Latest Updates
-
ಬಿಸಿಲಿನಲ್ಲಿ ಮದುವೆ ಮಾಡ್ತಿದ್ದೀರಾ? ಅತಿಥಿಗಳ ಆರೋಗ್ಯಕ್ಕಾಗಿ ಈ 5 ಬದಲಾವಣೆಗಳನ್ನು ಮರೆಯಬೇಡಿ! -
ದೆಹಲಿ ಧೂಳಿನ ಬಿರುಗಾಳಿ: ನಿಮ್ಮ ಮನೆ ಮತ್ತು ಗಿಡಗಳನ್ನು ಸುರಕ್ಷಿತವಾಗಿಡಲು ಈ 500 ರೂಪಾಯಿಯ ಟಿಪ್ಸ್ ಮಿಸ್ ಮಾಡ್ಬೇಡಿ! -
ಬಿಸಿಲಿನ ತಾಪಕ್ಕೆ ಸುಸ್ತಾಗಿದ್ದೀರಾ? ಈ ಸರಳ ಆಹಾರ ಬದಲಾವಣೆ ನಿಮ್ಮನ್ನು ಹೀಟ್ಸ್ಟ್ರೋಕ್ನಿಂದ ರಕ್ಷಿಸುತ್ತದೆ! -
ರೆಡ್ ಕಾರ್ಪೆಟ್ನಿಂದ ನಿಮ್ಮ ವಾರ್ಡ್ರೋಬ್ಗೆ: ಕಾನ್ 2026ರ ಈ ಫ್ಯಾಷನ್ ಟ್ರೆಂಡ್ಸ್ ಈಗ ಸಿಕ್ಕಾಪಟ್ಟೆ ವೈರಲ್! -
ಬಿಸಿಲ ಬೇಗೆಯಲ್ಲಿ ವ್ಯಾಯಾಮ ಮಾಡ್ತಿದ್ದೀರಾ? ನಿಮ್ಮ ಆರೋಗ್ಯಕ್ಕೆ ಕಾದಿದೆ ದೊಡ್ಡ ಅಪಾಯ, ಎಚ್ಚರ! -
ಬಿಸಿಲ ಬೇಗೆಯಲ್ಲಿ ಮದುವೆ ಸಂಭ್ರಮ ಹಾಳಾಗದಿರಲಿ: ಅತಿಥಿಗಳ ಆರೋಗ್ಯ ಕಾಪಾಡಲು ಇಲ್ಲಿವೆ ಸೀಕ್ರೆಟ್ ಟಿಪ್ಸ್! -
ಬಿಸಿಗಾಳಿಯ ಆರ್ಭಟ: ಮನೆಯನ್ನು ತಂಪಾಗಿಡಲು ಮತ್ತು ಆರೋಗ್ಯ ಕಾಪಾಡಲು ಈ ಸರಳ ಟಿಪ್ಸ್ ಮಿಸ್ ಮಾಡ್ಬೇಡಿ! -
ಸುಡುವ ಬಿಸಿಲಿಗೆ ರೆಡ್ ಅಲರ್ಟ್: ಆಯುಷ್ ಸಚಿವಾಲಯದ ಈ ಸಿಂಪಲ್ ಟಿಪ್ಸ್ ಪಾಲಿಸಿದರೆ ಸಾಕು, ದೇಹ ತಂಪಾಗಿರುತ್ತೆ! -
ಬಿಸಿಲಿನ ಬೇಗೆಯಿಂದ ತತ್ತರಿಸಿದ ಕರ್ನಾಟಕ: ಮನೆಯಲ್ಲೇ ತಂಪಾಗಿರಲು ನೀವು ಮಾಡಬೇಕಾದ ಆ 5 ಬದಲಾವಣೆಗಳೇನು? -
ಬಿಸಿಲ ಬೇಗೆಯಲ್ಲಿ ವ್ಯಾಯಾಮ ಮಾಡ್ತಿದ್ದೀರಾ? ಈ ತಪ್ಪುಗಳನ್ನು ಮಾಡಿದರೆ ಆರೋಗ್ಯಕ್ಕೆ ಅಪಾಯ ಕಟ್ಟಿಟ್ಟ ಬುತ್ತಿ!
ಆ.7ಕ್ಕೆ ಕರ್ಕ ರಾಶಿಗೆ ಬಂದ ಶುಕ್ರ: ಶುಕ್ರನ ಹಿಮ್ಮುಖ ಚಲನೆಯಲ್ಲಿ ಈ ಪರಿಹಾರ ಮಾಡಿದರೆ ಒಳ್ಳೆಯದು
ಆಗಸ್ಟ್ 7ಕ್ಕೆ ಶುಕ್ರನು ಕರ್ಕ ರಾಶಿಗೆ ಸಂಚರಿಸಿದೆ. ವೈದಿಕ ಶಾಸ್ತ್ರದ ಪ್ರಕಾರ ಶುಕ್ರನ ಸ್ಥಾನದ ಪ್ರಕಾರ ನಮ್ಮ ಸಂಪತ್ತು, ಐಶ್ವರ್ಯ ಭಾಗ್ಯ ಹೇಗಿರಲಿದೆ ಎಂದು ಹೇಳಲಾಗುವುದು. ಅದೇ ಶುಕ್ರನ ಸ್ಥಾನ ಸರಿಯಿಲ್ಲದಿದ್ದರೆ ಈ ಸಮಯದಲ್ಲಿ ಆರ್ಥಿಕ ಸಂಕಷ್ಟ ಎದುರಾಗುವುದು, ವ್ಯವಹಾರದಲ್ಲಿ ಲಾಭ ಗಳಿಸಲು ಕಷ್ಟವಾಗುವುದು.

