Latest Updates
-
ಸುಪ್ರೀಂ ಕೋರ್ಟ್ ವಿಶೇಷ ಲೋಕ್ ಅದಾಲತ್: ವಿಚ್ಛೇದನ, ಕಸ್ಟಡಿ ಸಮಸ್ಯೆಗಳಿಗೆ ಇಲ್ಲಿದೆ ಸುಲಭ ಪರಿಹಾರ! -
ಅಪಾರ್ಟ್ಮೆಂಟ್ನಲ್ಲಿ ಪರಿಸರ ಸ್ನೇಹಿ ಗಣೇಶ ಹಬ್ಬ: ದಂಡ ತಪ್ಪಿಸಿ, ಸುಲಭವಾಗಿ ವಿಸರ್ಜನೆ ಮಾಡುವುದು ಹೇಗೆ? -
ಓಣಂ ಸದ್ಯದ ಸಂಭ್ರಮ: ಬೆಲೆ ಏರಿಕೆ ಮತ್ತು ಆರೋಗ್ಯದ ಚಿಂತೆಯಿಲ್ಲದೆ ಹಬ್ಬ ಆಚರಿಸುವುದು ಹೇಗೆ? -
ಆಗಸ್ಟ್ 2026 ಏಕಾದಶಿ: ಸ್ಮಾರ್ತ vs ವೈಷ್ಣವ ವ್ರತದ ದಿನಾಂಕಗಳ ಗೊಂದಲವೇ? ಮಧುಮೇಹಿಗಳಿಗೆ ಇಲ್ಲಿದೆ ಉಪವಾಸದ ಸೂತ್ರ! -
ರಾಷ್ಟ್ರೀಯ ಬಾಹ್ಯಾಕಾಶ ದಿನ 2026: ನಿಮ್ಮ ಮಕ್ಕಳೊಂದಿಗೆ ಚಂದ್ರನ ರಹಸ್ಯಗಳನ್ನು ಅನ್ವೇಷಿಸಲು ಇಲ್ಲಿದೆ ಬೆಸ್ಟ್ ಪ್ಲಾನ್! -
ಓಣಂ ಹಬ್ಬದ ಸಂಭ್ರಮ: ಮಳೆಯಲ್ಲೂ ಸ್ಟೈಲಿಶ್ ಆಗಿ ಕಾಣಲು ₹1,200 ರೊಳಗೆ ಬೆಸ್ಟ್ ಫ್ಯಾಷನ್ ಟಿಪ್ಸ್! -
ಮಳೆಗಾಲದಲ್ಲಿ ಹಿರಿಯರು ಜಾರಿ ಬೀಳುವ ಆತಂಕವೇ? ಸುರಕ್ಷಿತವಾಗಿರಲು ಈ 12 ನಿಮಿಷಗಳ ಚೇರ್-ಯೋಗ ಟ್ರೈ ಮಾಡಿ! -
ಹಿರಿಯರ ಆರೋಗ್ಯಕ್ಕೆ ದಿನಕ್ಕೆ 12 ನಿಮಿಷದ 'ಚೇರ್ ಯೋಗ': ಚೈತನ್ಯ ಮತ್ತು ಸಮತೋಲನಕ್ಕೆ ಇದುವೇ ಮಂತ್ರ! -
ಫ್ಯಾಮಿಲಿ ವಾಟ್ಸಾಪ್ ಗ್ರೂಪ್ನಲ್ಲಿ ರಾಜಕೀಯ ಜಗಳವೇ? ಈ ಟಿಪ್ಸ್ ಪಾಲಿಸಿ, ಸಂಬಂಧ ಉಳಿಸಿಕೊಳ್ಳಿ! -
ಓಣಂ ಹಬ್ಬದ ಸಂಭ್ರಮ: ಹೂವಿನ ಬೆಲೆ ಏರಿಕೆ ನಡುವೆ ಕಡಿಮೆ ದರದಲ್ಲಿ ಖರೀದಿಸಲು ಇಲ್ಲಿವೆ ಟಿಪ್ಸ್!
ಗರ್ಭಪಾತ ತರಬಹುದೇ ಆರೋಗ್ಯಕ್ಕೆ ಅಪಾಯ?

ಗರ್ಭಪಾತವಾದಾಗ ಗಮನಿಸಬೇಕಾದ ಅಂಶಗಳು:
* ಗರ್ಭಪಾತ ಉಂಟಾದಾಗ ಆಸ್ಪತ್ರೆಗೆ ದಾಖಲಿಸುವ ಅವಶ್ಯಕತೆಯಿಲ್ಲ. ಈ ಸಮಯದಲ್ಲಿ ತುಂಬಾ ವಿಶ್ರಾಂತಿ ತೆಗೆದುಕೊಳ್ಳಬೇಕು. ಆದರೆ ವಿಪರೀತ ರಕ್ತಸ್ರಾವ ಉಂಟಾದರೆ ಆಸ್ಪತ್ರೆಗೆ ಹೋಗಬೇಕು.
