Latest Updates
-
ಮದುವೆಯಾದ ತಕ್ಷಣ ಸ್ವಾತಂತ್ರ್ಯ ಕೊನೆಗೊಳ್ಳುವುದಿಲ್ಲ: ದಾಂಪತ್ಯದಲ್ಲಿ 'ಸಮ್ಮತಿ'ಯ ಮಹತ್ವವೇನು? -
ಕೇರಳದಲ್ಲಿ ಭಾರೀ ಮಳೆ: ಯೆಲ್ಲೋ ಅಲರ್ಟ್ ಘೋಷಣೆ; ನಿಮ್ಮ ಮನೆ ಮತ್ತು ಸುರಕ್ಷತೆಗಾಗಿ ಈ ಮುನ್ನೆಚ್ಚರಿಕೆ ಕ್ರಮಗಳು ಅತ್ಯಗತ್ಯ -
ಗಣೇಶ ಹಬ್ಬದ ಪ್ರಸಾದ ತಯಾರಿಸುತ್ತಿದ್ದೀರಾ? ಕಲಬೆರಕೆ ತಡೆಯಲು ಮತ್ತು ಸುರಕ್ಷಿತ ಪ್ರಸಾದಕ್ಕೆ ಇಲ್ಲಿದೆ ಮಹತ್ವದ ಟಿಪ್ಸ್ -
ಐಫೋನ್ 18 ಪ್ರೋ ಮತ್ತು ಡ್ಯುವೋ ಭಾರತದಲ್ಲಿ ಲಾಂಚ್: ಬೆಲೆ, ಆಫರ್ ಮತ್ತು ಪ್ರಿ-ಆರ್ಡರ್ ಮಾಹಿತಿ ಇಲ್ಲಿದೆ! -
ವಿಶ್ವ ಆತ್ಮಹತ್ಯೆ ತಡೆ ದಿನ: ಮಾನಸಿಕ ಆರೋಗ್ಯ ಸುಧಾರಿಸಲು 10 ನಿಮಿಷದ ಸಿಂಪಲ್ ಮಾರ್ನಿಂಗ್ ರೂಟೀನ್ ಮತ್ತು ಹೆಲ್ಪ್ಲೈನ್ ವಿವರಗಳು -
ವಿಚ್ಛೇದನದ ನಂತರವೂ ಜೀವನಾಂಶ ಪಡೆಯಬಹುದೇ? ಮಧ್ಯಪ್ರದೇಶ ಹೈಕೋರ್ಟ್ನಿಂದ ಮಹತ್ವದ ತೀರ್ಪು! -
ದೆಹಲಿ ವಾಯು ಮಾಲಿನ್ಯ: ಮನೆಯಲ್ಲಿ ಶುದ್ಧ ಗಾಳಿ ಪಡೆಯಲು ಈ ಸರಳ ಟಿಪ್ಸ್ ಪಾಲಿಸಿ -
ಪ್ಯಾಕ್ ಮಾಡಿದ ಆಹಾರದ ಮೇಲೆ 'ರೆಡ್ ಹೆಕ್ಸಗನ್' ಎಚ್ಚರಿಕೆ: ಇನ್ಮುಂದೆ ತಿನ್ನುವ ಮುನ್ನ ಈ ವಿಷಯ ಗಮನಿಸಿ! -
ಆಪಲ್ 'ಸರ್ಪ್ರೈಸ್ ಆಂಡ್ ಶೈನ್' ಈವೆಂಟ್: ಐಫೋನ್ 18 ಪ್ರೋ ಮತ್ತು ಫೋಲ್ಡಬಲ್ ಆಲ್ಟ್ರಾ ಲಾಂಚ್, ಭಾರತದಲ್ಲಿ ಬೆಲೆ ಎಷ್ಟು? -
ಟಾಟಾ ಮುಂಬೈ ಮ್ಯಾರಥಾನ್ ಡ್ರೀಮ್ ರನ್: ಇಂದೇ ನೋಂದಣಿ ಮುಕ್ತಾಯ, ಓಟಕ್ಕೆ ಸಜ್ಜಾಗಲು 20 ನಿಮಿಷದ ಪ್ಲಾನ್ ಇಲ್ಲಿದೆ!
ಯಶಸ್ಸು, ಕೀರ್ತಿಗಾಗಿ ಯಾವ ರಾಶಿಯವರು ಯಾವ ರೂಪದ ಗಣೇಶನ ಆರಾಧನೆ ಮಾಡಬೇಕು?
ಗಣೇಶನ ಆರಾಧನೆ ಮಾಡಿದರೆ ಬದುಕಿನಲ್ಲಿ ಎದುರಾಗಿರುವ ಎಲ್ಲಾ ವಿಘ್ನಗಳು ದೂರವಾಗುವುದು. ಭಕ್ತರು ಭಕ್ತಿಯಿಂದ ಬೇಡಿದ ವರವನ್ನು ಗಣೇಶ ಕರುಣಿಸುತ್ತಾನೆ, ಗಣೇಶನನ್ನು ಆರಾಧನೆ ಮಾಡುವುದರಿಂದ ಆಸ್ತಿ, ಅಂತಸ್ತು, ಕೀರ್ತಿ, ಜ್ಞಾನ ಎಲ್ಲವೂ ಹೆಚ್ಚಾಗುವುದು. ಯಾವುದೇ ಪೂಜೆಗೆ ಮುನ್ನ ಗಣೇಶನ ಪೂಜೆ ಮಾಡಲೇಬೇಕು. ಗಣೇಶನಿಗೆ ಪೂಜೆ ಸಲ್ಲಿಸದೆ ಯಾವುದೇ ಪೂಜೆ ಮಾಡಲ್ಲ.
ಗಣೇಶನ ಹೇಗೆ ಪೂಜೆ ಮಾಡಿದರೂ ಅವನು ತೃಪ್ತಿನಾಗುತ್ತಾನೆ, ಆದರೆ ನಿಮ್ಮ ರಾಶಿಗೆ ಅನುಗುಣವಾಗಿ ಮಾಡಿದರೂ ಇನ್ನೂ ಹೆಚ್ಚಿನ ಫಲ ಸಿಗುವುದು. ಜ್ಯೋತಿಷ್ಯವು ಗಣೇಶನನ್ನು ರಾಶಿಯ ಪ್ರಕಾರ ಹೇಗೆ ಆರಾಧಿಸಬೇಕು, ಗಣೇಶನ ಯಾವ ರೂಪವನ್ನು ಆರಾಧಿಸಬೇಕು ಎಂದು ಹೇಳಿದೆ. ನಮ್ಮ ಹಿಂದಿನ ಲೇಖನದಲ್ಲಿ ನಿಮ್ಮ ರಾಶಿಯ ಪ್ರಕಾರ ಗಣೇಶನಿಗೆ ಯಾವ ರೀತಿಯ ಪೂಜೆ ಸಲ್ಲಿಸಬೇಕು ಎಂದು ಹೇಳಿದ್ದೆವು, ಈ ಲೇಖನದಲ್ಲಿ ಯಾವ ರಾಶಿಯ ಯಾವ ರೂಪದ ಗಣೇಶನ ಆರಾಧನೆ ಮಾಡಬೇಕು ಎಂದು ಹೇಳಲಾಗಿದೆ.
ನೀವು ನಿಮ್ಮ ರಾಶಿಗೆ ಅನುಗುಣವಾಗಿ ಗಣಪನನ್ನು ಆರಾಧಿಸುವುದರಿಂದ ಬದುಕಿನಲ್ಲಿರುವ ಸಮಸ್ಯೆಗಳು ದೂರಾಗುವುದು, ಯಶಸ್ಸು ದೊರೆಯುವುದು. ಬನ್ನಿ ನೀವು ಪ್ರತಿನಿತ್ಯ ಯಾವ ರೂಪದ ಗಣೇಶನ ಆರಾಧನೆ ಮಾಡಬೇಕು ಎಂದು ನೋಡೋಣ:

