Latest Updates
-
ತಾಯಂದಿರ ದಿನದ ಗೊಂದಲವೇ? ಅಮ್ಮ ಮತ್ತು ಅತ್ತೆ ಇಬ್ಬರನ್ನೂ ಖುಷಿಪಡಿಸಲು ಇಲ್ಲಿದೆ ಬೆಸ್ಟ್ ಪ್ಲಾನ್! -
ಅಮೆಜಾನ್ ಸೇಲ್ ಶುರು: ನಿಮ್ಮ ಬಾಲ್ಕನಿಯನ್ನು ಸುಂದರ ತೋಟವನ್ನಾಗಿಸಲು ಮಿಸ್ ಮಾಡ್ಬೇಡಿ ಈ ಬೆಸ್ಟ್ ಡೀಲ್ಸ್! -
ಬಿಸಿಲ ಧಗೆಯಿಂದ ಸುಸ್ತಾಗಿದ್ದೀರಾ? ದೇಹವನ್ನು ತಂಪಾಗಿಡಲು ಈ ಪಾನೀಯಗಳೇ ಮದ್ದು! -
ಅಮ್ಮನಿಗೆ ಕೊನೆಯ ನಿಮಿಷದಲ್ಲಿ ಗಿಫ್ಟ್ ಕೊಡಬೇಕಾ? ಈ ಟ್ರಿಕ್ಸ್ ಫಾಲೋ ಮಾಡಿ, ಅಮ್ಮನ ಮುಖದಲ್ಲಿ ನಗು ಮೂಡಿಸಿ! -
ಬಿಸಿಗಾಳಿಯ ಎಚ್ಚರಿಕೆ: ಮಧ್ಯಾಹ್ನ ವರ್ಕೌಟ್ ಮಾಡ್ತಿದ್ದೀರಾ? ಈ ತಪ್ಪು ನಿಮ್ಮ ಆರೋಗ್ಯಕ್ಕೆ ಕುತ್ತು ತರಬಹುದು! -
ಬಿಸಿಗಾಳಿಯ ನಡುವೆ ಮದುವೆ ಸಂಭ್ರಮ: ಅತಿಥಿಗಳ ಸುರಕ್ಷತೆಗಾಗಿ ನೀವು ಮಾಡಲೇಬೇಕಾದ ಬದಲಾವಣೆಗಳಿವು! -
ಬಿಸಿಗಾಳಿಯ ಅಬ್ಬರ ಶುರು: ನಿಮ್ಮ ಮನೆ ತಂಪಾಗಿರಲು ಮತ್ತು ಗಿಡಗಳನ್ನು ಉಳಿಸಲು ಈ ಸೀಕ್ರೆಟ್ ಟಿಪ್ಸ್ ಮಿಸ್ ಮಾಡ್ಬೇಡಿ! -
ಸುಡುವ ಬಿಸಿಲಿಗೆ ಸುಸ್ತಾಗಿದ್ದೀರಾ? ದೇಹವನ್ನು ತಂಪಾಗಿಡಲು ಈ ಆಹಾರ ಕ್ರಮ ಪಾಲಿಸಿ! -
ಮದರ್ಸ್ ಡೇ 2026: ಅಮ್ಮನಿಗೆ ಸರ್ಪ್ರೈಸ್ ನೀಡಲು ಈ ವೈರಲ್ ಟ್ರೆಂಡ್ಸ್ ಫಾಲೋ ಮಾಡಿ, ಮಿಸ್ ಮಾಡ್ಬೇಡಿ! -
ಅಮ್ಮನಿಗೆ ಈ ಬಾರಿ ವಿಶೇಷ ಉಡುಗೊರೆ: ತಾಯಂದಿರ ದಿನದಂದು 20 ನಿಮಿಷದ ಯೋಗದ ಮ್ಯಾಜಿಕ್!
Raksha Bandhan : ರಕ್ಷಾ ಬಂಧನ 2021: ದಿನಾಂಕ, ಪೂಜೆಗೆ ಮುಹೂರ್ತ, ರಾಖಿ ಮಂತ್ರ ಹಾಗೂ ಮಹತ್ವ
ಸಹೋದರ-ಸಹೋಧರಿಯ ಬಂಧವನ್ನು ಸಾರುವ ಆಚರಣೆಯೇ ರಕ್ಷಾ ಬಂಧನ. ನನ್ನನ್ನು ಎಲ್ಲಾ ಸಂದರ್ಭದಲ್ಲೂ ರಕ್ಷಿಸಲು ನನ್ನ ಸಹೋದರ ಇರುತ್ತಾನೆ ಎಂಬ ನಂಬಿಕೆಯಲ್ಲಿ ಸಹೋದರಿ ಅಣ್ಣನಿಗೆ ರಾಖಿ ಕಟ್ಟುತ್ತಾಳೆ. ನಾನು ಇರುವರೆಗೆ ನಿನ್ನ ರಕ್ಷಣೆ ಹೊಣೆ ಎಂಬ ಪ್ರತಿಜ್ಞೆ ತೆಗೆದು ಸಹೋದರ-ಸಹೋದರಿಯ ಕೈಯಿಂದ ರಾಖಿ ಕಟ್ಟಿಸಿಕೊಳ್ಳುತ್ತಾನೆ. ಈ ರಾಖಿ ಹಬ್ಬ ಸಹೋದರ-ಸಹೋದರಿ ಸಂಬಂಧದ ಮೌಲ್ಯವನ್ನು ಎತ್ತಿ ಹಿಡಿಯುತ್ತದೆ ಹಾಗೂ ಸಹೋದರ-ಸಹೋದರಿಯರ ನಡುವಿನ ಪ್ರೀತಿಯನ್ನು ಬಲ ಪಡಿಸುತ್ತದೆ.
2021ರಲ್ಲಿ ರಕ್ಷಾ ಬಂಧನವನ್ನು ಆಗಸ್ಟ್ 22ರಂದು ಆಚರಿಸಲಾಗುವುದು. ಶ್ರಾವಣ ಮಾಸದ ಪೌರ್ಣಿಮೆಯಂದು ರಕ್ಷಾ ಬಂಧನವನ್ನು ಆಚರಿಸಲಾಗುವುದು. ರಕ್ಷಾ ಬಂಧನವನ್ನು ಆ ದಿನ ಪೂರ್ತಿ ಆಚರಿಸಲಾಗುವುದು. ರಕ್ಷಾ ಬಂಧನ ತಿಥಿ ಸಮಯ ಯಾವಾಗ, ಪೂಜೆಗೆ ಶುಭ ಮುಹೂರ್ತ ಎಷ್ಟೊತ್ತಿಗೆ, ಇದರ ಮಹತ್ವವೇನು ಎಂದು ನೋಡೋಣ ಬನ್ನಿ:

