Latest Updates
-
ಮಳೆಯ ನಡುವೆ ಯುಜಿಸಿ ನೆಟ್ ಪರೀಕ್ಷೆ: ಸಂಗಾತಿಯ ಈ ಸಣ್ಣ ಬೆಂಬಲವೇ ಯಶಸ್ಸಿನ ಗುಟ್ಟು -
ಮಳೆಗಾಲದಲ್ಲಿ ಮನೆಯ ಪೀಠೋಪಕರಣ ಹಾಳಾಗುತ್ತಿದೆಯೇ? ಬೂಸು ತಡೆಯಲು ಈ ಸರಳ ಟಿಪ್ಸ್ ಪಾಲಿಸಿ -
ಮುಂಬೈ ಆರೆಂಜ್ ಅಲರ್ಟ್: ಮಳೆಯಲ್ಲಿ ಆಫೀಸ್ ಹೋಗುವವರೇ, ಈ 'ನೋ-ಕುಕ್' ಪ್ರೋಟೀನ್ ಮೀಲ್ಸ್ ಮಿಸ್ ಮಾಡ್ಬೇಡಿ! -
ಅಮೆಜಾನ್ ಪ್ರೈಮ್ ಡೇ ಸೇಲ್: ಕಡಿಮೆ ಬೆಲೆಗೆ ವಸ್ತುಗಳನ್ನು ಖರೀದಿಸಲು ಈ ಸ್ಮಾರ್ಟ್ ಟ್ರಿಕ್ಸ್ ಮಿಸ್ ಮಾಡ್ಬೇಡಿ! -
ಯೋಗದ ನಂತರ ಮೈಕೈ ನೋವು ಕಾಡುತ್ತಿದೆಯೇ? ಕಚೇರಿಯಲ್ಲಿ ಕೆಲಸ ಮಾಡುವಾಗ ಈ 12 ನಿಮಿಷದ ಟಿಪ್ಸ್ ಪಾಲಿಸಿ -
NEET ಮರುಪರೀಕ್ಷೆ ಮುಗಿದಿದೆ: ಮಕ್ಕಳ ಆತಂಕ ದೂರ ಮಾಡಲು ಪೋಷಕರು ಮಾಡಬೇಕಾದ ಅತ್ಯಗತ್ಯ ಕೆಲಸಗಳಿವು! -
ಪುಣೆ-ಮುಂಬೈ ಮಳೆಗಾಲ: ನಿಮ್ಮ ಮನೆಯನ್ನು ಸುರಕ್ಷಿತವಾಗಿಡಲು ಇಂದೇ ರಾತ್ರಿ ಈ 45 ನಿಮಿಷಗಳ ಕೆಲಸ ಮಾಡಿ! -
ಮಳೆಗಾಲದಲ್ಲಿ ಆರೋಗ್ಯದ ಬಗ್ಗೆ ಎಚ್ಚರ: ಅತಿಸಾರ ತಡೆಯಲು ಮತ್ತು ಸುರಕ್ಷಿತ ಆಹಾರಕ್ಕಾಗಿ ಈ ಸರಳ ಟಿಪ್ಸ್ ಪಾಲಿಸಿ -
ಫಾದರ್ಸ್ ಡೇ 2026: ಅಪ್ಪನ ಮುಖದಲ್ಲಿ ನಗು ಮೂಡಿಸಲು ಇಲ್ಲಿದೆ ಸಿಂಪಲ್ ಮತ್ತು ಬೆಸ್ಟ್ ಐಡಿಯಾಗಳು! -
10ನೇ ಅಂತರಾಷ್ಟ್ರೀಯ ಯೋಗ ದಿನ: ಮಳೆಯನ್ನೂ ಮೀರಿ ಕೋಲ್ಕತ್ತಾದಲ್ಲಿ ಯೋಗ ಸಂಭ್ರಮ, ಮನೆಯಲ್ಲೇ ಅಭ್ಯಾಸ ಮಾಡಲು ಇಲ್ಲಿದೆ ಸರಳ ಟಿಪ್ಸ್!
