Latest Updates
-
ಅಮೆಜಾನ್ ಪ್ರೈಮ್ ಡೇ ಸೇಲ್: ಕಡಿಮೆ ಬೆಲೆಗೆ ವಸ್ತುಗಳನ್ನು ಖರೀದಿಸಲು ಈ ಸ್ಮಾರ್ಟ್ ಟ್ರಿಕ್ಸ್ ಮಿಸ್ ಮಾಡ್ಬೇಡಿ! -
ಯೋಗದ ನಂತರ ಮೈಕೈ ನೋವು ಕಾಡುತ್ತಿದೆಯೇ? ಕಚೇರಿಯಲ್ಲಿ ಕೆಲಸ ಮಾಡುವಾಗ ಈ 12 ನಿಮಿಷದ ಟಿಪ್ಸ್ ಪಾಲಿಸಿ -
NEET ಮರುಪರೀಕ್ಷೆ ಮುಗಿದಿದೆ: ಮಕ್ಕಳ ಆತಂಕ ದೂರ ಮಾಡಲು ಪೋಷಕರು ಮಾಡಬೇಕಾದ ಅತ್ಯಗತ್ಯ ಕೆಲಸಗಳಿವು! -
ಪುಣೆ-ಮುಂಬೈ ಮಳೆಗಾಲ: ನಿಮ್ಮ ಮನೆಯನ್ನು ಸುರಕ್ಷಿತವಾಗಿಡಲು ಇಂದೇ ರಾತ್ರಿ ಈ 45 ನಿಮಿಷಗಳ ಕೆಲಸ ಮಾಡಿ! -
ಮಳೆಗಾಲದಲ್ಲಿ ಆರೋಗ್ಯದ ಬಗ್ಗೆ ಎಚ್ಚರ: ಅತಿಸಾರ ತಡೆಯಲು ಮತ್ತು ಸುರಕ್ಷಿತ ಆಹಾರಕ್ಕಾಗಿ ಈ ಸರಳ ಟಿಪ್ಸ್ ಪಾಲಿಸಿ -
ಫಾದರ್ಸ್ ಡೇ 2026: ಅಪ್ಪನ ಮುಖದಲ್ಲಿ ನಗು ಮೂಡಿಸಲು ಇಲ್ಲಿದೆ ಸಿಂಪಲ್ ಮತ್ತು ಬೆಸ್ಟ್ ಐಡಿಯಾಗಳು! -
10ನೇ ಅಂತರಾಷ್ಟ್ರೀಯ ಯೋಗ ದಿನ: ಮಳೆಯನ್ನೂ ಮೀರಿ ಕೋಲ್ಕತ್ತಾದಲ್ಲಿ ಯೋಗ ಸಂಭ್ರಮ, ಮನೆಯಲ್ಲೇ ಅಭ್ಯಾಸ ಮಾಡಲು ಇಲ್ಲಿದೆ ಸರಳ ಟಿಪ್ಸ್! -
ಭಾರತ vs ಅಫ್ಘಾನಿಸ್ತಾನ ಪಂದ್ಯ: ಮ್ಯಾಚ್ ನೋಡುವಾಗ ಮನೆಯಲ್ಲಿ ಶಾಂತಿ ಕಾಪಾಡಲು ಈ ಟಿಪ್ಸ್ ಫಾಲೋ ಮಾಡಿ! -
ನಾಳೆ ನೀಟ್ ಮರುಪರೀಕ್ಷೆ: ಮಳೆಗಾಲದ ನಡುವೆ ಪರೀಕ್ಷೆಗೆ ಸಜ್ಜಾಗುವುದು ಹೇಗೆ? ಇಲ್ಲಿದೆ ಫೈನಲ್ ಚೆಕ್ಲಿಸ್ಟ್ -
ಪಿಎಂ-ಕಿಸಾನ್ ಹಣ ಜಮೆ: ರೈತರೇ, ಈ 2,000 ರೂಪಾಯಿಯಲ್ಲಿ ಆರೋಗ್ಯಕರ ಆಹಾರ ಖರೀದಿಸಿ, ಮಧುಮೇಹ ನಿಯಂತ್ರಿಸಿ!
ಆ.7ಕ್ಕೆ ಕರ್ಕ ರಾಶಿಗೆ ಬಂದ ಶುಕ್ರ: ಶುಕ್ರನ ಹಿಮ್ಮುಖ ಚಲನೆಯಲ್ಲಿ ಈ ಪರಿಹಾರ ಮಾಡಿದರೆ ಒಳ್ಳೆಯದು
ಆಗಸ್ಟ್ 7ಕ್ಕೆ ಶುಕ್ರನು ಕರ್ಕ ರಾಶಿಗೆ ಸಂಚರಿಸಿದೆ. ವೈದಿಕ ಶಾಸ್ತ್ರದ ಪ್ರಕಾರ ಶುಕ್ರನ ಸ್ಥಾನದ ಪ್ರಕಾರ ನಮ್ಮ ಸಂಪತ್ತು, ಐಶ್ವರ್ಯ ಭಾಗ್ಯ ಹೇಗಿರಲಿದೆ ಎಂದು ಹೇಳಲಾಗುವುದು. ಅದೇ ಶುಕ್ರನ ಸ್ಥಾನ ಸರಿಯಿಲ್ಲದಿದ್ದರೆ ಈ ಸಮಯದಲ್ಲಿ ಆರ್ಥಿಕ ಸಂಕಷ್ಟ ಎದುರಾಗುವುದು, ವ್ಯವಹಾರದಲ್ಲಿ ಲಾಭ ಗಳಿಸಲು ಕಷ್ಟವಾಗುವುದು.

