Latest Updates
-
ಆರ್ಸಿಬಿ ಗೆಲುವಿನ ಅಬ್ಬರ: ಬೆಂಗಳೂರಿನಲ್ಲಿ ವಿರಾಟ್-ಅನುಷ್ಕಾ ಸಂಭ್ರಮದ ವಿಡಿಯೋ ವೈರಲ್, ನೀವು ನೋಡಲೇಬೇಕಾದ ದೃಶ್ಯಗಳಿವು! -
ಮಳೆಗಾಲದಲ್ಲಿ ವ್ಯಾಯಾಮ ಮಾಡ್ತೀರಾ? ಈ ತಪ್ಪುಗಳನ್ನು ಮಾಡಿದರೆ ನಿಮ್ಮ ಆರೋಗ್ಯಕ್ಕೆ ಅಪಾಯ ಕಟ್ಟಿಟ್ಟ ಬುತ್ತಿ! -
ಪ್ರೈಡ್ ಮಂತ್ 2026: ಕ್ವೀರ್ ಜೋಡಿಗಳ ಭವಿಷ್ಯ ಭದ್ರಪಡಿಸಲು ಮತ್ತು ಕುಟುಂಬದ ಮನವೊಲಿಸಲು ಇಲ್ಲಿದೆ ವಿಶೇಷ ಮಾರ್ಗದರ್ಶಿ! -
ಮಳೆಗಾಲ ಶುರುವಾಗುವ ಮುನ್ನವೇ ನಿಮ್ಮ ಮನೆಯನ್ನು ಹೀಗೆ ರಕ್ಷಿಸಿಕೊಳ್ಳಿ: ದುಬಾರಿ ರಿಪೇರಿ ತಪ್ಪಿಸಲು ಇಲ್ಲಿವೆ ಸರಳ ಟಿಪ್ಸ್! -
ಬಿಸಿಲು-ಮಳೆಯ ಆಟದಲ್ಲಿ ಸುಸ್ತಾಗಿದ್ದೀರಾ? ಆರೋಗ್ಯ ಕಾಪಾಡಿಕೊಳ್ಳಲು ಈ ಸರಳ ಆಹಾರ ಕ್ರಮಗಳನ್ನು ಮಿಸ್ ಮಾಡಬೇಡಿ! -
ದಿಢೀರ್ ಮಳೆಗೆ ರೆಡಿಯಾಗಿದ್ದೀರಾ? ಸ್ಟೈಲಿಶ್ ಆಗಿ ಕಾಣಲು ಮತ್ತು ಮಳೆಯಿಂದ ಪಾರಾಗಲು ಈ ಟಿಪ್ಸ್ ಮಿಸ್ ಮಾಡ್ಬೇಡಿ! -
ಹವಾಮಾನ ಬದಲಾಗಿದೆ, ನಿಮ್ಮ ವರ್ಕೌಟ್ ಪ್ಲಾನ್ ಬದಲಾಯಿಸಿದ್ದೀರಾ? ಇಲ್ಲದಿದ್ದರೆ ಈ ಎಚ್ಚರಿಕೆ ನಿಮಗಾಗಿ! -
ಮಳೆಗಾಲದಲ್ಲಿ ಮದುವೆ ನಿಶ್ಚಯವಾಗಿದೆಯೇ? ನಿಮ್ಮ ಮದುವೆ ಸಂಭ್ರಮ ಹಾಳಾಗದಂತೆ ತಡೆಯಲು ಇಲ್ಲಿವೆ ಸ್ಮಾರ್ಟ್ ಟಿಪ್ಸ್! -
ಮಳೆಗಾಲ ಶುರುವಾಗುವ ಮುನ್ನವೇ ನಿಮ್ಮ ಮನೆಯನ್ನು ಹೀಗೆ ಸಜ್ಜುಗೊಳಿಸಿ: ಸೋರಿಕೆ ಮತ್ತು ತೇವಾಂಶದಿಂದ ಮುಕ್ತಿ ಪಡೆಯಿರಿ! -
ಬಿಸಿಲಿನ ಬೇಗೆಗೆ ಸುಸ್ತಾಗಿದ್ದೀರಾ? ದೇಹ ತಂಪಾಗಿಡಲು ಈ ಸಾಂಪ್ರದಾಯಿಕ ಪಾನೀಯಗಳೇ ಮದ್ದು!
ಶನಿ ಜಯಂತಿಯಂದು ಸೂರ್ಯಗ್ರಹಣ: ಈ ದಿನ ಏನು ಮಾಡಬಾರದು, ಏನು ಮಾಡಬೇಕು?
2021ರ ಜೂನ್ 10 ಹಲವಾರು ಕಾರಣಗಳಿಂದ ಬಹು ವಿಶೇಷವಾದ ದಿನವಾಗಿದೆ. ಈ ದಿನ ಎರಡು ಪ್ರಮುಖ ಆಚರಣೆಗಳಿವೆ ಹಾಗೂ ಒಂದು ಪ್ರಮುಖ ಘಟನೆ ಸಂಭವಿಸಲಿದೆ. ಜೂನ್ 10ರಂದು ವಟ ಸಾವತ್ರಿ ವ್ರತ, ಶನಿ ಜಯಂತಿ ಆಚರಿಸಲಾಗುವುದು, ಇದರ ಜೊತೆಗೆ ಈ ದಿನ ವಾರ್ಷಿಕ ಸೂರ್ಯಗ್ರಹಣ ಸಂಭವಿಸಲಿದೆ.

