Latest Updates
-
ದೆಹಲಿ ಮಳೆಯಲ್ಲಿ ಮದುವೆ ಸಂಭ್ರಮಕ್ಕೆ ಅಡ್ಡಿಯೇ? ಈ ಸಣ್ಣ ಬದಲಾವಣೆಗಳು ನಿಮ್ಮ ಮದುವೆಯನ್ನು ಉಳಿಸುತ್ತವೆ! -
ಬಿರುಗಾಳಿ ಅಬ್ಬರಕ್ಕೆ ಬಾಲ್ಕನಿ ಗಾರ್ಡನ್ ಹಾಳಾಗುತ್ತಾ? ನಿಮ್ಮ ಮನೆ ಮತ್ತು ಗಿಡಗಳನ್ನು ರಕ್ಷಿಸಲು ಈ ಟಿಪ್ಸ್ ಮಿಸ್ ಮಾಡ್ಬೇಡಿ! -
ಬಿಸಿಲಿನ ಬೇಗೆಗೆ ಸುಸ್ತಾಗಿದ್ದೀರಾ? ದೆಹಲಿ ಸರ್ಕಾರದ ಈ 'ರಿಲೀಫ್ ವ್ಯಾನ್' ನಿಮ್ಮ ಜೀವ ರಕ್ಷಕವಾಗಬಹುದು! -
ಮೆಟ್ ಗಾಲಾ 2026: ದುಬಾರಿ ಫ್ಯಾಷನ್ ಅನ್ನು ನಮ್ಮೂರಿನ ಕ್ರಿಯೇಟರ್ಗಳು ದೇಸಿ ಶೈಲಿಯಲ್ಲಿ ಮರುಸೃಷ್ಟಿಸಿದ್ದು ಹೇಗೆ? ಅಚ್ಚರಿ ಪಡಬೇಡಿ! -
ಹೊರಗೆ ಬಿರುಗಾಳಿ, ಮನೆಯಲ್ಲಿ ಫಿಟ್ನೆಸ್: ಇಂದಿನ ಹವಾಮಾನಕ್ಕೆ ಈ ವರ್ಕೌಟ್ ಬೆಸ್ಟ್! -
ಮದುವೆ ಮನೆಯಲ್ಲಿ ನೋಟಿನ ಹಾರ: ಸಂಭ್ರಮದ ನಡುವೆ ಅನಿರೀಕ್ಷಿತವಾಗಿ ನುಗ್ಗಿ ಬಂತು ರಣರಂಗ! -
ಮಕ್ಕಳಲ್ಲಿ ಹೆಚ್ಚುತ್ತಿದೆ ಮಧುಮೇಹದ ಭೀತಿ: ಇಂದೇ ಬದಲಾಯಿಸಿ ನಿಮ್ಮ ಅಡುಗೆಮನೆಯ ಈ ಅಭ್ಯಾಸಗಳನ್ನು! -
ಮೆಟ್ ಗಾಲಾ 2026: ಜಾಗತಿಕ ವೇದಿಕೆಯಲ್ಲಿ ಅಬ್ಬರಿಸಿದ ಭಾರತೀಯ ಸಂಸ್ಕೃತಿ, ಫ್ಯಾನ್ಸ್ ಫಿದಾ! -
ಬೇಸಿಗೆಯ ಬಿಸಿಲಿಗೆ ಸುಸ್ತಾದ್ರಾ? ಕೇವಲ 1000 ರೂಪಾಯಿಯಲ್ಲಿ ನಿಮ್ಮ ಮನೆಯನ್ನು ತಂಪಾಗಿಸಿ! -
ದೆಹಲಿ ಮಂದೆದ್ದಿದೆ: ವರ್ಷದಲ್ಲೇ ಮೊದಲ ಬಾರಿಗೆ ಸಿಕ್ಕಿದೆ ಇಂತಹ ಅದ್ಭುತ ಅವಕಾಶ!
