಳಲು ಟ್ರಾಫಿಕ್ ಪೊಲೀಸರಿಗೆ ರಿಲಿಫ್: ಬಂತು ಹವಾನಿಯಂತ್ರಿತ ಎಸಿ ಹೆಲ್ಮೆಟ್!
- Technology Samsung: ಸ್ಯಾಮ್ಸಂಗ್ನ ಈ ಸರಣಿ ಫೋನ್ಗಳಲ್ಲಿ ಗ್ರೀನ್ ಲೈನ್ ಸಮಸ್ಯೆ! ವರದಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಮೌನಿ ಅಮವಾಸ್ಯೆಯಂದು ಪಿತೃ ದೋಷ ನಿವಾರಣೆಗೆ ಈ ವಿಧಿವಿಧಾನ ಪಾಲಿಸಿ
Pulse
oi-Shreeraksha
By Shreeraksha
|
ಪಿತೃದೋಷಗಳಿಂದ ಮುಕ್ತಿ ಪಡೆಯಲು ಸಹಾಯಮಾಡುವ ಅಮವಾಸ್ಯೆಯೇ ಮೌನಿ ಅಮವಾಸ್ಯೆ. ಮೌನವಾಗಿಯೇ ಏನನ್ನೂ ಮಾತನಾಡದೇ ಆಚರಣೆ ಮಾಡುವ ಕಾರಣದಿಂದಾಗಿ ಇದನ್ನು ಮೌನಿ ಅಮಾವಾಸ್ಯೆ ಎಂದು ಕರೆಯಲಾಗುತ್ತದೆ.ಫೆಬ್ರವರಿ 11ರಂದು ಇರುವ ಈ ಅಮವಾಸ್ಯೆಯಂದು ಗಂಗಾ ಸ್ನಾನ ಮಾಡುವುದು, ದಾನ ಮಾಡುವುದು ಮತ್ತು ಸದ್ಗುಣಗಳನ್ನು ಪಾಲನೆ ಮಾಡುವುದು ಬಹಳ ಶುಭಕರ.
ಮೌನಿ ಅಮವಾಸ್ಯೆಯಂದು ಎಳ್ಳು ಅಥವಾ ಇತರ ವಸ್ತುಗಳನ್ನು ದಾನ ಮಾಡುವುದರಿಂದ ವಿಷ್ಣುವಿನ ಆಶೀರ್ವಾದಕ್ಕೆ ಪಾತ್ರರಾಗುತ್ತೀರಿ. ಮೌನಿ ಅಮಾವಾಸ್ಯೆಯಂದು, ಪಿತೃಗಳ ಎಲ್ಲಾ ಕೆಲಸಗಳನ್ನು ಮೌನವಾಗಿ ಮಾಡಲಾಗುತ್ತದೆ. ಈ ದಿನ, ಪಿತೃದೋಷವನ್ನು ಕೆಲವು ವಿಶೇಷ ಕ್ರಮಗಳಿಂದ ಸಮಾಧಾನಪಡಿಸಬಹುದು. ಆ ವಿಧಾನಗಳನ್ನು ಈ ಲೇಖನದಲ್ಲಿ ನೀಡಲಾಗಿದೆ.
ಪಿತೃದೋಷ ನಿವಾರಣೆಗಾಗಿ ಪೂಜೆ ಮಾಡುವ ವಿಧಾನ:
- ಪಿತೃ ದೋಷವನ್ನು ತೊಡೆದುಹಾಕಲು, ಈ ದಿನ ಪೂರ್ವಜರನ್ನು ಧ್ಯಾನಿಸುತ್ತಾ ಸೂರ್ಯ ದೇವರಿಗೆ ನೀರನ್ನು ಅರ್ಪಿಸಿ.
- ಪಿತ್ರ ದೋಷ ತಡೆಗಟ್ಟಲು, ಕಮಲದಲ್ಲಿ ನೀರನ್ನು ತೆಗೆದುಕೊಂಡು ಅದಕ್ಕೆ ಕೆಂಪು ಹೂವುಗಳು ಮತ್ತು ಕಪ್ಪು ಎಳ್ಳು ಸೇರಿಸಿ.
- ನಂತರ ಈ ನೀರನ್ನು ಸೂರ್ಯ ದೇವರಿಗೆ ಅರ್ಪಿಸಿ, ನಿಮ್ಮ ಪಿತೃಗಳ ಶಾಂತಿಗಾಗಿ ಪ್ರಾರ್ಥಿಸಿ.
