Latest Updates
-
BRICS ಶೃಂಗಸಭೆ: ದೆಹಲಿಯಲ್ಲಿ ಟ್ರಾಫಿಕ್ ನಿರ್ಬಂಧ, ಪ್ರಯಾಣಕ್ಕೂ ಮುನ್ನ ಈ ರೂಟ್ ಮ್ಯಾಪ್ ನೋಡಿ! -
ತೆಲಂಗಾಣದಲ್ಲಿ ಭಾರಿ ಮಳೆ: ಮಳೆಯಲ್ಲಿ ವಾಕಿಂಗ್ ಹೋಗುವ ಮುನ್ನ ಈ ಸುರಕ್ಷತಾ ಟಿಪ್ಸ್ ಮರೆಯದಿರಿ -
ಮದುವೆಯಾದ ತಕ್ಷಣ ಸ್ವಾತಂತ್ರ್ಯ ಕೊನೆಗೊಳ್ಳುವುದಿಲ್ಲ: ದಾಂಪತ್ಯದಲ್ಲಿ 'ಸಮ್ಮತಿ'ಯ ಮಹತ್ವವೇನು? -
ಕೇರಳದಲ್ಲಿ ಭಾರೀ ಮಳೆ: ಯೆಲ್ಲೋ ಅಲರ್ಟ್ ಘೋಷಣೆ; ನಿಮ್ಮ ಮನೆ ಮತ್ತು ಸುರಕ್ಷತೆಗಾಗಿ ಈ ಮುನ್ನೆಚ್ಚರಿಕೆ ಕ್ರಮಗಳು ಅತ್ಯಗತ್ಯ -
ಗಣೇಶ ಹಬ್ಬದ ಪ್ರಸಾದ ತಯಾರಿಸುತ್ತಿದ್ದೀರಾ? ಕಲಬೆರಕೆ ತಡೆಯಲು ಮತ್ತು ಸುರಕ್ಷಿತ ಪ್ರಸಾದಕ್ಕೆ ಇಲ್ಲಿದೆ ಮಹತ್ವದ ಟಿಪ್ಸ್ -
ಐಫೋನ್ 18 ಪ್ರೋ ಮತ್ತು ಡ್ಯುವೋ ಭಾರತದಲ್ಲಿ ಲಾಂಚ್: ಬೆಲೆ, ಆಫರ್ ಮತ್ತು ಪ್ರಿ-ಆರ್ಡರ್ ಮಾಹಿತಿ ಇಲ್ಲಿದೆ! -
ವಿಶ್ವ ಆತ್ಮಹತ್ಯೆ ತಡೆ ದಿನ: ಮಾನಸಿಕ ಆರೋಗ್ಯ ಸುಧಾರಿಸಲು 10 ನಿಮಿಷದ ಸಿಂಪಲ್ ಮಾರ್ನಿಂಗ್ ರೂಟೀನ್ ಮತ್ತು ಹೆಲ್ಪ್ಲೈನ್ ವಿವರಗಳು -
ವಿಚ್ಛೇದನದ ನಂತರವೂ ಜೀವನಾಂಶ ಪಡೆಯಬಹುದೇ? ಮಧ್ಯಪ್ರದೇಶ ಹೈಕೋರ್ಟ್ನಿಂದ ಮಹತ್ವದ ತೀರ್ಪು! -
ದೆಹಲಿ ವಾಯು ಮಾಲಿನ್ಯ: ಮನೆಯಲ್ಲಿ ಶುದ್ಧ ಗಾಳಿ ಪಡೆಯಲು ಈ ಸರಳ ಟಿಪ್ಸ್ ಪಾಲಿಸಿ -
ಪ್ಯಾಕ್ ಮಾಡಿದ ಆಹಾರದ ಮೇಲೆ 'ರೆಡ್ ಹೆಕ್ಸಗನ್' ಎಚ್ಚರಿಕೆ: ಇನ್ಮುಂದೆ ತಿನ್ನುವ ಮುನ್ನ ಈ ವಿಷಯ ಗಮನಿಸಿ!
ಆ.7ಕ್ಕೆ ಕರ್ಕ ರಾಶಿಗೆ ಬಂದ ಶುಕ್ರ: ಶುಕ್ರನ ಹಿಮ್ಮುಖ ಚಲನೆಯಲ್ಲಿ ಈ ಪರಿಹಾರ ಮಾಡಿದರೆ ಒಳ್ಳೆಯದು
ಆಗಸ್ಟ್ 7ಕ್ಕೆ ಶುಕ್ರನು ಕರ್ಕ ರಾಶಿಗೆ ಸಂಚರಿಸಿದೆ. ವೈದಿಕ ಶಾಸ್ತ್ರದ ಪ್ರಕಾರ ಶುಕ್ರನ ಸ್ಥಾನದ ಪ್ರಕಾರ ನಮ್ಮ ಸಂಪತ್ತು, ಐಶ್ವರ್ಯ ಭಾಗ್ಯ ಹೇಗಿರಲಿದೆ ಎಂದು ಹೇಳಲಾಗುವುದು. ಅದೇ ಶುಕ್ರನ ಸ್ಥಾನ ಸರಿಯಿಲ್ಲದಿದ್ದರೆ ಈ ಸಮಯದಲ್ಲಿ ಆರ್ಥಿಕ ಸಂಕಷ್ಟ ಎದುರಾಗುವುದು, ವ್ಯವಹಾರದಲ್ಲಿ ಲಾಭ ಗಳಿಸಲು ಕಷ್ಟವಾಗುವುದು.

