Latest Updates
-
ಸಲಿಂಗ ಜೋಡಿಗಳಿಗೆ ಸಿಕ್ತು ಭದ್ರತೆ: ಹೈಕೋರ್ಟ್ನ ಈ ತೀರ್ಪು ನಿಮ್ಮ ಬದುಕನ್ನೇ ಬದಲಿಸಬಹುದು! -
ಸುಡುವ ಬಿಸಿಲಿಗೆ ಸುಸ್ತಾದ್ರಾ? ನಿಮ್ಮ ಮನೆಯನ್ನು ತಂಪಾಗಿಡಲು ಇಲ್ಲಿದೆ ಮ್ಯಾಜಿಕ್ ಟಿಪ್ಸ್! -
ನಕಲಿ ಜಿಮ್ ಸಪ್ಲಿಮೆಂಟ್ ಬಳಸುತ್ತಿದ್ದೀರಾ? ದೆಹಲಿಯ ಈ ದಾಳಿ ನಿಮ್ಮ ಕಣ್ಣು ತೆರೆಸುತ್ತದೆ! -
40 ಡಿಗ್ರಿ ಬಿಸಿಲಲ್ಲೂ ಫ್ರೆಶ್ ಆಗಿರಬೇಕಾ? ಈ ಸಿಂಪಲ್ ಟ್ರಿಕ್ಸ್ ಫಾಲೋ ಮಾಡಿ! -
ಹೀಟ್ವೇವ್ ಅಲರ್ಟ್: ಬಿಸಿಲ ಬೇಗೆಯಲ್ಲಿ ಫಿಟ್ನೆಸ್ ಕಾಪಾಡಿಕೊಳ್ಳಲು ಈ ಟಿಪ್ಸ್ ಮಿಸ್ ಮಾಡ್ಬೇಡಿ! -
ಬಿಸಿಲ ಬೇಗೆಯಲ್ಲಿ ಡೇಟಿಂಗ್ ಪ್ಲಾನ್ ಮಾಡ್ತಿದ್ದೀರಾ? ಈ ತಪ್ಪುಗಳನ್ನು ಮಾಡಬೇಡಿ! -
ಬಿಸಿಗಾಳಿಯ ಅಬ್ಬರ: ಮನೆಯನ್ನು ತಂಪಾಗಿಡಲು ಮತ್ತು ಆರೋಗ್ಯ ಕಾಪಾಡಿಕೊಳ್ಳಲು ಇಲ್ಲಿವೆ ಸರಳ ಉಪಾಯಗಳು -
ಬಿಸಿಲಿನ ತಾಪಕ್ಕೆ ಸುಸ್ತಾಗಿದ್ದೀರಾ? ಹೀಟ್ವೇವ್ನಿಂದ ಪಾರಾಗಲು ಈ ಆಹಾರ ಕ್ರಮ ಪಾಲಿಸಿ -
ಫ್ಯಾಶನ್ ರೆವಲ್ಯೂಷನ್ ಡೇ: ಬಟ್ಟೆಯನ್ನು ಉಲ್ಟಾ ಧರಿಸಿ ಫೋಟೋ ಹಾಕುತ್ತಿರುವುದೇಕೆ? ಈ ಟ್ರೆಂಡ್ ಹಿಂದಿದೆ ದೊಡ್ಡ ಕಥೆ! -
ಬಿಸಿಲ ಅಲೆ: ಸುಡುವ ಬಿಸಿಲಿನಲ್ಲಿ ವ್ಯಾಯಾಮ ಮಾಡುವಾಗ ಈ ತಪ್ಪುಗಳನ್ನು ಮಾಡಬೇಡಿ!
ಆ.7ಕ್ಕೆ ಕರ್ಕ ರಾಶಿಗೆ ಬಂದ ಶುಕ್ರ: ಶುಕ್ರನ ಹಿಮ್ಮುಖ ಚಲನೆಯಲ್ಲಿ ಈ ಪರಿಹಾರ ಮಾಡಿದರೆ ಒಳ್ಳೆಯದು
ಆಗಸ್ಟ್ 7ಕ್ಕೆ ಶುಕ್ರನು ಕರ್ಕ ರಾಶಿಗೆ ಸಂಚರಿಸಿದೆ. ವೈದಿಕ ಶಾಸ್ತ್ರದ ಪ್ರಕಾರ ಶುಕ್ರನ ಸ್ಥಾನದ ಪ್ರಕಾರ ನಮ್ಮ ಸಂಪತ್ತು, ಐಶ್ವರ್ಯ ಭಾಗ್ಯ ಹೇಗಿರಲಿದೆ ಎಂದು ಹೇಳಲಾಗುವುದು. ಅದೇ ಶುಕ್ರನ ಸ್ಥಾನ ಸರಿಯಿಲ್ಲದಿದ್ದರೆ ಈ ಸಮಯದಲ್ಲಿ ಆರ್ಥಿಕ ಸಂಕಷ್ಟ ಎದುರಾಗುವುದು, ವ್ಯವಹಾರದಲ್ಲಿ ಲಾಭ ಗಳಿಸಲು ಕಷ್ಟವಾಗುವುದು.

