Latest Updates
-
ಮಳೆಗಾಲದ ಪ್ರಯಾಣ: ಟ್ರಾಫಿಕ್ ಮತ್ತು ಕ್ಯಾಬ್ ಸಮಸ್ಯೆಗಳ ನಡುವೆ ದಂಪತಿಗಳು ನೆಮ್ಮದಿ ಕಾಪಾಡಿಕೊಳ್ಳುವುದು ಹೇಗೆ? -
ಸುಪ್ರೀಂ ಕೋರ್ಟ್ ವಿಶೇಷ ಲೋಕ್ ಅದಾಲತ್: ಇಂದಿನ ಪರಿಷ್ಕೃತ ಪಟ್ಟಿ ಮತ್ತು ನಿಮ್ಮ ಪ್ರಕರಣದ ಸ್ಥಿತಿ ಪರಿಶೀಲಿಸಿ -
ಓಣಂ ಹಬ್ಬ: ಮಳೆಗೆ ಹಾಳಾಗದ, ₹500ರೊಳಗೆ ಸುಂದರ ಪೂಕಳಂ ಬಿಡಿಸುವ ಸರಳ ಟಿಪ್ಸ್! -
ಅಪಾರ್ಟ್ಮೆಂಟ್ನಲ್ಲಿ ಓಣಂ ಸಂಭ್ರಮ: ಮಳೆಗೆ ಹಾಳಾಗದ, ಜಾಗ ಉಳಿಸುವ ಸುಂದರ ಪೂಕಳಂ ಐಡಿಯಾಗಳು -
ಓಣಂ ಸದ್ಯದ ಸಂಭ್ರಮ: ಡಯಾಬಿಟಿಸ್ ಇದ್ದರೂ ಆರೋಗ್ಯಕರವಾಗಿ ಸವಿಯುವುದು ಹೇಗೆ? ಇಲ್ಲಿದೆ ಸಿಂಪಲ್ ಟಿಪ್ಸ್ -
ಮೊಟ್ಟೆ ದರ ಏರಿಕೆ ಚಿಂತೆಯೇ? ಕಡಿಮೆ ಬಜೆಟ್ನಲ್ಲಿ ಪ್ರೋಟೀನ್ ಪಡೆಯಲು ಈ ಸ್ಮಾರ್ಟ್ ಟಿಪ್ಸ್ ಫಾಲೋ ಮಾಡಿ -
ರಾಷ್ಟ್ರೀಯ ಬಾಹ್ಯಾಕಾಶ ದಿನ 2026: ಕುಟುಂಬದೊಂದಿಗೆ ಸಂಭ್ರಮಿಸಲು ಇಲ್ಲಿದೆ ಸಿಂಪಲ್ ಮತ್ತು ಬೆಸ್ಟ್ ಪ್ಲಾನ್! -
ವರ್ಕ್ ಫ್ರಮ್ ಹೋಮ್ ಜೊತೆ ಭಾರತ-ಶ್ರೀಲಂಕಾ ಟೆಸ್ಟ್ ಮ್ಯಾಚ್: ಲೈವ್ ಸ್ಕೋರ್ ಮತ್ತು ಸ್ಮಾರ್ಟ್ ಟಿಪ್ಸ್ ಇಲ್ಲಿದೆ! -
ದೆಹಲಿ ಟಫ್ಮನ್ ಹಾಫ್ ಮ್ಯಾರಥಾನ್: ತೇವಾಂಶದ ನಡುವೆಯೂ ಓಟದಲ್ಲಿ ಮಿಂಚಲು ಈ ಟಿಪ್ಸ್ ಫಾಲೋ ಮಾಡಿ! -
ಬೆಂಗಳೂರು ರನ್ನಿಂಗ್ ಡೇ: ಮಳೆಗಾಲದಲ್ಲಿ ಓಡುವಾಗ ಈ ತಪ್ಪುಗಳನ್ನು ಮಾಡಬೇಡಿ, ಸುರಕ್ಷಿತವಾಗಿರಿ!
