Latest Updates
-
CWG 2026: ಗಂಟೆಗಟ್ಟಲೆ ಟಿವಿ ಮುಂದೆ ಕುಳಿತು ಪಂದ್ಯ ನೋಡುವಿರಾ? ಈ 8 ನಿಮಿಷದ ವರ್ಕೌಟ್ ಮಿಸ್ ಮಾಡ್ಬೇಡಿ! -
ಶ್ರಾವಣ ಮಾಸದ ಉಪವಾಸ: ದಂಪತಿಗಳೇ, ಹಬ್ಬದ ಆಚರಣೆಯಲ್ಲಿ ಗೊಂದಲ ಬೇಡ, ಈ ಟಿಪ್ಸ್ ಫಾಲೋ ಮಾಡಿ! -
ಬೆಂಗಳೂರಿನಲ್ಲಿ ಹೊಸ ನಿಯಮ: ಆಗಸ್ಟ್ 15ರೊಳಗೆ ನಿಮ್ಮ ಮನೆ ಸ್ವಚ್ಛಗೊಳಿಸದಿದ್ದರೆ ಬೀಳಲಿದೆ ಭಾರಿ ದಂಡ! -
ಎನರ್ಜಿ ಡ್ರಿಂಕ್ಸ್ ಪ್ರಿಯರೇ ಎಚ್ಚರ! FSSAI ಹೊಸ ನಿಯಮದ ಹಿಂದಿನ ಅಸಲಿ ಸತ್ಯವೇನು? -
ಭಾರತದ ಆಕಾಶದಲ್ಲಿ ಬೆಂಕಿಯ ಉಂಡೆಗಳ ಸಂಭ್ರಮ: ಈ ಅದ್ಭುತ ಉಲ್ಕಾಪಾತವನ್ನು ಮಿಸ್ ಮಾಡ್ಬೇಡಿ! -
ಶ್ವಾಸಕೋಶದ ಆರೋಗ್ಯಕ್ಕೆ 7 ನಿಮಿಷದ ಬೆಳಗಿನ ಅಭ್ಯಾಸ: ಕಲುಷಿತ ಗಾಳಿಯಿಂದ ರಕ್ಷಣೆ ಪಡೆಯುವುದು ಹೇಗೆ? -
ಡೇಟಿಂಗ್ ಆಪ್ ಬಳಸುತ್ತೀರಾ? ಈ 'ರೆಡ್ ಫ್ಲ್ಯಾಗ್'ಗಳಿದ್ದರೆ ನೀವು ಹನಿಟ್ರ್ಯಾಪ್ ಬಲೆಗೆ ಬೀಳಬಹುದು! -
ವಿದ್ಯುತ್ ಬಿಲ್ ಚಿಂತೆಯೇ? ಪಿಎಂ ಸೂರ್ಯ ಘರ್ ಯೋಜನೆಯಲ್ಲಿ 5.75% ಬಡ್ಡಿಗೆ ಸೋಲಾರ್ ಪಡೆಯಿರಿ! -
ವಿಶ್ವ ಸ್ತನ್ಯಪಾನ ಸಪ್ತಾಹ: ಕೇವಲ 250 ರೂಪಾಯಿಯಲ್ಲಿ ತಾಯಂದಿರಿಗೆ ಸಿಗುತ್ತಾ ಪೂರ್ಣ ಪೋಷಣೆ? ಇಲ್ಲಿದೆ ಬೆಸ್ಟ್ ಡಯಟ್ ಪ್ಲಾನ್ -
ಬೆಂಗಳೂರಿನಲ್ಲಿ ನೀರಿನ ಉಳಿತಾಯ ಕಡ್ಡಾಯ: ಜುಲೈ 31ರೊಳಗೆ ನಿಮ್ಮ ಮನೆಯ ನಲ್ಲಿಗಳಿಗೆ ಏರೇಟರ್ ಅಳವಡಿಸಿ!
