Latest Updates
-
ಡೆಂಗ್ಯೂ ಜ್ವರದಿಂದ ಬೇಗ ಚೇತರಿಸಿಕೊಳ್ಳಬೇಕೇ? ನಿಮ್ಮ ಆಹಾರದಲ್ಲಿ ಇರಲಿ ಈ ಪೌಷ್ಟಿಕಾಂಶಗಳು! -
ಡೆಂಗ್ಯೂ ಜ್ವರದ ಬಳಿಕ ಸುಸ್ತು ಕಾಡುತ್ತಿದೆಯೇ? ಬೇಗ ಚೇತರಿಸಿಕೊಳ್ಳಲು ಈ ಆಹಾರಕ್ರಮ ಪಾಲಿಸಿ, ಮನೆಯಲ್ಲೇ ORS ಮಾಡಿ -
ಓಣಂ ಸದ್ಯದ ಹಬ್ಬದೂಟಕ್ಕೆ ಭಾರಿ ಬೇಡಿಕೆ: ಬೆಂಗಳೂರು-ಕೊಚ್ಚಿಯಲ್ಲಿ ಸ್ಲಾಟ್ಗಳು ಫುಲ್, ಈಗಲೇ ಬುಕ್ ಮಾಡಿ! -
ವರಮಹಾ ಲಕ್ಷ್ಮಿ ವ್ರತ 2026: ಆಗಸ್ಟ್ 21 ಅಥವಾ 28? ದಿನಾಂಕದ ಗೊಂದಲಕ್ಕೆ ಇಲ್ಲಿದೆ ಪರಿಹಾರ! -
ಕಂಟೆಂಟ್ ಕ್ರಿಯೇಟರ್ಗಳೇ ಗಮನಿಸಿ: ಫೋಟೊ ಶೂಟ್ ವೇಳೆ ನೋವು ಮರೆಯಾಗಲು ಈ 12 ನಿಮಿಷದ ವರ್ಕೌಟ್ ಸಾಕು! -
ಫೋಟೋಗ್ರಾಫರ್ಗಳೇ ಎಚ್ಚರ! ನೋವಿಲ್ಲದೆ ಅದ್ಭುತ ಫೋಟೋ ಕ್ಲಿಕ್ಕಿಸಲು ಈ 7 ನಿಮಿಷದ ಮೊಬಿಲಿಟಿ ರಿಸೆಟ್ ಟ್ರೈ ಮಾಡಿ -
ಮಂಗಳ ಗೌರಿ ವ್ರತದ ದಿನ ದಂಪತಿಗಳ ನಡುವೆ ಕಿರಿಕಿರಿ ಬೇಡ: ಪ್ರೀತಿ ಹೆಚ್ಚಿಸಲು ಇಲ್ಲಿದೆ ಬೆಸ್ಟ್ ಟಿಪ್ಸ್ -
ನ್ಯಾಷನಲ್ ಕಪಲ್ಸ್ ಡೇ: ಪ್ರೀತಿಯ ಸಂಭ್ರಮದ ಜೊತೆಗೆ ಡಿಜಿಟಲ್ ಪ್ರೈವೆಸಿ ಮತ್ತು ರೊಮ್ಯಾಂಟಿಕ್ ಡೇಟ್ ಐಡಿಯಾಗಳು -
ವರಮಹಾಲಕ್ಷ್ಮಿ ಹಬ್ಬದ ಸೌಂದರ್ಯಕ್ಕೆ ಸಾಂಪ್ರದಾಯಿಕ ಆಭರಣಗಳ ಮೆರುಗು: ಈ ಬಾರಿಯ ಫ್ಯಾಷನ್ ಟ್ರೆಂಡ್ಸ್ -
ಅಪಾರ್ಟ್ಮೆಂಟ್ನಲ್ಲಿ ಓಣಂ ಸಂಭ್ರಮ: ಮಳೆಗೆ ಹಾಳಾಗದ, ಬಜೆಟ್ ಸ್ನೇಹಿ ಪೂಕಳಂಗೆ ಇಲ್ಲಿದೆ ಸೂಪರ್ ಟಿಪ್ಸ್!
ಮಕ್ಕಳಾದರೆ ಚೆನ್ನ, ಇಲ್ಲದಿದ್ದರೆ ಇನ್ನೂ ಚೆನ್ನ!