ಅದರಲ್ಲೂ ಶುಕ್ರ ಹಿಮ್ಮುಖ ಚಲನೆಯಲ್ಲಿದೆ. ಆದ್ದರಿಂದ ಇದು ಸಿಂಹ ರಾಶಿಯಿಂದ ಕರ್ಕ ರಾಶಿಗೆ ಸಂಚರಿಸಲಿದೆ. ಜ್ಯೋತಿಷ್ಯಶಾಸ್ತ್ರದ ಪ್ರಕಾರ ಶುಕ್ರನ ಹಿಮ್ಮುಖ ಚಲನೆ ಕೆಲವು ರಾಶಿಯವರಿಗೆ ಒಳ್ಳೆಯದಲ್ಲ. ಈ ಸಮಯದಲ್ಲಿ ಸಂಬಂಧದಲ್ಲಿ ಕೆಲವು ಸಮಸ್ಯೆಗಳು ಉಂಟಾಗುವುದು. ಅಲ್ಲದೆ ಈ ಸಮಯದಲ್ಲಿ ಹಣದ ಖರ್ಚು ಅಧಿಕವಿರಲಿದೆ. ಇನ್ನು ಈ ಸಮಯದಲ್ಲಿ ಯಾರಿಗಾದರು ಸಾಲ ನೀಡಿದರೆ ಹಣವನ್ನು ಮರಳಿ ಪಡೆಯಲು ಕಷ್ಟವಾಗುವುದು.
ಈ ಸಮಯದಲ್ಲಿ ಈ ಪರಿಹಾರ ಮಾಡಿದರೆ ಒಳ್ಳೆಯದು:
* ಈ ಅವಧಿಯಲ್ಲಿ ಶ್ರೀ ವಿಷ್ಣುವಿನ ಆರಾಧನೆ ಮಾಡಿ.
* ಹಣೆಗೆ ಪ್ರತಿದಿನ ಚಂದನ ಹಚ್ಚಿಕೊಳ್ಳಿ
* ಶಿವನಿಗೆ ಜೇನು ಮತ್ತು ಮೊಸರಿನಿಂದ ಅಭಿಷೇಕ ಮಾಡಿ.
* ಹೊರಗಡೆ ಹೋಗುವ ಮುನ್ನ ಪರ್ಫ್ಯೂಮ್ ಹಾಕಿ.
ಗಾಯತ್ರಿ ಮಂತ್ರ ಪಠಿಸಿ
1. ಗಾಯತ್ರಿ ಮಂತ್ರ ಪಠಿಸುವುದರಿಂದ ಸೂರ್ಯನ ಸ್ಥಾನ ಬಲವಾಗುವುದು ಅಲ್ಲದೆ ಶುಕ್ರನ ಕೆಟ್ಟ ಪ್ರಭಾವವನ್ನು ತಗ್ಗಿಸುತ್ತದೆ.
2. ಮಹಾ ಮೃತ್ಯುಂಜಯ ಮಂತ್ರ ಪಠಿಸಿ: ಈ ಪವರ್ಫುಲ್ ಮಂತ್ರ ಪಠಣೆ ಮಾಡುವುದರಿಂದ ಅನೇಕ ಕೆಟ್ಟ ಪ್ರಭಾವಗಳನ್ನು ತಡೆಗಟ್ಟಬಹುದು, ನಿಮ್ಮಲ್ಲಿ ಆತ್ಮವಿಶ್ವಾಸ ಹೆಚ್ಚಾಗಲಿದೆ.
3. ಲಕ್ಷ್ಮಿಗೆ ಆರಾಧನೆ ಮಾಡಿ
ಈ ಅವಧಿಯಲ್ಲಿ ಶ್ರೀ ಲಕ್ಷ್ಮಿ ದೇವಾಲಯಕ್ಕೆ ಹೋಗಿ ಪೂಜೆ ಮಾಡಿಸಿದರೆ ಒಳ್ಳೆಯದು.
4. ಶಿವ ಆರಾಧನೆ ಮಾಡಿ: ಸೋಮವಾರ ಶಿವನಿಗೆ ವಿಶೇಷ ಪೂಜೆ ಮಾಡಿಸಿ, ಪ್ರತಿದಿನ 'ಓಂ ನಮಃ ಶಿವಾಯ' ಮಂತ್ರವನ್ನು 108 ಬಾರಿ ಪಠಣೆ ಮಾಡಿ.



Click it and Unblock the Notifications