Latest Updates
-
ಮಳೆಗಾಲ ಶುರುವಾಗುವ ಮುನ್ನವೇ ನಿಮ್ಮ ಮನೆಯನ್ನು ಹೀಗೆ ಸಜ್ಜುಗೊಳಿಸಿ: ಸೋರಿಕೆ ಮತ್ತು ತೇವಾಂಶದಿಂದ ಮುಕ್ತಿ ಪಡೆಯಿರಿ! -
ಬಿಸಿಲಿನ ಬೇಗೆಗೆ ಸುಸ್ತಾಗಿದ್ದೀರಾ? ದೇಹ ತಂಪಾಗಿಡಲು ಈ ಸಾಂಪ್ರದಾಯಿಕ ಪಾನೀಯಗಳೇ ಮದ್ದು! -
ಬೆಂಗಳೂರಿನಲ್ಲಿ ಇವತ್ತು ಭಾರಿ ಮಳೆ: ಟ್ರಾಫಿಕ್ ಕಿರಿಕಿರಿ ತಪ್ಪಿಸಲು ಈ ಕೆಲಸಗಳನ್ನು ಮಿಸ್ ಮಾಡ್ಬೇಡಿ! -
ಬಿಸಿಲಿನಲ್ಲಿ ವ್ಯಾಯಾಮ ಮಾಡ್ತಿದ್ದೀರಾ? ಈ ತಪ್ಪುಗಳನ್ನು ಮಾಡಿದರೆ ನಿಮ್ಮ ಆರೋಗ್ಯಕ್ಕೆ ಅಪಾಯ ಕಾದಿದೆ! -
ಸೋಶಿಯಲ್ ಮೀಡಿಯಾದಲ್ಲಿ ನಿಮ್ಮ ಸಂಬಂಧವನ್ನು ರಹಸ್ಯವಾಗಿಡಬೇಕಾ? ನೆಮ್ಮದಿಯ ಬದುಕಿಗೆ ಈ ಡಿಜಿಟಲ್ ಬೌಂಡರಿಗಳು ಮಸ್ಟ್! -
ದೆಹಲಿ-ಎನ್ಸಿಆರ್ನಲ್ಲಿ ಬಿರುಗಾಳಿ ಅಬ್ಬರ: ನಿಮ್ಮ ಬಾಲ್ಕನಿ ಮತ್ತು ಗಿಡಗಳನ್ನು ಸುರಕ್ಷಿತವಾಗಿಡಲು ಈ ಮುನ್ನೆಚ್ಚರಿಕೆ ಮರೆಯದಿರಿ! -
ಅಡುಗೆಮನೆಯಲ್ಲಿ ಕಡಲೆ ಹಿಟ್ಟು ಬಳಸುವ ಮುನ್ನ ಎಚ್ಚರ: FSSAI ಜಾರಿಗೆ ತಂದಿದೆ ಹೊಸ ಕಠಿಣ ನಿಯಮಗಳು! -
ಫ್ಲಿಪ್ಕಾರ್ಟ್ GRWM ಸೇಲ್: ಟ್ರೆಂಡಿ ಲುಕ್ ಪಡೆಯಲು ಇನ್ಫ್ಲುಯೆನ್ಸರ್ ಸಜೆಸ್ಟ್ ಮಾಡಿದ ಬೆಸ್ಟ್ ಡೀಲ್ಗಳು ಇಲ್ಲಿವೆ! -
ಬಿಸಿಲಿನಲ್ಲಿ ವ್ಯಾಯಾಮ ಮಾಡ್ತಿದ್ದೀರಾ? ಈ ತಪ್ಪುಗಳನ್ನು ಮಾಡಿದರೆ ಹೀಟ್ಸ್ಟ್ರೋಕ್ ಕಟ್ಟಿಟ್ಟ ಬುತ್ತಿ, ಎಚ್ಚರವಿರಲಿ! -
ಅಸ್ಸಾಂನಲ್ಲಿ ಲಿವ್-ಇನ್ ಸಂಬಂಧದಲ್ಲಿದ್ದೀರಾ? ಹೊಸ ಕಾನೂನಿನ ಪ್ರಕಾರ ನೋಂದಣಿ ಮಾಡದಿದ್ದರೆ ಜೈಲು ಶಿಕ್ಷೆ ಕಟ್ಟಿಟ್ಟ ಬುತ್ತಿ!
ಗರ್ಭಪಾತ ತರಬಹುದೇ ಆರೋಗ್ಯಕ್ಕೆ ಅಪಾಯ?

