Latest Updates
-
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ತುಲಾದಿಂದ ಮೀನ ರಾಶಿವರೆಗಿನ ವಾರ ಭವಿಷ್ಯ! -
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ಮೇಷದಿಂದ ಕನ್ಯಾ ರಾಶಿವರೆಗಿನ ವಾರ ಭವಿಷ್ಯ! -
ಮಳೆಗಾಲಕ್ಕೆ ತಯಾರಾಗಿ: ನಿತ್ಯ ಊಟದೊಂದಿಗೆ ಸವಿಯಲು ರವೆ ಸಂಡಿಗೆ ಮಾಡಿ! -
ಮೀನ ರಾಶಿಯಲ್ಲಿ ಶನಿ-ಮಂಗಳ ಸಂಯೋಗ: ಅಪರೂಪದ ಸಮ್ಮಿಲನವು ತರಲಿದೆ ಬಿಕ್ಕಟ್ಟು, ಆರ್ಥಿಕ ಸಮಸ್ಯೆ! -
ಈ 2 ರಾಶಿಯವರ ಪ್ರೇಮ ಸಂಬಂಧಗಳು ಸಿಹಿ! ಸಣ್ಣಪುಟ್ಟ ಸಮಸ್ಯೆಗಳು ಖಚಿತ -
March 21 Horoscope: ಹೊಸ ಆರಂಭಗಳಲ್ಲಿ ಹಣ ಹೂಡಿಕೆಗೆ ಯೋಗ್ಯ ದಿನ! -
ಒಂದು ಹನಿ ಎಣ್ಣೆ ಇಲ್ಲದೆ ಮಾಡಿ ದಹೀ ಭಲ್ಲಾ! ರುಚಿ, ಆರೋಗ್ಯದಲ್ಲಿ ರಾಜಿ ಇಲ್ಲ.. ತೂಕ ಡಬಲ್ ಇಳಿಯುತ್ತೆ -
ಸುಸ್ತು & ಆಯಾಸದಿಂದ ಬಳಲುತ್ತಿದ್ದೀರಾ? ಈ ರಾಗಿ ಖರ್ಜೂರದ ಲಾಡು ಸೇವಿಸಿ.. ಸಕ್ಕರೆ, ಬೆಲ್ಲ ಬೇಕಿಲ್ಲ.. ಮಾಡೋದು ಹೇಗೆ? -
ಎಂದಾದ್ರೂ ಚೆಟ್ಟಿನಾಡ್ ಚಿಕನ್ ಸವಿದ್ದೀರಾ? ಬಾಯಲ್ಲಿ ನೀರೂರಿರುವ ರುಚಿ.. ಮಸಾಲೆ ರುಬ್ಬದೇ ಮಾಡಿ -
ಕುಂಭ ರಾಶಿಯಲ್ಲಿ ಬುಧ ಮಾರ್ಗಿ: ಈ ರಾಶಿಯವರಿಗೆ ಶುಭಕಾಲ ಆರಂಭ! ಕಷ್ಟಗಳಿಗೆ ಮುಕ್ತಿ.. ಕುಬೇರನ ಕೃಪೆ ಶುರು
ಗಣರಾಜ್ಯೋತ್ಸವದಂದು ವಾಟ್ಸಾಪ್ ಡಿಪಿ, ಸ್ಟೇಟಸ್ ಹಾಕಲು ಇಲ್ಲಿವೆ ಅದ್ಭುತ ಫೋಟೋಗಳು..!!
ನಾವು ಪ್ರತಿವಷ ಜನವರಿ 26ರಂದು ಗಣರಾಜ್ಯೋತ್ಸವ ಆಚರಿಸುತ್ತೇವೆ. ಪ್ರತಿ ವರ್ಷವು ವಿಜೃಂಭಣೆಯ ಆಚರಣೆಗೆ ನಾವು ಸಾಕ್ಷಿಯಾಗುತ್ತೇವೆ. ಹಾಗೆ ಎಲ್ಲಾ ವರ್ಷವೂ ಈ ಗಣರಾಜ್ಯೋತ್ಸವ ವಿಶೇಷವಾಗಿ ಆಚರಿಸಲಾಗುತ್ತದೆ. ಈ ವರ್ಷ ಈ ಬಾರಿಯ ಗಣರಾಜ್ಯೋತ್ಸವಕ್ಕೆ ಮುಖ್ಯ ಅಥಿತಿಯಾಗಿ ಇಂಡೋನೇಷ್ಯಾ ಅಧ್ಯಕ್ಷ ಪ್ರಬೋವೊ ಸುಬಿಯಾಂಟೋ ಅವರು ಆಗಮಿಸುತ್ತಿದ್ದಾರೆ.
