Latest Updates
-
ಮಳೆಗಾಲದಲ್ಲಿ ಮದುವೆ ನಿಶ್ಚಯವಾಗಿದೆಯೇ? ನಿಮ್ಮ ಮದುವೆ ಸಂಭ್ರಮ ಹಾಳಾಗದಂತೆ ತಡೆಯಲು ಇಲ್ಲಿವೆ ಸ್ಮಾರ್ಟ್ ಟಿಪ್ಸ್! -
ಮಳೆಗಾಲ ಶುರುವಾಗುವ ಮುನ್ನವೇ ನಿಮ್ಮ ಮನೆಯನ್ನು ಹೀಗೆ ಸಜ್ಜುಗೊಳಿಸಿ: ಸೋರಿಕೆ ಮತ್ತು ತೇವಾಂಶದಿಂದ ಮುಕ್ತಿ ಪಡೆಯಿರಿ! -
ಬಿಸಿಲಿನ ಬೇಗೆಗೆ ಸುಸ್ತಾಗಿದ್ದೀರಾ? ದೇಹ ತಂಪಾಗಿಡಲು ಈ ಸಾಂಪ್ರದಾಯಿಕ ಪಾನೀಯಗಳೇ ಮದ್ದು! -
ಬೆಂಗಳೂರಿನಲ್ಲಿ ಇವತ್ತು ಭಾರಿ ಮಳೆ: ಟ್ರಾಫಿಕ್ ಕಿರಿಕಿರಿ ತಪ್ಪಿಸಲು ಈ ಕೆಲಸಗಳನ್ನು ಮಿಸ್ ಮಾಡ್ಬೇಡಿ! -
ಬಿಸಿಲಿನಲ್ಲಿ ವ್ಯಾಯಾಮ ಮಾಡ್ತಿದ್ದೀರಾ? ಈ ತಪ್ಪುಗಳನ್ನು ಮಾಡಿದರೆ ನಿಮ್ಮ ಆರೋಗ್ಯಕ್ಕೆ ಅಪಾಯ ಕಾದಿದೆ! -
ಸೋಶಿಯಲ್ ಮೀಡಿಯಾದಲ್ಲಿ ನಿಮ್ಮ ಸಂಬಂಧವನ್ನು ರಹಸ್ಯವಾಗಿಡಬೇಕಾ? ನೆಮ್ಮದಿಯ ಬದುಕಿಗೆ ಈ ಡಿಜಿಟಲ್ ಬೌಂಡರಿಗಳು ಮಸ್ಟ್! -
ದೆಹಲಿ-ಎನ್ಸಿಆರ್ನಲ್ಲಿ ಬಿರುಗಾಳಿ ಅಬ್ಬರ: ನಿಮ್ಮ ಬಾಲ್ಕನಿ ಮತ್ತು ಗಿಡಗಳನ್ನು ಸುರಕ್ಷಿತವಾಗಿಡಲು ಈ ಮುನ್ನೆಚ್ಚರಿಕೆ ಮರೆಯದಿರಿ! -
ಅಡುಗೆಮನೆಯಲ್ಲಿ ಕಡಲೆ ಹಿಟ್ಟು ಬಳಸುವ ಮುನ್ನ ಎಚ್ಚರ: FSSAI ಜಾರಿಗೆ ತಂದಿದೆ ಹೊಸ ಕಠಿಣ ನಿಯಮಗಳು! -
ಫ್ಲಿಪ್ಕಾರ್ಟ್ GRWM ಸೇಲ್: ಟ್ರೆಂಡಿ ಲುಕ್ ಪಡೆಯಲು ಇನ್ಫ್ಲುಯೆನ್ಸರ್ ಸಜೆಸ್ಟ್ ಮಾಡಿದ ಬೆಸ್ಟ್ ಡೀಲ್ಗಳು ಇಲ್ಲಿವೆ! -
ಬಿಸಿಲಿನಲ್ಲಿ ವ್ಯಾಯಾಮ ಮಾಡ್ತಿದ್ದೀರಾ? ಈ ತಪ್ಪುಗಳನ್ನು ಮಾಡಿದರೆ ಹೀಟ್ಸ್ಟ್ರೋಕ್ ಕಟ್ಟಿಟ್ಟ ಬುತ್ತಿ, ಎಚ್ಚರವಿರಲಿ!
