Latest Updates
-
ಮಳೆಯ ನಡುವೆ ಯುಜಿಸಿ ನೆಟ್ ಪರೀಕ್ಷೆ: ಸಂಗಾತಿಯ ಈ ಸಣ್ಣ ಬೆಂಬಲವೇ ಯಶಸ್ಸಿನ ಗುಟ್ಟು -
ಮಳೆಗಾಲದಲ್ಲಿ ಮನೆಯ ಪೀಠೋಪಕರಣ ಹಾಳಾಗುತ್ತಿದೆಯೇ? ಬೂಸು ತಡೆಯಲು ಈ ಸರಳ ಟಿಪ್ಸ್ ಪಾಲಿಸಿ -
ಮುಂಬೈ ಆರೆಂಜ್ ಅಲರ್ಟ್: ಮಳೆಯಲ್ಲಿ ಆಫೀಸ್ ಹೋಗುವವರೇ, ಈ 'ನೋ-ಕುಕ್' ಪ್ರೋಟೀನ್ ಮೀಲ್ಸ್ ಮಿಸ್ ಮಾಡ್ಬೇಡಿ! -
ಅಮೆಜಾನ್ ಪ್ರೈಮ್ ಡೇ ಸೇಲ್: ಕಡಿಮೆ ಬೆಲೆಗೆ ವಸ್ತುಗಳನ್ನು ಖರೀದಿಸಲು ಈ ಸ್ಮಾರ್ಟ್ ಟ್ರಿಕ್ಸ್ ಮಿಸ್ ಮಾಡ್ಬೇಡಿ! -
ಯೋಗದ ನಂತರ ಮೈಕೈ ನೋವು ಕಾಡುತ್ತಿದೆಯೇ? ಕಚೇರಿಯಲ್ಲಿ ಕೆಲಸ ಮಾಡುವಾಗ ಈ 12 ನಿಮಿಷದ ಟಿಪ್ಸ್ ಪಾಲಿಸಿ -
NEET ಮರುಪರೀಕ್ಷೆ ಮುಗಿದಿದೆ: ಮಕ್ಕಳ ಆತಂಕ ದೂರ ಮಾಡಲು ಪೋಷಕರು ಮಾಡಬೇಕಾದ ಅತ್ಯಗತ್ಯ ಕೆಲಸಗಳಿವು! -
ಪುಣೆ-ಮುಂಬೈ ಮಳೆಗಾಲ: ನಿಮ್ಮ ಮನೆಯನ್ನು ಸುರಕ್ಷಿತವಾಗಿಡಲು ಇಂದೇ ರಾತ್ರಿ ಈ 45 ನಿಮಿಷಗಳ ಕೆಲಸ ಮಾಡಿ! -
ಮಳೆಗಾಲದಲ್ಲಿ ಆರೋಗ್ಯದ ಬಗ್ಗೆ ಎಚ್ಚರ: ಅತಿಸಾರ ತಡೆಯಲು ಮತ್ತು ಸುರಕ್ಷಿತ ಆಹಾರಕ್ಕಾಗಿ ಈ ಸರಳ ಟಿಪ್ಸ್ ಪಾಲಿಸಿ -
ಫಾದರ್ಸ್ ಡೇ 2026: ಅಪ್ಪನ ಮುಖದಲ್ಲಿ ನಗು ಮೂಡಿಸಲು ಇಲ್ಲಿದೆ ಸಿಂಪಲ್ ಮತ್ತು ಬೆಸ್ಟ್ ಐಡಿಯಾಗಳು! -
10ನೇ ಅಂತರಾಷ್ಟ್ರೀಯ ಯೋಗ ದಿನ: ಮಳೆಯನ್ನೂ ಮೀರಿ ಕೋಲ್ಕತ್ತಾದಲ್ಲಿ ಯೋಗ ಸಂಭ್ರಮ, ಮನೆಯಲ್ಲೇ ಅಭ್ಯಾಸ ಮಾಡಲು ಇಲ್ಲಿದೆ ಸರಳ ಟಿಪ್ಸ್!
