Just In
- 8 hrs ago ವೃಷಭ ರಾಶಿಗೆ ಗುರು ಸಂಚಾರ: ಗುರು ನಿಮ್ಮ ಲಗ್ನ ಮನೆಯಲ್ಲಿ ಇರುವುದರಿಂದ ಇದರ ಪ್ರಭಾವ ಹೇಗಿರಲಿದೆ?
- 8 hrs ago ವೃಷಭ ರಾಶಿಗೆ ದೇವಗುರುವಿನ ಸಂಚಾರ: ಮೇಷ ರಾಶಿಗಳಿಗೆ ಇದರ ಪ್ರಭಾವ ಹೇಗಿರಲಿದೆ?
- 9 hrs ago ಮನೆಯಲ್ಲಿ ಸುಲಭವಾಗಿ ಬೀನ್ಸ್ ಬೆಳೆಯಬಹುದು..! ಹೇಗೆ ನೋಡಿ..!
- 10 hrs ago ದಿನ ಭವಿಷ್ಯ ಏಪ್ರಿಲ್ 19: ಶುಕ್ರವಾರದ ಈ ಶುಭ ದಿನ ನಿಮ್ಮ ರಾಶಿಗೆ ಹೇಗಿರಲಿದೆ?
Don't Miss
- News 21 ರಾಜ್ಯ, 102 ಲೋಕಸಭಾ ಸ್ಥಾನ, 1625 ಅಭ್ಯರ್ಥಿಗಳ ಭವಿಷ್ಯ ನಿರ್ಧರಿಸಲು ಮತದಾರ ಪ್ರಭು ಸಿದ್ಧ!
- Movies 'ಮಾರ್ಟಿನ್' ಚಿತ್ರದ ನಿರ್ಮಾಪಕ- ನಿರ್ದೇಶಕರ ಮಧ್ಯೆ ಕಿರಿಕ್: ಕೊನೆಗೂ ಸಿಕ್ತು ಸ್ಪಷ್ಟನೆ
- Sports RCB vs KKR IPL 2024: ಕೆಕೆಆರ್ ವಿರುದ್ಧ ಆರ್ಸಿಬಿ ಹಸಿರು ಜೆರ್ಸಿಯಲ್ಲಿ ಕಣಕ್ಕೆ; ಅಂದೇ ಏಕೆ?
- Automobiles ಎಲೆಕ್ಟ್ರಿಕ್ ಕಾರು ಖರೀದಿಸಿ ಪರಿಸರ ಪ್ರೇಮ ಮೆರೆದ ನಟಿ: ಬೆಲೆ ಕೇಳಿದ್ರೆ ತಲೆ ತಿರುಗುತ್ತೆ!
- Finance ಬಿಸಿಲ ಬೇಗೆಯಿಂದ ರಕ್ಷಿಸಿಕೊಳ್ಳಲು ಟ್ರಾಫಿಕ್ ಪೊಲೀಸರಿಗೆ ರಿಲಿಫ್: ಬಂತು ಹವಾನಿಯಂತ್ರಿತ ಎಸಿ ಹೆಲ್ಮೆಟ್!
- Technology Samsung: ಸ್ಯಾಮ್ಸಂಗ್ನ ಈ ಸರಣಿ ಫೋನ್ಗಳಲ್ಲಿ ಗ್ರೀನ್ ಲೈನ್ ಸಮಸ್ಯೆ! ವರದಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
Raksha Bandhan : ರಕ್ಷಾ ಬಂಧನ 2021: ದಿನಾಂಕ, ಪೂಜೆಗೆ ಮುಹೂರ್ತ, ರಾಖಿ ಮಂತ್ರ ಹಾಗೂ ಮಹತ್ವ
ಸಹೋದರ-ಸಹೋಧರಿಯ ಬಂಧವನ್ನು ಸಾರುವ ಆಚರಣೆಯೇ ರಕ್ಷಾ ಬಂಧನ. ನನ್ನನ್ನು ಎಲ್ಲಾ ಸಂದರ್ಭದಲ್ಲೂ ರಕ್ಷಿಸಲು ನನ್ನ ಸಹೋದರ ಇರುತ್ತಾನೆ ಎಂಬ ನಂಬಿಕೆಯಲ್ಲಿ ಸಹೋದರಿ ಅಣ್ಣನಿಗೆ ರಾಖಿ ಕಟ್ಟುತ್ತಾಳೆ. ನಾನು ಇರುವರೆಗೆ ನಿನ್ನ ರಕ್ಷಣೆ ಹೊಣೆ ಎಂಬ ಪ್ರತಿಜ್ಞೆ ತೆಗೆದು ಸಹೋದರ-ಸಹೋದರಿಯ ಕೈಯಿಂದ ರಾಖಿ ಕಟ್ಟಿಸಿಕೊಳ್ಳುತ್ತಾನೆ. ಈ ರಾಖಿ ಹಬ್ಬ ಸಹೋದರ-ಸಹೋದರಿ ಸಂಬಂಧದ ಮೌಲ್ಯವನ್ನು ಎತ್ತಿ ಹಿಡಿಯುತ್ತದೆ ಹಾಗೂ ಸಹೋದರ-ಸಹೋದರಿಯರ ನಡುವಿನ ಪ್ರೀತಿಯನ್ನು ಬಲ ಪಡಿಸುತ್ತದೆ.
