Latest Updates
-
ಮದುವೆಯಾದ ತಕ್ಷಣ ಸ್ವಾತಂತ್ರ್ಯ ಕೊನೆಗೊಳ್ಳುವುದಿಲ್ಲ: ದಾಂಪತ್ಯದಲ್ಲಿ 'ಸಮ್ಮತಿ'ಯ ಮಹತ್ವವೇನು? -
ಕೇರಳದಲ್ಲಿ ಭಾರೀ ಮಳೆ: ಯೆಲ್ಲೋ ಅಲರ್ಟ್ ಘೋಷಣೆ; ನಿಮ್ಮ ಮನೆ ಮತ್ತು ಸುರಕ್ಷತೆಗಾಗಿ ಈ ಮುನ್ನೆಚ್ಚರಿಕೆ ಕ್ರಮಗಳು ಅತ್ಯಗತ್ಯ -
ಗಣೇಶ ಹಬ್ಬದ ಪ್ರಸಾದ ತಯಾರಿಸುತ್ತಿದ್ದೀರಾ? ಕಲಬೆರಕೆ ತಡೆಯಲು ಮತ್ತು ಸುರಕ್ಷಿತ ಪ್ರಸಾದಕ್ಕೆ ಇಲ್ಲಿದೆ ಮಹತ್ವದ ಟಿಪ್ಸ್ -
ಐಫೋನ್ 18 ಪ್ರೋ ಮತ್ತು ಡ್ಯುವೋ ಭಾರತದಲ್ಲಿ ಲಾಂಚ್: ಬೆಲೆ, ಆಫರ್ ಮತ್ತು ಪ್ರಿ-ಆರ್ಡರ್ ಮಾಹಿತಿ ಇಲ್ಲಿದೆ! -
ವಿಶ್ವ ಆತ್ಮಹತ್ಯೆ ತಡೆ ದಿನ: ಮಾನಸಿಕ ಆರೋಗ್ಯ ಸುಧಾರಿಸಲು 10 ನಿಮಿಷದ ಸಿಂಪಲ್ ಮಾರ್ನಿಂಗ್ ರೂಟೀನ್ ಮತ್ತು ಹೆಲ್ಪ್ಲೈನ್ ವಿವರಗಳು -
ವಿಚ್ಛೇದನದ ನಂತರವೂ ಜೀವನಾಂಶ ಪಡೆಯಬಹುದೇ? ಮಧ್ಯಪ್ರದೇಶ ಹೈಕೋರ್ಟ್ನಿಂದ ಮಹತ್ವದ ತೀರ್ಪು! -
ದೆಹಲಿ ವಾಯು ಮಾಲಿನ್ಯ: ಮನೆಯಲ್ಲಿ ಶುದ್ಧ ಗಾಳಿ ಪಡೆಯಲು ಈ ಸರಳ ಟಿಪ್ಸ್ ಪಾಲಿಸಿ -
ಪ್ಯಾಕ್ ಮಾಡಿದ ಆಹಾರದ ಮೇಲೆ 'ರೆಡ್ ಹೆಕ್ಸಗನ್' ಎಚ್ಚರಿಕೆ: ಇನ್ಮುಂದೆ ತಿನ್ನುವ ಮುನ್ನ ಈ ವಿಷಯ ಗಮನಿಸಿ! -
ಆಪಲ್ 'ಸರ್ಪ್ರೈಸ್ ಆಂಡ್ ಶೈನ್' ಈವೆಂಟ್: ಐಫೋನ್ 18 ಪ್ರೋ ಮತ್ತು ಫೋಲ್ಡಬಲ್ ಆಲ್ಟ್ರಾ ಲಾಂಚ್, ಭಾರತದಲ್ಲಿ ಬೆಲೆ ಎಷ್ಟು? -
ಟಾಟಾ ಮುಂಬೈ ಮ್ಯಾರಥಾನ್ ಡ್ರೀಮ್ ರನ್: ಇಂದೇ ನೋಂದಣಿ ಮುಕ್ತಾಯ, ಓಟಕ್ಕೆ ಸಜ್ಜಾಗಲು 20 ನಿಮಿಷದ ಪ್ಲಾನ್ ಇಲ್ಲಿದೆ!
