Latest Updates
-
ಎಲ್ಜಿಪಿ ಬಳಸದೆ ನೀರಿನಿಂದ ಅಡುಗೆ ಮಾಡಿ: ರವಿಶಂಕರ್ ಗುರೂಜಿ ವಿಡಿಯೋ ವೈರಲ್ -
ಬೇಸಿಗೆಯ ಉರಿಗೆ ಪೈನಾಪಲ್ ರಸಂ ಮಾಡಿ: ಎಷ್ಟು ಸುಲಭ ಮಾಡೋದು ಗೊತ್ತಾ? -
ಅಕ್ಕಿ ಬೇಡ, ನೆನೆಸೋ ಸಮಯವೂ ಬೇಡ.. ತಕ್ಷಣ ಮಾಡಿ ಈ ದೋಸೆ! ಈ ಟ್ರಿಕ್ ಗೊತ್ತಿದ್ರೆ ಯಾರೂ ಮಾಡಬಹುದು -
ಸುಡು ಬಿಸಿಲಲ್ಲೂ ನಿಮ್ಮ ಮುಖ ಹಾಲಿನಂತೆ ಬೆಳ್ಳಗಾಗುತ್ತೆ! ಕೇವಲ 2 ನಿಮಿಷ ಈ ಮಸಾಜ್ ಸಾಕು.. ಮುಖ ಹೊಳೆಯುತ್ತೆ! -
ಮಾರ್ಚ್ 15ಕ್ಕೆ ರೇವತಿ ನಕ್ಷತ್ರಕ್ಕೆ ಶುಕ್ರ ಸಂಚಾರ: ಈ 4 ರಾಶಿಯವರಿಗೆ ಹೆಚ್ಚಲಿದೆ ಸಂಕಷ್ಟ! -
ಜಿಡ್ಡು ಬೊಜ್ಜು ಬೆಣ್ಣೆಯಂತೆ ಕರಗುತ್ತೆ! ದಿನಾ ಈ ಮ್ಯಾಜಿಕಲ್ ಸೂಪ್ ಕುಡಿಯಿರಿ.. 15 ದಿನಗಳಲ್ಲಿ ಕೊಬ್ಬು ಮಾಯ -
ಮೆಂತ್ಯ ಸೊಪ್ಪಿನ ಮೊಟ್ಟೆ ಪಲ್ಯ: ಊಟ, ತಿಂಡಿಯೊಂದಿಗೆ ಇದು ಬೆಸ್ಟ್! -
ಕಾಲಾಷ್ಟಮಿ 2026: ನಾಳೆ ಕಾಲಾಷ್ಟಮಿ ಆಚರಣೆ, ಶಿವನ ಉಗ್ರವತಾರ ಕಾಲಭೈರವನ ಪೂಜಿಸುವುದು ಏಕೆ? -
ಅಜ್ಜಿಯ ಕಾಲದ ಅಮೃತ! ಬೇಸಿಗೆಯಲ್ಲಿ ದೇಹ ತಂಪಾಗಿರಬೇಕಾ? ಒಂದು ಗ್ಲಾಸ್ ಸಾಕು.. ಟ್ರೈ ಮಾಡಿ ನೋಡಿ -
ಗುರು ನೇರ ಸಂಚಾರ: ಮಾರ್ಚ್ 11 ರಿಂದ ಗಜಕೇಸರಿ ಯೋಗ.. ಈ ರಾಶಿಯವರ ಸಕಲ ಕಷ್ಟಗಳಿಗೂ ಮುಕ್ತಿ ಸಿಗುವ ಕಾಲ
ಯಶಸ್ಸು, ಕೀರ್ತಿಗಾಗಿ ಯಾವ ರಾಶಿಯವರು ಯಾವ ರೂಪದ ಗಣೇಶನ ಆರಾಧನೆ ಮಾಡಬೇಕು?
ಗಣೇಶನ ಆರಾಧನೆ ಮಾಡಿದರೆ ಬದುಕಿನಲ್ಲಿ ಎದುರಾಗಿರುವ ಎಲ್ಲಾ ವಿಘ್ನಗಳು ದೂರವಾಗುವುದು. ಭಕ್ತರು ಭಕ್ತಿಯಿಂದ ಬೇಡಿದ ವರವನ್ನು ಗಣೇಶ ಕರುಣಿಸುತ್ತಾನೆ, ಗಣೇಶನನ್ನು ಆರಾಧನೆ ಮಾಡುವುದರಿಂದ ಆಸ್ತಿ, ಅಂತಸ್ತು, ಕೀರ್ತಿ, ಜ್ಞಾನ ಎಲ್ಲವೂ ಹೆಚ್ಚಾಗುವುದು. ಯಾವುದೇ ಪೂಜೆಗೆ ಮುನ್ನ ಗಣೇಶನ ಪೂಜೆ ಮಾಡಲೇಬೇಕು. ಗಣೇಶನಿಗೆ ಪೂಜೆ ಸಲ್ಲಿಸದೆ ಯಾವುದೇ ಪೂಜೆ ಮಾಡಲ್ಲ.
ಗಣೇಶನ ಹೇಗೆ ಪೂಜೆ ಮಾಡಿದರೂ ಅವನು ತೃಪ್ತಿನಾಗುತ್ತಾನೆ, ಆದರೆ ನಿಮ್ಮ ರಾಶಿಗೆ ಅನುಗುಣವಾಗಿ ಮಾಡಿದರೂ ಇನ್ನೂ ಹೆಚ್ಚಿನ ಫಲ ಸಿಗುವುದು. ಜ್ಯೋತಿಷ್ಯವು ಗಣೇಶನನ್ನು ರಾಶಿಯ ಪ್ರಕಾರ ಹೇಗೆ ಆರಾಧಿಸಬೇಕು, ಗಣೇಶನ ಯಾವ ರೂಪವನ್ನು ಆರಾಧಿಸಬೇಕು ಎಂದು ಹೇಳಿದೆ. ನಮ್ಮ ಹಿಂದಿನ ಲೇಖನದಲ್ಲಿ ನಿಮ್ಮ ರಾಶಿಯ ಪ್ರಕಾರ ಗಣೇಶನಿಗೆ ಯಾವ ರೀತಿಯ ಪೂಜೆ ಸಲ್ಲಿಸಬೇಕು ಎಂದು ಹೇಳಿದ್ದೆವು, ಈ ಲೇಖನದಲ್ಲಿ ಯಾವ ರಾಶಿಯ ಯಾವ ರೂಪದ ಗಣೇಶನ ಆರಾಧನೆ ಮಾಡಬೇಕು ಎಂದು ಹೇಳಲಾಗಿದೆ.
ನೀವು ನಿಮ್ಮ ರಾಶಿಗೆ ಅನುಗುಣವಾಗಿ ಗಣಪನನ್ನು ಆರಾಧಿಸುವುದರಿಂದ ಬದುಕಿನಲ್ಲಿರುವ ಸಮಸ್ಯೆಗಳು ದೂರಾಗುವುದು, ಯಶಸ್ಸು ದೊರೆಯುವುದು. ಬನ್ನಿ ನೀವು ಪ್ರತಿನಿತ್ಯ ಯಾವ ರೂಪದ ಗಣೇಶನ ಆರಾಧನೆ ಮಾಡಬೇಕು ಎಂದು ನೋಡೋಣ:

ಮೇಷ ರಾಶಿ ಹಾಗೂ ವೃಶ್ಚಿಕ ರಾಶಿ
ಮೇಷ ಹಾಗೂ ವೃಶ್ಚಿಕ ರಾಶಿಯವರು ಹವಳದಿಂದ ಮಾಡಿದ ಗಣೇಶನ ಆರಾಧನೆ ಮಾಡಿ.

ವೃಷಭ ಹಾಗೂ ತುಲಾ ರಾಶಿ
ವೃಷಭ ಹಾಗೂ ತುಲಾ ರಾಶಿಯವರು ಶ್ವೇತಾರಕ್ ಗಣೇಶ (Aak Ganesh) ಮೂರ್ತಿಯನ್ನು ಆರಾಧಿಸಬೇಕು.

ಮಿಥುನ ಹಾಗೂ ಕನ್ಯಾ ರಾಶಿಯವರು
ಮಿಥುನ ಹಾಗೂ ಕನ್ಯಾ ರಾಶಿಯವರು ಯಾವುದೇ ಬಗೆಯ ಗಣೇಶನಿಗೆ ಆರಾಧನೆ ಮಾಡಬಹುದು.

ಕರ್ಕ ಹಾಗೂ ಸಿಂಹ ರಾಶಿಯವರು
ಕರ್ಕ ಹಾಗೂ ಸಿಂಹ ರಾಶಿಯವರು ಪೀತಾಂಬರ ಗಣೇಶನ ಆರಾಧನೆ ಮಾಡಬೇಕು.

ಧನು ಹಾಗೂ ಮೀನ ರಾಶಿಯವರು
ಧನು ಹಾಗೂ ಮೀನ ರಾಶಿಯವರು ಹರಿದ್ರಾ ಗಣೇಶನ ಆರಾಧನೆ ಮಾಡುವುದು ಒಳ್ಳೆಯದು.

ಕುಂಭ ಹಾಗೂ ಮಕರ ರಾಶಿ
ಕುಂಭ ಹಾಗೂ ಮಕರ ರಾಶಿಯವರು ಯಾವುದೇ ಲೋಹದಿಂದ ತಯಾರಿಸಿದ ಗಣೇಶನ ಮೂರ್ತಿಗೆ ಪೂಜೆ ಸಲ್ಲಿಸಿದರೆ ಒಳ್ಳೆಯದು.



Click it and Unblock the Notifications