- ಅಶ್ವತ್ಥ ಮರದ ಮೇಲೆ ಕೆಲವು ಬಿಳಿ ಬಣ್ಣದ ಸಿಹಿತಿಂಡಿಗಳನ್ನು ಇಟ್ಟು, ಮರವನ್ನು 108 ಬಾರಿ ಪ್ರದಕ್ಷಿಣೆ ಹಾಕಿ.
- ಮೌನಿ ಅಮಾವಾಸ್ಯೆಯ ದಿನ, ಎಳ್ಳಿನ ಲಡ್ಡು, ಎಳ್ಳೆಣ್ಣೆ, ನೆಲ್ಲಿ, ಕಂಬಳಿ ಮತ್ತು ಬಟ್ಟೆಗಳನ್ನು ಅಗತ್ಯವಿರುವ ವ್ಯಕ್ತಿಗೆ ದಾನ ಮಾಡಿ. ಇದನ್ನು ಮಾಡುವುದರಿಂದ ನಿಮಗೆ ಪುಣ್ಯ ಲಭಿಸುತ್ತದೆ.
- ಮನೆಯ ದಕ್ಷಿಣ ಭಾಗದಲ್ಲಿ ಸ್ವಲ್ಪ ಎಳ್ಳನ್ನು ಬಿಳಿ ಬಟ್ಟೆಯ ಮೇಲೆ ಹಾಕಿ. ಅದರ ಮೇಲೆ ಹಿತ್ತಾಳೆ ಅಥವಾ ತಾಮ್ರದ ಹೂಜಿಯನ್ನು ಸ್ಥಾಪಿಸಿ.
- ಈಗ ಅದರ ಎಡಭಾಗದಲ್ಲಿ ಎಳ್ಳೆಣ್ಣೆಯ ದೀಪವನ್ನು ಪಿತೃಗಳಿಗಾಗಿ ಹಚ್ಚಿ. ಈಗ ನೀರು ತುಂಬಿದ ಸ್ಟೀಲ್ ಪಾತ್ರೆಯನ್ನು ಮಧ್ಯದಲ್ಲಿ ಇರಿಸಿ.
- ಅದರ ಮೇಲೆ ಸ್ಟೀಲ್ ಪ್ಲೇಟ್ ಮತ್ತು ಎಳ್ಳಿನ ರೊಟ್ಟಿ ಇರಿಸಿ.
- ಈಗ ಅದರ ಮೇಲೆ ತುಳಸಿ ಎಲೆಯನ್ನು ಇರಿಸಿ.
- ಇದಕ್ಕೆ ಬಿಳಿ ಹೂವನ್ನು ಅರ್ಪಿಸಿ ಮತ್ತು ಶ್ರೀಗಂಧದ ತಿಲಕವನ್ನು ಇಡಿ.
- ಈಗ ರೊಟ್ಟಿಯನ್ನು ನಾಲ್ಕು ತುಂಡುಗಳನ್ನು ಮಾಡಿ. ಅದರಲ್ಲಿ ಒಂದು ತುಂಡನ್ನು ನಾಯಿಗೆ, ಎರಡನೆಯ ತುಂಡು ಹಸುವಿಗೆ, ಮೂರನೆಯ ತುಂಡನ್ನು ಕ್ಷುದ್ರಶಕ್ತಿಗಳಿಗೆ, ನಾಲ್ಕನೆಯ ತುಂಡನ್ನು ಅಶ್ವತ್ಥ ಮರದ ಕೆಳಗೆ ಇರಿಸಿ.
ವಾಸ್ತು ಪ್ರಕಾರ ಪಿತೃ ದೋಷ ನಿವಾರಣೆಗೆ ಹೀಗೆ ಮಾಡಿ:
ನೆನಪಿನಲ್ಲಿಡಿ:
ಈ ಎಲ್ಲಾ ಕೆಲಸಗಳನ್ನು ನೀವು ಮೌನವಾಗಿ ಮಾಡಬೇಕು ಎಂಬುದನ್ನು ನೆನಪಿನಲ್ಲಿಡಿ.
Comments
GET THE BEST BOLDSKY STORIES!
Allow Notifications
You have already subscribed
English summary
Mauni Amavasya 2021 : Pitru Dosh Nivaran Pujan Vidhi
Story first published: Wednesday, February 10, 2021, 17:54 [IST]
ರ ಇತರೆ ಸುದ್ದಿ/ಲೇಖನಗಳನ್ನು ಓದಿ Feb 10, 2021