Latest Updates
-
ಈ 5 ವಿಷಯಗಳಲ್ಲಿ ಮಿತಿ ಮೀರಿದ್ರೆ ಜೀವನ ಸರ್ವನಾಶ! ಅಹಂಕಾರ ಬಿಡಿ.. ಇಂದೇ ಇವುಗಳಿಂದ ದೂರವಿರಿ -
ಪಕ್ಕಾ ಹೈದರಾಬಾದಿ ರುಚಿ.. ಅತಿಥಿಗಳು ಬಂದ್ರೆ ಈ ಚಿಕನ್ ಯಖನಿ ಪುಲಾವ್ ಮಾಡಿ! ಸಿಂಪಲ್ & ಸೂಪರ್ ರುಚಿ -
2026ರ ಸೂರ್ಯ ಗೋಚಾರ: ಇವರಿಗೆ ಸಿಗಲಿದೆ ಸರ್ಕಾರಿ ಉದ್ಯೋಗ! ಯಾರಿಗೆ ಮಾನಸಿಕ ಒತ್ತಡ? 12 ರಾಶಿಯವರಿಗೆ ರಾಶಿಫಲ ಇಲ್ಲಿದೆ -
ಹೋಟೆಲ್ ಶೈಲಿಯ ಆಲೂ ಮಸಾಲಾ ಪೂರಿ! ಈ ರೀತಿ ಮನೆಯಲ್ಲೇ ಮಾಡಿ, ಪರ್ಫೆಕ್ಟ್ ಆಗಿ ಉಬ್ಬಿ ಬರುತ್ತೆ -
ಇವರ ಜೀವನದಲ್ಲಿ ಹೊಸ ಕಿಡಿ ಹೊತ್ತಿಕೊಳ್ಳಲಿದೆ! ಹಠಮಾರಿ ಸ್ವಭಾವವನ್ನು ಬಿಡಿ -
March 12 Horoscope: ಹಣಕಾಸಿನ ಸವಾಲುಗಳು ದೊಡ್ಡದಾಗುವ ಸಂಭವ -
ಕೋಮಾದಲ್ಲಿದ್ದ ಹರೀಶ್ ರಾಣಾ ದಯಾಮರಣಕ್ಕೆ ಸುಪ್ರೀಂ ಒಪ್ಪಿಗೆ: ಈ ಕೇಸ್ ಬಗ್ಗೆ ನಿಮಗೆ ಗೊತ್ತಾ? -
ಪಂಜಾಬಿ ಸ್ಟೈಲ್ ಮಲೈ ಲಸ್ಸಿ! ಈ ರೀತಿ ಮಾಡಿ ಗಟ್ಟಿ ಕೆನೆಯ ಢಾಬಾ ಸ್ಟೈಲ್ ಲಸ್ಸಿ.. ಬಿಸಿಲ ತಾಪಕ್ಕೆ ಬೆಸ್ಟ್ ಕೂಲ್ ಡ್ರಿಂಕ್ -
ಮಾರ್ಚ್ ಅಂತ್ಯದಲ್ಲಿ ಗಜಕೇಸರಿ ಯೋಗ: ಈ ಮೂರು ರಾಶಿಯ ಜನರಿಗೆ ಒಲಿಯಲಿದೆ ಅದೃಷ್ಟ! -
ನಾಟಿ ಸ್ಟೈಲ್ನಲ್ಲಿ ಸೋಯಾ ಚಾಪ್ಸ್ ಮಾಡಿ: ಚಪಾತಿ, ಅನ್ನ, ಮುದ್ದೆ ಎಲ್ಲದ್ದಕ್ಕೂ ಬೆಸ್ಟ್!
ಕರ್ಕಾಟಕ ರಾಶಿಯಲ್ಲಿ ಶುಕ್ರ ಸಂಚಾರ 2023 : ಈ ರಾಶಿಯವರಿಗೆ ಧನ ನಷ್ಟ!
