Latest Updates
-
ಐಟಿಆರ್ ಸಲ್ಲಿಕೆ ಗಡುವು ಹತ್ತಿರ: ದಂಪತಿಗಳು ಒಟ್ಟಾಗಿ ಕುಳಿತು ಈ ಕೆಲಸ ಮಾಡಿದರೆ ಟೆನ್ಷನ್ ಫ್ರೀ! -
ಬೆಂಗಳೂರಿಗರೇ ಗಮನಿಸಿ: ಇಂದು 6 ಗಂಟೆ ಪವರ್ ಕಟ್, ಈ ಮುನ್ನೆಚ್ಚರಿಕೆ ಮರೆಯದಿರಿ! -
ಶ್ರಾವಣ ಉಪವಾಸದಲ್ಲಿ ದಿನವಿಡೀ ಎನರ್ಜಿಯಿಂದ ಇರಬೇಕೆ? ಈ ಹೈ-ಪ್ರೋಟೀನ್ ಸಾತ್ವಿಕ ಆಹಾರ ಪದ್ಧತಿ ಫಾಲೋ ಮಾಡಿ! -
ಗುರು ಪೂರ್ಣಿಮೆ 2026: ಸರಳ ಪೂಜಾ ವಿಧಿ ಮತ್ತು ಕಡಿಮೆ ಬಜೆಟ್ನಲ್ಲಿ ಗುರುಗಳಿಗೆ ನೀಡಬಹುದಾದ ಬೆಸ್ಟ್ ಗಿಫ್ಟ್ ಐಡಿಯಾಗಳು! -
10 ನಿಮಿಷದ 'ಟೈಗರ್ ಫ್ಲೋ': ಬೆನ್ನುನೋವಿಗೆ ಮುಕ್ತಿ ನೀಡುವ ಅದ್ಭುತ ವ್ಯಾಯಾಮ ಇಲ್ಲಿದೆ! -
ಪ್ರತಿಭಟನೆಯಲ್ಲಿ ಪ್ರೀತಿ: 'ಪ್ರೊಟೆಸ್ಟ್ ನೇ ಬನಾ ದಿ ಜೋಡಿ' ಟ್ರೆಂಡ್ ಹಿಂದೆ ಅಡಗಿದೆ ದೊಡ್ಡ ಅಪಾಯ! -
ಮಳೆಗಾಲದಲ್ಲಿ ಮನೆಯಲ್ಲಿ ಬೂಷ್ಟು ಹರಡುತ್ತಿದೆಯೇ? ಈ 20 ನಿಮಿಷದ ಟಿಪ್ಸ್ ಪಾಲಿಸಿ, ಮನೆ ಫ್ರೆಶ್ ಆಗಿಡಿ! -
ಕೇವಲ 200 ರೂಪಾಯಿಯಲ್ಲಿ ಪರಿಸರ ಸ್ನೇಹಿ ಊಟ: ವಿಶ್ವ ಪ್ರಕೃತಿ ಸಂರಕ್ಷಣಾ ದಿನಕ್ಕೆ ನಿಮ್ಮ ಅಡುಗೆಮನೆಯೇ ಮೊದಲ ಹೆಜ್ಜೆ! -
CWG 2026: 6ನೇ ದಿನ ಭಾರತದ ಪದಕದ ಬೇಟೆ; ಮನೆಯಲ್ಲೇ ಕಮ್ಮಿ ಬಜೆಟ್ನಲ್ಲಿ ಅದ್ಭುತ ವಾಚ್ ಪಾರ್ಟಿ ಪ್ಲಾನ್! -
ವಿಶ್ವ ಹೆಪಟೈಟಿಸ್ ದಿನ: ಲಿವರ್ ಆರೋಗ್ಯ ಹೆಚ್ಚಿಸಲು ಈ 10 ನಿಮಿಷದ ಬೆಳಗಿನ ದಿನಚರಿ ಪಾಲಿಸಿ!
ಗಣರಾಜ್ಯೋತ್ಸವ ದಿನ: ಮನೆ, ಆಫೀಸ್ಗಳಲ್ಲಿ ಹಾಕಲು ತ್ರಿವರ್ಣ ಬಣ್ಣದ AI ವಿನ್ಯಾಸದ ಆಕರ್ಷಕ ರಂಗೋಲಿಗಳು
ಜನವರಿ 26ರಂದು ಪ್ರಜಾಪ್ರಭುತ್ವ ರಾಷ್ಟ್ರ ಭಾರತ 75ನೇ ಗಣ ರಾಜ್ಯೋತ್ಸವ ದಿನವನ್ನು ಆಚರಿಸಲಾಗುವುದು. ಭಾರತೀಯರು ಜಾತಿ-ಧರ್ಮ ಬೇಧವಿಲ್ಲದೆ ಆಚರಿಸುವ ದೇಶದ ಹಬ್ಬವಿದು. ಈ ದಿನವನ್ನು ನಾವೆಲ್ಲಾ ಹೆಮ್ಮೆಯಿಂದ ಆಚರಿಸುತ್ತೇವೆ. ಈ ದಿನ ಆಫೀಸ್ನಲ್ಲಿ, ಶಾಲೆಗಳಲ್ಲಿ, ಮನೆಗಳಲ್ಲಿ ತ್ರಿವರ್ಣ ಬಣ್ಣದ ರಂಗೋಲಿ ಹಾಕಿ ಈ ದಿನ ಸಂಭ್ರಮಿಸುತ್ತೇವೆ.