2021ರಲ್ಲಿ ರಕ್ಷಾ ಬಂಧನವನ್ನು ಆಗಸ್ಟ್ 22ರಂದು ಆಚರಿಸಲಾಗುವುದು. ಶ್ರಾವಣ ಮಾಸದ ಪೌರ್ಣಿಮೆಯಂದು ರಕ್ಷಾ ಬಂಧನವನ್ನು ಆಚರಿಸಲಾಗುವುದು. ರಕ್ಷಾ ಬಂಧನವನ್ನು ಆ ದಿನ ಪೂರ್ತಿ ಆಚರಿಸಲಾಗುವುದು. ರಕ್ಷಾ ಬಂಧನ ತಿಥಿ ಸಮಯ ಯಾವಾಗ, ಪೂಜೆಗೆ ಶುಭ ಮುಹೂರ್ತ ಎಷ್ಟೊತ್ತಿಗೆ, ಇದರ ಮಹತ್ವವೇನು ಎಂದು ನೋಡೋಣ ಬನ್ನಿ:
ರಕ್ಷಾ ಬಂಧನ ದಿನಾಂಕ ಮತ್ತು ತಿಥಿ
ದಿನಾಂಕ: 22 ಆಗಸ್ಟ್ 2021, ಭಾನುವಾರ
ಪೌರ್ಣಿಮೆ ತಿಥಿ ಪ್ರಾರಂಭ: 21 ಆಗಸ್ಟ್ 2021, ಸಂಜೆ 7 ಗಂಟೆಗೆ
ಪೌರ್ಣಿಮೆ ತಿಥಿ ಮುಕ್ತಾಯ:22 ಆಗಸ್ಟ್ 2021 ಸಂಜೆ 03:30ಕ್ಕೆ
ರಕ್ಷಾ ಬಂಧನದಂದು ಪೂಜೆ ಮಾಡಿ ರಾಖಿ ಕಟ್ಟಲು ಶುಭ ಮುಹೂರ್ತ
ರಕ್ಷಾ ಬಂಧನ ಸಮಯ ಆಗಸ್ಟ್ ಬೆಳಗ್ಗೆ 0:21ರಿಂದ ಪ್ರಾರಂಭವಾಗಿ 05:31ರವರೆಗೆ ಇರುತ್ತದೆ. ಈ ಸಮಯದಲ್ಲಿ ಕಟ್ಟಬಹುದು, ಆದರೆ ತುಂಬಾ
ಶುಭ ಮುಹೂರ್ತ: ಮಧ್ಯಾಹ್ನ 01:57ರಿಂದ 04:29ರವರೆಗೆ
ಒಟ್ಟು ಸಮಯ: 2 ಗಂಟೆ: 32 ನಿಮಿಷ
ರಾಖಿಯ ಮಹತ್ವ
ಉತ್ತರ ಭಾರತದಲ್ಲಿ ಶ್ರಾವಣ ಕೊನೆಯ ದಿನದಂದು ರಕ್ಷಾ ಬಂಧನ ಆಚರಿಸಿದರೆ, ದಕ್ಷಿಣ ಭಾರತದಲ್ಲಿ ಶ್ರಾವಣ ಪೌರ್ಣಿಮೆಯಂದು ಆಚರಿಸಲಾಗುವುದು. ಈ ವರ್ಷ ಆಗಸ್ಟ್ 22ಕ್ಕೆ ಪೌರ್ಣಿಮೆ. ಅಣ್ಣ-ತಂಗಿಯ ಬಂಧವನ್ನು ಸಾರುವ ಈ ಹಬ್ಬವನ್ನು ದೇಶದೆಲ್ಲಡೆ ಸಡಗರ-ಸಂಭ್ರಮದಿಂದ ಆಚರಿಸಲಾಗುವುದು.
ರಾಖಿ ಮಂತ್ರ
'ಯೇನ್ ಬದ್ದೋ ಬಲಿ ರಾಜ, ದಾನ್ವೇಂದ್ರೋ ಮಹಾಬಲ್: ತೇನ್ ತ್ವಾಂ ಪ್ರತಿ ಬಂಧನ್'
ಅರ್ಥ: ನಾನು ನಿನಗೆ ಕಟ್ಟಿರುವ ಈ ರಕ್ಷಾ ಬಲಿ ರಾಜನಿಗೆ ಕಟ್ಟಿದ ರಕ್ಷಾಗೆ ಸಮ, ಓ ರಕ್ಷಾವೇ ಬಲವಾಗಿರು, ಎಂದಿಗೂ ಅಲುಗಾಡಬೇಡ..