Just In
- 11 hrs ago ವೃಷಭ ರಾಶಿಗೆ ಗುರು ಸಂಚಾರ: ಗುರು ನಿಮ್ಮ ಲಗ್ನ ಮನೆಯಲ್ಲಿ ಇರುವುದರಿಂದ ಇದರ ಪ್ರಭಾವ ಹೇಗಿರಲಿದೆ?
- 11 hrs ago ವೃಷಭ ರಾಶಿಗೆ ದೇವಗುರುವಿನ ಸಂಚಾರ: ಮೇಷ ರಾಶಿಗಳಿಗೆ ಇದರ ಪ್ರಭಾವ ಹೇಗಿರಲಿದೆ?
- 12 hrs ago ಮನೆಯಲ್ಲಿ ಸುಲಭವಾಗಿ ಬೀನ್ಸ್ ಬೆಳೆಯಬಹುದು..! ಹೇಗೆ ನೋಡಿ..!
- 14 hrs ago ದಿನ ಭವಿಷ್ಯ ಏಪ್ರಿಲ್ 19: ಶುಕ್ರವಾರದ ಈ ಶುಭ ದಿನ ನಿಮ್ಮ ರಾಶಿಗೆ ಹೇಗಿರಲಿದೆ?
Don't Miss
- News Love Jihad: ಹುಬ್ಬಳ್ಳಿ ಹತ್ಯೆಯನ್ನು ಲವ್ ಜಿಹಾದ್ ಆಯಾಮದಲ್ಲಿ ತನಿಖೆ ನಡೆಸಿ: ಪ್ರಹ್ಲಾದ್ ಜೋಶಿ
- Technology ಇಂದು ಮತ್ತೆ ಮೊಟೊರೊಲಾ ಎಡ್ಜ್ 50 ಪ್ರೊ ಫೋನಿನ ಸ್ಪೆಷಲ್ ಸೇಲ್!..ಡಿಸ್ಕೌಂಟ್ ಎಷ್ಟು?
- Sports PBKS vs MI IPL 2024: ಮತ್ತೊಮ್ಮೆ ಕೊನೆಯ ಓವರ್ನಲ್ಲಿ ಮುಗ್ಗರಿಸಿದ ಪಂಜಾಬ್ ಕಿಂಗ್ಸ್ ಪ್ಲೇಆಫ್ ಸನ್ನಿವೇಶ ಹೇಗಿದೆ?
- Finance ಕಚ್ಚಾ ತೈಲ ಆಮದು ಗಣನೀಯ ಇಳಿಕೆ, ಪೆಟ್ರೋಲ್ ಡಿಸೇಲ್ ಬೆಲೆ ಹೆಚ್ಚಾಗುತ್ತಾ?
- Movies 'ಮಾರ್ಟಿನ್' ಚಿತ್ರದ ನಿರ್ಮಾಪಕ- ನಿರ್ದೇಶಕರ ಮಧ್ಯೆ ಕಿರಿಕ್: ಕೊನೆಗೂ ಸಿಕ್ತು ಸ್ಪಷ್ಟನೆ
- Automobiles ಎಲೆಕ್ಟ್ರಿಕ್ ಕಾರು ಖರೀದಿಸಿ ಪರಿಸರ ಪ್ರೇಮ ಮೆರೆದ ನಟಿ: ಬೆಲೆ ಕೇಳಿದ್ರೆ ತಲೆ ತಿರುಗುತ್ತೆ!
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಗುಂಡಿಗಳಲ್ಲಿ ಕೆಸರು ನೀರು ತುಂಬಿರುವ ರಸ್ತೆ, ಅಂಥ ರಸ್ತೆಯಲ್ಲಿ ವೆಡ್ಡಿಂಗ್ ಫೋಟೋಗ್ರಫಿ: ವೀಡಿಯೋ ಸಿಕ್ಕಾಪಟ್ಟೆ ವೈರಲ್
ನೀವು ತರ-ತರದ ವೆಡ್ಡಿಂಗ್ ಫೋಟೋಶೂಟ್ ನೋಡಿರುತ್ತೀರಿ, ಆದರೆ ಈ ರೀತಿಯ ಫೋಟೋಶೂಟ್ ಖಂಡಿತ ನೋಡಿರಲ್ಲ, ಸುಂದರ ತಾಣಗಳಲ್ಲಿ ಹೋಗಿ ತುಂಬಾ ಯೂನಿಕ್ ಆಗಿ ಫೋಟೋಶೂಟ್ ಮಾಡುವವರನ್ನು ನೋಡುತ್ತೇವೆ.
