Latest Updates
-
ಎರಡು ಹೊತ್ತು ಸವಿಯಬಹುದಾದ ಕಾಬೂಲ್ ಕಡ್ಲೆ ಕುಷ್ಕ! ಥಟ್ ಅಂತ ರೆಡಿ ಮಾಡಬಹುದು -
ಮಂಗಳ-ಗುರು ಸಂಯೋಗದಿಂದ ಕಾದಿಗೆ ಅಪರೂಪದ ಯೋಗ: ಈ ಮೂರು ರಾಶಿಯವರ ಜೀವನದಲ್ಲಿ ಶುಭಯೋಗ! -
March 15 Horoscope: ಹಣಕಾಸು ಕುರಿತಾದ ವಿಚಾರವಾಗಿ ನಿಮ್ಮಲ್ಲಿ ಚಿಂತೆ ಇದೆ -
ಲವ್ನಲ್ಲಿ ಇರುವವರಿಗೆ ಶುಭ ಸುದ್ದಿ ಸಿಗುತ್ತೆ! ದೀರ್ಘಕಾಲದ ಸಮಸ್ಯೆ ಬಗೆಹರಿಯುತ್ತೆ -
ಸಖತ್ ರುಚಿ ನೀಡುವ ಸುಲಭದ ಧನಿಯಾ ರಸಂ: ಸೂಪ್ನಂತೆ ಕುಡಿಯಬಹುದು! -
Weekly Horoscope: ಮಾರ್ಚ್ 15 ರಿಂದ ಮಾರ್ಚ್ 22ರ ವರೆಗೆ ತುಲಾದಿಂದ ಮೀನ ರಾಶಿವರೆಗಿನ ವಾರ ಭವಿಷ್ಯ! -
Weekly Horoscope: ಮಾರ್ಚ್ 15 ರಿಂದ ಮಾರ್ಚ್ 22ರ ವರೆಗೆ ಮೇಷದಿಂದ ಕನ್ಯಾ ರಾಶಿವರೆಗಿನ ವಾರ ಭವಿಷ್ಯ! -
ಗ್ಯಾಸ್ ಹಚ್ಚೋದೆ ಬೇಡ; ಸುಲಭವಾಗಿ ಮಾಡಿ ಈ ಅದ್ಭುತ ರುಚಿಯ ಸ್ವೀಟ್! -
ಕೆಲಸ ಮಾಡಲು ದೇಹಕ್ಕೆ ಬಲಬೇಕಾದರೆ ಈ ಹೆಸರುಕಾಳಿನ ಸೂಪರ್ಫುಡ್ ತಿನ್ನಿ! ವಾರಕ್ಕೊಂದು ಉಂಡೆ ಸಾಕು! -
ಅರ್ಧದಷ್ಟು ಭಾರತೀಯರಲ್ಲಿ 6 ಗಂಟೆಗೂ ಕಡಿಮೆ ನಿದ್ರೆ: ಸಮೀಕ್ಷೆಯಲ್ಲಿದೆ ಆತಂಕಕಾರಿ ವಿಚಾರ!
ಗರ್ಭಪಾತ ತರಬಹುದೇ ಆರೋಗ್ಯಕ್ಕೆ ಅಪಾಯ?

ಗರ್ಭಪಾತವಾದಾಗ ಗಮನಿಸಬೇಕಾದ ಅಂಶಗಳು:
* ಗರ್ಭಪಾತ ಉಂಟಾದಾಗ ಆಸ್ಪತ್ರೆಗೆ ದಾಖಲಿಸುವ ಅವಶ್ಯಕತೆಯಿಲ್ಲ. ಈ ಸಮಯದಲ್ಲಿ ತುಂಬಾ ವಿಶ್ರಾಂತಿ ತೆಗೆದುಕೊಳ್ಳಬೇಕು. ಆದರೆ ವಿಪರೀತ ರಕ್ತಸ್ರಾವ ಉಂಟಾದರೆ ಆಸ್ಪತ್ರೆಗೆ ಹೋಗಬೇಕು.
