Just In
Don't Miss
- Movies ನೀಲಿ ಪ್ರಪಂಚದ ಕರಾಳ ಸತ್ಯವನ್ನ ಹೇಳಿದ ಲಾನಾ ರೋಡ್ಸ್
- Sports DC vs GT IPL 2024: ಅಕ್ಷರ್, ರಿಷಭ್ ಶೈನಿಂಗ್; ಗುಜರಾತ್ ವಿರುದ್ಧ ಡೆಲ್ಲಿ ಜಯಭೇರಿ
- News ದ್ವೇಷ ಉತ್ತೇಜಿಸುವ ಪೋಸ್ಟ್: ಕರ್ನಾಟಕ ಬಿಜೆಪಿ ವಿರುದ್ಧ ದೂರು ದಾಖಲಿಸಿದ ಚುನಾವಣಾ ಆಯೋಗ
- Technology ಒಪ್ಪೋ ಫೈಂಡ್ X7 ಅಲ್ಟ್ರಾ ಕ್ಯಾಮೆರಾ: ಮೊಬೈಲ್ ಫೋಟೋಗ್ರಫಿಗೆ ಅತ್ಯುತ್ತಮ ಫೋನ್!
- Automobiles ಸ್ವಂತ ದುಡಿಮೆಯಲ್ಲಿ ಹೊಸ ಕಾರು ಖರೀದಿಸಿ ಯುವ ನಟಿಯ ಭಾವನಾತ್ಮಕ ಪೋಸ್ಟ್
- Finance ರಿಲಯನ್ಸ್ಗೆ 28,607 ಕೋಟಿ ನಷ್ಟ, ಕಾರಣ ಏನು ಗೊತ್ತೆ?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
Mithuna Rashi Ugadi Bhavishya 2022 :ಯುಗಾದಿ ಪಂಚಾಂಗ 2022-23: ಹೇಗಿದೆ ಮಿಥುನ ರಾಶಿಯ ಭವಿಷ್ಯ?
ಯುಗಾದಿ ಎಂದರೆ ಹೊಸ ಸಂವತ್ಸರ, ಯುಗಾದಿ ಪಂಚಾಂಗ ಪ್ರಕಾರ ದ್ವಾದಶಗಳ ರಾಶಿಫಲ ಹೇಳಲಾಗುವುದು. ನಾವು ಪ್ರತೀ ರಾಶಿಯ ವಾರ್ಷಿಕ ರಾಶಿಫಲ ವಿವರವಾಗಿ ನೀಡಿದ್ದೇವೆ. ಇಲ್ಲಿ ಮಿಥುನ ರಾಶಿಯವರ ಉದ್ಯೋಗ, ವ್ಯಾಪಾರ, ಕುಟುಂಬ, ಶಿಕ್ಷಣ, ಆರೋಗ್ಯ ಯುಗಾದಿ ಪಂಚಾಂಗ ಪ್ರಕಾರ ಹೇಗಿರಲಿದೆ ಎಂದು ಹೇಳಲಾಗಿದೆ ನೋಡಿ:
ಮಿಥುನ ರಾಶಿಯವರ ಅಧಿಪತಿ ಬುಧ. ಮೃಗಶಿರಾ ನಕ್ಷತ್ರ 3 ಮತ್ತು 4ನೇ ಪಾದ, ಆರಿದ್ರಾ ಹಾಗೂ ಪುನರ್ವಸು ನಕ್ಷತ್ರ1 ಮತ್ತು 2ನೇ ಪಾದ ಹೊಂದಿರುವವರು, ಇವರಿಗೆ ಆದಾಯ 11 ವ್ಯಯ 5 ಇದೆ. ಆದ್ದರಿಂದ ಆದಾಯ ನಿಮಗೆ ಈ ವರ್ಷ ತುಂಬಾ ಒಳ್ಳೆಯದಿದೆ. ಯೋಗ 2 ಹಾಗೂ ಅವಮಾನ 2 ಇದೆ.
ಯುಗಾದಿ ಪಂಚಾಂಗ ಪ್ರಕಾರ ಈ ವರ್ಷ ಮಿಶ್ರಫಲ. ಈ ವರ್ಷ ಸ್ಪರ್ಧಿಗಳಿಂದ ಪ್ರಬಲ ಸ್ಪರ್ಧೆ ಎದುರಿಸುವಿರಿ.ಆದರೆ ಕಠಿಣ ಪರಿಶ್ರಮಕ್ಕೆ ಫಲ ಸಿಗುವುದು. ವ್ಯಾಪಾರ, ವಾಣಿಜ್ಯ, ಸಮುದ್ರಕ್ಕೆ ಸಂಬಂಧಿಸಿದ ವ್ಯಾಪಾರ ಹೊಂದಿರುವವರೆಗೆ ಒಳ್ಳೆಯದಾಗಲಿದೆ. ಚಿನ್ನ, ಬೆಳ್ಳಿ, ಕಬ್ಬಿಣ ವ್ಯಾಪಾರಿಗಳಿಗೆ ಒಳ್ಳೆಯದಾಗಲಿದೆ. ದ್ವಿತೀಯಾರ್ಧದಲ್ಲಿ ಒಳ್ಳೆಯದಾಗಲಿದೆ. ಆಸ್ತಿತಕರಾರು ಅನುಭವಿಸಬಹುದು. ವ್ಯವಸಾಯಿಗಳಿಗೆ ಲಾಭವಾಗಲಿದೆ.
