Latest Updates
-
2026ರ ಫ್ರೀಡಂ ಸೇಲ್: ಆನ್ಲೈನ್ ಶಾಪಿಂಗ್ನಲ್ಲಿ ಹಣ ಉಳಿಸಲು ಈ ಸ್ಮಾರ್ಟ್ ಟಿಪ್ಸ್ ಮಿಸ್ ಮಾಡ್ಬೇಡಿ! -
ಮಳೆಗಾಲದಲ್ಲಿ ಟಾಟಾ ಮುಂಬೈ ಮ್ಯಾರಥಾನ್ 2027 ತಯಾರಿ: ಸುರಕ್ಷಿತವಾಗಿ ಓಡಲು 14 ನಿಮಿಷಗಳ ಬೆಸ್ಟ್ ವರ್ಕೌಟ್ ಟಿಪ್ಸ್ -
ಬೆಕ್ಕು ಸಾಕುವ ದಂಪತಿಗಳೇ ಎಚ್ಚರ! ಜಗಳ ತಪ್ಪಿಸಲು ಈ 'ಪೆಟ್-ಕೇರ್ ಒಪ್ಪಂದ' ಕಡ್ಡಾಯ -
ಮಳೆಗಾಲದಲ್ಲೂ ಬಾಡದ ಹೂವುಗಳು: ಶ್ರಾವಣ ಸೋಮವಾರದ ಪೂಜೆಗೆ ಸುಲಭ ಮತ್ತು ಪರಿಸರ ಸ್ನೇಹಿ ಅಲಂಕಾರ ಐಡಿಯಾಗಳು -
ಕಾಮಿಕಾ ಏಕಾದಶಿ 2026: ಉಪವಾಸದ ವೇಳೆ ಆರೋಗ್ಯವಾಗಿರಲು ಈ ಟಿಪ್ಸ್ ಪಾಲಿಸಿ, ಇಲ್ಲಿದೆ ಸಂಪೂರ್ಣ ಮಾರ್ಗದರ್ಶಿ -
ರಾಷ್ಟ್ರೀಯ ಕೈಮಗ್ಗ ದಿನ: ನೇಕಾರರ ಹೆಗಲು-ಮಣಿಕಟ್ಟು ನೋವು ಮರೆಸುವ 12 ನಿಮಿಷದ ಸರಳ ಮಂತ್ರ! -
ರೆಪೋ ದರ ಸ್ಥಿರ: ಸಾಲಗಾರರೇ ಎಚ್ಚರ, ನಿಮ್ಮ EMI ಹೊರೆಯನ್ನು ಕಡಿಮೆ ಮಾಡಲು ಈ ಸ್ಮಾರ್ಟ್ ಟಿಪ್ಸ್ ಫಾಲೋ ಮಾಡಿ -
ಬೆಂಗಳೂರಿನಲ್ಲಿ 'ಫ್ರೀಡಂ ಫ್ರಮ್ ವೇಸ್ಟ್': ದಂಡದಿಂದ ಪಾರಾಗಲು ಆಗಸ್ಟ್ 15ರೊಳಗೆ ಈ ಕೆಲಸ ಮಾಡಿ! -
8,000mAh ಬ್ಯಾಟರಿಯ ರೆಡ್ಮಿ ನೋಟ್ 17 ಲಾಂಚ್: ಖರೀದಿಸುವ ಮುನ್ನ ನೀವು ತಿಳಿಯಲೇಬೇಕಾದ ಪ್ರಮುಖ ವಿಷಯಗಳಿವು! -
ಬಾಣಂತಿಯರಿಗೆ ಬೆಂಬಲ: ತಾಯಿಯ ಆರೋಗ್ಯಕ್ಕೆ ತಂದೆಯ ಸಣ್ಣ ಸಹಾಯ ಎಷ್ಟು ಮುಖ್ಯ?
