Latest Updates
-
ಗಣೇಶ ವಿಸರ್ಜನೆ: ಮೂರ್ತಿ ಹೊರುವಾಗ ಬೆನ್ನು ನೋವು ಕಾಡದಿರಲು ಈ ಸರಳ ಟಿಪ್ಸ್ ಪಾಲಿಸಿ -
ಸಣ್ಣ ಫ್ಲ್ಯಾಟ್ನಲ್ಲಿ ಗಣೇಶೋತ್ಸವ: ಅತಿಥಿಗಳಿಗಾಗಿ ಜಾಗ ಮತ್ತು ಸುರಕ್ಷತೆಗಾಗಿ ಈ 5 ಟಿಪ್ಸ್ ಫಾಲೋ ಮಾಡಿ -
ಗಣೇಶೋತ್ಸವದ ಪ್ರಸಾದ ಬೇಗ ಹಾಳಾಗುತ್ತಿದೆಯೇ? ಮೋದಕ ಮತ್ತು ಸಿಹಿ ತಿಂಡಿಗಳನ್ನು ತಾಜಾವಾಗಿಡಲು ಈ ಟಿಪ್ಸ್ ಪಾಲಿಸಿ! -
ಗಣೇಶೋತ್ಸವ 2026: ಲಾಲ್ಬಾಗ್ಚಾ ರಾಜನ ದರ್ಶನಕ್ಕೆ ಬೆಸ್ಟ್ ಟೈಮ್ ಯಾವುದು? ಮೆಟ್ರೋ ಮತ್ತು ಲೈವ್ ಅಪ್ಡೇಟ್ಸ್ ಇಲ್ಲಿದೆ! -
ಹಬ್ಬದ ಪೂಜೆಯ ವೇಳೆ ಮೊಣಕಾಲು ಮತ್ತು ಬೆನ್ನು ನೋವು ಕಾಡುತ್ತಿದೆಯೇ? ನೋವಿಲ್ಲದೆ ಪೂಜೆ ಮಾಡಲು ಇಲ್ಲಿದೆ 10 ನಿಮಿಷಗಳ ಸಿಂಪಲ್ ಟಿಪ್ಸ್! -
ಗಣೇಶೋತ್ಸವದ ಸೌಂಡ್ ಕಿರಿಕಿರಿ: ನೆರೆಹೊರೆಯವರ ಜೊತೆ ಜಗಳವಿಲ್ಲದೆ ನೆಮ್ಮದಿಯ ನಿದ್ರೆ ಪಡೆಯುವುದು ಹೇಗೆ? -
ದೆಹಲಿ ಮಳೆ: ನಿಮ್ಮ ಮನೆಯಲ್ಲಿ ಬೂಷ್ಟು ಮತ್ತು ತೇವಾಂಶ ತಡೆಯಲು 45 ನಿಮಿಷದ ಸಿಂಪಲ್ ಪ್ಲಾನ್! -
ಗಣೇಶ ಹಬ್ಬದ ಮೋದಕ: ಶುಗರ್ ಏರಿಕೆಯಾಗದಂತೆ ಸವಿಯಲು ಇಲ್ಲಿವೆ 5 ಆರೋಗ್ಯಕರ ಟಿಪ್ಸ್ -
ಐಫೋನ್ 18 ಪ್ರೋ ಪ್ರೀ-ಆರ್ಡರ್: ₹7,000 ಕ್ಯಾಶ್ಬ್ಯಾಕ್ ಪಡೆಯುವುದು ಹೇಗೆ? ನಕಲಿ ಆಫರ್ಗಳಿಂದ ಎಚ್ಚರ! -
ದೆಹಲಿ ಮಳೆ: ಜಾರಿ ಬೀಳದಂತೆ ಎಚ್ಚರ, ಬೆನ್ನುನೋವಿನಿಂದ ಮುಕ್ತಿ ಪಡೆಯಲು 12 ನಿಮಿಷದ ವರ್ಕೌಟ್ ರೂಟಿನ್!
ಅಜೀರ್ಣ ಸಮಸ್ಯೆಯಿದ್ದರೆ ಗರ್ಭಧಾರಣೆ ಕಷ್ಟ!