ಕರ್ಕಾಟಕ ರಾಶಿಯಲ್ಲಿ ಶುಕ್ರ ಸಂಚಾರ ಮಾಡುತ್ತಿರೋದ್ರಿಂದ ಕೆಲವೊಂದು ರಾಶಿಯವರಿಗೆ ಈ ಸಂಚಾರದಿಂದ ಸಂಕಷ್ಟಗಳು ಎದುರಾಗಲಿದೆ. ಶುಕ್ರನು ಮೇ 30 ರಂದು ಕರ್ಕಾಟಕ ರಾಶಿಯನ್ನು ಪ್ರವೇಶ ಮಾಡಲಿದ್ದಾನೆ. ಮತ್ತು ಜುಲೈ 7 ರವರೆಗೆ ಅದೇ ರಾಶಿಯಲ್ಲಿ ಇರಲಿದ್ದಾನೆ. ಜೂನ್ ತಿಂಗಳ ಶುಕ್ರ ಸಂಕ್ರಮಣದಿಂದ ಕೆಲವೊಂದು ರಾಶಿಯ ಮೇಲೆ ಋಣಾತ್ಮಕ ಪರಿಣಾಮ ಬೀರಲಿದೆ. ಹಾಗಾದ್ರೆ ಯಾವೆಲ್ಲಾ ರಾಶಿಯವರಿಗೆ ಇದರಿಂದ ತೊಂದರೆ ಆಗಲಿದೆ ಅನ್ನೋದನ್ನು ತಿಳಿಯೋಣ.
ವೃಷಭ ರಾಶಿ
ಕರ್ಕಾಟಕ ರಾಶಿಯಲ್ಲಿ ಶುಕ್ರನು ಸಂಚಾರ ಮಾಡುತ್ತಿರೋದ್ರಿಂದ ವೃಷಭ ರಾಶಿಯವರು ಕೊಂಚ ಜಾಗರೂಕರಾಗಿ ಇರಬೇಕು. ನಿಮ್ಮ ಸ್ನೇಹಿತರಿಂದಾಗಿ ನೀವು ತೊಂದರೆಗೆ ಒಳಗಾಗಬಹುದು. ಪ್ರೀತಿಸಿದವರ ಜೊತೆಯಲ್ಲಿ ಕಲಹ ಉಂಟಾಗುವ ಸಾಧ್ಯತೆ ಹೆಚ್ಚಾಗಿದೆ. ನಿಮ್ಮ ಕೆಲವು ಹವ್ಯಾಸಗಳು ನಿಮ್ಮ ಜೇಬು ಖಾಲಿ ಮಾಡಿಬಿಡಬಹುದು. ಆದ್ದರಿಂದ ಯಾವುದೇ ಬೇಡದ ವಿಚಾರದ ಬಗ್ಗೆ ಉತ್ಸುಕರಾಗಿ ಇರಬೇಡಿ.ಇದರಿಂದ ನಿಮಗೆ ನಷ್ಟ ಉಂಟಾಗುತ್ತದೆ.

ಸಿಂಹ ರಾಶಿ
ಕರ್ಕಾಟಕ ರಾಶಿಯಲ್ಲಿ ಶುಕ್ರನು ಸಂಚಾರ ಮಾಡುತ್ತಿರೋದ್ರಿಂದ ಸಿಂಹ ರಾಶಿಯವರಿಗೆ ಈ ಸಮಯದಲ್ಲಿ ಕೆಲವೊಂದು ಸಂಕಷ್ಟಗಳು ಎದುರಾಗಲಿದೆ. ನಿಮ್ಮ ಖರ್ಚುಗಳು ಹೆಚ್ಚಾಗಿ ಜೇಬು ಖಾಲಿಯಾಗುವ ಪರಿಸ್ಥಿತಿ ಬರಬಹುದು. ನಿಮಗೆ ಯಾವುದೇ ಕೆಲಸ ಮಾಡುವುದಕ್ಕೂ ಈ ಸಮಯದಲ್ಲಿ ಆಸಕ್ತಿ ಇರೋದಿಲ್ಲ. ಆರ್ಥಿಕ ಸಂಕಷ್ಟ ಎದುರಾದಿತು. ಕೆಲಸದ ಸ್ಥಳದಲ್ಲಿ ಬಹಳ ಜಾಗರೂಕತೆಯಿಂದ ಇರಬೇಕು. ಈ ಸಮಯದಲ್ಲಿ ಶೀತ ಮತ್ತು ಕಣ್ಣಿಗೆ ಸಂಬಂಧಿಸಿದ ಸಮಸ್ಯೆ ಬರಬಹುದು. ಹೀಗಾಗಿ ಆರೋಗ್ಯದ ಬಗ್ಗೆ ಕಾಳಜಿ ವಹಿಸಿ.