ನಾವಿಲ್ಲಿ AI ವಿನ್ಯಾಸಗೊಳಿಸಿದ ರಂಗೋಲಿ ಡಿಸೈನ್ ನೀಡಿದ್ದೇವೆ. ಇದು ತುಂಬಾ ಸುಂದರವಾಗಿದೆ ಹಾಗೂ ಸರಳವಾಗಿದೆ, ಬನ್ನಿ ಈ ಡಿಸೈನ್ಗಳ ಬಗ್ಗೆ ನೋಡೋಣ:
ತ್ರಿವಣ ಬಣ್ಣದ ಅಲಂಕಾರ
ಈ ವಿನ್ಯಾಸ ನೋಡಿ ತುಂಬಾನೇ ಸರಳವಾಗಿದೆ ಅಲ್ವಾ? ಇದರ ಎರಡೂ ಬದಿಯಲ್ಲಿರುವ ಹೂವಿನ ಡಿಸೈನ್ ಕೂಡ ಆಕರ್ಷಕವಾಗಿದೆ ನೋಡಿ. ಕೇಸರಿ, ಬಿಳಿ, ಹಸಿರು ಬಣ್ಣ ಹಾಗೂ ಅಶೋಕ ಚಕ್ರದ ಈ ವಿನ್ಯಾಸ ತುಂಬಾ ಚೆನ್ನಾಗಿದೆ ನೋಡಿ.

ತ್ರಿವಣ ಬಣ್ಣದ ಈ ವಿನ್ಯಾಸ ನೋಡಿ
ಇದು ನೋಡಿ ಅರ್ಧ ಎಲೆಯಾಕಾರದ ಈ ವಿನ್ಯಾಸ ಅದರೊಳಗೆ ಚಕ್ರ ಎಷ್ಟು ಆಕರ್ಷಕವಾಗಿದೆ ಅಲ್ವಾ? ಅಲ್ಲದೆ ತುಂಬಾನೇ ಸರಳವಾಗಿದೆ. ಇದನ್ನು ನೀವು ಸುಲಭವಾಗಿ ಮಾಡಬಹುದು. ಡಿಸೈನ್ ಬರಲ್ಲ ಎನ್ನುವವರು ಕೂಡ ಈ ವಿನ್ಯಾಸ ಬಳಸಬಹುದು.
ಅಶೋಕ ಚಕ್ರ
ಅಶೋಕ ಚಕ್ರ ವಿನ್ಯಾಸದ ಈ ರಂಗೋಲಿ ನೋಡಿ ಸೂಪರ್ ಆಗಿದೆ ಅಲ್ವಾ. ದೇಶಭಕ್ತಿಯ ಥೀಮ್ಗೆ ಪರ್ಫೆಕ್ಟ್ ರಂಗೋಲಿ.
ಈ ವಿನ್ಯಾಸ ನೋಡಿ
ಈ ವಿನ್ಯಾಸ ನೋಡಿ ಇದು ಕೂಡ ಸರಳವಾಗಿ ಸೂಪರ್ ಆಗಿದೆ ಅಲ್ವಾ? ಈ ವಿನ್ಯಾಸ ಸರಳವಾಗಿದ್ದು ಆಕರ್ಷವಾಗಿದ್ದು ತುಂಬಾ ಚೆನ್ನಾಗಿದೆ ನೋಡಿ.
ವಿವಿಧತೆಯಲ್ಲಿ ಏಕತೆ
ಈ ವಿನ್ಯಾಸ ನೋಡಿ ವಿವಿಧತೆಯಲ್ಲಿ ಏಕತೆ ಸಾರುವ ಸಂದೇಶ. ನಮ್ಮ ಭಾರತದ ತ್ರಿವರ್ಣ ಧ್ವಜದ ಬಣ್ಣದ ಈ ರಂಗೋಲಿಯಲ್ಲಿ ವೈವಿಧ್ಯತೆಯಲ್ಲಿ ಕಾಣಬಹುದು.
ಸಂವಿಧಾನ ಸಭೆಯ ಮೊದಲ ಅಧಿವೇಶನವನ್ನು ಡಿಸೆಂಬರ್ 09, 1946ರಂದು ನಡೆಸಲಾಯಿತು. ಕೊನೆಯ ಅಧಿವೇಶನವನ್ನು ನವೆಂಬರ್ 26, 1949ರಿಗೆ ನಡೆಸಿತು. ಅದಾಗಿ ವರ್ಷದ ಬಳಿಕ 1950ರಲ್ಲಿ ಸಂವಿಧಾನವನ್ನು ಅಂಗೀಕರಿಸಲಾಯಿತು.
ದೇಶದ ಹಬ್ಬದ ಆಚರಣೆ
ಈ ದಿನ ರಾಷ್ಟ್ರಪತಿಗಳು ರಾಷ್ಟ್ರಧ್ವಜವನ್ನು ಹಾರಿಸುತ್ತಾರೆ. ಈ ದಿನ ಸಾಧನೆ ಮಾಡಿದವರಿಗೆ ಪದ್ಮ ಪ್ರಶಸ್ತಿ ನೀಡಲಾಗುವುದು. ವೀರ ಸೈನಿಕರಿಗೆ ಪರಮವೀರ ಚಕ್ರ, ಅಶೋಕ ಚಕ್ರ, ವೀರ ಚಕ್ರ ನೀಡಿ ಗೌರವಿಸಲಾಗುವುದು.



Click it and Unblock the Notifications


