For Quick Alerts
ALLOW NOTIFICATIONS  
For Daily Alerts

ಶನಿವಾರದ ದಿನ ಭವಿಷ್ಯ (31-08-2019)

|

ಶನಿವಾರದ ದಿನ ವಾಯುಪುತ್ರ, ಕಪಿವೀರನೆಂದು ಕರೆಯಲ್ಪಡುವ ಹನುಮಂತ ಕೇಸರಿ ಎಂಬ ವಾನರ ಮತ್ತು ಅಂಜನಾದೇವಿಯ ಮಗ ಮತ್ತು ರಾಮನ ಪರಮಭಕ್ತ. ಶಕ್ತಿಯ ದೇವತೆಯೆಂದು ಹನುಮಂತನನ್ನು ಪೂಜಿಸಲಾಗುತ್ತದೆ.ತನ್ನ ಸ್ವಾಮಿಯಾದ ರಾಮನಿಗೆ ಸಹಾಯ ಮಾಡಲು ಮುಂದಾಗುತ್ತಾನೆ. ನೂರು ಯೋಜನ ವಿಸ್ತಾರದ ಮಹಾ ಸಮುದ್ರವನ್ನು ಹಾರಿ ಸೀತೆಯು ಲಂಕೆಯಲ್ಲಿರುವ ವಿಷಯವನ್ನು ರಾಮನಿಗೆ ತಿಳಿಸುತ್ತಾನೆ. ಮುಂದೆ ರಾವಣನ ಜೊತೆ ಯುದ್ಧ ಮಾಡಿ, ಸೀತೆಯನ್ನು ಲಂಕೆಯಿಂದ ಕರೆದುಕೊಂಡು ಬರಲು ರಾಮನಿಗೆ ಹನುಮಂತ ಹಲವು ವಿಧದಲ್ಲಿ ನೆರವಾಗುತ್ತಾನೆ.

rashi bhavishya

ಆಂಜನೇಯ ಸ್ವಾಮಿ ದೇವಸ್ಥಾನಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸುವುದರಿಂದ ಮನೆಯಲ್ಲಿನ ಕಷ್ಟಗಳು ದೂರಾಗುತ್ತವೆ ಹಾಗೂ ಮನೆಯಲ್ಲಿ ದುಷ್ಟಶಕ್ತಿಗಳು ಸುಳಿಯುವುದಿಲ್ಲ, ಮಕ್ಕಳು ಚಂಡಿ ಹಿಡಿದರೆ ದೇವಸ್ಥಾನಕ್ಕೆ ಭೇಟಿ ನೀಡಿ ತಾಯತ ಹಾಕಿಸಿಕೊಳ್ಳುವುದರಿಂದ ಮಕ್ಕಳಲ್ಲಿರುವ ಗೊಂದಲ ಹಾಗೂ ತೊಂದರೆಗಳು ಇಲ್ಲವಾದಂತೆ ಆಗುತ್ತದೆ. ಈ ಆಂಜನೇಯನನ್ನು ಪ್ರಾರ್ಥಿಸುವುದರಿಂದ ಗಾಳಿ ಹಿಡಿಯುವುದು ಅಂದರೆ ಭೂತ ಪಿಶಾಚಿಗಳ ಮುಷ್ಟಿಗೆ ಒಳಪಡುವುದರಿಂದ ಮುಕ್ತಿ ಪಡೆಯಬಹುದು ಎಂಬ ನಂಬಿಕೆ ಇಲ್ಲಿನ ಜನರಲ್ಲಿದೆ.ವಾಹನ, ಮನೆಯ ಮೇಲೆ ಬೀಳುವ ದೃಷ್ಟಿಯನ್ನು ಗಾಳಿ ಆಂಜನೇಯ ಸ್ವಾಮಿ ದೂರ ಮಾಡುತ್ತಾನೆಂಬ ನಂಬಿಕೆಯಿಂದಲೇ ಪ್ರತೀ ನಿತ್ಯ ತಮ್ಮ ವಾಹನಗಳಿಗೆ ಪೂಜೆ ಮಾಡಿಸುತ್ತಾರೆ. ಆಜಂನೇಯ ವಾಯುಪುತ್ರನನ್ನು ನೆನೆಯುತ್ತಾ ಈ ದಿನದ ರಾಶಿ ಭವಿಷ್ಯವನ್ನು ತಿಳಿಯೋಣ.

English summary

Dina Bhavishya Today Horoscope in Kannada

Horoscope is an astrological chart or diagram representing the positions of the Sun, Moon, planets, astrological aspects and sensitive angles at the time of an event, such as the moment of a person's birth. The word horoscope is derived from Greek words "wpa" and scopos meaning "time" and "observer".
Story first published: Friday, August 30, 2019, 18:30 [IST]
X
Desktop Bottom Promotion