ಹೆಗಲಿನಲ್ಲಿ ಮಗುವನ್ನು ಹಾಕಿ, ಒಂದು ಕೈಯಲ್ಲಿ ಸೈಕಲ್ ರಿಕ್ಷಾ ಓಡಿಸುತ್ತಿದ್ದ ವ್ಯಕ್ತಿ: ಕರುಳು ಚುರುಕ್ ಅನಿಸುವ ವೀಡಿಯೋ ವೈರಲ್
ಬಡತನದಲ್ಲಿ ಮಕ್ಕಳನ್ನು ಸಾಕುವುದು ಇದೆಯೆಲ್ಲಾ ಪೋಷಕರಿಗೆ ಅದೊಂದು ದೊಡ್ಡ ಸವಾಲು, ತಮ್ಮ ಹೊಟ್ಟೆಯ ಜೊತೆಗೆ ಮಕ್ಕಳ ಹೊಟ್ಟೆ ತುಂಬಿಸಲು ಹರಸಾಹಸ ಪಡುತ್ತಿರುತ್ತಾರೆ. ಕೆಲವರಿಗೆ ದಿನದಲ್ಲಿ 100 ರೂ ದುಡಿಯುವುದು ಕೂಡ ಕಷ್ಟವಾಗಿರುತ್ತೆ, ದುಡಿದರೆ ಅವತ್ತು ಹೊಟ್ಟೆ ತುಂಬಿಸಬಹುದು, ಇಲ್ಲದಿದ್ದರೆ ನೀರು ಕುಡಿದು ಮಲಗಬೇಕು, ಇಂಥ ಬದುಕು ನೋಡುವಾಗ ಕರುಳು ಚುರುಕ್ ಅನ್ನುವುದು.
ಹೊಟ್ಟೆ ಪಾಡಿಗಾಗಿ ಸೈಕಲ್ ಬಟ್ಟೆ ಹೊಡೆಯುತ್ತಿರುವ ವ್ಯಕ್ತಿ ತನ್ನ ಚಿಕ್ಕ ಮಗುವನ್ನು ಹೆಗಲ ಮೇಲೆ ಹಾಕಿಕೊಂಡು, ಒಂದು ಕೈಯಲ್ಲಿ ರಿಕ್ಷಾ ಓಡಸುತ್ತಿದ್ದಾರೆ. ದುಡಿದು ತಿನ್ನಬೇಕು ಎನ್ನುವವನು ಎಷ್ಟೇ ಕಷ್ಟ ಆದರೂ ದುಡಿಯುತ್ತೇನೆ, ಅದಕ್ಕೆ ಪರಿಸ್ಥಿತಿಯನ್ನು ದೂರುವುದಿಲ್ಲ ಎನ್ನುವುದಕ್ಕೆ ಈ ವೀಡಿಯೋ ಸಾಕ್ಷಿ.

ಆ ಮಗು ಮೈಯಲ್ಲಿ ಒಂದು ತುಂಡು ಬಟ್ಟೆ ಕೂಡ , ಬಿಸಿಲು-ಮಳೆಯಲ್ಲಿ ಹಾಗೇ ತಿರುಗಾಡುತ್ತಿದೆ. ಈ ವೀಡಿಯೋ ನೆಟ್ಟಿಗರ ಕರುಳು ಹಿಂಡಿದೆ. ಕೆಲವರು ಈ ವ್ಯಕ್ತಿಗೆ ಫಂಡ್ ಕಲೆಕ್ಟ್ ಮಾಡಿ ಸಹಾಯ ಮಾಡೋಣ ಅಂತಿದ್ದಾರೆ. ಈ ವೀಡಿಯೋ ಇಂಟರ್ನೆಟ್ನಲ್ಲಿ ತುಂಬನೇ ಶೇರ್ ಆಗುತ್ತಿದೆ.
ಈ ಹಿಂದೆ ಕೂಡ ಇದೇ ರೀತಿಯ ಜೊಮೆಟೊ ಡೆಲಿವರಿ ಬಾಯ್ನ ವೀಡಿಯೋ ವೈರಲ್ ಆಗಿತ್ತು. ಒಂದು ಮಗು ಚಿಕ್ಕದು ಅದನ್ನು ಸೊಂಟದಲ್ಲಿ ಕಟ್ಟಿಕೊಂಡಿದ್ದರು ಮತ್ತೊಂದು ಮಗು ಸ್ವಲ್ಪ ದೊಡ್ಡದು , ಆ ಮಗು ಅವರ ಜೊತೆ ಫುಡ್ ಡೆಲಿವರಿ ಮಾಡುವಾಗ ಜೊತೆಗೆ ಇರುತ್ತಿತ್ತು. ಆ ವೀಡಿಯೋ ಕೂಡ ತುಂಬಾನೇ ವೈರಲ್ ಆಗಿತ್ತು.
देश में गरीब कल्याण के तमाम दावों को झुठलाती तस्वीर जबलपुर से, राजेश 5 साल की बिटिया को बस स्टॉप पर छोड़ते हैं.दुधमुंहे बच्चे को हाथ में लेकर साइकिल रिक्शा चलाते हैं जिससे रोटी कै जुगाड़ हो सके! संघर्ष एक ही है वर्ग का मान लें..पूंजीवाद से @SachinPWA @messagesachin @VTankha pic.twitter.com/TnD9swBr7n
— Anurag Dwary (@Anurag_Dwary) August 25, 2022



Click it and Unblock the Notifications
