Latest Updates
-
NEET ಮರುಪರೀಕ್ಷೆ ಮುಗಿದಿದೆ: ಮಕ್ಕಳ ಆತಂಕ ದೂರ ಮಾಡಲು ಪೋಷಕರು ಮಾಡಬೇಕಾದ ಅತ್ಯಗತ್ಯ ಕೆಲಸಗಳಿವು! -
ಪುಣೆ-ಮುಂಬೈ ಮಳೆಗಾಲ: ನಿಮ್ಮ ಮನೆಯನ್ನು ಸುರಕ್ಷಿತವಾಗಿಡಲು ಇಂದೇ ರಾತ್ರಿ ಈ 45 ನಿಮಿಷಗಳ ಕೆಲಸ ಮಾಡಿ! -
ಮಳೆಗಾಲದಲ್ಲಿ ಆರೋಗ್ಯದ ಬಗ್ಗೆ ಎಚ್ಚರ: ಅತಿಸಾರ ತಡೆಯಲು ಮತ್ತು ಸುರಕ್ಷಿತ ಆಹಾರಕ್ಕಾಗಿ ಈ ಸರಳ ಟಿಪ್ಸ್ ಪಾಲಿಸಿ -
ಫಾದರ್ಸ್ ಡೇ 2026: ಅಪ್ಪನ ಮುಖದಲ್ಲಿ ನಗು ಮೂಡಿಸಲು ಇಲ್ಲಿದೆ ಸಿಂಪಲ್ ಮತ್ತು ಬೆಸ್ಟ್ ಐಡಿಯಾಗಳು! -
10ನೇ ಅಂತರಾಷ್ಟ್ರೀಯ ಯೋಗ ದಿನ: ಮಳೆಯನ್ನೂ ಮೀರಿ ಕೋಲ್ಕತ್ತಾದಲ್ಲಿ ಯೋಗ ಸಂಭ್ರಮ, ಮನೆಯಲ್ಲೇ ಅಭ್ಯಾಸ ಮಾಡಲು ಇಲ್ಲಿದೆ ಸರಳ ಟಿಪ್ಸ್! -
ಭಾರತ vs ಅಫ್ಘಾನಿಸ್ತಾನ ಪಂದ್ಯ: ಮ್ಯಾಚ್ ನೋಡುವಾಗ ಮನೆಯಲ್ಲಿ ಶಾಂತಿ ಕಾಪಾಡಲು ಈ ಟಿಪ್ಸ್ ಫಾಲೋ ಮಾಡಿ! -
ನಾಳೆ ನೀಟ್ ಮರುಪರೀಕ್ಷೆ: ಮಳೆಗಾಲದ ನಡುವೆ ಪರೀಕ್ಷೆಗೆ ಸಜ್ಜಾಗುವುದು ಹೇಗೆ? ಇಲ್ಲಿದೆ ಫೈನಲ್ ಚೆಕ್ಲಿಸ್ಟ್ -
ಪಿಎಂ-ಕಿಸಾನ್ ಹಣ ಜಮೆ: ರೈತರೇ, ಈ 2,000 ರೂಪಾಯಿಯಲ್ಲಿ ಆರೋಗ್ಯಕರ ಆಹಾರ ಖರೀದಿಸಿ, ಮಧುಮೇಹ ನಿಯಂತ್ರಿಸಿ! -
ಭಾರಿ ಗಾಳಿ-ಮಳೆಯ ಎಚ್ಚರಿಕೆ: ಜೂನ್ 20ರಂದು ನಿಮ್ಮ ಸುರಕ್ಷತೆಗಾಗಿ ಈ ಮುನ್ನೆಚ್ಚರಿಕೆ ಕ್ರಮಗಳನ್ನು ಮರೆಯದಿರಿ! -
ಮಳೆಗಾಲದಲ್ಲಿ ಅಂತರಾಷ್ಟ್ರೀಯ ಯೋಗ ದಿನ: ಹಿರಿಯರು ಸುರಕ್ಷಿತವಾಗಿ ಯೋಗ ಮಾಡುವುದು ಹೇಗೆ?
ಮಕ್ಕಳಾದರೆ ಚೆನ್ನ, ಇಲ್ಲದಿದ್ದರೆ ಇನ್ನೂ ಚೆನ್ನ!