ಭಾರತದಲ್ಲಿ ಸಂತಾನ ನಿಯಂತ್ರಣದ ಜಾಗೃತಿಯನ್ನು ಮೂಡಿಸಲು ಭಾರತದ ಜನಸಂಖ್ಯೆ ನಿಯಂತ್ರಣ ಯೋಜನೆ (FPAI) ಅನೇಕ ಪ್ರಚಾರಗಳನ್ನು ನೀಡಿದೆ, ಈ ಸಂಸ್ಥೆಯು ಜನಸಂಖ್ಯೆ ನಿಯಂತ್ರಣದ ಬಗ್ಗೆ ನಡೆಸಿದ ಅಧ್ಯಯನದಲ್ಲಿ ಈ ಕೆಳಗಿನ ಅಂಶಗಳು ಬೆಳಕಿಗೆ ಬಂದಿದೆ.
1. ಭಾರತದಲ್ಲಿ 36% ಮಹಿಳೆಯರು ಮಾತ್ರ 24-29 ವರ್ಷದ ಒಳಗೆ ಮದುವೆಯಾಗುತ್ತಾರೆ. ಉಳಿದವರು ಅದಕ್ಕಿಂತ ಚಿಕ್ಕ ಪ್ರಾಯದಲ್ಲಿ ಮದುವೆಯಾಗುತ್ತಾರೆ. ಬೇರೆ ದೇಶಗಳಿಗೆ ಹೋಲಿಸಿದರೆ ನಮ್ಮ ದೇಶದಲ್ಲಿ ತುಂಬಾ ಚಿಕ್ಕ ಪ್ರಾಯದಲ್ಲಿಯೇ ಮದುವೆಯಾಗುತ್ತಾರೆ. ಇದರಿಂದಾಗಿ ಜನಸಂಖ್ಯಾ ಹೆಚ್ಚಾಗುತ್ತಿದೆ.
2. ಜನಸಂಖ್ಯಾ ನಿಯಂತ್ರಣದ ಬಗ್ಗೆ ಅನೇಕ ಯೋಜನೆಗಳನ್ನು ಸರ್ಕಾರ ರೂಪಿಸಿದ್ದರೂ ಶೇ.50ರಷ್ಟು ಪುರುಷರು ಮಾತ್ರ ಕಾಂಡೋಮ್ ಗಳನ್ನು ಬಳಸುತ್ತಿದ್ದಾರೆ.
3. ಗರ್ಭನಿರೋಧಕ ಮಾತ್ರೆಗಳನ್ನು ಸೇವಿಸುವ ಮಹಿಳೆಯರ ಸಂಖ್ಯೆ ಶೇ. 48ರಷ್ಟಿದೆ.
4. ಗರ್ಭ ನಿಯಂತ್ರಣಕ್ಕೆ ಗಂಡ-ಹೆಂಡತಿ ಇಬ್ಬರೂ ಮನಸ್ಸು ಮಾಡಬೇಕು ಅನ್ನುವ ಮನಸ್ಥಿತಿ ಶೇ. 52% ಮಾತ್ರ ಕಂಡು ಬರುತ್ತದೆ. ಆದರೆ ಬೇರೆ ದೇಶಗಳಿಗೆ ಹೋಲಿಸಿದರೆ ಈ ರೀತಿಯ ಮನಸ್ಥಿತಿ ತುಂಬಾ ಕಡಿಮೆ ಪ್ರಮಾಣದಲ್ಲಿದೆ.
ಒಂದು ದೇಶದ ಬೆಳವಣಿಗೆಗೆ ಮಾನವ ಸಂಪತ್ತು ಅಗತ್ಯ. ಅದೇ ಮಿತಿ ಮೀರಿದ ಜನಸಂಖ್ಯೆ ದೇಶಕ್ಕೆ ಆರ್ಥಿಕ ಬಿಕ್ಕಟ್ಟನ್ನು ತರುತ್ತದೆ. ಆದ್ದರಿಂದ ಮನೆಗೆ ಒಂದು ಅಥವಾ ಎರಡು ಮಕ್ಕಳು ಮಾತ್ರ ಸಾಕು, ಚಿಕ್ಕ ಸಂಸಾರ ಚೊಕ್ಕ ಸಂಸಾರ.



Click it and Unblock the Notifications