* ಆದರೆ ಕೆಲವರಿಗೆ ಗರ್ಭಿಣಿಯಾಗಿದ್ದಾಗ ಸ್ವಲ್ಪ ರಕ್ತಸ್ರಾವ ಉಂಟಾಗಬಹುದು. ಅದಕ್ಕಾಗಿ ಭಯ ಪಡಬೇಕಾಗಿಲ್ಲ. ತುಂಬಾ ರಕ್ತ ಸ್ರಾವ ಉಂಟಾದರೆ ಮಾತ್ರ ವೈದ್ಯರನ್ನು ಕೂಡಲೇ ಕಾಣಬೇಕು.
* ಅಬಾರ್ಷನ್ ಪಿಲ್ಸ್ ಸೇವಿಸಿ ಅಬಾರ್ಷನ್ ಆದರೆ ಅಥವಾ ಗರ್ಭಪಾತವಾದಾಗ ಕೆಲವೊಮ್ಮೆ ಭ್ರೂಣವು ಸಂಪೂರ್ಣವಾಗಿ ಹೋಗುವುದಿಲ್ಲ. ಈ ಭ್ರೂಣ ಗರ್ಭಕೋಶದಲ್ಲಿ ಹಾಗೇ ಉಳಿದುಕೊಂಡರೆ ಗರ್ಭಕೋಶದ ಆರೋಗ್ಯಕ್ಕೆ ಅಪಾಯ. ಆದ್ದರಿಂದ ಗರ್ಭಪಾತ ಆದರೆ ಸತ್ತ ಭ್ರೂಣದ ಅಂಶ ಹೊಟ್ಟೆಯಲ್ಲಿ ಉಳಿದಿಲ್ಲ ಅನ್ನುವುದನ್ನು ವೈದ್ಯರನ್ನು ಕಂಡು ಖಚಿತಪಡಿಸಿಕೊಳ್ಳಬೇಕು.
*ಗರ್ಭಪಾತವಾಗಿ ವಿಪರೀತ ರಕ್ತಸ್ರಾವವಾದರೆ ರಕ್ತಹೀನತೆ ಉಂಟಾಗಬಹುದು. ಆದ್ದರಿಂದ ಗರ್ಭಪಾತವಾದಾಗ ದೇಹದ ಆರೋಗ್ಯದ ಬಗ್ಗೆ ನಿರ್ಲಕ್ಷ್ಯ ತೋರಬಾರದು.
* ಗರ್ಭಪಾತವಾದ ನಂತರ ದೈಹಿಕ ಮತ್ತು ಮಾನಸಿಕ ವಿಶ್ರಾಂತಿ ನೀಡಬೇಕು. ಗರ್ಭಪಾತವಾದ ಕೆಲವು ವಾರಗಳವರೆಗೆ ಸಂಗಾತಿ ಜೊತೆ ಸೇರಬಾರದು.
* ಗರ್ಭಪಾತವಾದ ಸಮಯದಲ್ಲಿ ನೋವು ನಿವಾರಕ ಮಾತ್ರೆಗಳಾದ ಆಸ್ಪಿರಿನ್ (aspirin), ಐಬೂಫ್ರೊಫೆನ್(ibuprofen) ಮುಂತಾದ ಮಾತ್ರೆಗಳನ್ನು ಸೇವಿಸಬಾರದು. ಈ ಮಾತ್ರೆಗಳು ಮಿತಿಮಿರಿದ ರಕ್ತಸ್ರಾವಕ್ಕೆ ಕಾರಣವಾಗುವುದು ಅಲ್ಲದೆ ದೇಹದಲ್ಲಿ ರಕ್ತ ಹೀನತೆ ಸಮಸ್ಯೆ ಉಂಟು ಮಾಡುತ್ತದೆ.
* ಗರ್ಭಪಾತ ಉಂಟಾದಾದೆ ದೈಹಿಕ ನೋವು ಕೆಲವೇ ವಾರಗಳಲ್ಲಿ ಕಡಿಮೆಯಾಗುತ್ತದೆ. ಅದರೆ ಮಾನಸಿಕ ನೋವು ತುಂಬಾ ಇರುವುದರಿಂದ ಈ ಸಮಯದಲ್ಲಿ ಮನೆಯವರು ಅವರಿಗೆ ಮಾನಸಿಕ ಅರೋಗ್ಯ ತುಂಬಬೇಕು.



Click it and Unblock the Notifications











