Latest Updates
-
ಸೋಶಿಯಲ್ ಮೀಡಿಯಾದಲ್ಲಿ ನಿಮ್ಮ ಸಂಬಂಧವನ್ನು ರಹಸ್ಯವಾಗಿಡಬೇಕಾ? ನೆಮ್ಮದಿಯ ಬದುಕಿಗೆ ಈ ಡಿಜಿಟಲ್ ಬೌಂಡರಿಗಳು ಮಸ್ಟ್! -
ದೆಹಲಿ-ಎನ್ಸಿಆರ್ನಲ್ಲಿ ಬಿರುಗಾಳಿ ಅಬ್ಬರ: ನಿಮ್ಮ ಬಾಲ್ಕನಿ ಮತ್ತು ಗಿಡಗಳನ್ನು ಸುರಕ್ಷಿತವಾಗಿಡಲು ಈ ಮುನ್ನೆಚ್ಚರಿಕೆ ಮರೆಯದಿರಿ! -
ಅಡುಗೆಮನೆಯಲ್ಲಿ ಕಡಲೆ ಹಿಟ್ಟು ಬಳಸುವ ಮುನ್ನ ಎಚ್ಚರ: FSSAI ಜಾರಿಗೆ ತಂದಿದೆ ಹೊಸ ಕಠಿಣ ನಿಯಮಗಳು! -
ಫ್ಲಿಪ್ಕಾರ್ಟ್ GRWM ಸೇಲ್: ಟ್ರೆಂಡಿ ಲುಕ್ ಪಡೆಯಲು ಇನ್ಫ್ಲುಯೆನ್ಸರ್ ಸಜೆಸ್ಟ್ ಮಾಡಿದ ಬೆಸ್ಟ್ ಡೀಲ್ಗಳು ಇಲ್ಲಿವೆ! -
ಬಿಸಿಲಿನಲ್ಲಿ ವ್ಯಾಯಾಮ ಮಾಡ್ತಿದ್ದೀರಾ? ಈ ತಪ್ಪುಗಳನ್ನು ಮಾಡಿದರೆ ಹೀಟ್ಸ್ಟ್ರೋಕ್ ಕಟ್ಟಿಟ್ಟ ಬುತ್ತಿ, ಎಚ್ಚರವಿರಲಿ! -
ಅಸ್ಸಾಂನಲ್ಲಿ ಲಿವ್-ಇನ್ ಸಂಬಂಧದಲ್ಲಿದ್ದೀರಾ? ಹೊಸ ಕಾನೂನಿನ ಪ್ರಕಾರ ನೋಂದಣಿ ಮಾಡದಿದ್ದರೆ ಜೈಲು ಶಿಕ್ಷೆ ಕಟ್ಟಿಟ್ಟ ಬುತ್ತಿ! -
ಬಿಸಿಲಿಗೆ ಗಿಡಗಳು ಬಾಡುತ್ತಿವೆಯೇ? ಈ ಮ್ಯಾಜಿಕ್ ಟಿಪ್ಸ್ ಬಳಸಿ ನಿಮ್ಮ ಬಾಲ್ಕನಿ ಗಾರ್ಡನ್ ಅನ್ನು ಹಸಿರಾಗಿಡಿ! -
ಬಿಸಿಲ ಝಳಕ್ಕೆ ಸುಸ್ತಾಗಿದ್ದೀರಾ? ಹೀಟ್ಸ್ಟ್ರೋಕ್ನಿಂದ ಪಾರಾಗಲು ಈ ತಂಪು ಪದಾರ್ಥಗಳು ನಿಮ್ಮ ಆಹಾರದಲ್ಲಿರಲಿ, ಇಂದೇ ಟ್ರೈ ಮಾಡಿ! -
ಬಕ್ರೀದ್ 2026: ಈ ಬಾರಿಯ ಹಬ್ಬದ ಸಂಭ್ರಮದಲ್ಲಿ ಮಿಂಚಲು ನೀವು ಮಿಸ್ ಮಾಡಲೇಬಾರದ ಫ್ಯಾಷನ್ ಟ್ರೆಂಡ್ಸ್ ಮತ್ತು ಸ್ಟೈಲಿಂಗ್ ಟಿಪ್ಸ್! -
ಬಿಸಿಲ ಬೇಗೆಯಲ್ಲಿ ವರ್ಕೌಟ್ ಮಾಡ್ತಿದ್ದೀರಾ? ಈ ತಪ್ಪುಗಳನ್ನು ಮಾಡಿದರೆ ನಿಮ್ಮ ಆರೋಗ್ಯಕ್ಕೆ ಕಾದಿದೆ ದೊಡ್ಡ ಅಪಾಯ!
ಉತ್ತರ ಪ್ರದೇಶದಲ್ಲಿ ನಾಡಿಗೆ ಬಂದ ಈ ದೈತ್ಯ ಮೊಸಳೆಯ ವೀಡಿಯೋ ವೈರಲ್
ಉತ್ತರ ಪ್ರದೇಶದಲ್ಲಿ ದೊಡ್ಡದೊಂದು ಮೊಸಳೆ ಬೇಲಿ ಹಾರಲು ಪ್ರಯತ್ನಿಸುತ್ತಿರುವ ವೀಡಿಯೋ ವೈರಲ್ ಆಗಿದೆ. ಅಷ್ಟೊಂದು ದೊಡ್ಡ ಮೊಸಳೆ ಅದೂ ರಸ್ತೆಯಲ್ಲಿ ನೋಡಿದ ಜನರು ಭಯಭೀತರಾಗಿದ್ದಾರೆ, ಈ ವೀಡಿಯೋ ಸಾಮಾಜಿಕ ತಾಣದಲ್ಲಿ ವೈರಲ್ ಆಗುತ್ತಿದೆ.
