Latest Updates
-
ಇವರ ಜೀವನದಲ್ಲಿ ಹೊಸ ಕಿಡಿ ಹೊತ್ತಿಕೊಳ್ಳಲಿದೆ! ಹಠಮಾರಿ ಸ್ವಭಾವವನ್ನು ಬಿಡಿ -
March 12 Horoscope: ಹಣಕಾಸಿನ ಸವಾಲುಗಳು ದೊಡ್ಡದಾಗುವ ಸಂಭವ -
ಕೋಮಾದಲ್ಲಿದ್ದ ಹರೀಶ್ ರಾಣಾ ದಯಾಮರಣಕ್ಕೆ ಸುಪ್ರೀಂ ಒಪ್ಪಿಗೆ: ಈ ಕೇಸ್ ಬಗ್ಗೆ ನಿಮಗೆ ಗೊತ್ತಾ? -
ಪಂಜಾಬಿ ಸ್ಟೈಲ್ ಮಲೈ ಲಸ್ಸಿ! ಈ ರೀತಿ ಮಾಡಿ ಗಟ್ಟಿ ಕೆನೆಯ ಢಾಬಾ ಸ್ಟೈಲ್ ಲಸ್ಸಿ.. ಬಿಸಿಲ ತಾಪಕ್ಕೆ ಬೆಸ್ಟ್ ಕೂಲ್ ಡ್ರಿಂಕ್ -
ಮಾರ್ಚ್ ಅಂತ್ಯದಲ್ಲಿ ಗಜಕೇಸರಿ ಯೋಗ: ಈ ಮೂರು ರಾಶಿಯ ಜನರಿಗೆ ಒಲಿಯಲಿದೆ ಅದೃಷ್ಟ! -
ನಾಟಿ ಸ್ಟೈಲ್ನಲ್ಲಿ ಸೋಯಾ ಚಾಪ್ಸ್ ಮಾಡಿ: ಚಪಾತಿ, ಅನ್ನ, ಮುದ್ದೆ ಎಲ್ಲದ್ದಕ್ಕೂ ಬೆಸ್ಟ್! -
ತಣ್ಣೀರು ಬೇಕಾ? ಮಡಕೆ ಕೊಳ್ಳುವಾಗ ಈ ತಪ್ಪು ಮಾಡಬೇಡಿ.. ಸಮಸ್ಯೆ ಗ್ಯಾರಂಟಿ!! ಹೇಗೆ ಆಯ್ಕೆ ಮಾಡಬೇಕು? -
ನಿಮ್ಮ ಮನೆಯ ಗಡಿಯಾರ ತಪ್ಪಾದ ದಿಕ್ಕಿನಲ್ಲಿ ಇಡಲಾಗಿದ್ಯಾ? ಈ ಸಣ್ಣ ತಪ್ಪು ದೊಡ್ಡ ಸಮಸ್ಯೆ ತರಬಹುದು! -
ಶುಗರ್ ಇದ್ದರೂ ಯುಗಾದಿಗೆ ಗುಜಿಯಾ ತಿನ್ನಬಹುದು! ಸಕ್ಕರೆ ಬೇಡ.. ರುಚಿ ಅದ್ಭುತ.. ಹೆಲ್ತ್ 100ಕ್ಕೆ 100 ಸೇಫ್! -
ದೇಹ ತಂಪಾಗಿಸಲು, ತೂಕ ಇಳಿಸಲು ಈ ಬಾರ್ಲಿ ಜ್ಯೂಸ್ ಮಾಡಿ! 5 ನಿಮಿಷದೊಳಗೆ ಸಿದ್ದ!
ಗರ್ಭಾವಸ್ಥೆಯಲ್ಲಿ ಅಧಿಕ ರಕ್ತದೊತ್ತಡ ಜೀವಕ್ಕೆ ಸಂಚಕಾರ
ಗರ್ಭಾವಸ್ಥೆಯು ಹೆಚ್ಚಿನ ಜೀವನದಲ್ಲಿ ಹೆಚ್ಚು ಮಹತ್ವಪೂರ್ಣ ಘಟ್ಟವಾಗಿದ್ದು ನಾಜೂಕಾಗಿ ತನ್ನ ಆರೋಗ್ಯದ ಮೇಲೆ ಗಮನ ಹರಿಸಬೇಕಾಗುತ್ತದೆ. ತನ್ನೊಂದಿಗೆ ಇನ್ನೊಂದು ಜೀವವನ್ನು ಸಂರಕ್ಷಿಸುವ ಜವಬ್ದಾರಿ ಆಕೆಗಿರುವುದರಿಂದ ಕೊಂಚ ಕೂಡ ಏರುಪೇರು ಉಂಟಾಗದಂತೆ ನೋಡಿಕೊಳ್ಳಬೇಕಾಗುತ್ತದೆ. ಈ ಸಮಯದಲ್ಲಿ ಸ್ತ್ರೀಯನ್ನು ಹೊಸ ಹೊಸ ಕಾಯಿಲೆಗಳು ಕಾಡಿದರೂ ಅದಕ್ಕೆ ತಕ್ಕುದಾದ ಪರಿಹಾರಗಳನ್ನು ಆಕೆ ತೆಗೆದುಕೊಳ್ಳಬೇಕಾಗುತ್ತದೆ.

