Latest Updates
-
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ತುಲಾದಿಂದ ಮೀನ ರಾಶಿವರೆಗಿನ ವಾರ ಭವಿಷ್ಯ! -
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ಮೇಷದಿಂದ ಕನ್ಯಾ ರಾಶಿವರೆಗಿನ ವಾರ ಭವಿಷ್ಯ! -
ಮಳೆಗಾಲಕ್ಕೆ ತಯಾರಾಗಿ: ನಿತ್ಯ ಊಟದೊಂದಿಗೆ ಸವಿಯಲು ರವೆ ಸಂಡಿಗೆ ಮಾಡಿ! -
ಮೀನ ರಾಶಿಯಲ್ಲಿ ಶನಿ-ಮಂಗಳ ಸಂಯೋಗ: ಅಪರೂಪದ ಸಮ್ಮಿಲನವು ತರಲಿದೆ ಬಿಕ್ಕಟ್ಟು, ಆರ್ಥಿಕ ಸಮಸ್ಯೆ! -
ಈ 2 ರಾಶಿಯವರ ಪ್ರೇಮ ಸಂಬಂಧಗಳು ಸಿಹಿ! ಸಣ್ಣಪುಟ್ಟ ಸಮಸ್ಯೆಗಳು ಖಚಿತ -
March 21 Horoscope: ಹೊಸ ಆರಂಭಗಳಲ್ಲಿ ಹಣ ಹೂಡಿಕೆಗೆ ಯೋಗ್ಯ ದಿನ! -
ಒಂದು ಹನಿ ಎಣ್ಣೆ ಇಲ್ಲದೆ ಮಾಡಿ ದಹೀ ಭಲ್ಲಾ! ರುಚಿ, ಆರೋಗ್ಯದಲ್ಲಿ ರಾಜಿ ಇಲ್ಲ.. ತೂಕ ಡಬಲ್ ಇಳಿಯುತ್ತೆ -
ಸುಸ್ತು & ಆಯಾಸದಿಂದ ಬಳಲುತ್ತಿದ್ದೀರಾ? ಈ ರಾಗಿ ಖರ್ಜೂರದ ಲಾಡು ಸೇವಿಸಿ.. ಸಕ್ಕರೆ, ಬೆಲ್ಲ ಬೇಕಿಲ್ಲ.. ಮಾಡೋದು ಹೇಗೆ? -
ಎಂದಾದ್ರೂ ಚೆಟ್ಟಿನಾಡ್ ಚಿಕನ್ ಸವಿದ್ದೀರಾ? ಬಾಯಲ್ಲಿ ನೀರೂರಿರುವ ರುಚಿ.. ಮಸಾಲೆ ರುಬ್ಬದೇ ಮಾಡಿ -
ಕುಂಭ ರಾಶಿಯಲ್ಲಿ ಬುಧ ಮಾರ್ಗಿ: ಈ ರಾಶಿಯವರಿಗೆ ಶುಭಕಾಲ ಆರಂಭ! ಕಷ್ಟಗಳಿಗೆ ಮುಕ್ತಿ.. ಕುಬೇರನ ಕೃಪೆ ಶುರು
ಶನಿವಾರದ ದಿನ ಭವಿಷ್ಯ (31-08-2019)
ಶನಿವಾರದ ದಿನ ವಾಯುಪುತ್ರ, ಕಪಿವೀರನೆಂದು ಕರೆಯಲ್ಪಡುವ ಹನುಮಂತ ಕೇಸರಿ ಎಂಬ ವಾನರ ಮತ್ತು ಅಂಜನಾದೇವಿಯ ಮಗ ಮತ್ತು ರಾಮನ ಪರಮಭಕ್ತ. ಶಕ್ತಿಯ ದೇವತೆಯೆಂದು ಹನುಮಂತನನ್ನು ಪೂಜಿಸಲಾಗುತ್ತದೆ.ತನ್ನ ಸ್ವಾಮಿಯಾದ ರಾಮನಿಗೆ ಸಹಾಯ ಮಾಡಲು ಮುಂದಾಗುತ್ತಾನೆ. ನೂರು ಯೋಜನ ವಿಸ್ತಾರದ ಮಹಾ ಸಮುದ್ರವನ್ನು ಹಾರಿ ಸೀತೆಯು ಲಂಕೆಯಲ್ಲಿರುವ ವಿಷಯವನ್ನು ರಾಮನಿಗೆ ತಿಳಿಸುತ್ತಾನೆ. ಮುಂದೆ ರಾವಣನ ಜೊತೆ ಯುದ್ಧ ಮಾಡಿ, ಸೀತೆಯನ್ನು ಲಂಕೆಯಿಂದ ಕರೆದುಕೊಂಡು ಬರಲು ರಾಮನಿಗೆ ಹನುಮಂತ ಹಲವು ವಿಧದಲ್ಲಿ ನೆರವಾಗುತ್ತಾನೆ.

ಆಂಜನೇಯ ಸ್ವಾಮಿ ದೇವಸ್ಥಾನಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸುವುದರಿಂದ ಮನೆಯಲ್ಲಿನ ಕಷ್ಟಗಳು ದೂರಾಗುತ್ತವೆ ಹಾಗೂ ಮನೆಯಲ್ಲಿ ದುಷ್ಟಶಕ್ತಿಗಳು ಸುಳಿಯುವುದಿಲ್ಲ, ಮಕ್ಕಳು ಚಂಡಿ ಹಿಡಿದರೆ ದೇವಸ್ಥಾನಕ್ಕೆ ಭೇಟಿ ನೀಡಿ ತಾಯತ ಹಾಕಿಸಿಕೊಳ್ಳುವುದರಿಂದ ಮಕ್ಕಳಲ್ಲಿರುವ ಗೊಂದಲ ಹಾಗೂ ತೊಂದರೆಗಳು ಇಲ್ಲವಾದಂತೆ ಆಗುತ್ತದೆ. ಈ ಆಂಜನೇಯನನ್ನು ಪ್ರಾರ್ಥಿಸುವುದರಿಂದ ಗಾಳಿ ಹಿಡಿಯುವುದು ಅಂದರೆ ಭೂತ ಪಿಶಾಚಿಗಳ ಮುಷ್ಟಿಗೆ ಒಳಪಡುವುದರಿಂದ ಮುಕ್ತಿ ಪಡೆಯಬಹುದು ಎಂಬ ನಂಬಿಕೆ ಇಲ್ಲಿನ ಜನರಲ್ಲಿದೆ.ವಾಹನ, ಮನೆಯ ಮೇಲೆ ಬೀಳುವ ದೃಷ್ಟಿಯನ್ನು ಗಾಳಿ ಆಂಜನೇಯ ಸ್ವಾಮಿ ದೂರ ಮಾಡುತ್ತಾನೆಂಬ ನಂಬಿಕೆಯಿಂದಲೇ ಪ್ರತೀ ನಿತ್ಯ ತಮ್ಮ ವಾಹನಗಳಿಗೆ ಪೂಜೆ ಮಾಡಿಸುತ್ತಾರೆ. ಆಜಂನೇಯ ವಾಯುಪುತ್ರನನ್ನು ನೆನೆಯುತ್ತಾ ಈ ದಿನದ ರಾಶಿ ಭವಿಷ್ಯವನ್ನು ತಿಳಿಯೋಣ.



Click it and Unblock the Notifications











