Latest Updates
-
ಡೆಂಗ್ಯೂ ಜ್ವರದಿಂದ ಬೇಗ ಚೇತರಿಸಿಕೊಳ್ಳಬೇಕೇ? ನಿಮ್ಮ ಆಹಾರದಲ್ಲಿ ಇರಲಿ ಈ ಪೌಷ್ಟಿಕಾಂಶಗಳು! -
ಡೆಂಗ್ಯೂ ಜ್ವರದ ಬಳಿಕ ಸುಸ್ತು ಕಾಡುತ್ತಿದೆಯೇ? ಬೇಗ ಚೇತರಿಸಿಕೊಳ್ಳಲು ಈ ಆಹಾರಕ್ರಮ ಪಾಲಿಸಿ, ಮನೆಯಲ್ಲೇ ORS ಮಾಡಿ -
ಓಣಂ ಸದ್ಯದ ಹಬ್ಬದೂಟಕ್ಕೆ ಭಾರಿ ಬೇಡಿಕೆ: ಬೆಂಗಳೂರು-ಕೊಚ್ಚಿಯಲ್ಲಿ ಸ್ಲಾಟ್ಗಳು ಫುಲ್, ಈಗಲೇ ಬುಕ್ ಮಾಡಿ! -
ವರಮಹಾ ಲಕ್ಷ್ಮಿ ವ್ರತ 2026: ಆಗಸ್ಟ್ 21 ಅಥವಾ 28? ದಿನಾಂಕದ ಗೊಂದಲಕ್ಕೆ ಇಲ್ಲಿದೆ ಪರಿಹಾರ! -
ಕಂಟೆಂಟ್ ಕ್ರಿಯೇಟರ್ಗಳೇ ಗಮನಿಸಿ: ಫೋಟೊ ಶೂಟ್ ವೇಳೆ ನೋವು ಮರೆಯಾಗಲು ಈ 12 ನಿಮಿಷದ ವರ್ಕೌಟ್ ಸಾಕು! -
ಫೋಟೋಗ್ರಾಫರ್ಗಳೇ ಎಚ್ಚರ! ನೋವಿಲ್ಲದೆ ಅದ್ಭುತ ಫೋಟೋ ಕ್ಲಿಕ್ಕಿಸಲು ಈ 7 ನಿಮಿಷದ ಮೊಬಿಲಿಟಿ ರಿಸೆಟ್ ಟ್ರೈ ಮಾಡಿ -
ಮಂಗಳ ಗೌರಿ ವ್ರತದ ದಿನ ದಂಪತಿಗಳ ನಡುವೆ ಕಿರಿಕಿರಿ ಬೇಡ: ಪ್ರೀತಿ ಹೆಚ್ಚಿಸಲು ಇಲ್ಲಿದೆ ಬೆಸ್ಟ್ ಟಿಪ್ಸ್ -
ನ್ಯಾಷನಲ್ ಕಪಲ್ಸ್ ಡೇ: ಪ್ರೀತಿಯ ಸಂಭ್ರಮದ ಜೊತೆಗೆ ಡಿಜಿಟಲ್ ಪ್ರೈವೆಸಿ ಮತ್ತು ರೊಮ್ಯಾಂಟಿಕ್ ಡೇಟ್ ಐಡಿಯಾಗಳು -
ವರಮಹಾಲಕ್ಷ್ಮಿ ಹಬ್ಬದ ಸೌಂದರ್ಯಕ್ಕೆ ಸಾಂಪ್ರದಾಯಿಕ ಆಭರಣಗಳ ಮೆರುಗು: ಈ ಬಾರಿಯ ಫ್ಯಾಷನ್ ಟ್ರೆಂಡ್ಸ್ -
ಅಪಾರ್ಟ್ಮೆಂಟ್ನಲ್ಲಿ ಓಣಂ ಸಂಭ್ರಮ: ಮಳೆಗೆ ಹಾಳಾಗದ, ಬಜೆಟ್ ಸ್ನೇಹಿ ಪೂಕಳಂಗೆ ಇಲ್ಲಿದೆ ಸೂಪರ್ ಟಿಪ್ಸ್!