ಕಿತ್ತೂರ ರಾಣಿ ಚೆನ್ನಮ್ಮ ಕತೆ ಈ ಪುಟಾಣಿ ಹೇಗೆ ವರ್ಣಿಸಿದ್ದಾಳೆ ನೋಡಿ
ಕಿತ್ತೂರ ರಾಣಿ ಚೆನ್ನಮ್ಮ ಕತೆಯನ್ನು ಎಷ್ಟೊಂದು ವೀರಾವೇಷದಿಂದ ವರ್ಣಿಸುತ್ತಿದ್ದಾಳೆ ನೋಡಿ ಈ ಪುಟಾಣಿ....
ನಮ್ಮ ಮಕ್ಕಳಿಗೆ ತಂತ್ರಜ್ಞಾನದ ಅರಿವು ಎಷ್ಟಿರುತ್ತದೋ ಅಷ್ಟೇ ಅರಿವು ಇತಿಹಾಸದ ಬಗ್ಗೆ ಮೂಡಿಸುವುದು ಪೋಷಕರ ಕರ್ತವ್ಯವಾಗಿದೆ. ನಮ್ಮ ಸ್ವಾತಂತ್ರ್ಯ ಚಳುವಳಿ, ನಮ್ಮ ಪರಂಪರೆ ಇವೆಲ್ಲಾ ಮಕ್ಕಳಿಗೆ ಕಲಿಸುವುದರಿಂದ ಅವರಲ್ಲಿ ದೇಶಪ್ರೇಮ ಹಾಗೂ ಸಂಸ್ಕಾರ ಬೆಳೆಯುವುದು.

ನಮ್ಮ ನಾಡಿನ ಇತಿಹಾಸವನ್ನು ಪುಟಾಣಿಗಳ ಬಾಯಿಂದ ಕೇಳಿದರೆ ಎಷ್ಟೊಂದು ಖುಷಿಯಾಗುತ್ತದೆ ಅಲ್ಲವೇ? ಇಲ್ಲಿ ಬೇಬಿ ಮನನ್ಯ ವೀರ ಮಹಿಳೆ ಕಿತ್ತೂರ ರಾಣಿ ಚೆನ್ನಮ್ಮ ಅವರ ಕತೆಯನ್ನು ಎಷ್ಟೊಂದು ಚೆನ್ನಾಗಿ, ವೀರಾವೇಷದಿಂದ ವರ್ಣಿಸುತ್ತಿದ್ದಾಳೆ.
ಕನ್ನಡ ನಾಡಿನ ನಮ್ಮೆಲ್ಲರ ವೀರ ಮಹಿಳೆ ಕಿತ್ತೂರ ರಾಣಿ, ಕಿತ್ತೂರಿನ ದೇಸಾಯಿಗಳಲ್ಲಿ ಪ್ರಸಿದ್ಧನಾದ ಮಲ್ಲಸರ್ಜನ ಕಿರಿಯ ಹೆಂಡತಿ. ತನ್ನ ರಾಜ್ಯದ ಮೇಲೆ ಬ್ರಿಟಿಷರು ಮುಗಿ ಬಿದ್ದಾಗ ಬ್ರಿಟಿಷರ ದೊಡ್ಡ ಸಯನ್ಯಗೆ ಹೆದರದೆ, ಸೆಟೆದು ನಿಂತು ಅವರ ವಿರುದ್ಧ ಹೋರಾಡಿದ ಸಾಹಸಿ.
ಈಕೆಯ ಹೋರಾಟದ ಕತೆ ಕೇಳುತ್ತಿದ್ದರೆ ಮೈಯಲ್ಲಿ ವೀರಾವೇಶ ಮೂಡುವುದು, ಅದೇ ವೀರಾವೇಶದಿಂದ ಈ ಪುಟಾಣಿ ವರ್ಣಿಸುತ್ತಿರುವ ಶೈಲಿ ಮನೋಜ್ಞವಾಗಿದೆ ಅಲ್ಲವೇ?.



Click it and Unblock the Notifications