ಹೆಗಲಿನಲ್ಲಿ ಮಗುವನ್ನು ಹಾಕಿ, ಒಂದು ಕೈಯಲ್ಲಿ ಸೈಕಲ್ ರಿಕ್ಷಾ ಓಡಿಸುತ್ತಿದ್ದ ವ್ಯಕ್ತಿ: ಕರುಳು ಚುರುಕ್ ಅನಿಸುವ ವೀಡಿಯೋ ವೈರಲ್
ಬಡತನದಲ್ಲಿ ಮಕ್ಕಳನ್ನು ಸಾಕುವುದು ಇದೆಯೆಲ್ಲಾ ಪೋಷಕರಿಗೆ ಅದೊಂದು ದೊಡ್ಡ ಸವಾಲು, ತಮ್ಮ ಹೊಟ್ಟೆಯ ಜೊತೆಗೆ ಮಕ್ಕಳ ಹೊಟ್ಟೆ ತುಂಬಿಸಲು ಹರಸಾಹಸ ಪಡುತ್ತಿರುತ್ತಾರೆ. ಕೆಲವರಿಗೆ ದಿನದಲ್ಲಿ 100 ರೂ ದುಡಿಯುವುದು ಕೂಡ ಕಷ್ಟವಾಗಿರುತ್ತೆ, ದುಡಿದರೆ ಅವತ್ತು ಹೊಟ್ಟೆ ತುಂಬಿಸಬಹುದು, ಇಲ್ಲದಿದ್ದರೆ ನೀರು ಕುಡಿದು ಮಲಗಬೇಕು, ಇಂಥ ಬದುಕು ನೋಡುವಾಗ ಕರುಳು ಚುರುಕ್ ಅನ್ನುವುದು.
ಹೊಟ್ಟೆ ಪಾಡಿಗಾಗಿ ಸೈಕಲ್ ಬಟ್ಟೆ ಹೊಡೆಯುತ್ತಿರುವ ವ್ಯಕ್ತಿ ತನ್ನ ಚಿಕ್ಕ ಮಗುವನ್ನು ಹೆಗಲ ಮೇಲೆ ಹಾಕಿಕೊಂಡು, ಒಂದು ಕೈಯಲ್ಲಿ ರಿಕ್ಷಾ ಓಡಸುತ್ತಿದ್ದಾರೆ. ದುಡಿದು ತಿನ್ನಬೇಕು ಎನ್ನುವವನು ಎಷ್ಟೇ ಕಷ್ಟ ಆದರೂ ದುಡಿಯುತ್ತೇನೆ, ಅದಕ್ಕೆ ಪರಿಸ್ಥಿತಿಯನ್ನು ದೂರುವುದಿಲ್ಲ ಎನ್ನುವುದಕ್ಕೆ ಈ ವೀಡಿಯೋ ಸಾಕ್ಷಿ.

ಆ ಮಗು ಮೈಯಲ್ಲಿ ಒಂದು ತುಂಡು ಬಟ್ಟೆ ಕೂಡ , ಬಿಸಿಲು-ಮಳೆಯಲ್ಲಿ ಹಾಗೇ ತಿರುಗಾಡುತ್ತಿದೆ. ಈ ವೀಡಿಯೋ ನೆಟ್ಟಿಗರ ಕರುಳು ಹಿಂಡಿದೆ. ಕೆಲವರು ಈ ವ್ಯಕ್ತಿಗೆ ಫಂಡ್ ಕಲೆಕ್ಟ್ ಮಾಡಿ ಸಹಾಯ ಮಾಡೋಣ ಅಂತಿದ್ದಾರೆ. ಈ ವೀಡಿಯೋ ಇಂಟರ್ನೆಟ್ನಲ್ಲಿ ತುಂಬನೇ ಶೇರ್ ಆಗುತ್ತಿದೆ.
ಈ ಹಿಂದೆ ಕೂಡ ಇದೇ ರೀತಿಯ ಜೊಮೆಟೊ ಡೆಲಿವರಿ ಬಾಯ್ನ ವೀಡಿಯೋ ವೈರಲ್ ಆಗಿತ್ತು. ಒಂದು ಮಗು ಚಿಕ್ಕದು ಅದನ್ನು ಸೊಂಟದಲ್ಲಿ ಕಟ್ಟಿಕೊಂಡಿದ್ದರು ಮತ್ತೊಂದು ಮಗು ಸ್ವಲ್ಪ ದೊಡ್ಡದು , ಆ ಮಗು ಅವರ ಜೊತೆ ಫುಡ್ ಡೆಲಿವರಿ ಮಾಡುವಾಗ ಜೊತೆಗೆ ಇರುತ್ತಿತ್ತು. ಆ ವೀಡಿಯೋ ಕೂಡ ತುಂಬಾನೇ ವೈರಲ್ ಆಗಿತ್ತು.
देश में गरीब कल्याण के तमाम दावों को झुठलाती तस्वीर जबलपुर से, राजेश 5 साल की बिटिया को बस स्टॉप पर छोड़ते हैं.दुधमुंहे बच्चे को हाथ में लेकर साइकिल रिक्शा चलाते हैं जिससे रोटी कै जुगाड़ हो सके! संघर्ष एक ही है वर्ग का मान लें..पूंजीवाद से @SachinPWA @messagesachin @VTankha pic.twitter.com/TnD9swBr7n
— Anurag Dwary (@Anurag_Dwary) August 25, 2022



Click it and Unblock the Notifications