ಅದರಲ್ಲೂ ಶುಕ್ರ ಹಿಮ್ಮುಖ ಚಲನೆಯಲ್ಲಿದೆ. ಆದ್ದರಿಂದ ಇದು ಸಿಂಹ ರಾಶಿಯಿಂದ ಕರ್ಕ ರಾಶಿಗೆ ಸಂಚರಿಸಲಿದೆ. ಜ್ಯೋತಿಷ್ಯಶಾಸ್ತ್ರದ ಪ್ರಕಾರ ಶುಕ್ರನ ಹಿಮ್ಮುಖ ಚಲನೆ ಕೆಲವು ರಾಶಿಯವರಿಗೆ ಒಳ್ಳೆಯದಲ್ಲ. ಈ ಸಮಯದಲ್ಲಿ ಸಂಬಂಧದಲ್ಲಿ ಕೆಲವು ಸಮಸ್ಯೆಗಳು ಉಂಟಾಗುವುದು. ಅಲ್ಲದೆ ಈ ಸಮಯದಲ್ಲಿ ಹಣದ ಖರ್ಚು ಅಧಿಕವಿರಲಿದೆ. ಇನ್ನು ಈ ಸಮಯದಲ್ಲಿ ಯಾರಿಗಾದರು ಸಾಲ ನೀಡಿದರೆ ಹಣವನ್ನು ಮರಳಿ ಪಡೆಯಲು ಕಷ್ಟವಾಗುವುದು.
ಈ ಸಮಯದಲ್ಲಿ ಈ ಪರಿಹಾರ ಮಾಡಿದರೆ ಒಳ್ಳೆಯದು:
* ಈ ಅವಧಿಯಲ್ಲಿ ಶ್ರೀ ವಿಷ್ಣುವಿನ ಆರಾಧನೆ ಮಾಡಿ.
* ಹಣೆಗೆ ಪ್ರತಿದಿನ ಚಂದನ ಹಚ್ಚಿಕೊಳ್ಳಿ
* ಶಿವನಿಗೆ ಜೇನು ಮತ್ತು ಮೊಸರಿನಿಂದ ಅಭಿಷೇಕ ಮಾಡಿ.
* ಹೊರಗಡೆ ಹೋಗುವ ಮುನ್ನ ಪರ್ಫ್ಯೂಮ್ ಹಾಕಿ.
ಗಾಯತ್ರಿ ಮಂತ್ರ ಪಠಿಸಿ
1. ಗಾಯತ್ರಿ ಮಂತ್ರ ಪಠಿಸುವುದರಿಂದ ಸೂರ್ಯನ ಸ್ಥಾನ ಬಲವಾಗುವುದು ಅಲ್ಲದೆ ಶುಕ್ರನ ಕೆಟ್ಟ ಪ್ರಭಾವವನ್ನು ತಗ್ಗಿಸುತ್ತದೆ.
2. ಮಹಾ ಮೃತ್ಯುಂಜಯ ಮಂತ್ರ ಪಠಿಸಿ: ಈ ಪವರ್ಫುಲ್ ಮಂತ್ರ ಪಠಣೆ ಮಾಡುವುದರಿಂದ ಅನೇಕ ಕೆಟ್ಟ ಪ್ರಭಾವಗಳನ್ನು ತಡೆಗಟ್ಟಬಹುದು, ನಿಮ್ಮಲ್ಲಿ ಆತ್ಮವಿಶ್ವಾಸ ಹೆಚ್ಚಾಗಲಿದೆ.
3. ಲಕ್ಷ್ಮಿಗೆ ಆರಾಧನೆ ಮಾಡಿ
ಈ ಅವಧಿಯಲ್ಲಿ ಶ್ರೀ ಲಕ್ಷ್ಮಿ ದೇವಾಲಯಕ್ಕೆ ಹೋಗಿ ಪೂಜೆ ಮಾಡಿಸಿದರೆ ಒಳ್ಳೆಯದು.
4. ಶಿವ ಆರಾಧನೆ ಮಾಡಿ: ಸೋಮವಾರ ಶಿವನಿಗೆ ವಿಶೇಷ ಪೂಜೆ ಮಾಡಿಸಿ, ಪ್ರತಿದಿನ 'ಓಂ ನಮಃ ಶಿವಾಯ' ಮಂತ್ರವನ್ನು 108 ಬಾರಿ ಪಠಣೆ ಮಾಡಿ.



Click it and Unblock the Notifications