ಈ ವೀಡಿಯೋ ಶೇರ್ ಮಾಡಿ ಉತ್ತರ ಪ್ರದೇಶದ ಬುಲೇಂದರ್ಶರ್ ಜಿಲ್ಲೆಗೆ ಈ ಮೊಸಳೆ ಗಂಗಾ ಕಾಲುವೆಯಿಂದ ಬಂದಿದೆ. ಅಲ್ಲಿಗೆ ಬಂದ ಅರಣ್ಯಾಧಿಕಾರಿಗಳು ಆ ಮೊಸಳೆ ರಕ್ಷಣೆ ಮಾಡಿ ನದಿಗೆ ಬಿಟ್ಟಿದ್ದಾರೆ.

ತುಂಬಾ ಜನರು ಈ ಮೊಸಳ ಬಂದಿರುವ ವೀಡಿಯೋ ಮಾಡಿದ್ದು ಇದೀಗ ಈ ವೀಡಿಯೋಗಳು ವೈರಲ್ ಆಗಿವೆ, ಈ ಮೊಸಳೆ ಸುಮಾರು 10 ಅಡಿ ಉದ್ದವಿದೆ.
ಇದನ್ನು ಹೇಗೆ ರಕ್ಷಣೆ ಮಾಡಲಾಯ್ತು?
ಮೊಸಳೆಯ ಬಾಯಿ ಭಾಗವನ್ನು ಬಟ್ಟೆಯಿಂದ ಮುಚ್ಚಿ, ಅದನ್ನು ಅಲುಗಾಡದಂತೆ ಹಗ್ಗದಿಂದ ಕಟ್ಟಿ ಹಿಡಿದು ಅದನ್ನು ಕೊಂಡೊಯ್ಯಲಾಯ್ತು. ಸ್ವಲ್ಪ ಹೆಚ್ಚು ಕಮ್ಮಿಯಾದರೂ ಅನಾಹುತ ಉಂಟಾಗಬಹುದು, ಅದ್ದರಿಂದ ಅತಿ ಜಾಗ್ರತೆಯಿಂದ ಮೊಸಳೆಯನ್ನು ಕಟ್ಟಿ ಕೊಂಡೊಯ್ಯೊದ್ದು ನಂತರ ಹಗ್ಗ ಬಿಚ್ಚಿ ನೀರಿಗೆ ಬಿಡಲಾಯ್ತು.
ಮೊಸಳೆ ಈ ರೀತಿ ಆಗಾಗ ನೀರಿನಿಂದ ನಾಡಿಗೆ ಬಂದಿರುವ ಅನೇಕ ಘಟನೆಗಳಿವೆ. ನದಿಯಲ್ಲಿ ನೀರಿನಂಶ ಹೆಚ್ಚಾದಾಗ ನೀರು ಉಕ್ಕಿ ಹರಿಯಲಾರಂಭಿಸಿದಾಗ ಕೂಡ ಮೊಸಳೆ ನೀರಿನಿಂದ ಹೊರ ಬರುತ್ತದೆ. ಈ ಮೊಸಳೆ ನೀರಿನಲ್ಲಿ ಉಷ್ಣಾಂಶ ಹೆಚ್ಚಾಗಿರುವುದರಿಂದ ಹೊರ ಬಂದಿದೆ ಎಂದು ಹೇಳಲಾಗುವುದು.
ಅಷ್ಟು ದೊಡ್ಡ ಮೊಸಳೆಯು ನದಿಯಿಂದ ಹೊರಬಂದು ಅಲ್ಲಿರುವ ಕಬ್ಬಿಣದ ಬೇಲಿ ಹತ್ತಲು ಹೊರಟಂತೆ ಕಾಣುತ್ತದೆ. ಈ ಮೊಸಳೆಗೆ ನೀರಿನಿಂದ ಹೊರ ಬಂದ ಮೇಲೆ ಗಲಿಬಿಲಿಯಾಗಿರಬಹುದು, ಇದನ್ನು ಸೇರಿ ನೆರೆದಿರುವ ಜನ, ಎತ್ತ ಹೋಗಬೇಕು ಅಂತ ಗೊತ್ತಾಗುವುದಿಲ್ಲ, ಹಾಗಾಗಿ ರೇಲಿಂಗ್ ಹತ್ತಲು ನೋಡಿದೆ.
ಬುಲಂದ್ಶಹರ್ನ ನರೋರಾ ಗಂಗಾ ಕಾಲುವೆ ಬಳಿ ಹಾದುಹೋಗುವ ಕಾಲುವೆಯಲ್ಲಿ ಈ ಘಟನೆ ನಡೆದಿದೆ. ಸ್ಥಳದಲ್ಲಿದ್ದ ಪೊಲೀಸರು ಹಾಗೂ ಅರಣ್ಯ ಇಲಾಖೆ ಸಿಬ್ಬಂದಿಗೆ ಸ್ಥಳೀಯರು ಮಾಹಿತಿ ನೀಡಿದ್ದಾರೆ. ಸಾಕಷ್ಟು ಪ್ರಯತ್ನದ ನಂತರ ಮೊಸಳೆಯನ್ನು ರಕ್ಷಿಣೆ ಮಾಡಲಾಗಿದೆ, ಈ ರಕ್ಷಣೆ ಕಾರ್ಯಾಚರಣೆಯಲ್ಲಿ ಯಾವುದೇ ಜನರಿಗೆ ತೊಂದರೆಯಾಗಿಲ್ಲ, ಆಸ್ತಿಪಾಸ್ತಿ ನಷ್ಟ ಉಂಟಾಗಿಲ್ಲ.



Click it and Unblock the Notifications