ಈ ವರ್ಷ ವಿದ್ಯಾರ್ಥಿಗಳಿಗೆ ಶುಭವಾಗಿದೆ. ಸ್ಪರ್ಧಾತ್ಮಕ ಪರೀಕ್ಷೆಗೆ ತಯಾರಿ ನಡೆಸುತ್ತಿರುವವರಿಗೆ ಏಪ್ರಿಲ್ 2ನೇ ವಾರದಿಂದ ಫಲ ಸಿಗುವುದು.
ಕೌಟಂಬಿಕ ಜೀವನ ಚೆನ್ನಾಗಿರುತ್ತದೆ. ಮನೆಗೆ ಹೊಸ ವಸ್ತುಗಳನ್ನು ಖರೀದಿಸುವಿರಿ, ಮನೆಯಲ್ಲಿ ಶುಭ ಕಾರ್ಯ ನಡೆಯುವುದು.
ಇನ್ನು ವ್ಯಾಪಾರ ಜೀವನದ ಬಗ್ಗೆ ನೋಡುವುದಾದರೆ ವ್ಯಾಪಾರಿಗಳಿಗೆ ಒಳ್ಳೆಯದಿದೆ. ಹೊಸ ವ್ಯಾಪಾರ ಪ್ರಾರಂಭಿಸಬಹುದು. ಯಾವುಾದರೂ ಒಪ್ಪಂದಕ್ಕೆ ಸಹಿ ಹಾಕುವ ಮುನ್ನ ಅದರ ಬಗ್ಗೆ ಸಂಪೂರ್ಣ ತಿಳಿದುಕೊಂಡು ಹಾಕಿ. ವ್ಯಾಪಾರಿಗಳು ನಿರೀಕ್ಷಿತಗಿಂತ ಅಧಿಕ ಲಾಭ ಪಡೆಯಬಹುದು. ಒಟ್ಟಾರೆಯಾಗಿ ಹೇಳುವುದಾದರೆ ಈ ವರ್ಷ ಗುರು ಬೆಂಬಲ ಚೆನ್ನಾಗಿದೆ.
ಉದ್ಯೋಗಿಗಳೂ
ಪ್ರಗತಿಯನ್ನು
ಕಾಣುತ್ತಾರೆ.
ಈ
ವರ್ಷ
ಆಸ್ತಿ
ಖರೀದಿಸುವ
ಸಾಧ್ಯತೆ
ಇದೆ.
ನವವಿವಾಹಿತರಿಗೆ
ಸಂತಾನ
ಭಾಗ್ಯವಿದೆ,
ಮದುವೆ
ವಯಸ್ಸಿನವರಿಗೆ
ಕಂಕಣ
ಬಲವಿದೆ.
ಈ ವರ್ಷ ಸಣ್ಣ-ಪುಟ್ಟ ಆರೋಗ್ಯ ಸಮಸ್ಯೆಗಳಿರಬಹುದು, ಒಳ್ಳೆಯ ಆಹಾರ ಸೇವಿಸಿ.
ಅದೃಷ್ಟದ ಬಣ್ಣ
ಮಾಣಿಕ್ಯ,
ಪಚ್ಚೆ
ಶುಭ
ಹರಳುಗಳು,
ತಿಳಿ
ಪಚ್ಚೆ
ಶುಭ
ಬಣ್ಣ
ಪರಿಹಾರ
ಶನೇಶ್ವರನ ಪೂಜಿಸಿ. ರಾಹು ಮತ್ತು ಕೇತು ದೋಷವಿರುವುದರಿಂದ ಬುಧವಾರದಂದು ರಾಹುಕಾಲದಲ್ಲಿ ಶಾಂತಿಯನ್ನು ಮಾಡಿಸಿ. ಅನಂತ ಪದ್ಮನಾಭನನ್ನು ಪೂಜಿಸಿ.
ಮೇಷ ರಾಶಿ: ಯುಗಾದಿ ಪಂಚಾಂಗ ಪ್ರಕಾರ 2022-23ರ ವಾರ್ಷಿಕ ಭವಿಷ್ಯ
ಯುಗಾದಿ ಪಂಚಾಂಗ: ವೃಷಭ ರಾಶಿಯವರಿಗೆ ಹೊಸ ಸಂವತ್ಸರ ತುಂಬಾನೇ ಒಳ್ಳೆಯದಿದೆ