Latest Updates
-
ಶ್ರಾವಣ ಸೋಮವಾರದ ಉಪವಾಸ: ಆಫೀಸ್ ಕೆಲಸದ ನಡುವೆಯೂ ಆರೋಗ್ಯ ಕಾಪಾಡಿಕೊಳ್ಳಲು ಇಲ್ಲಿವೆ ಸರಳ ಟಿಪ್ಸ್! -
ಟಾಟಾ ಮುಂಬೈ ಮ್ಯಾರಥಾನ್ 2027: ನೋಂದಣಿಗೆ ಸಿದ್ಧರಾಗಿ, ಓಟಗಾರರಿಗೆ ಇಲ್ಲಿದೆ ಮಹತ್ವದ ಸಲಹೆಗಳು! -
ಆರ್ಬಿಐ ಸಭೆಗೂ ಮುನ್ನ ದಂಪತಿಗಳಿಗೆ ಎಚ್ಚರಿಕೆ: ಇಂದೇ ಈ 30 ನಿಮಿಷದ ಫೈನಾನ್ಶಿಯಲ್ ಟೆಸ್ಟ್ ಮಾಡಿ! -
ಹಾಲುಣಿಸುವ ತಾಯಂದಿರೇ ಗಮನಿಸಿ: ಬೆನ್ನು ಮತ್ತು ಕುತ್ತಿಗೆ ನೋವು ಮರೆಯಾಗಲು ಈ 8 ನಿಮಿಷದ ವ್ಯಾಯಾಮ ಸಾಕು! -
ಐಟಿಆರ್ ಗಡುವು ಮಿಸ್ ಆಯ್ತಾ? ದಂಡ ತಪ್ಪಿಸಲು ಈಗಲೇ ಈ ಕೆಲಸ ಮಾಡಿ, ಆರ್ಥಿಕ ನಷ್ಟದಿಂದ ಪಾರಾಗಿ! -
ಕರ್ನಾಟಕದಲ್ಲಿ ಭಾರಿ ಮಳೆ: ನಿಮ್ಮ ಮನೆ ಮತ್ತು ಕುಟುಂಬವನ್ನು ಸುರಕ್ಷಿತವಾಗಿಡಲು ಇಂದೇ ಈ ಕೆಲಸ ಮಾಡಿ! -
ಪೀನಟ್ ಬಟರ್ನಲ್ಲಿ ವಿಷಕಾರಿ ಶಿಲೀಂಧ್ರ? ನಿಮ್ಮ ಆರೋಗ್ಯ ಕಾಪಾಡಲು ಈ ವಿಷಯಗಳನ್ನು ಮರೆಯದಿರಿ -
ಫ್ರೆಂಡ್ಶಿಪ್ ಡೇ: ಕೊನೆಯ ನಿಮಿಷದಲ್ಲಿ ಸ್ನೇಹಿತರಿಗೆ ನೀಡಲು 499 ರೂ. ಒಳಗಿನ ಬೆಸ್ಟ್ ಗಿಫ್ಟ್ ಐಡಿಯಾಗಳು! -
CWG 2026: ಗಂಟೆಗಟ್ಟಲೆ ಟಿವಿ ಮುಂದೆ ಕುಳಿತು ಪಂದ್ಯ ನೋಡುವಿರಾ? ಈ 8 ನಿಮಿಷದ ವರ್ಕೌಟ್ ಮಿಸ್ ಮಾಡ್ಬೇಡಿ! -
ಶ್ರಾವಣ ಮಾಸದ ಉಪವಾಸ: ದಂಪತಿಗಳೇ, ಹಬ್ಬದ ಆಚರಣೆಯಲ್ಲಿ ಗೊಂದಲ ಬೇಡ, ಈ ಟಿಪ್ಸ್ ಫಾಲೋ ಮಾಡಿ!
