Latest Updates
-
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ತುಲಾದಿಂದ ಮೀನ ರಾಶಿವರೆಗಿನ ವಾರ ಭವಿಷ್ಯ! -
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ಮೇಷದಿಂದ ಕನ್ಯಾ ರಾಶಿವರೆಗಿನ ವಾರ ಭವಿಷ್ಯ! -
ಮಳೆಗಾಲಕ್ಕೆ ತಯಾರಾಗಿ: ನಿತ್ಯ ಊಟದೊಂದಿಗೆ ಸವಿಯಲು ರವೆ ಸಂಡಿಗೆ ಮಾಡಿ! -
ಮೀನ ರಾಶಿಯಲ್ಲಿ ಶನಿ-ಮಂಗಳ ಸಂಯೋಗ: ಅಪರೂಪದ ಸಮ್ಮಿಲನವು ತರಲಿದೆ ಬಿಕ್ಕಟ್ಟು, ಆರ್ಥಿಕ ಸಮಸ್ಯೆ! -
ಈ 2 ರಾಶಿಯವರ ಪ್ರೇಮ ಸಂಬಂಧಗಳು ಸಿಹಿ! ಸಣ್ಣಪುಟ್ಟ ಸಮಸ್ಯೆಗಳು ಖಚಿತ -
March 21 Horoscope: ಹೊಸ ಆರಂಭಗಳಲ್ಲಿ ಹಣ ಹೂಡಿಕೆಗೆ ಯೋಗ್ಯ ದಿನ! -
ಒಂದು ಹನಿ ಎಣ್ಣೆ ಇಲ್ಲದೆ ಮಾಡಿ ದಹೀ ಭಲ್ಲಾ! ರುಚಿ, ಆರೋಗ್ಯದಲ್ಲಿ ರಾಜಿ ಇಲ್ಲ.. ತೂಕ ಡಬಲ್ ಇಳಿಯುತ್ತೆ -
ಸುಸ್ತು & ಆಯಾಸದಿಂದ ಬಳಲುತ್ತಿದ್ದೀರಾ? ಈ ರಾಗಿ ಖರ್ಜೂರದ ಲಾಡು ಸೇವಿಸಿ.. ಸಕ್ಕರೆ, ಬೆಲ್ಲ ಬೇಕಿಲ್ಲ.. ಮಾಡೋದು ಹೇಗೆ? -
ಎಂದಾದ್ರೂ ಚೆಟ್ಟಿನಾಡ್ ಚಿಕನ್ ಸವಿದ್ದೀರಾ? ಬಾಯಲ್ಲಿ ನೀರೂರಿರುವ ರುಚಿ.. ಮಸಾಲೆ ರುಬ್ಬದೇ ಮಾಡಿ -
ಕುಂಭ ರಾಶಿಯಲ್ಲಿ ಬುಧ ಮಾರ್ಗಿ: ಈ ರಾಶಿಯವರಿಗೆ ಶುಭಕಾಲ ಆರಂಭ! ಕಷ್ಟಗಳಿಗೆ ಮುಕ್ತಿ.. ಕುಬೇರನ ಕೃಪೆ ಶುರು
ಕಾಲ ಬದಲಾಗಿದೆ ನೋಡಿ, ಮಕ್ಕಳಿಗೂ ಚಿಂತೆ ತಪ್ಪಿದ್ದಲ್ಲ!
ಈ ಶೀರ್ಷಿಕೆಯನ್ನು ಓದಿದ ತಕ್ಷಣ ಮಕ್ಕಳಿಗೆ ಎಂಥಹ ಚಿಂತೆಗಳು ಇರುತ್ತವೆ. ಅವರೇನು ದುಡಿಯಬೇಕೆ? ಇಲ್ಲವೇ ಮನೆ-ಸಂಸಾರ ಸಾಗಿಸಬೇಕೇ ಎಂಬ ಆಲೋಚನೆ ನಿಮಗೆ ಬರಬಹುದು. ನಿಮ್ಮ ತರ್ಕ ಸರಿಯಿರಬಹುದು. ಆದರೆ ಒಂದು ಚಿಂತೆಗೆ ಸಿಕ್ಕಿಹಾಕಿಕೊಂಡಿರುವ ಮಗುವಿಗು ಸಹ ಒಂದು ಕಾಳಜಿಯ ಅಗತ್ಯವಿರುತ್ತದೆ.