ಮೇಷ ರಾಶಿ ಹಾಗೂ ವೃಶ್ಚಿಕ ರಾಶಿ
ಮೇಷ ಹಾಗೂ ವೃಶ್ಚಿಕ ರಾಶಿಯವರು ಹವಳದಿಂದ ಮಾಡಿದ ಗಣೇಶನ ಆರಾಧನೆ ಮಾಡಿ.

ವೃಷಭ ಹಾಗೂ ತುಲಾ ರಾಶಿ
ವೃಷಭ ಹಾಗೂ ತುಲಾ ರಾಶಿಯವರು ಶ್ವೇತಾರಕ್ ಗಣೇಶ (Aak Ganesh) ಮೂರ್ತಿಯನ್ನು ಆರಾಧಿಸಬೇಕು.

ಮಿಥುನ ಹಾಗೂ ಕನ್ಯಾ ರಾಶಿಯವರು
ಮಿಥುನ ಹಾಗೂ ಕನ್ಯಾ ರಾಶಿಯವರು ಯಾವುದೇ ಬಗೆಯ ಗಣೇಶನಿಗೆ ಆರಾಧನೆ ಮಾಡಬಹುದು.

ಕರ್ಕ ಹಾಗೂ ಸಿಂಹ ರಾಶಿಯವರು
ಕರ್ಕ ಹಾಗೂ ಸಿಂಹ ರಾಶಿಯವರು ಪೀತಾಂಬರ ಗಣೇಶನ ಆರಾಧನೆ ಮಾಡಬೇಕು.

ಧನು ಹಾಗೂ ಮೀನ ರಾಶಿಯವರು
ಧನು ಹಾಗೂ ಮೀನ ರಾಶಿಯವರು ಹರಿದ್ರಾ ಗಣೇಶನ ಆರಾಧನೆ ಮಾಡುವುದು ಒಳ್ಳೆಯದು.

ಕುಂಭ ಹಾಗೂ ಮಕರ ರಾಶಿ
ಕುಂಭ ಹಾಗೂ ಮಕರ ರಾಶಿಯವರು ಯಾವುದೇ ಲೋಹದಿಂದ ತಯಾರಿಸಿದ ಗಣೇಶನ ಮೂರ್ತಿಗೆ ಪೂಜೆ ಸಲ್ಲಿಸಿದರೆ ಒಳ್ಳೆಯದು.



Click it and Unblock the Notifications