ವೈರಲ್ ವೀಡಿಯೋ: ಛೇ... ಈ ಕಾಡಾನೆಗೆ ಇರುವ ಬುದ್ಧಿ ಮನುಷ್ಯನಿಗೆ ಇಲ್ಲ
ಮೋದಿಯವರು ಸ್ವಚ್ಛ ಭಾರತ ಅಭಿಯಾನ ಪ್ರಾರಂಭಿಸಿ 6 ವರ್ಷಗಳಾಗಿವೆ, ಆದರೆ ಇಂದಿಗೂ ಅಲ್ಲಲ್ಲಿ ಕಸದ ರಾಶಿ ಬಿದ್ದಿರುವುದನ್ನು ನೋಡುತ್ತೇವೆ. ಅಲ್ಲದೆ ನಾವೆಲ್ಲ ಮಾತನಾಡುವಾಗ ನಮ್ಮ ದೇಶ ಸಿಂಗಾಪೂರದಂತೆ ಇರಬೇಕು ಎಂದು ಎಂದೆಲ್ಲಾ ಹೇಳುತ್ತೇವೆ, ಆದರೆ ಅದಕ್ಕೆ ಸರಕಾರ ಒಂದೇ ಪ್ರಯತ್ನಿಸಿದರೆ ಸಾಲದು ಪ್ರತಿಯೊಬ್ಬ ನಾಗರಿಕನೂ ಮನಸ್ಸು ಮಾಡಬೇಕು, ಇದೆಲ್ಲಾ ಇರಲಿ ಬಿಡಿ, ಇಲ್ಲ ನಾವು ಹೇಳ ಹೊರಟಿರುವುದು ಕಾಡಾನೆಯೊಂದು ಸ್ವಚ್ಛತೆಗೆ ಗಮನ ನೀಡಿರುವ ಕುರಿತು.

ಹೌದು ಆನೆಯೊಂದು ಮನೆಯೊಂದರ (ಹೋಂಸ್ಟೇ ಅಥವಾ ಮನೆನಾ ಅಂತ ನಿಖರತೆ ಇಲ್ಲ) ಸಮೀಪಕ್ಕೆ ಬರುತ್ತದೆ, ಅಲ್ಲಿಗೆ ಬಂದ ಆನೆ ಅಲ್ಲೊಂದು ಬುಟ್ಟಿ ನೋಡುತ್ತದೆ, ಅದರೊಳಗೆ ಮೆಲ್ಲನೆ ಸೊಂಡಿಲ ಇಳಿ ಬಿಡುತ್ತದೆ, ಆಗ ಅದಕ್ಕೆ ಅಲ್ಲಿ ಬುಟ್ಟಿ ಇಟ್ಟಿರುವ ಉದ್ದೇಶ ತಿಳಿಯುತ್ತದೆ. ಆಗ ಅದು ಅಲ್ಲಿಯೇ ಬಿದ್ದಿದ್ದ ಕಸವನ್ನು ತೆಗೆದು ಬುಟ್ಟಿಗೆ ಹಾಕುತ್ತದೆ. ಪಾಪ ಆನೆಗೆ ಕಸವನ್ನು ಬುಟ್ಟಿಗೆ ಹಾಕಬೇಕೆಂದು ಗೊತ್ತಾಯಿತು, ಆದರೆ ಅದನ್ನು ಬಿಸಾಡಿದ ಪುಣ್ಯಾತ್ಮರಿಗೆ ಗೊತ್ತಿರಲಿಲ್ಲ!
ಈ ಅದ್ಭುತ ಪರಿಸರ ಕಾಳಜಿಯ ವೀಡಿಯೋವನ್ನು ಅರಣ್ಯಾಧಿಕಾರಿಯಾಗಿರುವ ಪ್ರವೀಣ್ ಕಾಸ್ವನ್ ಟ್ವಿಟರ್ನಲ್ಲಿ ಹಂಚಿಕೊಂಡಿದ್ದು ವೀಡಿಯೋ ವೈರಲ್ ಆಗಿದೆ, ಆನೆಯ ಬುದ್ಧಿಗೆ ನೆಟ್ಟಿಗರು ಮೆಚ್ಚುಗೆಯನ್ನು ವ್ಯಕ್ತ ಪಡಿಸುತ್ತಿದ್ದಾರೆ.



Click it and Unblock the Notifications