ಮಕ್ಕಳಿಗೆ ಚಿಂತೆಗಳೇ ಬರುವುದಿಲ್ಲ ಎಂಬ ಮಾತು ಸುಳ್ಳು, ಅವರಿಗು ಸಹ ಅವರದೇ ಆದ ಚಿಂತೆಗಳು ಇರುತ್ತವೆ, ಅದಕ್ಕೆ ನಿಮ್ಮ ಸಹಾಯ ಅವರಿಗೆ ಅಗತ್ಯವಿರುತ್ತದೆ ಎಂಬುದನ್ನು ಮರೆಯಬೇಡಿ. ಸಾಮಾನ್ಯವಾಗಿ ಮಕ್ಕಳು ತಮ್ಮ ವಿದ್ಯಾಭ್ಯಾಸದ ಕುರಿತಾಗಿ ಹೆಚ್ಚು ಚಿಂತೆ ಮಾಡುತ್ತಾರೆ, ಅವರ ಓದು, ಮನೆಕೆಲಸ, ಪರೀಕ್ಷೆಗಳು, ಜೊತೆಗೆ ಮನೆಯಲ್ಲಿ ಮತ್ತು ಶಾಲೆಯಲ್ಲಿ ಅವರಿಗೆ ಹಿಡಿಸದ ಕೆಲವೊಂದು ಸನ್ನಿವೇಶಗಳು ಅವರನ್ನು ಚಿಂತೆ ಮಾಡುವಂತೆ ಪ್ರೇರೇಪಿಸುತ್ತವೆ. ಒಂದು ವೇಳೆ ಮಗುವೊಂದು ಚಿಂತೆ ಮಾಡಲು ಆರಂಭಿಸಿದರೆ, ಅದಕ್ಕೆ ಇರುವ ಕಾರಣದ ಕುರಿತು ಮೊದಲು ನೀವು ತಿಳಿದುಕೊಳ್ಳಲು ಪ್ರಯತ್ನಿಸಬೇಕು.
ನಿಮ್ಮ ಮಗು ಯಾವಾಗ ಹೆಚ್ಚು ಚಿಂತೆ ಮಾಡುತ್ತದೆಯೋ, ಆಗ ಅದಕ್ಕೆ ಸಹಾಯ ಮಾಡಲು ಕೆಲವೊಂದು ನಿರ್ದಿಷ್ಟ ಕ್ರಮಗಳು ಇರುತ್ತವೆ. ಬನ್ನಿ ಅದನ್ನು ನಾವು ಇಂದು ನಿಮಗೆ ತಿಳಿಸಿಕೊಡುತ್ತೇವೆ. ಆ ಹಂತಗಳನ್ನು ಈ ಕೆಳಗೆ ನೀಡಿದ್ದೇವೆ ಮುಂದೆ ಓದಿ. ಆಧುನಿಕ ತಂತ್ರಜ್ಞಾನ ಮಕ್ಕಳನ್ನು ದಿಕ್ಕು ತಪ್ಪಿಸುತ್ತಿದೆಯೇ?

ಕಾರಣ
ಮಕ್ಕಳು ಸಾಮಾನ್ಯವಾಗಿ ತಾವು ಪರೀಕ್ಷೆಗಳಲ್ಲಿ ಗಳಿಸಿದ ಅಂಕಗಳ ಕುರಿತಾಗಿ ಹೆಚ್ಚು ಚಿಂತೆ ಮಾಡುತ್ತಾರೆ ಅಥವಾ ತಮ್ಮ ಸ್ನೇಹಿತರನ್ನು ಶಾಲೆಯಲ್ಲಿ ಹೇಗೆ ನಡೆಸಿಕೊಳ್ಳುತ್ತಾರೆ ಎಂಬುದು ಸಹ ಅವರಿಗೆ ಚಿಂತೆಯ ವಿಚಾರವಾಗಿರುತ್ತದೆ. ತರಗತಿಯಲ್ಲಿರುವ ತರ್ಲೆ ಮಕ್ಕಳು, ತಾವು ಅನುಭವಿಸುವ ಸೋಲುಗಳು ಮತ್ತು ಇತರರ ಎದುರು ಅನುಭವಿಸುವ ಅವಮಾನಗಳು ಮಕ್ಕಳನ್ನು ಚಿಂತೆಗೆ ತಳ್ಳಿ ಬಿಡುತ್ತವೆ. ಪೋಷಕರಾಗಿ ನೀವು ಈ ಕಾರಣಗಳನ್ನು ಆದಷ್ಟು ಶೀಘ್ರವಾಗಿ ಹುಡುಕಬೇಕು.
ಅವರ ಮಾತನ್ನು ಕೇಳಿ
ಕಾಳಜಿ ತೋರಿಸಿ
ಯಾವಾಗ ನೀವು ಪರಿಪೂರ್ಣವಾಗಿ ಆಸಕ್ತಿಯನ್ನು ತೋರಿಸುತ್ತೀರೋ, ಆಗ ಮಗುವಿಗೆ ಸಂತೋಷ ಸಿಗುತ್ತದೆ. ಜೊತೆಗೆ ತನ್ನ ಬೆಂಬಲಕ್ಕೆ ನೀವಿದ್ದೀರಿ ಎಂಬ ಮನೋಭಾವ ಅವರಲ್ಲಿ ಬೆಳೆಯುತ್ತದೆ. ನಿಮ್ಮ ಮಗುವಿನ ಸಮಸ್ಯೆಯನ್ನು ಪೂರ್ತಿಯಾಗಿ ಕೇಳಿದ ನಂತರ ಅದಕ್ಕೆ ಪೂರಕವಾಗಿ ಪ್ರತಿಕ್ರಿಯಿಸಿ. ಹದಿಹರೆಯದ ಪ್ರಾಯದ ಮಕ್ಕಳ ಬಗ್ಗೆ ಎಚ್ಚರ!
ತಿಳುವಳಿಕೆಯನ್ನು ನೀಡಿ
ಧನಾತ್ಮಕ ಮನೋಭಾವವನ್ನು ತಿಳಿಸಿ



Click it and Unblock the Notifications


