Latest Updates
-
ಪ್ರೈಡ್ ಮಂತ್ 2026: ಮನೆಯವರ ಮುಂದೆ ನಿಮ್ಮ ನಿಜವಾದ ವ್ಯಕ್ತಿತ್ವವನ್ನು ಹೇಳಿಕೊಳ್ಳಲು ಹೆದರುತ್ತಿದ್ದೀರಾ? ಈ ಸಲಹೆಗಳು ನಿಮಗಾಗಿ! -
ಮಳೆಗಾಲದ ಮೊದಲ ಮಳೆ ಬಂತು: ನಿಮ್ಮ ಮನೆಯನ್ನು ದುಬಾರಿ ರಿಪೇರಿಯಿಂದ ರಕ್ಷಿಸಲು ಈ ಸಣ್ಣ ಕೆಲಸಗಳನ್ನು ಇಂದೇ ಮಾಡಿ! -
ಮಳೆಗಾಲದಲ್ಲಿ ಪದೇ ಪದೇ ಕಾಯಿಲೆ ಬೀಳ್ತಿದ್ದೀರಾ? ಆರೋಗ್ಯವಾಗಿರಲು ಈ ಆಹಾರ ಪದ್ಧತಿ ಪಾಲಿಸಿ, ವೈರಲ್ ಜ್ವರದಿಂದ ದೂರವಿರಿ! -
ಆರ್ಸಿಬಿ ಗೆಲುವಿನ ಅಬ್ಬರ: ಬೆಂಗಳೂರಿನಲ್ಲಿ ವಿರಾಟ್-ಅನುಷ್ಕಾ ಸಂಭ್ರಮದ ವಿಡಿಯೋ ವೈರಲ್, ನೀವು ನೋಡಲೇಬೇಕಾದ ದೃಶ್ಯಗಳಿವು! -
ಮಳೆಗಾಲದಲ್ಲಿ ವ್ಯಾಯಾಮ ಮಾಡ್ತೀರಾ? ಈ ತಪ್ಪುಗಳನ್ನು ಮಾಡಿದರೆ ನಿಮ್ಮ ಆರೋಗ್ಯಕ್ಕೆ ಅಪಾಯ ಕಟ್ಟಿಟ್ಟ ಬುತ್ತಿ! -
ಪ್ರೈಡ್ ಮಂತ್ 2026: ಕ್ವೀರ್ ಜೋಡಿಗಳ ಭವಿಷ್ಯ ಭದ್ರಪಡಿಸಲು ಮತ್ತು ಕುಟುಂಬದ ಮನವೊಲಿಸಲು ಇಲ್ಲಿದೆ ವಿಶೇಷ ಮಾರ್ಗದರ್ಶಿ! -
ಮಳೆಗಾಲ ಶುರುವಾಗುವ ಮುನ್ನವೇ ನಿಮ್ಮ ಮನೆಯನ್ನು ಹೀಗೆ ರಕ್ಷಿಸಿಕೊಳ್ಳಿ: ದುಬಾರಿ ರಿಪೇರಿ ತಪ್ಪಿಸಲು ಇಲ್ಲಿವೆ ಸರಳ ಟಿಪ್ಸ್! -
ಬಿಸಿಲು-ಮಳೆಯ ಆಟದಲ್ಲಿ ಸುಸ್ತಾಗಿದ್ದೀರಾ? ಆರೋಗ್ಯ ಕಾಪಾಡಿಕೊಳ್ಳಲು ಈ ಸರಳ ಆಹಾರ ಕ್ರಮಗಳನ್ನು ಮಿಸ್ ಮಾಡಬೇಡಿ! -
ದಿಢೀರ್ ಮಳೆಗೆ ರೆಡಿಯಾಗಿದ್ದೀರಾ? ಸ್ಟೈಲಿಶ್ ಆಗಿ ಕಾಣಲು ಮತ್ತು ಮಳೆಯಿಂದ ಪಾರಾಗಲು ಈ ಟಿಪ್ಸ್ ಮಿಸ್ ಮಾಡ್ಬೇಡಿ! -
ಹವಾಮಾನ ಬದಲಾಗಿದೆ, ನಿಮ್ಮ ವರ್ಕೌಟ್ ಪ್ಲಾನ್ ಬದಲಾಯಿಸಿದ್ದೀರಾ? ಇಲ್ಲದಿದ್ದರೆ ಈ ಎಚ್ಚರಿಕೆ ನಿಮಗಾಗಿ!
