Latest Updates
-
ಗಣೇಶೋತ್ಸವದ ಸಂಭ್ರಮದಲ್ಲಿ ದಂಪತಿಗಳ ಜಗಳ ಬೇಡ: ಸಮಯ ಮತ್ತು ಬಜೆಟ್ ನಿರ್ವಹಣೆಗೆ ಇಲ್ಲಿದೆ ಸಿಂಪಲ್ ಪ್ಲಾನ್! -
ಗಣೇಶೋತ್ಸವ 2026: ಮಳೆಯ ನಡುವೆಯೂ ಪರಿಸರ ಸ್ನೇಹಿ ಹಬ್ಬ ಆಚರಣೆಗೆ ಇಲ್ಲಿದೆ ಸರಳ ಟಿಪ್ಸ್! -
ಪ್ಯಾಕ್ ಮಾಡಿದ ಆಹಾರದಲ್ಲಿ ಸಕ್ಕರೆ, ಉಪ್ಪು ಹೆಚ್ಚಿದ್ದರೆ ಕೆಂಪು ಲೇಬಲ್: ಸುಪ್ರೀಂ ಕೋರ್ಟ್ ಪ್ರಶ್ನೆ, ಗ್ರಾಹಕರಿಗೆ ಸಿಗುತ್ತಾ ಪರಿಹಾರ? -
ಝೊಮ್ಯಾಟೋದಲ್ಲಿ 'ಪೇ ಆನ್ ಡೆಲಿವರಿ' ಶುಲ್ಕದ ಶಾಕ್: ನಿಮ್ಮ ಬಿಲ್ ಹೆಚ್ಚಾಗುತ್ತಿದೆಯೇ? ಬಚಾವ್ ಆಗೋದು ಹೇಗೆ? -
ಗಣೇಶೋತ್ಸವದ ಮಳೆ ಮತ್ತು ದರ್ಶನದ ಕ್ಯೂ: ಆಯಾಸವಿಲ್ಲದೆ ಬಪ್ಪನ ದರ್ಶನ ಪಡೆಯಲು ಇಲ್ಲಿದೆ ಬೆಸ್ಟ್ ಟಿಪ್ಸ್! -
ಅಮಾವಾಸ್ಯೆಯ ದಿನ ಜಗಳ ಬೇಡ: ದಂಪತಿಗಳ ನಡುವಿನ ಪ್ರೀತಿ ಹೆಚ್ಚಿಸಲು ಈ ಸಂಭಾಷಣೆ ಸೂತ್ರಗಳು -
ಆರೆಂಜ್ ಅಲರ್ಟ್: ಭಾರಿ ಮಳೆಯಿಂದ ಮನೆ ರಕ್ಷಿಸಲು ಈ 5 ಟಿಪ್ಸ್ ಪಾಲಿಸಿ, ಸುರಕ್ಷಿತವಾಗಿರಿ! -
ಪ್ರೊಟೀನ್ ಪೌಡರ್ನಲ್ಲಿ ಹುಳುಗಳು! ಬಾಲಿವುಡ್ ನಟಿಯ ಆತಂಕ, ಎಫ್ಡಿಎ ತನಿಖೆ ಮತ್ತು ನೀವು ತಿಳಿಯಲೇಬೇಕಾದ ಸುರಕ್ಷತಾ ಟಿಪ್ಸ್ -
BRICS ಶೃಂಗಸಭೆ: ದೆಹಲಿಯಲ್ಲಿ ಟ್ರಾಫಿಕ್ ನಿರ್ಬಂಧ, ಪ್ರಯಾಣಕ್ಕೂ ಮುನ್ನ ಈ ರೂಟ್ ಮ್ಯಾಪ್ ನೋಡಿ! -
ತೆಲಂಗಾಣದಲ್ಲಿ ಭಾರಿ ಮಳೆ: ಮಳೆಯಲ್ಲಿ ವಾಕಿಂಗ್ ಹೋಗುವ ಮುನ್ನ ಈ ಸುರಕ್ಷತಾ ಟಿಪ್ಸ್ ಮರೆಯದಿರಿ
ಹೆಗಲಿನಲ್ಲಿ ಮಗುವನ್ನು ಹಾಕಿ, ಒಂದು ಕೈಯಲ್ಲಿ ಸೈಕಲ್ ರಿಕ್ಷಾ ಓಡಿಸುತ್ತಿದ್ದ ವ್ಯಕ್ತಿ: ಕರುಳು ಚುರುಕ್ ಅನಿಸುವ ವೀಡಿಯೋ ವೈರಲ್
ಬಡತನದಲ್ಲಿ ಮಕ್ಕಳನ್ನು ಸಾಕುವುದು ಇದೆಯೆಲ್ಲಾ ಪೋಷಕರಿಗೆ ಅದೊಂದು ದೊಡ್ಡ ಸವಾಲು, ತಮ್ಮ ಹೊಟ್ಟೆಯ ಜೊತೆಗೆ ಮಕ್ಕಳ ಹೊಟ್ಟೆ ತುಂಬಿಸಲು ಹರಸಾಹಸ ಪಡುತ್ತಿರುತ್ತಾರೆ. ಕೆಲವರಿಗೆ ದಿನದಲ್ಲಿ 100 ರೂ ದುಡಿಯುವುದು ಕೂಡ ಕಷ್ಟವಾಗಿರುತ್ತೆ, ದುಡಿದರೆ ಅವತ್ತು ಹೊಟ್ಟೆ ತುಂಬಿಸಬಹುದು, ಇಲ್ಲದಿದ್ದರೆ ನೀರು ಕುಡಿದು ಮಲಗಬೇಕು, ಇಂಥ ಬದುಕು ನೋಡುವಾಗ ಕರುಳು ಚುರುಕ್ ಅನ್ನುವುದು.