ರಕ್ಷಾ ಬಂಧನ ದಿನಾಂಕ ಮತ್ತು ತಿಥಿ
ದಿನಾಂಕ: 22 ಆಗಸ್ಟ್ 2021, ಭಾನುವಾರ
ಪೌರ್ಣಿಮೆ ತಿಥಿ ಪ್ರಾರಂಭ: 21 ಆಗಸ್ಟ್ 2021, ಸಂಜೆ 7 ಗಂಟೆಗೆ
ಪೌರ್ಣಿಮೆ ತಿಥಿ ಮುಕ್ತಾಯ:22 ಆಗಸ್ಟ್ 2021 ಸಂಜೆ 03:30ಕ್ಕೆ

ರಕ್ಷಾ ಬಂಧನದಂದು ಪೂಜೆ ಮಾಡಿ ರಾಖಿ ಕಟ್ಟಲು ಶುಭ ಮುಹೂರ್ತ
ರಕ್ಷಾ ಬಂಧನ ಸಮಯ ಆಗಸ್ಟ್ ಬೆಳಗ್ಗೆ 0:21ರಿಂದ ಪ್ರಾರಂಭವಾಗಿ 05:31ರವರೆಗೆ ಇರುತ್ತದೆ. ಈ ಸಮಯದಲ್ಲಿ ಕಟ್ಟಬಹುದು, ಆದರೆ ತುಂಬಾ
ಶುಭ ಮುಹೂರ್ತ: ಮಧ್ಯಾಹ್ನ 01:57ರಿಂದ 04:29ರವರೆಗೆ
ಒಟ್ಟು ಸಮಯ: 2 ಗಂಟೆ: 32 ನಿಮಿಷ

ರಾಖಿಯ ಮಹತ್ವ
ಉತ್ತರ ಭಾರತದಲ್ಲಿ ಶ್ರಾವಣ ಕೊನೆಯ ದಿನದಂದು ರಕ್ಷಾ ಬಂಧನ ಆಚರಿಸಿದರೆ, ದಕ್ಷಿಣ ಭಾರತದಲ್ಲಿ ಶ್ರಾವಣ ಪೌರ್ಣಿಮೆಯಂದು ಆಚರಿಸಲಾಗುವುದು. ಈ ವರ್ಷ ಆಗಸ್ಟ್ 22ಕ್ಕೆ ಪೌರ್ಣಿಮೆ. ಅಣ್ಣ-ತಂಗಿಯ ಬಂಧವನ್ನು ಸಾರುವ ಈ ಹಬ್ಬವನ್ನು ದೇಶದೆಲ್ಲಡೆ ಸಡಗರ-ಸಂಭ್ರಮದಿಂದ ಆಚರಿಸಲಾಗುವುದು.

ರಾಖಿ ಮಂತ್ರ
'ಯೇನ್ ಬದ್ದೋ ಬಲಿ ರಾಜ, ದಾನ್ವೇಂದ್ರೋ ಮಹಾಬಲ್: ತೇನ್ ತ್ವಾಂ ಪ್ರತಿ ಬಂಧನ್'
ಅರ್ಥ: ನಾನು ನಿನಗೆ ಕಟ್ಟಿರುವ ಈ ರಕ್ಷಾ ಬಲಿ ರಾಜನಿಗೆ ಕಟ್ಟಿದ ರಕ್ಷಾಗೆ ಸಮ, ಓ ರಕ್ಷಾವೇ ಬಲವಾಗಿರು, ಎಂದಿಗೂ ಅಲುಗಾಡಬೇಡ..



Click it and Unblock the Notifications