ಹೆಗಲಿನಲ್ಲಿ ಮಗುವನ್ನು ಹಾಕಿ, ಒಂದು ಕೈಯಲ್ಲಿ ಸೈಕಲ್ ರಿಕ್ಷಾ ಓಡಿಸುತ್ತಿದ್ದ ವ್ಯಕ್ತಿ: ಕರುಳು ಚುರುಕ್ ಅನಿಸುವ ವೀಡಿಯೋ ವೈರಲ್
ಬಡತನದಲ್ಲಿ ಮಕ್ಕಳನ್ನು ಸಾಕುವುದು ಇದೆಯೆಲ್ಲಾ ಪೋಷಕರಿಗೆ ಅದೊಂದು ದೊಡ್ಡ ಸವಾಲು, ತಮ್ಮ ಹೊಟ್ಟೆಯ ಜೊತೆಗೆ ಮಕ್ಕಳ ಹೊಟ್ಟೆ ತುಂಬಿಸಲು ಹರಸಾಹಸ ಪಡುತ್ತಿರುತ್ತಾರೆ. ಕೆಲವರಿಗೆ ದಿನದಲ್ಲಿ 100 ರೂ ದುಡಿಯುವುದು ಕೂಡ ಕಷ್ಟವಾಗಿರುತ್ತೆ, ದುಡಿದರೆ ಅವತ್ತು ಹೊಟ್ಟೆ ತುಂಬಿಸಬಹುದು, ಇಲ್ಲದಿದ್ದರೆ ನೀರು ಕುಡಿದು ಮಲಗಬೇಕು, ಇಂಥ ಬದುಕು ನೋಡುವಾಗ ಕರುಳು ಚುರುಕ್ ಅನ್ನುವುದು.
ಹೊಟ್ಟೆ ಪಾಡಿಗಾಗಿ ಸೈಕಲ್ ಬಟ್ಟೆ ಹೊಡೆಯುತ್ತಿರುವ ವ್ಯಕ್ತಿ ತನ್ನ ಚಿಕ್ಕ ಮಗುವನ್ನು ಹೆಗಲ ಮೇಲೆ ಹಾಕಿಕೊಂಡು, ಒಂದು ಕೈಯಲ್ಲಿ ರಿಕ್ಷಾ ಓಡಸುತ್ತಿದ್ದಾರೆ. ದುಡಿದು ತಿನ್ನಬೇಕು ಎನ್ನುವವನು ಎಷ್ಟೇ ಕಷ್ಟ ಆದರೂ ದುಡಿಯುತ್ತೇನೆ, ಅದಕ್ಕೆ ಪರಿಸ್ಥಿತಿಯನ್ನು ದೂರುವುದಿಲ್ಲ ಎನ್ನುವುದಕ್ಕೆ ಈ ವೀಡಿಯೋ ಸಾಕ್ಷಿ.

ಆ ಮಗು ಮೈಯಲ್ಲಿ ಒಂದು ತುಂಡು ಬಟ್ಟೆ ಕೂಡ , ಬಿಸಿಲು-ಮಳೆಯಲ್ಲಿ ಹಾಗೇ ತಿರುಗಾಡುತ್ತಿದೆ. ಈ ವೀಡಿಯೋ ನೆಟ್ಟಿಗರ ಕರುಳು ಹಿಂಡಿದೆ. ಕೆಲವರು ಈ ವ್ಯಕ್ತಿಗೆ ಫಂಡ್ ಕಲೆಕ್ಟ್ ಮಾಡಿ ಸಹಾಯ ಮಾಡೋಣ ಅಂತಿದ್ದಾರೆ. ಈ ವೀಡಿಯೋ ಇಂಟರ್ನೆಟ್ನಲ್ಲಿ ತುಂಬನೇ ಶೇರ್ ಆಗುತ್ತಿದೆ.
ಈ ಹಿಂದೆ ಕೂಡ ಇದೇ ರೀತಿಯ ಜೊಮೆಟೊ ಡೆಲಿವರಿ ಬಾಯ್ನ ವೀಡಿಯೋ ವೈರಲ್ ಆಗಿತ್ತು. ಒಂದು ಮಗು ಚಿಕ್ಕದು ಅದನ್ನು ಸೊಂಟದಲ್ಲಿ ಕಟ್ಟಿಕೊಂಡಿದ್ದರು ಮತ್ತೊಂದು ಮಗು ಸ್ವಲ್ಪ ದೊಡ್ಡದು , ಆ ಮಗು ಅವರ ಜೊತೆ ಫುಡ್ ಡೆಲಿವರಿ ಮಾಡುವಾಗ ಜೊತೆಗೆ ಇರುತ್ತಿತ್ತು. ಆ ವೀಡಿಯೋ ಕೂಡ ತುಂಬಾನೇ ವೈರಲ್ ಆಗಿತ್ತು.
देश में गरीब कल्याण के तमाम दावों को झुठलाती तस्वीर जबलपुर से, राजेश 5 साल की बिटिया को बस स्टॉप पर छोड़ते हैं.दुधमुंहे बच्चे को हाथ में लेकर साइकिल रिक्शा चलाते हैं जिससे रोटी कै जुगाड़ हो सके! संघर्ष एक ही है वर्ग का मान लें..पूंजीवाद से @SachinPWA @messagesachin @VTankha pic.twitter.com/TnD9swBr7n
— Anurag Dwary (@Anurag_Dwary) August 25, 2022



Click it and Unblock the Notifications
