Latest Updates
-
ಮಳೆಗಾಲದಲ್ಲಿ ದಂಪತಿಗಳ ಬಾಂಧವ್ಯ ಗಟ್ಟಿಯಾಗಬೇಕೆ? ಮದುವೆ ಮತ್ತು ಬಜೆಟ್ ಪ್ಲಾನಿಂಗ್ಗೆ ಇಲ್ಲಿದೆ ಬೆಸ್ಟ್ ಟಿಪ್ಸ್ -
ದೆಹಲಿ ನೀರಿನ ಬಿಕ್ಕಟ್ಟು: ಮನೆಯಲ್ಲಿ ನೀರು ಉಳಿಸಿ, ಗಿಡಗಳನ್ನು ಕಾಪಾಡಲು ಇಲ್ಲಿವೆ ಸ್ಮಾರ್ಟ್ ಟಿಪ್ಸ್! -
ತೂಕ ಇಳಿಕೆ ಮತ್ತು ಮಧುಮೇಹ ನಿಯಂತ್ರಣಕ್ಕೆ ಡೈರಿ ಉತ್ಪನ್ನಗಳ ಸ್ಮಾರ್ಟ್ ಆಯ್ಕೆ: ವಿಶ್ವ ಹಾಲು ದಿನದ ವಿಶೇಷ ಸಲಹೆಗಳು -
ಬೆಂಗಳೂರು ಮಳೆ: ಟ್ರಾಫಿಕ್ ಕಿರಿಕಿರಿ ತಪ್ಪಿಸಿ, ಸ್ಟೈಲಿಶ್ ಆಗಿ ಕಾಣಲು ಈ ವೈರಲ್ ಟಿಪ್ಸ್ ಮಿಸ್ ಮಾಡ್ಬೇಡಿ! -
ವಿಶ್ವ ಸೈಕಲ್ ದಿನ: ಫಿಟ್ನೆಸ್ ಕಾಯ್ದುಕೊಳ್ಳಲು ಮತ್ತು ಸುರಕ್ಷಿತ ಸೈಕ್ಲಿಂಗ್ಗೆ ಇಲ್ಲಿದೆ ಬೆಸ್ಟ್ ಟಿಪ್ಸ್ -
ಪ್ರೈಡ್ ಮಂತ್ 2026: ಮನೆಯವರ ಮುಂದೆ ನಿಮ್ಮ ನಿಜವಾದ ವ್ಯಕ್ತಿತ್ವವನ್ನು ಹೇಳಿಕೊಳ್ಳಲು ಹೆದರುತ್ತಿದ್ದೀರಾ? ಈ ಸಲಹೆಗಳು ನಿಮಗಾಗಿ! -
ಮಳೆಗಾಲದ ಮೊದಲ ಮಳೆ ಬಂತು: ನಿಮ್ಮ ಮನೆಯನ್ನು ದುಬಾರಿ ರಿಪೇರಿಯಿಂದ ರಕ್ಷಿಸಲು ಈ ಸಣ್ಣ ಕೆಲಸಗಳನ್ನು ಇಂದೇ ಮಾಡಿ! -
ಮಳೆಗಾಲದಲ್ಲಿ ಪದೇ ಪದೇ ಕಾಯಿಲೆ ಬೀಳ್ತಿದ್ದೀರಾ? ಆರೋಗ್ಯವಾಗಿರಲು ಈ ಆಹಾರ ಪದ್ಧತಿ ಪಾಲಿಸಿ, ವೈರಲ್ ಜ್ವರದಿಂದ ದೂರವಿರಿ! -
ಆರ್ಸಿಬಿ ಗೆಲುವಿನ ಅಬ್ಬರ: ಬೆಂಗಳೂರಿನಲ್ಲಿ ವಿರಾಟ್-ಅನುಷ್ಕಾ ಸಂಭ್ರಮದ ವಿಡಿಯೋ ವೈರಲ್, ನೀವು ನೋಡಲೇಬೇಕಾದ ದೃಶ್ಯಗಳಿವು! -
ಮಳೆಗಾಲದಲ್ಲಿ ವ್ಯಾಯಾಮ ಮಾಡ್ತೀರಾ? ಈ ತಪ್ಪುಗಳನ್ನು ಮಾಡಿದರೆ ನಿಮ್ಮ ಆರೋಗ್ಯಕ್ಕೆ ಅಪಾಯ ಕಟ್ಟಿಟ್ಟ ಬುತ್ತಿ!
