Latest Updates
-
ಬಿಸಿಲು ಅಥವಾ ಮಳೆ: ಹವಾಮಾನದ ಅಬ್ಬರದ ನಡುವೆಯೂ ನಿಮ್ಮ ಮದುವೆ ಸಂಭ್ರಮವನ್ನು ಅಚ್ಚುಕಟ್ಟಾಗಿ ಪ್ಲಾನ್ ಮಾಡುವುದು ಹೇಗೆ? -
ಬಿಸಿಲ ಧಗೆಗೆ ಬಾಲ್ಕನಿ ಗಿಡಗಳು ಒಣಗುತ್ತಿವೆಯೇ? ನಿಮ್ಮ ಮನೆಯನ್ನು ತಂಪಾಗಿರಿಸಲು ಮತ್ತು ಗಿಡಗಳನ್ನು ಉಳಿಸಲು ಇಲ್ಲಿವೆ ಅದ್ಭುತ ಟಿಪ್ಸ್! -
ಬಿಸಿಲ ಬೇಗೆಯಿಂದ ಸುಸ್ತಾಗಿದ್ದೀರಾ? ದೇಹವನ್ನು ತಂಪಾಗಿಡಲು ಅಡುಗೆ ಮನೆಯಲ್ಲಿರುವ ಈ ಪದಾರ್ಥಗಳೇ ಸಾಕು, ಇಂದೇ ಟ್ರೈ ಮಾಡಿ! -
ಕಾನ್ 2026 ರೆಡ್ ಕಾರ್ಪೆಟ್ನಲ್ಲಿ ಭಾರತೀಯ ತಾರೆಯರ ಮಿಂಚಿನ ಸಂಚಲನ: ಈ ಫ್ಯಾಷನ್ ಟ್ರೆಂಡ್ಸ್ ಮಿಸ್ ಮಾಡ್ಬೇಡಿ! -
ಬಿಸಿಲ ಬೇಗೆಯಲ್ಲಿ ವರ್ಕೌಟ್ ಮಾಡ್ತಿದ್ದೀರಾ? ನಿಮ್ಮ ಆರೋಗ್ಯಕ್ಕೆ ಕಾದಿದೆ ದೊಡ್ಡ ಅಪಾಯ, ಎಚ್ಚರ! -
ಕರಣ್-ತೇಜಸ್ವಿ ಗುಟ್ಟಾಗಿ ಮದುವೆಯಾದ್ರಾ? ವೈರಲ್ ವಿಡಿಯೋ ಹಿಂದಿನ ಅಸಲಿ ಸತ್ಯ ಇಲ್ಲಿದೆ! -
ಮುಂಬೈನಲ್ಲಿ ನೀರು ಕಡಿತ: ಬಿಎಂಸಿ ಎಚ್ಚರಿಕೆ ಬೆನ್ನಲ್ಲೇ ಮನೆಯಲ್ಲಿ ನೀರು ಉಳಿಸಲು ಈ ಟಿಪ್ಸ್ ಮಿಸ್ ಮಾಡ್ಬೇಡಿ! -
ಬಿಸಿಲಿನ ತಾಪಕ್ಕೆ ಸುಸ್ತಾಗಿದ್ದೀರಾ? ದೇಹವನ್ನು ತಂಪಾಗಿಡಲು ಈ ಆಹಾರಗಳೇ ಮದ್ದು! -
ಕಿರೀಟ ಯಾರ ಪಾಲಾಗಲಿದೆ? ದೆಹಲಿಯಲ್ಲಿ ಮಿಸ್ ಗ್ರ್ಯಾಂಡ್ ಇಂಡಿಯಾ 2026 ಫಿನಾಲೆ ಸಂಭ್ರಮದ ಕ್ಷಣಗಳು -
ಹವಾಮಾನದಲ್ಲಿ ಭಾರಿ ಬದಲಾವಣೆ: ಮೇ 12-13 ರಂದು ಹೊರಗೆ ಹೋಗುವ ಮುನ್ನ ಈ ಎಚ್ಚರಿಕೆ ಮರೆಯದಿರಿ!
ಅಜೀರ್ಣ ಸಮಸ್ಯೆಯಿದ್ದರೆ ಗರ್ಭಧಾರಣೆ ಕಷ್ಟ!