ಕಿತ್ತೂರ ರಾಣಿ ಚೆನ್ನಮ್ಮ ಕತೆ ಈ ಪುಟಾಣಿ ಹೇಗೆ ವರ್ಣಿಸಿದ್ದಾಳೆ ನೋಡಿ
ಕಿತ್ತೂರ ರಾಣಿ ಚೆನ್ನಮ್ಮ ಕತೆಯನ್ನು ಎಷ್ಟೊಂದು ವೀರಾವೇಷದಿಂದ ವರ್ಣಿಸುತ್ತಿದ್ದಾಳೆ ನೋಡಿ ಈ ಪುಟಾಣಿ....
ನಮ್ಮ ಮಕ್ಕಳಿಗೆ ತಂತ್ರಜ್ಞಾನದ ಅರಿವು ಎಷ್ಟಿರುತ್ತದೋ ಅಷ್ಟೇ ಅರಿವು ಇತಿಹಾಸದ ಬಗ್ಗೆ ಮೂಡಿಸುವುದು ಪೋಷಕರ ಕರ್ತವ್ಯವಾಗಿದೆ. ನಮ್ಮ ಸ್ವಾತಂತ್ರ್ಯ ಚಳುವಳಿ, ನಮ್ಮ ಪರಂಪರೆ ಇವೆಲ್ಲಾ ಮಕ್ಕಳಿಗೆ ಕಲಿಸುವುದರಿಂದ ಅವರಲ್ಲಿ ದೇಶಪ್ರೇಮ ಹಾಗೂ ಸಂಸ್ಕಾರ ಬೆಳೆಯುವುದು.

ನಮ್ಮ ನಾಡಿನ ಇತಿಹಾಸವನ್ನು ಪುಟಾಣಿಗಳ ಬಾಯಿಂದ ಕೇಳಿದರೆ ಎಷ್ಟೊಂದು ಖುಷಿಯಾಗುತ್ತದೆ ಅಲ್ಲವೇ? ಇಲ್ಲಿ ಬೇಬಿ ಮನನ್ಯ ವೀರ ಮಹಿಳೆ ಕಿತ್ತೂರ ರಾಣಿ ಚೆನ್ನಮ್ಮ ಅವರ ಕತೆಯನ್ನು ಎಷ್ಟೊಂದು ಚೆನ್ನಾಗಿ, ವೀರಾವೇಷದಿಂದ ವರ್ಣಿಸುತ್ತಿದ್ದಾಳೆ.
ಕನ್ನಡ ನಾಡಿನ ನಮ್ಮೆಲ್ಲರ ವೀರ ಮಹಿಳೆ ಕಿತ್ತೂರ ರಾಣಿ, ಕಿತ್ತೂರಿನ ದೇಸಾಯಿಗಳಲ್ಲಿ ಪ್ರಸಿದ್ಧನಾದ ಮಲ್ಲಸರ್ಜನ ಕಿರಿಯ ಹೆಂಡತಿ. ತನ್ನ ರಾಜ್ಯದ ಮೇಲೆ ಬ್ರಿಟಿಷರು ಮುಗಿ ಬಿದ್ದಾಗ ಬ್ರಿಟಿಷರ ದೊಡ್ಡ ಸಯನ್ಯಗೆ ಹೆದರದೆ, ಸೆಟೆದು ನಿಂತು ಅವರ ವಿರುದ್ಧ ಹೋರಾಡಿದ ಸಾಹಸಿ.
ಈಕೆಯ ಹೋರಾಟದ ಕತೆ ಕೇಳುತ್ತಿದ್ದರೆ ಮೈಯಲ್ಲಿ ವೀರಾವೇಶ ಮೂಡುವುದು, ಅದೇ ವೀರಾವೇಶದಿಂದ ಈ ಪುಟಾಣಿ ವರ್ಣಿಸುತ್ತಿರುವ ಶೈಲಿ ಮನೋಜ್ಞವಾಗಿದೆ ಅಲ್ಲವೇ?.



Click it and Unblock the Notifications