* ಆದರೆ ಕೆಲವರಿಗೆ ಗರ್ಭಿಣಿಯಾಗಿದ್ದಾಗ ಸ್ವಲ್ಪ ರಕ್ತಸ್ರಾವ ಉಂಟಾಗಬಹುದು. ಅದಕ್ಕಾಗಿ ಭಯ ಪಡಬೇಕಾಗಿಲ್ಲ. ತುಂಬಾ ರಕ್ತ ಸ್ರಾವ ಉಂಟಾದರೆ ಮಾತ್ರ ವೈದ್ಯರನ್ನು ಕೂಡಲೇ ಕಾಣಬೇಕು.
* ಅಬಾರ್ಷನ್ ಪಿಲ್ಸ್ ಸೇವಿಸಿ ಅಬಾರ್ಷನ್ ಆದರೆ ಅಥವಾ ಗರ್ಭಪಾತವಾದಾಗ ಕೆಲವೊಮ್ಮೆ ಭ್ರೂಣವು ಸಂಪೂರ್ಣವಾಗಿ ಹೋಗುವುದಿಲ್ಲ. ಈ ಭ್ರೂಣ ಗರ್ಭಕೋಶದಲ್ಲಿ ಹಾಗೇ ಉಳಿದುಕೊಂಡರೆ ಗರ್ಭಕೋಶದ ಆರೋಗ್ಯಕ್ಕೆ ಅಪಾಯ. ಆದ್ದರಿಂದ ಗರ್ಭಪಾತ ಆದರೆ ಸತ್ತ ಭ್ರೂಣದ ಅಂಶ ಹೊಟ್ಟೆಯಲ್ಲಿ ಉಳಿದಿಲ್ಲ ಅನ್ನುವುದನ್ನು ವೈದ್ಯರನ್ನು ಕಂಡು ಖಚಿತಪಡಿಸಿಕೊಳ್ಳಬೇಕು.
*ಗರ್ಭಪಾತವಾಗಿ ವಿಪರೀತ ರಕ್ತಸ್ರಾವವಾದರೆ ರಕ್ತಹೀನತೆ ಉಂಟಾಗಬಹುದು. ಆದ್ದರಿಂದ ಗರ್ಭಪಾತವಾದಾಗ ದೇಹದ ಆರೋಗ್ಯದ ಬಗ್ಗೆ ನಿರ್ಲಕ್ಷ್ಯ ತೋರಬಾರದು.
* ಗರ್ಭಪಾತವಾದ ನಂತರ ದೈಹಿಕ ಮತ್ತು ಮಾನಸಿಕ ವಿಶ್ರಾಂತಿ ನೀಡಬೇಕು. ಗರ್ಭಪಾತವಾದ ಕೆಲವು ವಾರಗಳವರೆಗೆ ಸಂಗಾತಿ ಜೊತೆ ಸೇರಬಾರದು.
* ಗರ್ಭಪಾತವಾದ ಸಮಯದಲ್ಲಿ ನೋವು ನಿವಾರಕ ಮಾತ್ರೆಗಳಾದ ಆಸ್ಪಿರಿನ್ (aspirin), ಐಬೂಫ್ರೊಫೆನ್(ibuprofen) ಮುಂತಾದ ಮಾತ್ರೆಗಳನ್ನು ಸೇವಿಸಬಾರದು. ಈ ಮಾತ್ರೆಗಳು ಮಿತಿಮಿರಿದ ರಕ್ತಸ್ರಾವಕ್ಕೆ ಕಾರಣವಾಗುವುದು ಅಲ್ಲದೆ ದೇಹದಲ್ಲಿ ರಕ್ತ ಹೀನತೆ ಸಮಸ್ಯೆ ಉಂಟು ಮಾಡುತ್ತದೆ.
* ಗರ್ಭಪಾತ ಉಂಟಾದಾದೆ ದೈಹಿಕ ನೋವು ಕೆಲವೇ ವಾರಗಳಲ್ಲಿ ಕಡಿಮೆಯಾಗುತ್ತದೆ. ಅದರೆ ಮಾನಸಿಕ ನೋವು ತುಂಬಾ ಇರುವುದರಿಂದ ಈ ಸಮಯದಲ್ಲಿ ಮನೆಯವರು ಅವರಿಗೆ ಮಾನಸಿಕ ಅರೋಗ್ಯ ತುಂಬಬೇಕು.



Click it and Unblock the Notifications