ವೈರಲ್ ವೀಡಿಯೋ: ಛೇ... ಈ ಕಾಡಾನೆಗೆ ಇರುವ ಬುದ್ಧಿ ಮನುಷ್ಯನಿಗೆ ಇಲ್ಲ
ಮೋದಿಯವರು ಸ್ವಚ್ಛ ಭಾರತ ಅಭಿಯಾನ ಪ್ರಾರಂಭಿಸಿ 6 ವರ್ಷಗಳಾಗಿವೆ, ಆದರೆ ಇಂದಿಗೂ ಅಲ್ಲಲ್ಲಿ ಕಸದ ರಾಶಿ ಬಿದ್ದಿರುವುದನ್ನು ನೋಡುತ್ತೇವೆ. ಅಲ್ಲದೆ ನಾವೆಲ್ಲ ಮಾತನಾಡುವಾಗ ನಮ್ಮ ದೇಶ ಸಿಂಗಾಪೂರದಂತೆ ಇರಬೇಕು ಎಂದು ಎಂದೆಲ್ಲಾ ಹೇಳುತ್ತೇವೆ, ಆದರೆ ಅದಕ್ಕೆ ಸರಕಾರ ಒಂದೇ ಪ್ರಯತ್ನಿಸಿದರೆ ಸಾಲದು ಪ್ರತಿಯೊಬ್ಬ ನಾಗರಿಕನೂ ಮನಸ್ಸು ಮಾಡಬೇಕು, ಇದೆಲ್ಲಾ ಇರಲಿ ಬಿಡಿ, ಇಲ್ಲ ನಾವು ಹೇಳ ಹೊರಟಿರುವುದು ಕಾಡಾನೆಯೊಂದು ಸ್ವಚ್ಛತೆಗೆ ಗಮನ ನೀಡಿರುವ ಕುರಿತು.

ಹೌದು ಆನೆಯೊಂದು ಮನೆಯೊಂದರ (ಹೋಂಸ್ಟೇ ಅಥವಾ ಮನೆನಾ ಅಂತ ನಿಖರತೆ ಇಲ್ಲ) ಸಮೀಪಕ್ಕೆ ಬರುತ್ತದೆ, ಅಲ್ಲಿಗೆ ಬಂದ ಆನೆ ಅಲ್ಲೊಂದು ಬುಟ್ಟಿ ನೋಡುತ್ತದೆ, ಅದರೊಳಗೆ ಮೆಲ್ಲನೆ ಸೊಂಡಿಲ ಇಳಿ ಬಿಡುತ್ತದೆ, ಆಗ ಅದಕ್ಕೆ ಅಲ್ಲಿ ಬುಟ್ಟಿ ಇಟ್ಟಿರುವ ಉದ್ದೇಶ ತಿಳಿಯುತ್ತದೆ. ಆಗ ಅದು ಅಲ್ಲಿಯೇ ಬಿದ್ದಿದ್ದ ಕಸವನ್ನು ತೆಗೆದು ಬುಟ್ಟಿಗೆ ಹಾಕುತ್ತದೆ. ಪಾಪ ಆನೆಗೆ ಕಸವನ್ನು ಬುಟ್ಟಿಗೆ ಹಾಕಬೇಕೆಂದು ಗೊತ್ತಾಯಿತು, ಆದರೆ ಅದನ್ನು ಬಿಸಾಡಿದ ಪುಣ್ಯಾತ್ಮರಿಗೆ ಗೊತ್ತಿರಲಿಲ್ಲ!
ಈ ಅದ್ಭುತ ಪರಿಸರ ಕಾಳಜಿಯ ವೀಡಿಯೋವನ್ನು ಅರಣ್ಯಾಧಿಕಾರಿಯಾಗಿರುವ ಪ್ರವೀಣ್ ಕಾಸ್ವನ್ ಟ್ವಿಟರ್ನಲ್ಲಿ ಹಂಚಿಕೊಂಡಿದ್ದು ವೀಡಿಯೋ ವೈರಲ್ ಆಗಿದೆ, ಆನೆಯ ಬುದ್ಧಿಗೆ ನೆಟ್ಟಿಗರು ಮೆಚ್ಚುಗೆಯನ್ನು ವ್ಯಕ್ತ ಪಡಿಸುತ್ತಿದ್ದಾರೆ.



Click it and Unblock the Notifications