Latest Updates
-
BWF ಸೆಮಿಫೈನಲ್ ವೀಕ್ಷಿಸುವಾಗ ಮೈಕೈ ನೋವೇ? 8 ನಿಮಿಷದ ಈ ಸಿಂಪಲ್ ವ್ಯಾಯಾಮ ಮಾಡಿ! -
ಸುಪ್ರೀಂ ಕೋರ್ಟ್ ವಿಶೇಷ ಲೋಕ್ ಅದಾಲತ್: ವಿಚ್ಛೇದನ, ಕಸ್ಟಡಿ ಸಮಸ್ಯೆಗಳಿಗೆ ಇಲ್ಲಿದೆ ಸುಲಭ ಪರಿಹಾರ! -
ಅಪಾರ್ಟ್ಮೆಂಟ್ನಲ್ಲಿ ಪರಿಸರ ಸ್ನೇಹಿ ಗಣೇಶ ಹಬ್ಬ: ದಂಡ ತಪ್ಪಿಸಿ, ಸುಲಭವಾಗಿ ವಿಸರ್ಜನೆ ಮಾಡುವುದು ಹೇಗೆ? -
ಓಣಂ ಸದ್ಯದ ಸಂಭ್ರಮ: ಬೆಲೆ ಏರಿಕೆ ಮತ್ತು ಆರೋಗ್ಯದ ಚಿಂತೆಯಿಲ್ಲದೆ ಹಬ್ಬ ಆಚರಿಸುವುದು ಹೇಗೆ? -
ಆಗಸ್ಟ್ 2026 ಏಕಾದಶಿ: ಸ್ಮಾರ್ತ vs ವೈಷ್ಣವ ವ್ರತದ ದಿನಾಂಕಗಳ ಗೊಂದಲವೇ? ಮಧುಮೇಹಿಗಳಿಗೆ ಇಲ್ಲಿದೆ ಉಪವಾಸದ ಸೂತ್ರ! -
ರಾಷ್ಟ್ರೀಯ ಬಾಹ್ಯಾಕಾಶ ದಿನ 2026: ನಿಮ್ಮ ಮಕ್ಕಳೊಂದಿಗೆ ಚಂದ್ರನ ರಹಸ್ಯಗಳನ್ನು ಅನ್ವೇಷಿಸಲು ಇಲ್ಲಿದೆ ಬೆಸ್ಟ್ ಪ್ಲಾನ್! -
ಓಣಂ ಹಬ್ಬದ ಸಂಭ್ರಮ: ಮಳೆಯಲ್ಲೂ ಸ್ಟೈಲಿಶ್ ಆಗಿ ಕಾಣಲು ₹1,200 ರೊಳಗೆ ಬೆಸ್ಟ್ ಫ್ಯಾಷನ್ ಟಿಪ್ಸ್! -
ಮಳೆಗಾಲದಲ್ಲಿ ಹಿರಿಯರು ಜಾರಿ ಬೀಳುವ ಆತಂಕವೇ? ಸುರಕ್ಷಿತವಾಗಿರಲು ಈ 12 ನಿಮಿಷಗಳ ಚೇರ್-ಯೋಗ ಟ್ರೈ ಮಾಡಿ! -
ಹಿರಿಯರ ಆರೋಗ್ಯಕ್ಕೆ ದಿನಕ್ಕೆ 12 ನಿಮಿಷದ 'ಚೇರ್ ಯೋಗ': ಚೈತನ್ಯ ಮತ್ತು ಸಮತೋಲನಕ್ಕೆ ಇದುವೇ ಮಂತ್ರ! -
ಫ್ಯಾಮಿಲಿ ವಾಟ್ಸಾಪ್ ಗ್ರೂಪ್ನಲ್ಲಿ ರಾಜಕೀಯ ಜಗಳವೇ? ಈ ಟಿಪ್ಸ್ ಪಾಲಿಸಿ, ಸಂಬಂಧ ಉಳಿಸಿಕೊಳ್ಳಿ!
ಆ.7ಕ್ಕೆ ಕರ್ಕ ರಾಶಿಗೆ ಬಂದ ಶುಕ್ರ: ಶುಕ್ರನ ಹಿಮ್ಮುಖ ಚಲನೆಯಲ್ಲಿ ಈ ಪರಿಹಾರ ಮಾಡಿದರೆ ಒಳ್ಳೆಯದು
ಆಗಸ್ಟ್ 7ಕ್ಕೆ ಶುಕ್ರನು ಕರ್ಕ ರಾಶಿಗೆ ಸಂಚರಿಸಿದೆ. ವೈದಿಕ ಶಾಸ್ತ್ರದ ಪ್ರಕಾರ ಶುಕ್ರನ ಸ್ಥಾನದ ಪ್ರಕಾರ ನಮ್ಮ ಸಂಪತ್ತು, ಐಶ್ವರ್ಯ ಭಾಗ್ಯ ಹೇಗಿರಲಿದೆ ಎಂದು ಹೇಳಲಾಗುವುದು. ಅದೇ ಶುಕ್ರನ ಸ್ಥಾನ ಸರಿಯಿಲ್ಲದಿದ್ದರೆ ಈ ಸಮಯದಲ್ಲಿ ಆರ್ಥಿಕ ಸಂಕಷ್ಟ ಎದುರಾಗುವುದು, ವ್ಯವಹಾರದಲ್ಲಿ ಲಾಭ ಗಳಿಸಲು ಕಷ್ಟವಾಗುವುದು.