ಧನು ರಾಶಿ
ಕರ್ಕಾಟಕ ರಾಶಿಯಲ್ಲಿ ಶುಕ್ರನು ಸಂಚಾರ ಮಾಡುತ್ತಿರೋದ್ರಿಂದ ಧನು ರಾಶಿಯವರು ಈ ಸಮಯದಲ್ಲಿ ಹಣಕಾಸಿನ ವಿಚಾರಗಳಲ್ಲಿ ಜಾಗರೂಕರಾಗಿರಬೇಕು. ಆದಷ್ಟು ಉಳಿತಾಯದ ಬಗ್ಗೆ ಗಮನ ಕೊಡಿ. ಅನೈತಿಕ ಚಟುವಟಿಕೆಗಳಿಂದ ದೂರ ಇದ್ದರೆ ನಿಮಗೆ ಒಳ್ಳೆಯದು. ಈ ಅವಧಿಯಲ್ಲಿ ನಿಮ್ಮ ಕುಟುಂಬದೊಂದಿಗೆ ನೀವು ಜಗಳವಾಡಬಹುದು. ಕೆಲಸದ ಸ್ಥಳದಲ್ಲಿ ಮಹಿಳಾ ಕೆಲಸಗಾರರೊಂದಿಗೆ ಉತ್ತಮವಾಗಿ ನಡೆದುಕೊಳ್ಳಿ. ಉದ್ಯೊಗದ ಸ್ಥಳದಲ್ಲಿ ಜಗಳ ಮಾಡಿಕೊಳ್ಳಬೇಡಿ. ಮೌನವಾಗಿದ್ದಷ್ಟು ಒಳ್ಳೆಯದು. ಕೌಟುಂಬಿಕ ಜೀವನದಲ್ಲಿ ಒತ್ತಡ ಎದುರಾಗಬಹುದು.
ಕುಂಭ ರಾಶಿ
ಕರ್ಕಾಟಕ ರಾಶಿಯಲ್ಲಿ ಶುಕ್ರನು ಸಂಚಾರ ಮಾಡುತ್ತಿರೋದ್ರಿಂದ ಕುಂಭ ರಾಶಿಯವರು ನಿಮ್ಮ ವಿರೋಧಿಗಳಿಂದ ದೂರ ಇರಬೇಕು. ಈ ಸಮಯದಲ್ಲಿ ನಿಮ್ಮ ವಿರೋಧಿಗಳು ತುಂಬಾ ಬಲಶಾಲಿಯಾಗಿರುತ್ತಾರೆ. ನಿಮ್ಮ ವಿರೋಧಿಗಳು ನಿಮಗೆ ತುಂಬಾ ತೊಂದರೆ ಕೊಡಬಹುದು. ನಿಮ್ಮ ಆರೋಗ್ಯದ ಕಾಳಜಿ ವಹಿಸಿ. ಇನ್ನೂ ಹೊಸ ಕೆಲಸ ಮಾಡಬೇಕು ಅಂದುಕೊಂಡಿದ್ದರೆ ಸದ್ಯಕ್ಕೆ ಅಂತಹ ಯೋಚನೆಯಿಂದ ದೂರವಿರಿ. ಇದರಿಂದ ನಿಮಗೆ ಒಳ್ಳೆಯದಾಗೋದಿಲ್ಲ.



Click it and Unblock the Notifications