ಕಿತ್ತೂರ ರಾಣಿ ಚೆನ್ನಮ್ಮ ಕತೆ ಈ ಪುಟಾಣಿ ಹೇಗೆ ವರ್ಣಿಸಿದ್ದಾಳೆ ನೋಡಿ
ಕಿತ್ತೂರ ರಾಣಿ ಚೆನ್ನಮ್ಮ ಕತೆಯನ್ನು ಎಷ್ಟೊಂದು ವೀರಾವೇಷದಿಂದ ವರ್ಣಿಸುತ್ತಿದ್ದಾಳೆ ನೋಡಿ ಈ ಪುಟಾಣಿ....
ನಮ್ಮ ಮಕ್ಕಳಿಗೆ ತಂತ್ರಜ್ಞಾನದ ಅರಿವು ಎಷ್ಟಿರುತ್ತದೋ ಅಷ್ಟೇ ಅರಿವು ಇತಿಹಾಸದ ಬಗ್ಗೆ ಮೂಡಿಸುವುದು ಪೋಷಕರ ಕರ್ತವ್ಯವಾಗಿದೆ. ನಮ್ಮ ಸ್ವಾತಂತ್ರ್ಯ ಚಳುವಳಿ, ನಮ್ಮ ಪರಂಪರೆ ಇವೆಲ್ಲಾ ಮಕ್ಕಳಿಗೆ ಕಲಿಸುವುದರಿಂದ ಅವರಲ್ಲಿ ದೇಶಪ್ರೇಮ ಹಾಗೂ ಸಂಸ್ಕಾರ ಬೆಳೆಯುವುದು.

ನಮ್ಮ ನಾಡಿನ ಇತಿಹಾಸವನ್ನು ಪುಟಾಣಿಗಳ ಬಾಯಿಂದ ಕೇಳಿದರೆ ಎಷ್ಟೊಂದು ಖುಷಿಯಾಗುತ್ತದೆ ಅಲ್ಲವೇ? ಇಲ್ಲಿ ಬೇಬಿ ಮನನ್ಯ ವೀರ ಮಹಿಳೆ ಕಿತ್ತೂರ ರಾಣಿ ಚೆನ್ನಮ್ಮ ಅವರ ಕತೆಯನ್ನು ಎಷ್ಟೊಂದು ಚೆನ್ನಾಗಿ, ವೀರಾವೇಷದಿಂದ ವರ್ಣಿಸುತ್ತಿದ್ದಾಳೆ.
ಕನ್ನಡ ನಾಡಿನ ನಮ್ಮೆಲ್ಲರ ವೀರ ಮಹಿಳೆ ಕಿತ್ತೂರ ರಾಣಿ, ಕಿತ್ತೂರಿನ ದೇಸಾಯಿಗಳಲ್ಲಿ ಪ್ರಸಿದ್ಧನಾದ ಮಲ್ಲಸರ್ಜನ ಕಿರಿಯ ಹೆಂಡತಿ. ತನ್ನ ರಾಜ್ಯದ ಮೇಲೆ ಬ್ರಿಟಿಷರು ಮುಗಿ ಬಿದ್ದಾಗ ಬ್ರಿಟಿಷರ ದೊಡ್ಡ ಸಯನ್ಯಗೆ ಹೆದರದೆ, ಸೆಟೆದು ನಿಂತು ಅವರ ವಿರುದ್ಧ ಹೋರಾಡಿದ ಸಾಹಸಿ.
ಈಕೆಯ ಹೋರಾಟದ ಕತೆ ಕೇಳುತ್ತಿದ್ದರೆ ಮೈಯಲ್ಲಿ ವೀರಾವೇಶ ಮೂಡುವುದು, ಅದೇ ವೀರಾವೇಶದಿಂದ ಈ ಪುಟಾಣಿ ವರ್ಣಿಸುತ್ತಿರುವ ಶೈಲಿ ಮನೋಜ್ಞವಾಗಿದೆ ಅಲ್ಲವೇ?.



Click it and Unblock the Notifications