ಹೆಗಲಿನಲ್ಲಿ ಮಗುವನ್ನು ಹಾಕಿ, ಒಂದು ಕೈಯಲ್ಲಿ ಸೈಕಲ್ ರಿಕ್ಷಾ ಓಡಿಸುತ್ತಿದ್ದ ವ್ಯಕ್ತಿ: ಕರುಳು ಚುರುಕ್ ಅನಿಸುವ ವೀಡಿಯೋ ವೈರಲ್
ಬಡತನದಲ್ಲಿ ಮಕ್ಕಳನ್ನು ಸಾಕುವುದು ಇದೆಯೆಲ್ಲಾ ಪೋಷಕರಿಗೆ ಅದೊಂದು ದೊಡ್ಡ ಸವಾಲು, ತಮ್ಮ ಹೊಟ್ಟೆಯ ಜೊತೆಗೆ ಮಕ್ಕಳ ಹೊಟ್ಟೆ ತುಂಬಿಸಲು ಹರಸಾಹಸ ಪಡುತ್ತಿರುತ್ತಾರೆ. ಕೆಲವರಿಗೆ ದಿನದಲ್ಲಿ 100 ರೂ ದುಡಿಯುವುದು ಕೂಡ ಕಷ್ಟವಾಗಿರುತ್ತೆ, ದುಡಿದರೆ ಅವತ್ತು ಹೊಟ್ಟೆ ತುಂಬಿಸಬಹುದು, ಇಲ್ಲದಿದ್ದರೆ ನೀರು ಕುಡಿದು ಮಲಗಬೇಕು, ಇಂಥ ಬದುಕು ನೋಡುವಾಗ ಕರುಳು ಚುರುಕ್ ಅನ್ನುವುದು.
ಹೊಟ್ಟೆ ಪಾಡಿಗಾಗಿ ಸೈಕಲ್ ಬಟ್ಟೆ ಹೊಡೆಯುತ್ತಿರುವ ವ್ಯಕ್ತಿ ತನ್ನ ಚಿಕ್ಕ ಮಗುವನ್ನು ಹೆಗಲ ಮೇಲೆ ಹಾಕಿಕೊಂಡು, ಒಂದು ಕೈಯಲ್ಲಿ ರಿಕ್ಷಾ ಓಡಸುತ್ತಿದ್ದಾರೆ. ದುಡಿದು ತಿನ್ನಬೇಕು ಎನ್ನುವವನು ಎಷ್ಟೇ ಕಷ್ಟ ಆದರೂ ದುಡಿಯುತ್ತೇನೆ, ಅದಕ್ಕೆ ಪರಿಸ್ಥಿತಿಯನ್ನು ದೂರುವುದಿಲ್ಲ ಎನ್ನುವುದಕ್ಕೆ ಈ ವೀಡಿಯೋ ಸಾಕ್ಷಿ.

ಆ ಮಗು ಮೈಯಲ್ಲಿ ಒಂದು ತುಂಡು ಬಟ್ಟೆ ಕೂಡ , ಬಿಸಿಲು-ಮಳೆಯಲ್ಲಿ ಹಾಗೇ ತಿರುಗಾಡುತ್ತಿದೆ. ಈ ವೀಡಿಯೋ ನೆಟ್ಟಿಗರ ಕರುಳು ಹಿಂಡಿದೆ. ಕೆಲವರು ಈ ವ್ಯಕ್ತಿಗೆ ಫಂಡ್ ಕಲೆಕ್ಟ್ ಮಾಡಿ ಸಹಾಯ ಮಾಡೋಣ ಅಂತಿದ್ದಾರೆ. ಈ ವೀಡಿಯೋ ಇಂಟರ್ನೆಟ್ನಲ್ಲಿ ತುಂಬನೇ ಶೇರ್ ಆಗುತ್ತಿದೆ.
ಈ ಹಿಂದೆ ಕೂಡ ಇದೇ ರೀತಿಯ ಜೊಮೆಟೊ ಡೆಲಿವರಿ ಬಾಯ್ನ ವೀಡಿಯೋ ವೈರಲ್ ಆಗಿತ್ತು. ಒಂದು ಮಗು ಚಿಕ್ಕದು ಅದನ್ನು ಸೊಂಟದಲ್ಲಿ ಕಟ್ಟಿಕೊಂಡಿದ್ದರು ಮತ್ತೊಂದು ಮಗು ಸ್ವಲ್ಪ ದೊಡ್ಡದು , ಆ ಮಗು ಅವರ ಜೊತೆ ಫುಡ್ ಡೆಲಿವರಿ ಮಾಡುವಾಗ ಜೊತೆಗೆ ಇರುತ್ತಿತ್ತು. ಆ ವೀಡಿಯೋ ಕೂಡ ತುಂಬಾನೇ ವೈರಲ್ ಆಗಿತ್ತು.
देश में गरीब कल्याण के तमाम दावों को झुठलाती तस्वीर जबलपुर से, राजेश 5 साल की बिटिया को बस स्टॉप पर छोड़ते हैं.दुधमुंहे बच्चे को हाथ में लेकर साइकिल रिक्शा चलाते हैं जिससे रोटी कै जुगाड़ हो सके! संघर्ष एक ही है वर्ग का मान लें..पूंजीवाद से @SachinPWA @messagesachin @VTankha pic.twitter.com/TnD9swBr7n
— Anurag Dwary (@Anurag_Dwary) August 25, 2022



Click it and Unblock the Notifications