ಹೊಟ್ಟೆ ಪಾಡಿಗಾಗಿ ಸೈಕಲ್ ಬಟ್ಟೆ ಹೊಡೆಯುತ್ತಿರುವ ವ್ಯಕ್ತಿ ತನ್ನ ಚಿಕ್ಕ ಮಗುವನ್ನು ಹೆಗಲ ಮೇಲೆ ಹಾಕಿಕೊಂಡು, ಒಂದು ಕೈಯಲ್ಲಿ ರಿಕ್ಷಾ ಓಡಸುತ್ತಿದ್ದಾರೆ. ದುಡಿದು ತಿನ್ನಬೇಕು ಎನ್ನುವವನು ಎಷ್ಟೇ ಕಷ್ಟ ಆದರೂ ದುಡಿಯುತ್ತೇನೆ, ಅದಕ್ಕೆ ಪರಿಸ್ಥಿತಿಯನ್ನು ದೂರುವುದಿಲ್ಲ ಎನ್ನುವುದಕ್ಕೆ ಈ ವೀಡಿಯೋ ಸಾಕ್ಷಿ.

ಆ ಮಗು ಮೈಯಲ್ಲಿ ಒಂದು ತುಂಡು ಬಟ್ಟೆ ಕೂಡ , ಬಿಸಿಲು-ಮಳೆಯಲ್ಲಿ ಹಾಗೇ ತಿರುಗಾಡುತ್ತಿದೆ. ಈ ವೀಡಿಯೋ ನೆಟ್ಟಿಗರ ಕರುಳು ಹಿಂಡಿದೆ. ಕೆಲವರು ಈ ವ್ಯಕ್ತಿಗೆ ಫಂಡ್ ಕಲೆಕ್ಟ್ ಮಾಡಿ ಸಹಾಯ ಮಾಡೋಣ ಅಂತಿದ್ದಾರೆ. ಈ ವೀಡಿಯೋ ಇಂಟರ್ನೆಟ್ನಲ್ಲಿ ತುಂಬನೇ ಶೇರ್ ಆಗುತ್ತಿದೆ.
ಈ ಹಿಂದೆ ಕೂಡ ಇದೇ ರೀತಿಯ ಜೊಮೆಟೊ ಡೆಲಿವರಿ ಬಾಯ್ನ ವೀಡಿಯೋ ವೈರಲ್ ಆಗಿತ್ತು. ಒಂದು ಮಗು ಚಿಕ್ಕದು ಅದನ್ನು ಸೊಂಟದಲ್ಲಿ ಕಟ್ಟಿಕೊಂಡಿದ್ದರು ಮತ್ತೊಂದು ಮಗು ಸ್ವಲ್ಪ ದೊಡ್ಡದು , ಆ ಮಗು ಅವರ ಜೊತೆ ಫುಡ್ ಡೆಲಿವರಿ ಮಾಡುವಾಗ ಜೊತೆಗೆ ಇರುತ್ತಿತ್ತು. ಆ ವೀಡಿಯೋ ಕೂಡ ತುಂಬಾನೇ ವೈರಲ್ ಆಗಿತ್ತು.
देश में गरीब कल्याण के तमाम दावों को झुठलाती तस्वीर जबलपुर से, राजेश 5 साल की बिटिया को बस स्टॉप पर छोड़ते हैं.दुधमुंहे बच्चे को हाथ में लेकर साइकिल रिक्शा चलाते हैं जिससे रोटी कै जुगाड़ हो सके! संघर्ष एक ही है वर्ग का मान लें..पूंजीवाद से @SachinPWA @messagesachin @VTankha pic.twitter.com/TnD9swBr7n
— Anurag Dwary (@Anurag_Dwary) August 25, 2022



Click it and Unblock the Notifications