ಇನ್ನು ಈ ವಿಶೇಷ ದಿನದಂದು ಶಾಲಾ ಕಾಲೇಜುಗಳಲ್ಲಿ ಗಣರಾಜ್ಯೋತ್ಸವ ಆಚರಿಸುತ್ತೇವೆ. ಹಾಗೆ ಕಚೇರಿಗಳಲ್ಲಿ ತ್ರಿವರ್ಣ ಧ್ವಜ ಹಾರಾಡುತ್ತದೆ. ಈ ದಿನದಂದು ನೀವು ನಿಮ್ಮ ವಾಟ್ಸಾಪ್ ಡಿಪಿ ಹಾಗೂ ವಾಟ್ಸಾಪ್ ಸ್ಟೇಟಸ್ನಲ್ಲಿ ಹಾಕಿಕೊಳ್ಳಲು ಸುಂದರ ಫೋಟೋಗಳನ್ನು ಹುಡುಕುತ್ತಿದ್ದರೆ ನಿಮಗಾಗಿ ಕೆಲವೊಂದು ಅದ್ಭುತ ಫೋಟೋಗಳು ಇಲ್ಲಿವೆ.

ಜನವರಿ 26, 2025 ರಂದು ತನ್ನ 76ನೇ ಗಣರಾಜ್ಯೋತ್ಸವವನ್ನು ಆಚರಿಸುತ್ತಿದೆ. 1950 ರಲ್ಲಿ ಭಾರತವು ತನ್ನ ಸಂವಿಧಾನವನ್ನು ಅಂಗೀಕರಿಸಿದ ದಿನದಂದು, ಭಾರತವು ಸಾರ್ವಭೌಮ ಗಣರಾಜ್ಯವಾಯಿತು. ಹೀಗಾಗಿ ನಾವು ಗಣರಾಜ್ಯೋತ್ಸವ ಎಂದು ಈ ದಿನವನ್ನು ಆಚರಿಸಲಾಗುತ್ತದೆ.
ಈ ಆಚರಣೆಯ ಮುಖ್ಯ ಆಕರ್ಷಣೆ ಎಂದರೆ ಕರ್ತವ್ಯ ಪಥದಲ್ಲಿ ಮಿಲಿಟರಿ ಪಡೆಯ ಶಕ್ತಿ ಪ್ರದರ್ಶನವಾಗಿದೆ. ಮಿಲಿಟರಿ ಶಕ್ತಿ ಏಕತೆಯ ರೋಮಾಂಚಕ ಪ್ರದರ್ಶನವಾಗಿದ್ದು, ಮೆರವಣಿಗೆಗಳು, ಸಾಂಸ್ಕೃತಿಕ ಪ್ರದರ್ಶನಗಳು ಎಲ್ಲರ ಗಮನ ಸೆಳೆಯುತ್ತದೆ.
ಹಾಗೆ ಪ್ರಮುಖ ರಾಜ್ಯಗಳ ಸಾಂಸ್ಕೃತಿಕ ವೈಭವ ಸಾರುವಂತಹ ಸ್ತಬ್ಧಚಿತ್ರಗಳ ಮೆರವಣಿಗೆ ಈ ಗಣರಾಜ್ಯೋತ್ಸವದ ಮೆರುಗು ಹೆಚ್ಚಿಸಲಿದೆ. ಈ ಬಾರಿ ಭಾರತ 76ನೇ ಗಣರಾಜ್ಯೋತ್ಸ ಆಚರಿಸುತ್ತಿದೆ.