ಕಿತ್ತೂರ ರಾಣಿ ಚೆನ್ನಮ್ಮ ಕತೆ ಈ ಪುಟಾಣಿ ಹೇಗೆ ವರ್ಣಿಸಿದ್ದಾಳೆ ನೋಡಿ
ಕಿತ್ತೂರ ರಾಣಿ ಚೆನ್ನಮ್ಮ ಕತೆಯನ್ನು ಎಷ್ಟೊಂದು ವೀರಾವೇಷದಿಂದ ವರ್ಣಿಸುತ್ತಿದ್ದಾಳೆ ನೋಡಿ ಈ ಪುಟಾಣಿ....
ನಮ್ಮ ಮಕ್ಕಳಿಗೆ ತಂತ್ರಜ್ಞಾನದ ಅರಿವು ಎಷ್ಟಿರುತ್ತದೋ ಅಷ್ಟೇ ಅರಿವು ಇತಿಹಾಸದ ಬಗ್ಗೆ ಮೂಡಿಸುವುದು ಪೋಷಕರ ಕರ್ತವ್ಯವಾಗಿದೆ. ನಮ್ಮ ಸ್ವಾತಂತ್ರ್ಯ ಚಳುವಳಿ, ನಮ್ಮ ಪರಂಪರೆ ಇವೆಲ್ಲಾ ಮಕ್ಕಳಿಗೆ ಕಲಿಸುವುದರಿಂದ ಅವರಲ್ಲಿ ದೇಶಪ್ರೇಮ ಹಾಗೂ ಸಂಸ್ಕಾರ ಬೆಳೆಯುವುದು.

ನಮ್ಮ ನಾಡಿನ ಇತಿಹಾಸವನ್ನು ಪುಟಾಣಿಗಳ ಬಾಯಿಂದ ಕೇಳಿದರೆ ಎಷ್ಟೊಂದು ಖುಷಿಯಾಗುತ್ತದೆ ಅಲ್ಲವೇ? ಇಲ್ಲಿ ಬೇಬಿ ಮನನ್ಯ ವೀರ ಮಹಿಳೆ ಕಿತ್ತೂರ ರಾಣಿ ಚೆನ್ನಮ್ಮ ಅವರ ಕತೆಯನ್ನು ಎಷ್ಟೊಂದು ಚೆನ್ನಾಗಿ, ವೀರಾವೇಷದಿಂದ ವರ್ಣಿಸುತ್ತಿದ್ದಾಳೆ.
ಕನ್ನಡ ನಾಡಿನ ನಮ್ಮೆಲ್ಲರ ವೀರ ಮಹಿಳೆ ಕಿತ್ತೂರ ರಾಣಿ, ಕಿತ್ತೂರಿನ ದೇಸಾಯಿಗಳಲ್ಲಿ ಪ್ರಸಿದ್ಧನಾದ ಮಲ್ಲಸರ್ಜನ ಕಿರಿಯ ಹೆಂಡತಿ. ತನ್ನ ರಾಜ್ಯದ ಮೇಲೆ ಬ್ರಿಟಿಷರು ಮುಗಿ ಬಿದ್ದಾಗ ಬ್ರಿಟಿಷರ ದೊಡ್ಡ ಸಯನ್ಯಗೆ ಹೆದರದೆ, ಸೆಟೆದು ನಿಂತು ಅವರ ವಿರುದ್ಧ ಹೋರಾಡಿದ ಸಾಹಸಿ.
ಈಕೆಯ ಹೋರಾಟದ ಕತೆ ಕೇಳುತ್ತಿದ್ದರೆ ಮೈಯಲ್ಲಿ ವೀರಾವೇಶ ಮೂಡುವುದು, ಅದೇ ವೀರಾವೇಶದಿಂದ ಈ ಪುಟಾಣಿ ವರ್ಣಿಸುತ್ತಿರುವ ಶೈಲಿ ಮನೋಜ್ಞವಾಗಿದೆ ಅಲ್ಲವೇ?.



Click it and Unblock the Notifications