ಗರ್ಭಾವಸ್ಥೆ ಸಮಯದಲ್ಲಿ ಹೆಚ್ಚು ರಕ್ತದೊತ್ತಡ ಸಮಸ್ಯೆಯಿಂದ ಬಳಲುವವರು ಹೃದಯ ಸಂಬಂಧಿ ಕಾಯಿಲೆಗಳು ಮತ್ತು ಮಧುಮೇಹದಂತಹ ರೋಗಗಳಿಗೆ ತುತ್ತಾಗುತ್ತಾರೆ ಎಂಬುದಾಗಿ ಹೊಸ ಅಧ್ಯಯನವು ತಿಳಿಸಿದೆ.
ಹೆಚ್ಚು ರಕ್ತದೊತ್ತಡವು ಅಪಾಯಕಾರಿಯಾಗಿದ್ದು, ಗರ್ಭಾವಸ್ಥೆಯಲ್ಲಿ ಈ ತೊಂದರೆಯು ಹಾನಿಕರವಾಗಿದೆ ಎಂಬುದಾಗಿ ಈ ಅಧ್ಯಯನವು ತಿಳಿಸಿದೆ. ಇದಲ್ಲದೆ, ಗರ್ಭಾವಸ್ಥೆಯಲ್ಲಿ ಅಧಿಕ ರಕ್ತದೊತ್ತಡ ಸಮಸ್ಯೆಯಿಂದ ಬಳಲಿದ ಗರ್ಭಿಣಿಯರು ಆರಕ್ಕಿಂತ ಹೆಚ್ಚು ಬಾರಿ ಚಯಾಪಚಯ ರೋಗಲಕ್ಷಣಗಳನ್ನು ನಂತರ ಸಮಯಗಳಲ್ಲಿ ಹೊಂದುವ ಅವಕಾಶವಿರುತ್ತದೆ.
ಗರ್ಭಾವಸ್ಥೆಯ ಬೇರೆ ಬೇರೆ ಸ್ಥಿತಿಗಳಲ್ಲಿರುವ 500 ಮಹಿಳೆಯರನ್ನು ಸಂಶೋಧಕರು ವಿಶ್ಲೇಷಿಸಿದರು. ಇವರು ಹೆಚ್ಚು ರಕ್ತದೊತ್ತಡ ಅಥವಾ ಕೊಲೆಸ್ಟ್ರಾಲ್ ಮಟ್ಟಗಳನ್ನು ಹೊಂದಿಯೇ ಇರಲಿಲ್ಲ. ಆರೋಗ್ಯ ತಜ್ಞರು ಹೇಳುವ ಪ್ರಕಾರ ಗರ್ಭಾವಸ್ಥೆಯಲ್ಲಿ ಕಾಡುವ ಬಿಪಿಯು ನಂತರ ಅಪಾಯಗಳನ್ನು ಉಂಟುಮಾಡುವ ಅವಕಾಶ ಅಧಿಕವಾಗಿರುತ್ತದೆ ಎಂದಾಗಿದೆ. ನಂತರ ನಿಮ್ಮನ್ನು ಕಾಡುವ ಆರೋಗ್ಯ ಅಪಾಯಗಳನ್ನು ನಿವಾರಿಸಿಕೊಳ್ಳಲು ಜೀವನಶೈಲಿಯಲ್ಲಿ ಬದಲಾವಣೆಗಳನ್ನು ತರಬೇಕಾಗುವುದು ಉತ್ತಮ ಸಲಹೆಯಾಗಿದೆ. ರಕ್ತದೊತ್ತಡವನ್ನು ಹದ್ದು ಬಸ್ತಿನಲ್ಲಿಡುವ ಟಾಪ್ ಫುಡ್
ಗರ್ಭಾವಸ್ಥೆಯಲ್ಲಿ ಸ್ತ್ರೀಯು ಹೆಚ್ಚು ಜಾಗರೂಕಳಾಗಿರಬೇಕಾಗಿದ್ದು ಹೆಚ್ಚು ರಕ್ತದೊತ್ತಡ ಸಮಸ್ಯೆಯನ್ನು ಜಾಗರೂಕವಾಗಿ ನಿರ್ವಹಿಸಬೇಕಾಗುತ್ತದೆ. ಇದರೊಂದಿಗೆ ಹೆರಿಗೆಯ ನಂತರ ಸ್ತ್ರೀಯು ತಮ್ಮ ಆಹಾರ ಮತ್ತು ಚಟುವಟಿಕಾ ಹಂತಗಳಲ್ಲಿ ಬದಲಾವಣೆಯನ್ನು ತಂದುಕೊಳ್ಳಬೇಕಾಗುತ್ತದೆ ಇದರಿಂದ ಅವರನ್ನು ಕಾಡುವ ಮಧುಮೇಹ, ಸಕ್ಕರೆ ಕಾಯಿಲೆ ಮತ್ತು ಹೃದಯ ಸಮಸ್ಯೆಗಳನ್ನು ದೂರಮಾಡಬಹುದಾಗಿದೆ.
ಅಧಿಕ ರಕ್ತದೊತ್ತಡದ ಶಮನಕ್ಕೆ ಲಿಂಬೆಯ ಚಮತ್ಕಾರ
ಸದ್ದು ಮಾಡದೇ ಕಾಡುವ ರಕ್ತದೊತ್ತಡಕ್ಕೆ ಸರಳ ಟಿಪ್ಸ್



Click it and Unblock the Notifications