ಅದರಲ್ಲೂ ಶುಕ್ರ ಹಿಮ್ಮುಖ ಚಲನೆಯಲ್ಲಿದೆ. ಆದ್ದರಿಂದ ಇದು ಸಿಂಹ ರಾಶಿಯಿಂದ ಕರ್ಕ ರಾಶಿಗೆ ಸಂಚರಿಸಲಿದೆ. ಜ್ಯೋತಿಷ್ಯಶಾಸ್ತ್ರದ ಪ್ರಕಾರ ಶುಕ್ರನ ಹಿಮ್ಮುಖ ಚಲನೆ ಕೆಲವು ರಾಶಿಯವರಿಗೆ ಒಳ್ಳೆಯದಲ್ಲ. ಈ ಸಮಯದಲ್ಲಿ ಸಂಬಂಧದಲ್ಲಿ ಕೆಲವು ಸಮಸ್ಯೆಗಳು ಉಂಟಾಗುವುದು. ಅಲ್ಲದೆ ಈ ಸಮಯದಲ್ಲಿ ಹಣದ ಖರ್ಚು ಅಧಿಕವಿರಲಿದೆ. ಇನ್ನು ಈ ಸಮಯದಲ್ಲಿ ಯಾರಿಗಾದರು ಸಾಲ ನೀಡಿದರೆ ಹಣವನ್ನು ಮರಳಿ ಪಡೆಯಲು ಕಷ್ಟವಾಗುವುದು.
ಈ ಸಮಯದಲ್ಲಿ ಈ ಪರಿಹಾರ ಮಾಡಿದರೆ ಒಳ್ಳೆಯದು:
* ಈ ಅವಧಿಯಲ್ಲಿ ಶ್ರೀ ವಿಷ್ಣುವಿನ ಆರಾಧನೆ ಮಾಡಿ.
* ಹಣೆಗೆ ಪ್ರತಿದಿನ ಚಂದನ ಹಚ್ಚಿಕೊಳ್ಳಿ
* ಶಿವನಿಗೆ ಜೇನು ಮತ್ತು ಮೊಸರಿನಿಂದ ಅಭಿಷೇಕ ಮಾಡಿ.
* ಹೊರಗಡೆ ಹೋಗುವ ಮುನ್ನ ಪರ್ಫ್ಯೂಮ್ ಹಾಕಿ.
ಗಾಯತ್ರಿ ಮಂತ್ರ ಪಠಿಸಿ
1. ಗಾಯತ್ರಿ ಮಂತ್ರ ಪಠಿಸುವುದರಿಂದ ಸೂರ್ಯನ ಸ್ಥಾನ ಬಲವಾಗುವುದು ಅಲ್ಲದೆ ಶುಕ್ರನ ಕೆಟ್ಟ ಪ್ರಭಾವವನ್ನು ತಗ್ಗಿಸುತ್ತದೆ.
2. ಮಹಾ ಮೃತ್ಯುಂಜಯ ಮಂತ್ರ ಪಠಿಸಿ: ಈ ಪವರ್ಫುಲ್ ಮಂತ್ರ ಪಠಣೆ ಮಾಡುವುದರಿಂದ ಅನೇಕ ಕೆಟ್ಟ ಪ್ರಭಾವಗಳನ್ನು ತಡೆಗಟ್ಟಬಹುದು, ನಿಮ್ಮಲ್ಲಿ ಆತ್ಮವಿಶ್ವಾಸ ಹೆಚ್ಚಾಗಲಿದೆ.
3. ಲಕ್ಷ್ಮಿಗೆ ಆರಾಧನೆ ಮಾಡಿ
ಈ ಅವಧಿಯಲ್ಲಿ ಶ್ರೀ ಲಕ್ಷ್ಮಿ ದೇವಾಲಯಕ್ಕೆ ಹೋಗಿ ಪೂಜೆ ಮಾಡಿಸಿದರೆ ಒಳ್ಳೆಯದು.
4. ಶಿವ ಆರಾಧನೆ ಮಾಡಿ: ಸೋಮವಾರ ಶಿವನಿಗೆ ವಿಶೇಷ ಪೂಜೆ ಮಾಡಿಸಿ, ಪ್ರತಿದಿನ 'ಓಂ ನಮಃ ಶಿವಾಯ' ಮಂತ್ರವನ್ನು 108 ಬಾರಿ ಪಠಣೆ ಮಾಡಿ.



Click it and Unblock the Notifications