ಭಾರತದಲ್ಲಿ ಸಂತಾನ ನಿಯಂತ್ರಣದ ಜಾಗೃತಿಯನ್ನು ಮೂಡಿಸಲು ಭಾರತದ ಜನಸಂಖ್ಯೆ ನಿಯಂತ್ರಣ ಯೋಜನೆ (FPAI) ಅನೇಕ ಪ್ರಚಾರಗಳನ್ನು ನೀಡಿದೆ, ಈ ಸಂಸ್ಥೆಯು ಜನಸಂಖ್ಯೆ ನಿಯಂತ್ರಣದ ಬಗ್ಗೆ ನಡೆಸಿದ ಅಧ್ಯಯನದಲ್ಲಿ ಈ ಕೆಳಗಿನ ಅಂಶಗಳು ಬೆಳಕಿಗೆ ಬಂದಿದೆ.
1. ಭಾರತದಲ್ಲಿ 36% ಮಹಿಳೆಯರು ಮಾತ್ರ 24-29 ವರ್ಷದ ಒಳಗೆ ಮದುವೆಯಾಗುತ್ತಾರೆ. ಉಳಿದವರು ಅದಕ್ಕಿಂತ ಚಿಕ್ಕ ಪ್ರಾಯದಲ್ಲಿ ಮದುವೆಯಾಗುತ್ತಾರೆ. ಬೇರೆ ದೇಶಗಳಿಗೆ ಹೋಲಿಸಿದರೆ ನಮ್ಮ ದೇಶದಲ್ಲಿ ತುಂಬಾ ಚಿಕ್ಕ ಪ್ರಾಯದಲ್ಲಿಯೇ ಮದುವೆಯಾಗುತ್ತಾರೆ. ಇದರಿಂದಾಗಿ ಜನಸಂಖ್ಯಾ ಹೆಚ್ಚಾಗುತ್ತಿದೆ.
2. ಜನಸಂಖ್ಯಾ ನಿಯಂತ್ರಣದ ಬಗ್ಗೆ ಅನೇಕ ಯೋಜನೆಗಳನ್ನು ಸರ್ಕಾರ ರೂಪಿಸಿದ್ದರೂ ಶೇ.50ರಷ್ಟು ಪುರುಷರು ಮಾತ್ರ ಕಾಂಡೋಮ್ ಗಳನ್ನು ಬಳಸುತ್ತಿದ್ದಾರೆ.
3. ಗರ್ಭನಿರೋಧಕ ಮಾತ್ರೆಗಳನ್ನು ಸೇವಿಸುವ ಮಹಿಳೆಯರ ಸಂಖ್ಯೆ ಶೇ. 48ರಷ್ಟಿದೆ.
4. ಗರ್ಭ ನಿಯಂತ್ರಣಕ್ಕೆ ಗಂಡ-ಹೆಂಡತಿ ಇಬ್ಬರೂ ಮನಸ್ಸು ಮಾಡಬೇಕು ಅನ್ನುವ ಮನಸ್ಥಿತಿ ಶೇ. 52% ಮಾತ್ರ ಕಂಡು ಬರುತ್ತದೆ. ಆದರೆ ಬೇರೆ ದೇಶಗಳಿಗೆ ಹೋಲಿಸಿದರೆ ಈ ರೀತಿಯ ಮನಸ್ಥಿತಿ ತುಂಬಾ ಕಡಿಮೆ ಪ್ರಮಾಣದಲ್ಲಿದೆ.
ಒಂದು ದೇಶದ ಬೆಳವಣಿಗೆಗೆ ಮಾನವ ಸಂಪತ್ತು ಅಗತ್ಯ. ಅದೇ ಮಿತಿ ಮೀರಿದ ಜನಸಂಖ್ಯೆ ದೇಶಕ್ಕೆ ಆರ್ಥಿಕ ಬಿಕ್ಕಟ್ಟನ್ನು ತರುತ್ತದೆ. ಆದ್ದರಿಂದ ಮನೆಗೆ ಒಂದು ಅಥವಾ ಎರಡು ಮಕ್ಕಳು ಮಾತ್ರ ಸಾಕು, ಚಿಕ್ಕ ಸಂಸಾರ ಚೊಕ್ಕ ಸಂಸಾರ.



Click it and Unblock the Notifications