ಹಾಗೆ ಈ ವರ್ಷದ ಗಣರಾಜ್ಯೋತ್ಸ ಪಥ ಸಂಚಲನದಲ್ಲಿ ನಮ್ಮ ರಾಜ್ಯದಿಂದ ಲಕ್ಕುಂಡಿಯ ದೇವಾಲಯದ ಸ್ತಬ್ಧ ಚಿತ್ರ ಪ್ರದರ್ಶನವಾಗುತ್ತಿದೆ. ಇದು ಸರ್ವಧರ್ಮ, ಸಮನ್ವಯ, ಸಹಬಾಳ್ವೆಯ ಸಂಕೇತವಾಗಿರಲಿದೆ.
ದೆಹಲಿಯಲ್ಲಿ ನಡೆಯಲಿರುವ ಈ ಗಣರಾಜ್ಯೋತ್ಸದಲ್ಲಿ ಭಾಗಿಯಾಗಲು ಕಲಬುರಗಿಯ ಶರಣಬಸವೇಶ್ವರ ವಾಣಿಜ್ಯ ಮಹಾವಿದ್ಯಾಲಯದ ಬಿ.ಕಾಂ ವಿದ್ಯಾರ್ಥಿನಿ ನಿಶಾರಾಣಿ ಚಂದ್ರಕಾoತ ದೇವಕತ ಆಯ್ಕೆಯಾಗಿದ್ದಾರೆ.
ರಾಜ್ಯದ ವಿದ್ಯಾರ್ಥಿನಿಯನ್ನು ಭಾರತ ಸರಕಾರದ ಯುವಜನ ಸೇವೆಯ ಇಲಾಖೆಯ ವತಿಯಿಂದ ಆಹ್ವಾನ ಮಾಡಲಾಗಿದೆ. ಆಕೆ ಗಣರಾಜ್ಯೋತ್ಸ ಆಚರಣೆಗೆ ಸರ್ಕಾರದ ವತಿಯಿಂದ ಆಹ್ವಾನ ಪಡೆದ ವಿದ್ಯಾರ್ಥಿನಿ ಆಗಿದ್ದಾರೆ.
ಜನವರಿ 26, 2025 ರಂದು ತನ್ನ 76ನೇ ಗಣರಾಜ್ಯೋತ್ಸವವನ್ನು ಆಚರಿಸುತ್ತಿದೆ. 1950 ರಲ್ಲಿ ಭಾರತವು ತನ್ನ ಸಂವಿಧಾನವನ್ನು ಅಂಗೀಕರಿಸಿದ ದಿನದಂದು, ಭಾರತವು ಸಾರ್ವಭೌಮ ಗಣರಾಜ್ಯವಾಯಿತು. ಹೀಗಾಗಿ ನಾವು ಗಣರಾಜ್ಯೋತ್ಸವ ಎಂದು ಈ ದಿನವನ್ನು ಆಚರಿಸಲಾಗುತ್ತದೆ.
ಭಾರತದಲ್ಲಿ ಮೊದಲ ಗಣರಾಜ್ಯೋತ್ಸವವನ್ನು 1951 ಜನವರಿ 26 ರಂದು ಆಚರಿಸಲಾಗಿತ್ತು. ಈ ದಿನದಂದು ಡಾ. ರಾಜೇಂದ್ರ ಪ್ರಸಾದ್ ಮೊಟ್ಟ ಮೊದಲ ಬಾರಿಗೆ ಧ್ವಜಾರೋಹಣ ನೆರವೇರಿಸಿದ್ದರು.
ಜನವರಿ 26, 2025 ರಂದು ತನ್ನ 76ನೇ ಗಣರಾಜ್ಯೋತ್ಸವವನ್ನು ಆಚರಿಸುತ್ತಿದೆ. 1950 ರಲ್ಲಿ ಭಾರತವು ತನ್ನ ಸಂವಿಧಾನವನ್ನು ಅಂಗೀಕರಿಸಿದ ದಿನದಂದು, ಭಾರತವು ಸಾರ್ವಭೌಮ ಗಣರಾಜ್ಯವಾಯಿತು. ಹೀಗಾಗಿ ನಾವು ಗಣರಾಜ್ಯೋತ್ಸವ ಎಂದು ಈ ದಿನವನ್ನು ಆಚರಿಸಲಾಗುತ್ತದೆ.



Click it and Unblock the Notifications