ಆದರೆ ಈ ಸಮಸ್ಯೆಗಳಲ್ಲದೆ ಅಜೀರ್ಣ ಸಮಸ್ಯೆಯಿದ್ದರೆ ಕೂಡ ಗರ್ಭಧಾರಣೆಯಲ್ಲಿ ತೊಂದರೆ ಕಾಣಿಸಿಕೊಳ್ಳಬಹುದು. ಅಜೀರ್ಣ ಸಮಸ್ಯೆ ಗರ್ಭಧಾರಣೆಗೆ ಹೇಗೆ ತಡೆಯೊಡ್ಡುತ್ತದೆ ಎಂದು ನೋಡೋಣ ಬನ್ನಿ:
ಪೋಷಕಾಂಶದ ಕೊರತೆ: ಅಜೀರ್ಣ ಸಮಸ್ಯೆಯಿದ್ದರೆ ದೇಹದಲ್ಲಿ ಆಹಾರದಲ್ಲಿರುವ ಪೋಷಕಾಂಶಗಳನ್ನು ಹೀರಿಕೊಳ್ಳುವ ಸಾಮರ್ಥ್ಯ ಕಡಿಮೆಯಾಗುತ್ತದೆ. ಆದ್ದರಿಂದ ಮಲಬದ್ಧತೆ ಸಮಸ್ಯೆಯಿದ್ದು ಒಂದು ವೇಳೆ ಗರ್ಭಿಣಿಯಾದರೂ ಮಗುವಿಗೆ ಅಗತ್ಯದ ಪೋಷಕಾಂಶ ದೊರೆಯುವುದಿಲ್ಲ. ಇದರಿಂದ ಮಗುವಿನ ಆರೋಗ್ಯಕ್ಕೆ ಅಪಾಯ ಉಂಟಾಗುತ್ತದೆ.
ಹಾರ್ಮೋನ್ ಗಳು ಕಡಿಮೆಯಾಗುತ್ತದೆ: ದೇಹಕ್ಕೆ ಅಗತ್ಯವಾದ ಪೋಷಕಾಂಶ ದೊರೆಯದಿದ್ದಾಗ ಹಾರ್ಮೋನ್ ಗಳ ಚಟುಚಟಿಕೆಗಳು ಕೂಡ ಕಡಿಮೆಯಾಗುತ್ತದೆ. ವಿಟಮಿನ್ ಗಳು ಹಾಗೂ ಖನಿಜಾಂಶಗಳ ಕೊರತೆ ಉಂಟಾದರೆ ಓವ್ಯೂಲೇಷನ್ ಸರಿಯಾಗಿ ಆಗುವುದಿಲ್ಲ. ಇದರಿಂದ ಗರ್ಭಧಾರಣೆಗೆ ತೊಂದರೆ ಉಂಟಾಗುವುದು.
ದೇಹದ ತೂಕ ಕಡಿಮೆಯಾಗುವುದು: ಮಲಬದ್ಧತೆ ಸಮಸ್ಯೆ ಇದ್ದರೆ ದೇಹದ ತೂಕ ಕಡಿಮೆಯಾಗುವುದು. ತುಂಬಾ ತೆಳ್ಳಗಾಗಿ, ದೇಹಕ್ಕೆ ಅಗತ್ಯವಾದ ಪೋಷಕಂಶಗಳು ದೊರೆಯದಿದ್ದಾಗ ನಿಯಮಿತ ಮುಟ್ಟು ಕಂಡು ಬರುವುದಿಲ್ಲ. ಮುಟ್ಟು ನಿಯಮಿತವಿಲ್ಲದಿದ್ದರೆ ಗರ್ಭಧಾರಣೆಯಾಗುವುದಿಲ್ಲ.
ರಕ್ತಹೀನತೆ: ಪೋಷಕಾಂಶಗಳ ಕೊರತೆಯಿಂದ ರಕ್ತ ಹೀನತೆ ಉಂಟಾಗುತ್ತದೆ. ಮಹಿಳೆ ಆರೋಗ್ಯವಾಗಿದ್ದರೆ ಮಾತ್ರ ಆರೋಗ್ಯವಂತ ಮಗುವಿಗೆ ಜನ್ಮ ಕೊಡಲು ಸಾಧ್ಯ.
ಆದ್ದರಿಂದ ಅಜೀರ್ಣ ಸಮಸ್ಯೆ ಇದ್ದರೆ ಗರ್ಭಧಾರೆಯ ಮೊದಲು ವೈದ್ಯರನ್ನು ಕಂಡು ಸೂಕ್ತ ಸಲಹೆಗಳನ್ನು ತೆಗೆದುಕೊಳ್ಳುವುದು ಒಳ್ಳೆಯದು.



Click it and Unblock the Notifications