ಶನಿವಾರದ ದಿನ ಭವಿಷ್ಯ (31-08-2019)
ಶನಿವಾರದ ದಿನ ವಾಯುಪುತ್ರ, ಕಪಿವೀರನೆಂದು ಕರೆಯಲ್ಪಡುವ ಹನುಮಂತ ಕೇಸರಿ ಎಂಬ ವಾನರ ಮತ್ತು ಅಂಜನಾದೇವಿಯ ಮಗ ಮತ್ತು ರಾಮನ ಪರಮಭಕ್ತ. ಶಕ್ತಿಯ ದೇವತೆಯೆಂದು ಹನುಮಂತನನ್ನು ಪೂಜಿಸಲಾಗುತ್ತದೆ.ತನ್ನ ಸ್ವಾಮಿಯಾದ ರಾಮನಿಗೆ ಸಹಾಯ ಮಾಡಲು ಮುಂದಾಗುತ್ತಾನೆ. ನೂರು ಯೋಜನ ವಿಸ್ತಾರದ ಮಹಾ ಸಮುದ್ರವನ್ನು ಹಾರಿ ಸೀತೆಯು ಲಂಕೆಯಲ್ಲಿರುವ ವಿಷಯವನ್ನು ರಾಮನಿಗೆ ತಿಳಿಸುತ್ತಾನೆ. ಮುಂದೆ ರಾವಣನ ಜೊತೆ ಯುದ್ಧ ಮಾಡಿ, ಸೀತೆಯನ್ನು ಲಂಕೆಯಿಂದ ಕರೆದುಕೊಂಡು ಬರಲು ರಾಮನಿಗೆ ಹನುಮಂತ ಹಲವು ವಿಧದಲ್ಲಿ ನೆರವಾಗುತ್ತಾನೆ.

ಆಂಜನೇಯ ಸ್ವಾಮಿ ದೇವಸ್ಥಾನಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸುವುದರಿಂದ ಮನೆಯಲ್ಲಿನ ಕಷ್ಟಗಳು ದೂರಾಗುತ್ತವೆ ಹಾಗೂ ಮನೆಯಲ್ಲಿ ದುಷ್ಟಶಕ್ತಿಗಳು ಸುಳಿಯುವುದಿಲ್ಲ, ಮಕ್ಕಳು ಚಂಡಿ ಹಿಡಿದರೆ ದೇವಸ್ಥಾನಕ್ಕೆ ಭೇಟಿ ನೀಡಿ ತಾಯತ ಹಾಕಿಸಿಕೊಳ್ಳುವುದರಿಂದ ಮಕ್ಕಳಲ್ಲಿರುವ ಗೊಂದಲ ಹಾಗೂ ತೊಂದರೆಗಳು ಇಲ್ಲವಾದಂತೆ ಆಗುತ್ತದೆ. ಈ ಆಂಜನೇಯನನ್ನು ಪ್ರಾರ್ಥಿಸುವುದರಿಂದ ಗಾಳಿ ಹಿಡಿಯುವುದು ಅಂದರೆ ಭೂತ ಪಿಶಾಚಿಗಳ ಮುಷ್ಟಿಗೆ ಒಳಪಡುವುದರಿಂದ ಮುಕ್ತಿ ಪಡೆಯಬಹುದು ಎಂಬ ನಂಬಿಕೆ ಇಲ್ಲಿನ ಜನರಲ್ಲಿದೆ.ವಾಹನ, ಮನೆಯ ಮೇಲೆ ಬೀಳುವ ದೃಷ್ಟಿಯನ್ನು ಗಾಳಿ ಆಂಜನೇಯ ಸ್ವಾಮಿ ದೂರ ಮಾಡುತ್ತಾನೆಂಬ ನಂಬಿಕೆಯಿಂದಲೇ ಪ್ರತೀ ನಿತ್ಯ ತಮ್ಮ ವಾಹನಗಳಿಗೆ ಪೂಜೆ ಮಾಡಿಸುತ್ತಾರೆ. ಆಜಂನೇಯ ವಾಯುಪುತ್ರನನ್ನು ನೆನೆಯುತ್ತಾ ಈ ದಿನದ ರಾಶಿ ಭವಿಷ್ಯವನ್ನು ತಿಳಿಯೋಣ.



Click it and Unblock the Notifications