ಅದರಲ್ಲೂ ಶುಕ್ರ ಹಿಮ್ಮುಖ ಚಲನೆಯಲ್ಲಿದೆ. ಆದ್ದರಿಂದ ಇದು ಸಿಂಹ ರಾಶಿಯಿಂದ ಕರ್ಕ ರಾಶಿಗೆ ಸಂಚರಿಸಲಿದೆ. ಜ್ಯೋತಿಷ್ಯಶಾಸ್ತ್ರದ ಪ್ರಕಾರ ಶುಕ್ರನ ಹಿಮ್ಮುಖ ಚಲನೆ ಕೆಲವು ರಾಶಿಯವರಿಗೆ ಒಳ್ಳೆಯದಲ್ಲ. ಈ ಸಮಯದಲ್ಲಿ ಸಂಬಂಧದಲ್ಲಿ ಕೆಲವು ಸಮಸ್ಯೆಗಳು ಉಂಟಾಗುವುದು. ಅಲ್ಲದೆ ಈ ಸಮಯದಲ್ಲಿ ಹಣದ ಖರ್ಚು ಅಧಿಕವಿರಲಿದೆ. ಇನ್ನು ಈ ಸಮಯದಲ್ಲಿ ಯಾರಿಗಾದರು ಸಾಲ ನೀಡಿದರೆ ಹಣವನ್ನು ಮರಳಿ ಪಡೆಯಲು ಕಷ್ಟವಾಗುವುದು.
ಈ ಸಮಯದಲ್ಲಿ ಈ ಪರಿಹಾರ ಮಾಡಿದರೆ ಒಳ್ಳೆಯದು:
* ಈ ಅವಧಿಯಲ್ಲಿ ಶ್ರೀ ವಿಷ್ಣುವಿನ ಆರಾಧನೆ ಮಾಡಿ.
* ಹಣೆಗೆ ಪ್ರತಿದಿನ ಚಂದನ ಹಚ್ಚಿಕೊಳ್ಳಿ
* ಶಿವನಿಗೆ ಜೇನು ಮತ್ತು ಮೊಸರಿನಿಂದ ಅಭಿಷೇಕ ಮಾಡಿ.
* ಹೊರಗಡೆ ಹೋಗುವ ಮುನ್ನ ಪರ್ಫ್ಯೂಮ್ ಹಾಕಿ.
ಗಾಯತ್ರಿ ಮಂತ್ರ ಪಠಿಸಿ
1. ಗಾಯತ್ರಿ ಮಂತ್ರ ಪಠಿಸುವುದರಿಂದ ಸೂರ್ಯನ ಸ್ಥಾನ ಬಲವಾಗುವುದು ಅಲ್ಲದೆ ಶುಕ್ರನ ಕೆಟ್ಟ ಪ್ರಭಾವವನ್ನು ತಗ್ಗಿಸುತ್ತದೆ.
2. ಮಹಾ ಮೃತ್ಯುಂಜಯ ಮಂತ್ರ ಪಠಿಸಿ: ಈ ಪವರ್ಫುಲ್ ಮಂತ್ರ ಪಠಣೆ ಮಾಡುವುದರಿಂದ ಅನೇಕ ಕೆಟ್ಟ ಪ್ರಭಾವಗಳನ್ನು ತಡೆಗಟ್ಟಬಹುದು, ನಿಮ್ಮಲ್ಲಿ ಆತ್ಮವಿಶ್ವಾಸ ಹೆಚ್ಚಾಗಲಿದೆ.
3. ಲಕ್ಷ್ಮಿಗೆ ಆರಾಧನೆ ಮಾಡಿ
ಈ ಅವಧಿಯಲ್ಲಿ ಶ್ರೀ ಲಕ್ಷ್ಮಿ ದೇವಾಲಯಕ್ಕೆ ಹೋಗಿ ಪೂಜೆ ಮಾಡಿಸಿದರೆ ಒಳ್ಳೆಯದು.
4. ಶಿವ ಆರಾಧನೆ ಮಾಡಿ: ಸೋಮವಾರ ಶಿವನಿಗೆ ವಿಶೇಷ ಪೂಜೆ ಮಾಡಿಸಿ, ಪ್ರತಿದಿನ 'ಓಂ ನಮಃ ಶಿವಾಯ' ಮಂತ್ರವನ್ನು 108 ಬಾರಿ ಪಠಣೆ ಮಾಡಿ.



Click it and Unblock the Notifications