ಕಿತ್ತೂರ ರಾಣಿ ಚೆನ್ನಮ್ಮ ಕತೆ ಈ ಪುಟಾಣಿ ಹೇಗೆ ವರ್ಣಿಸಿದ್ದಾಳೆ ನೋಡಿ
ಕಿತ್ತೂರ ರಾಣಿ ಚೆನ್ನಮ್ಮ ಕತೆಯನ್ನು ಎಷ್ಟೊಂದು ವೀರಾವೇಷದಿಂದ ವರ್ಣಿಸುತ್ತಿದ್ದಾಳೆ ನೋಡಿ ಈ ಪುಟಾಣಿ....
ನಮ್ಮ ಮಕ್ಕಳಿಗೆ ತಂತ್ರಜ್ಞಾನದ ಅರಿವು ಎಷ್ಟಿರುತ್ತದೋ ಅಷ್ಟೇ ಅರಿವು ಇತಿಹಾಸದ ಬಗ್ಗೆ ಮೂಡಿಸುವುದು ಪೋಷಕರ ಕರ್ತವ್ಯವಾಗಿದೆ. ನಮ್ಮ ಸ್ವಾತಂತ್ರ್ಯ ಚಳುವಳಿ, ನಮ್ಮ ಪರಂಪರೆ ಇವೆಲ್ಲಾ ಮಕ್ಕಳಿಗೆ ಕಲಿಸುವುದರಿಂದ ಅವರಲ್ಲಿ ದೇಶಪ್ರೇಮ ಹಾಗೂ ಸಂಸ್ಕಾರ ಬೆಳೆಯುವುದು.

ನಮ್ಮ ನಾಡಿನ ಇತಿಹಾಸವನ್ನು ಪುಟಾಣಿಗಳ ಬಾಯಿಂದ ಕೇಳಿದರೆ ಎಷ್ಟೊಂದು ಖುಷಿಯಾಗುತ್ತದೆ ಅಲ್ಲವೇ? ಇಲ್ಲಿ ಬೇಬಿ ಮನನ್ಯ ವೀರ ಮಹಿಳೆ ಕಿತ್ತೂರ ರಾಣಿ ಚೆನ್ನಮ್ಮ ಅವರ ಕತೆಯನ್ನು ಎಷ್ಟೊಂದು ಚೆನ್ನಾಗಿ, ವೀರಾವೇಷದಿಂದ ವರ್ಣಿಸುತ್ತಿದ್ದಾಳೆ.
ಕನ್ನಡ ನಾಡಿನ ನಮ್ಮೆಲ್ಲರ ವೀರ ಮಹಿಳೆ ಕಿತ್ತೂರ ರಾಣಿ, ಕಿತ್ತೂರಿನ ದೇಸಾಯಿಗಳಲ್ಲಿ ಪ್ರಸಿದ್ಧನಾದ ಮಲ್ಲಸರ್ಜನ ಕಿರಿಯ ಹೆಂಡತಿ. ತನ್ನ ರಾಜ್ಯದ ಮೇಲೆ ಬ್ರಿಟಿಷರು ಮುಗಿ ಬಿದ್ದಾಗ ಬ್ರಿಟಿಷರ ದೊಡ್ಡ ಸಯನ್ಯಗೆ ಹೆದರದೆ, ಸೆಟೆದು ನಿಂತು ಅವರ ವಿರುದ್ಧ ಹೋರಾಡಿದ ಸಾಹಸಿ.
ಈಕೆಯ ಹೋರಾಟದ ಕತೆ ಕೇಳುತ್ತಿದ್ದರೆ ಮೈಯಲ್ಲಿ ವೀರಾವೇಶ ಮೂಡುವುದು, ಅದೇ ವೀರಾವೇಶದಿಂದ ಈ ಪುಟಾಣಿ ವರ್ಣಿಸುತ್ತಿರುವ ಶೈಲಿ ಮನೋಜ್ಞವಾಗಿದೆ ಅಲ್ಲವೇ?.



Click it and Unblock the Notifications