ಅದರಲ್ಲೂ ಶುಕ್ರ ಹಿಮ್ಮುಖ ಚಲನೆಯಲ್ಲಿದೆ. ಆದ್ದರಿಂದ ಇದು ಸಿಂಹ ರಾಶಿಯಿಂದ ಕರ್ಕ ರಾಶಿಗೆ ಸಂಚರಿಸಲಿದೆ. ಜ್ಯೋತಿಷ್ಯಶಾಸ್ತ್ರದ ಪ್ರಕಾರ ಶುಕ್ರನ ಹಿಮ್ಮುಖ ಚಲನೆ ಕೆಲವು ರಾಶಿಯವರಿಗೆ ಒಳ್ಳೆಯದಲ್ಲ. ಈ ಸಮಯದಲ್ಲಿ ಸಂಬಂಧದಲ್ಲಿ ಕೆಲವು ಸಮಸ್ಯೆಗಳು ಉಂಟಾಗುವುದು. ಅಲ್ಲದೆ ಈ ಸಮಯದಲ್ಲಿ ಹಣದ ಖರ್ಚು ಅಧಿಕವಿರಲಿದೆ. ಇನ್ನು ಈ ಸಮಯದಲ್ಲಿ ಯಾರಿಗಾದರು ಸಾಲ ನೀಡಿದರೆ ಹಣವನ್ನು ಮರಳಿ ಪಡೆಯಲು ಕಷ್ಟವಾಗುವುದು.
ಈ ಸಮಯದಲ್ಲಿ ಈ ಪರಿಹಾರ ಮಾಡಿದರೆ ಒಳ್ಳೆಯದು:
* ಈ ಅವಧಿಯಲ್ಲಿ ಶ್ರೀ ವಿಷ್ಣುವಿನ ಆರಾಧನೆ ಮಾಡಿ.
* ಹಣೆಗೆ ಪ್ರತಿದಿನ ಚಂದನ ಹಚ್ಚಿಕೊಳ್ಳಿ
* ಶಿವನಿಗೆ ಜೇನು ಮತ್ತು ಮೊಸರಿನಿಂದ ಅಭಿಷೇಕ ಮಾಡಿ.
* ಹೊರಗಡೆ ಹೋಗುವ ಮುನ್ನ ಪರ್ಫ್ಯೂಮ್ ಹಾಕಿ.
ಗಾಯತ್ರಿ ಮಂತ್ರ ಪಠಿಸಿ
1. ಗಾಯತ್ರಿ ಮಂತ್ರ ಪಠಿಸುವುದರಿಂದ ಸೂರ್ಯನ ಸ್ಥಾನ ಬಲವಾಗುವುದು ಅಲ್ಲದೆ ಶುಕ್ರನ ಕೆಟ್ಟ ಪ್ರಭಾವವನ್ನು ತಗ್ಗಿಸುತ್ತದೆ.
2. ಮಹಾ ಮೃತ್ಯುಂಜಯ ಮಂತ್ರ ಪಠಿಸಿ: ಈ ಪವರ್ಫುಲ್ ಮಂತ್ರ ಪಠಣೆ ಮಾಡುವುದರಿಂದ ಅನೇಕ ಕೆಟ್ಟ ಪ್ರಭಾವಗಳನ್ನು ತಡೆಗಟ್ಟಬಹುದು, ನಿಮ್ಮಲ್ಲಿ ಆತ್ಮವಿಶ್ವಾಸ ಹೆಚ್ಚಾಗಲಿದೆ.
3. ಲಕ್ಷ್ಮಿಗೆ ಆರಾಧನೆ ಮಾಡಿ
ಈ ಅವಧಿಯಲ್ಲಿ ಶ್ರೀ ಲಕ್ಷ್ಮಿ ದೇವಾಲಯಕ್ಕೆ ಹೋಗಿ ಪೂಜೆ ಮಾಡಿಸಿದರೆ ಒಳ್ಳೆಯದು.
4. ಶಿವ ಆರಾಧನೆ ಮಾಡಿ: ಸೋಮವಾರ ಶಿವನಿಗೆ ವಿಶೇಷ ಪೂಜೆ ಮಾಡಿಸಿ, ಪ್ರತಿದಿನ 'ಓಂ ನಮಃ ಶಿವಾಯ' ಮಂತ್ರವನ್ನು 108 ಬಾರಿ ಪಠಣೆ ಮಾಡಿ.



Click it and Unblock the Notifications