ಆದರೆ ಕೆಸರು ನೀರು ತುಂಬಿರುವ ರಸ್ತೆಯಲ್ಲಿ ವೆಡ್ಡಿಂಗ್ ಫೋಟೋಶೂಟ್ ಮಾಡಿಸಿರುವುದು ನೋಡಿದ್ದೀರಾ? ಈ ವೀಡಿಯೋ ನೋಡಿದ ಮೇಲೆ ನಮ್ಮ ಬೆಂಗಳೂರಿನ ರಸ್ತೆಗಳಲ್ಲೂ ಹೀಗೆಯೇ ಫೋಟೋಶೂಟ್ ಮಾಡಿಸಿ ಸರ್ಕಾರವನ್ನು ಎಚ್ಚರಿಸಬೇಕು ಎಂದನಿಸದೆ ಇರಲ್ಲ.
ಅದು ವೆಡ್ಡಿಂಗ್ ಫೋಟೋ ಸೂಟ್ ಹೌದು, ಒಂದು ರೀತಿಯ ಪ್ರತಿಭಟನೆಯೂ ಹೌದು..... ಗುಂಡಿಗಳಿಂದ ತುಂಬಿದ ರಸ್ತೆ, ಮಳೆ ಬಂದಿರುವ ಕಾರಣ ಆ ರಸ್ತೆ ಗುಂಡಿಗಳಲ್ಲಿ ನೀರು ತುಂಬಿಕೊಂಡು ರಸ್ತೆ ಪರಿಸ್ಥಿತಿ ಮತ್ತಷ್ಟು ಹದಗಟ್ಟಿದೆ. ಇಂಥ ರಸ್ತೆಯಲ್ಲಿ ಓಡಾಡುವುದೇ ಜನರಿಗೆ ತುಂಬಾನೇ ಕಷ್ವವಾಗಿದೆ. ಇದರ ಬಗ್ಗೆ ಸರ್ಕಾರಕ್ಕೆ ಎಚ್ಚರಿಸಲು ಮದುಮಗಳು ಈ ದುಸ್ಥರವಾದ ರಸ್ತೆಯಲ್ಲಿ ಫೋಟೋಶೂಟ್ ಮಾಡಿಸಿಕೊಂಡಿದ್ದಾಳೆ.
ಮದುಮಗಳು ಚೆನ್ನಾಗಿ ಅಲಂಕಾರ ಮಾಡಿಕೊಂಡು ಆ ಗುಂಡಿ ಇರುವ ರಸ್ತೆಗಳಲ್ಲಿ ಗ್ರೇಸ್ಫುಲ್ ಆಗಿ ವಾಕ್ ಮಾಡುತ್ತಾ ತೆಗೆಸಿಕೊಂಡಿರುವ ವೀಡಿಯೋ ವೈರಲ್ ಆಗಿದೆ.
ಸ್ವಲ್ಪ ದಿನಗಳ ಹಿಂದೆ ಕೇರಳದ ರಸ್ತೆ ಗುಂಡಿಯಲ್ಲಿ ವ್ಯಕ್ತಿ ಸ್ನಾನ ಮಾಡುವ ಮೂಲಕ ಪ್ರತಿಭಟನೆ ಮಾಡುವ ವೀಡಿಯೋ ವೈರಲ್ ಆಗಿತ್ತು.
ಸ್ಪೀಡ್, ಹೆಲ್ಮೆಟ್ ಹಾಕಿಲ್ಲ, ಅದು- ಇದು ಅಂಂತ ದಂಡ ಹಾಕಿ ಹಣ ಸಂಗ್ರಹಿಸುವ ಸರ್ಕಾರ ಒಂದು ಸುಸ್ಥಿತಿಯಾದ ರಸ್ತೆ ನೀಡಲು ಮುಂದಾಗುವುದಿಲ್ಲ ಏಕೆ?