ಆದರೆ ಈ ಸಮಸ್ಯೆಗಳಲ್ಲದೆ ಅಜೀರ್ಣ ಸಮಸ್ಯೆಯಿದ್ದರೆ ಕೂಡ ಗರ್ಭಧಾರಣೆಯಲ್ಲಿ ತೊಂದರೆ ಕಾಣಿಸಿಕೊಳ್ಳಬಹುದು. ಅಜೀರ್ಣ ಸಮಸ್ಯೆ ಗರ್ಭಧಾರಣೆಗೆ ಹೇಗೆ ತಡೆಯೊಡ್ಡುತ್ತದೆ ಎಂದು ನೋಡೋಣ ಬನ್ನಿ:
ಪೋಷಕಾಂಶದ ಕೊರತೆ: ಅಜೀರ್ಣ ಸಮಸ್ಯೆಯಿದ್ದರೆ ದೇಹದಲ್ಲಿ ಆಹಾರದಲ್ಲಿರುವ ಪೋಷಕಾಂಶಗಳನ್ನು ಹೀರಿಕೊಳ್ಳುವ ಸಾಮರ್ಥ್ಯ ಕಡಿಮೆಯಾಗುತ್ತದೆ. ಆದ್ದರಿಂದ ಮಲಬದ್ಧತೆ ಸಮಸ್ಯೆಯಿದ್ದು ಒಂದು ವೇಳೆ ಗರ್ಭಿಣಿಯಾದರೂ ಮಗುವಿಗೆ ಅಗತ್ಯದ ಪೋಷಕಾಂಶ ದೊರೆಯುವುದಿಲ್ಲ. ಇದರಿಂದ ಮಗುವಿನ ಆರೋಗ್ಯಕ್ಕೆ ಅಪಾಯ ಉಂಟಾಗುತ್ತದೆ.
ಹಾರ್ಮೋನ್ ಗಳು ಕಡಿಮೆಯಾಗುತ್ತದೆ: ದೇಹಕ್ಕೆ ಅಗತ್ಯವಾದ ಪೋಷಕಾಂಶ ದೊರೆಯದಿದ್ದಾಗ ಹಾರ್ಮೋನ್ ಗಳ ಚಟುಚಟಿಕೆಗಳು ಕೂಡ ಕಡಿಮೆಯಾಗುತ್ತದೆ. ವಿಟಮಿನ್ ಗಳು ಹಾಗೂ ಖನಿಜಾಂಶಗಳ ಕೊರತೆ ಉಂಟಾದರೆ ಓವ್ಯೂಲೇಷನ್ ಸರಿಯಾಗಿ ಆಗುವುದಿಲ್ಲ. ಇದರಿಂದ ಗರ್ಭಧಾರಣೆಗೆ ತೊಂದರೆ ಉಂಟಾಗುವುದು.
ದೇಹದ ತೂಕ ಕಡಿಮೆಯಾಗುವುದು: ಮಲಬದ್ಧತೆ ಸಮಸ್ಯೆ ಇದ್ದರೆ ದೇಹದ ತೂಕ ಕಡಿಮೆಯಾಗುವುದು. ತುಂಬಾ ತೆಳ್ಳಗಾಗಿ, ದೇಹಕ್ಕೆ ಅಗತ್ಯವಾದ ಪೋಷಕಂಶಗಳು ದೊರೆಯದಿದ್ದಾಗ ನಿಯಮಿತ ಮುಟ್ಟು ಕಂಡು ಬರುವುದಿಲ್ಲ. ಮುಟ್ಟು ನಿಯಮಿತವಿಲ್ಲದಿದ್ದರೆ ಗರ್ಭಧಾರಣೆಯಾಗುವುದಿಲ್ಲ.
ರಕ್ತಹೀನತೆ: ಪೋಷಕಾಂಶಗಳ ಕೊರತೆಯಿಂದ ರಕ್ತ ಹೀನತೆ ಉಂಟಾಗುತ್ತದೆ. ಮಹಿಳೆ ಆರೋಗ್ಯವಾಗಿದ್ದರೆ ಮಾತ್ರ ಆರೋಗ್ಯವಂತ ಮಗುವಿಗೆ ಜನ್ಮ ಕೊಡಲು ಸಾಧ್ಯ.
ಆದ್ದರಿಂದ ಅಜೀರ್ಣ ಸಮಸ್ಯೆ ಇದ್ದರೆ ಗರ್ಭಧಾರೆಯ ಮೊದಲು ವೈದ್ಯರನ್ನು ಕಂಡು ಸೂಕ್ತ ಸಲಹೆಗಳನ್ನು ತೆಗೆದುಕೊಳ್ಳುವುದು ಒಳ್ಳೆಯದು.



Click it and Unblock the Notifications