ಗರ್ಭಪಾತವಾದಾಗ ಗಮನಿಸಬೇಕಾದ ಅಂಶಗಳು:
* ಗರ್ಭಪಾತ ಉಂಟಾದಾಗ ಆಸ್ಪತ್ರೆಗೆ ದಾಖಲಿಸುವ ಅವಶ್ಯಕತೆಯಿಲ್ಲ. ಈ ಸಮಯದಲ್ಲಿ ತುಂಬಾ ವಿಶ್ರಾಂತಿ ತೆಗೆದುಕೊಳ್ಳಬೇಕು. ಆದರೆ ವಿಪರೀತ ರಕ್ತಸ್ರಾವ ಉಂಟಾದರೆ ಆಸ್ಪತ್ರೆಗೆ ಹೋಗಬೇಕು.
* ಆದರೆ ಕೆಲವರಿಗೆ ಗರ್ಭಿಣಿಯಾಗಿದ್ದಾಗ ಸ್ವಲ್ಪ ರಕ್ತಸ್ರಾವ ಉಂಟಾಗಬಹುದು. ಅದಕ್ಕಾಗಿ ಭಯ ಪಡಬೇಕಾಗಿಲ್ಲ. ತುಂಬಾ ರಕ್ತ ಸ್ರಾವ ಉಂಟಾದರೆ ಮಾತ್ರ ವೈದ್ಯರನ್ನು ಕೂಡಲೇ ಕಾಣಬೇಕು.
* ಅಬಾರ್ಷನ್ ಪಿಲ್ಸ್ ಸೇವಿಸಿ ಅಬಾರ್ಷನ್ ಆದರೆ ಅಥವಾ ಗರ್ಭಪಾತವಾದಾಗ ಕೆಲವೊಮ್ಮೆ ಭ್ರೂಣವು ಸಂಪೂರ್ಣವಾಗಿ ಹೋಗುವುದಿಲ್ಲ. ಈ ಭ್ರೂಣ ಗರ್ಭಕೋಶದಲ್ಲಿ ಹಾಗೇ ಉಳಿದುಕೊಂಡರೆ ಗರ್ಭಕೋಶದ ಆರೋಗ್ಯಕ್ಕೆ ಅಪಾಯ. ಆದ್ದರಿಂದ ಗರ್ಭಪಾತ ಆದರೆ ಸತ್ತ ಭ್ರೂಣದ ಅಂಶ ಹೊಟ್ಟೆಯಲ್ಲಿ ಉಳಿದಿಲ್ಲ ಅನ್ನುವುದನ್ನು ವೈದ್ಯರನ್ನು ಕಂಡು ಖಚಿತಪಡಿಸಿಕೊಳ್ಳಬೇಕು.
*ಗರ್ಭಪಾತವಾಗಿ ವಿಪರೀತ ರಕ್ತಸ್ರಾವವಾದರೆ ರಕ್ತಹೀನತೆ ಉಂಟಾಗಬಹುದು. ಆದ್ದರಿಂದ ಗರ್ಭಪಾತವಾದಾಗ ದೇಹದ ಆರೋಗ್ಯದ ಬಗ್ಗೆ ನಿರ್ಲಕ್ಷ್ಯ ತೋರಬಾರದು.
* ಗರ್ಭಪಾತವಾದ ನಂತರ ದೈಹಿಕ ಮತ್ತು ಮಾನಸಿಕ ವಿಶ್ರಾಂತಿ ನೀಡಬೇಕು. ಗರ್ಭಪಾತವಾದ ಕೆಲವು ವಾರಗಳವರೆಗೆ ಸಂಗಾತಿ ಜೊತೆ ಸೇರಬಾರದು.
* ಗರ್ಭಪಾತವಾದ ಸಮಯದಲ್ಲಿ ನೋವು ನಿವಾರಕ ಮಾತ್ರೆಗಳಾದ ಆಸ್ಪಿರಿನ್ (aspirin), ಐಬೂಫ್ರೊಫೆನ್(ibuprofen) ಮುಂತಾದ ಮಾತ್ರೆಗಳನ್ನು ಸೇವಿಸಬಾರದು. ಈ ಮಾತ್ರೆಗಳು ಮಿತಿಮಿರಿದ ರಕ್ತಸ್ರಾವಕ್ಕೆ ಕಾರಣವಾಗುವುದು ಅಲ್ಲದೆ ದೇಹದಲ್ಲಿ ರಕ್ತ ಹೀನತೆ ಸಮಸ್ಯೆ ಉಂಟು ಮಾಡುತ್ತದೆ.
* ಗರ್ಭಪಾತ ಉಂಟಾದಾದೆ ದೈಹಿಕ ನೋವು ಕೆಲವೇ ವಾರಗಳಲ್ಲಿ ಕಡಿಮೆಯಾಗುತ್ತದೆ. ಅದರೆ ಮಾನಸಿಕ ನೋವು ತುಂಬಾ ಇರುವುದರಿಂದ ಈ ಸಮಯದಲ್ಲಿ ಮನೆಯವರು ಅವರಿಗೆ ಮಾನಸಿಕ ಅರೋಗ್ಯ ತುಂಬಬೇಕು.



Click it and Unblock the Notifications