ಶನಿ ಜಯಂತಿ ಹಾಗೂ ಸೂರ್ಯಗ್ರಹಣ ಜೊತೆಗೆ ಬಂದಿರುವುದು ವೈದಿಕ ದೃಷ್ಟಿಯಿಂದ ಬಹು ವಿಶೇಷವಾದ ದಿನವಾಗಿದೆ. ಶನಿ ಜಯಂತಿಯನ್ನು ವೈಶಾಖ ಮಾಸದ ಜ್ಯೇಷ್ಠ ಅಮವಾಸ್ಯೆಯಂದು ಆಚರಿಸಲಾಗುವುದು, ಸೂರ್ಯಗ್ರಹಣವು ಅಮವಾಸ್ಯೆಯೆಂದೇ ಘಟಿಸುವುದು, ಈ ಬಾರಿ ಅದು ಶನಿ ಜಯಂತಿ ಇದ್ದ ದಿನವೇ ಬಂದಿದೆ.
ಶನಿಯನ್ನು ನ್ಯಾಯದ ದೇವರೆಂದು ಪರಿಗಣಿಸಲಾಗಿದೆ. ಶನಿಯು ಸೂರ್ಯನ ಪುತ್ರ. ಆದ್ದರಿಂದ ಸೂರ್ಯಗ್ರಹಣದ ಪ್ರಭಾವ ಹೆಚ್ಚೇನು ಶನಿ ಜಯಂತಿ ಮೇಲೆ ಬೀರಲ್ಲ.

ಶನಿ ಜಯಂತಿಯ ಮುಹೂರ್ತ ಹಾಗೂ ಸೂರ್ಯಗ್ರಹಣ ಸೂತಕ ಸಮಯ
ಶನಿ ಜಯಂತಿಯ ಮುಹೂರ್ತ
ಜೂನ್ 9 ರಾತ್ರಿ 2:25ರಿಂದ ಜೂನ್ 10 4:24ರವರೆಗೆ
ಸೂರ್ಯಗ್ರಹಣ ಸೂತಕ ಸಮಯ
ಮಧ್ಯಾಹ್ನ 1.42 ರಿಂದ ಸಂಜೆ 6.41 ರವರೆಗೆ

ಶನಿ ಜಯಂತಿ ಆಚರಣೆ
ಶನಿ ಜಯಂತಿಯಂದು ಮಾಡುವ ದಾನಕ್ಕೆ ತುಂಬಾನೇ ಪ್ರಾಶಸ್ತ್ಯ ಇದೆ. ಈ ದಿನ ಅಗ್ಯತವಿರುವ ಬಡವರಿಗೆ ಅಗ್ಯತ ವಸ್ತುಗಳನ್ನು ದಾನ ಮಡಿ. ಈ ದಿನ ಶನಿ ದೇವನ ಜಿತೆಗೆ , ಶ್ರೀ ಹನುಮಾನ್ ಚಾಲಿಸಾ ಪಠಿಸಿ ಅಲ್ಲದೆ ಸೂರ್ಯನನ್ನು ಕೂಡ ಆರಾಧಿಸಬೇಕು.

ಶನಿ ಜಯಂತಿಯಂದು ಏನು ಮಾಡಬಾರದು?
* ಈ ದಿನ ಸುಳ್ಳು ಹೇಳಬಾರದು, ಮೋಸ ಮಾಡಬಾರದು
* ಯಾರಿಗೂ ನೋವುಂಟು ಮಾಡಬಾರದು
* ಮದ್ಯಪಾನ, ಜೂಜು ಇವುಗಳನ್ನು ಮಾಡಬರದು
* ಸುಳ್ಳು ಸಾಕ್ಷ್ಯ ನೀಡಬಾರದು
* ಬಡ್ಡಿ ಹಣ ಪಡೆಯಬಾರದು
* ಹಿರಿಯರಿಗೆ ಅಗೌರವ ತೋರಬಾಋದು
* ಮಹಿಳೆಯರಿಗೆ ಅವಮಾನ ಮಾಡಬಾರದು

ಶನಿ ದೇವ ಜಯಂತಿಯಂದು ಹೀಗೆ ಮಾಡಿ
ಭೈರವನಿಗೆ ಕಚ್ಚಾ ಹಾಲನ್ನು ಅರ್ಪಿಸಿ
ಕಾಗೆಗೆ ಆಹಾರ ಅರ್ಪಿಸಿ
ಬಡವರಿಗೆ ದಾನ ಮಾಡಿ
ಶ್ರೀ ಹನುಮಾನ್ ಚಾಲಿಸಾ ಓದಿ
ಕಬ್ಬಿಣ, ಎಣ್ಣೆ, ಕಪ್ಪು ಬಟ್ಟೆ, ಕಪ್ಪು ಹಸು ಮತ್ತು ಬೂಟುಗಳನ್ನು ದಾನ ಮಾಡಿ



Click it and Unblock the Notifications