Latest Updates
-
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ತುಲಾದಿಂದ ಮೀನ ರಾಶಿವರೆಗಿನ ವಾರ ಭವಿಷ್ಯ! -
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ಮೇಷದಿಂದ ಕನ್ಯಾ ರಾಶಿವರೆಗಿನ ವಾರ ಭವಿಷ್ಯ! -
ಮಳೆಗಾಲಕ್ಕೆ ತಯಾರಾಗಿ: ನಿತ್ಯ ಊಟದೊಂದಿಗೆ ಸವಿಯಲು ರವೆ ಸಂಡಿಗೆ ಮಾಡಿ! -
ಮೀನ ರಾಶಿಯಲ್ಲಿ ಶನಿ-ಮಂಗಳ ಸಂಯೋಗ: ಅಪರೂಪದ ಸಮ್ಮಿಲನವು ತರಲಿದೆ ಬಿಕ್ಕಟ್ಟು, ಆರ್ಥಿಕ ಸಮಸ್ಯೆ! -
ಈ 2 ರಾಶಿಯವರ ಪ್ರೇಮ ಸಂಬಂಧಗಳು ಸಿಹಿ! ಸಣ್ಣಪುಟ್ಟ ಸಮಸ್ಯೆಗಳು ಖಚಿತ -
March 21 Horoscope: ಹೊಸ ಆರಂಭಗಳಲ್ಲಿ ಹಣ ಹೂಡಿಕೆಗೆ ಯೋಗ್ಯ ದಿನ! -
ಒಂದು ಹನಿ ಎಣ್ಣೆ ಇಲ್ಲದೆ ಮಾಡಿ ದಹೀ ಭಲ್ಲಾ! ರುಚಿ, ಆರೋಗ್ಯದಲ್ಲಿ ರಾಜಿ ಇಲ್ಲ.. ತೂಕ ಡಬಲ್ ಇಳಿಯುತ್ತೆ -
ಸುಸ್ತು & ಆಯಾಸದಿಂದ ಬಳಲುತ್ತಿದ್ದೀರಾ? ಈ ರಾಗಿ ಖರ್ಜೂರದ ಲಾಡು ಸೇವಿಸಿ.. ಸಕ್ಕರೆ, ಬೆಲ್ಲ ಬೇಕಿಲ್ಲ.. ಮಾಡೋದು ಹೇಗೆ? -
ಎಂದಾದ್ರೂ ಚೆಟ್ಟಿನಾಡ್ ಚಿಕನ್ ಸವಿದ್ದೀರಾ? ಬಾಯಲ್ಲಿ ನೀರೂರಿರುವ ರುಚಿ.. ಮಸಾಲೆ ರುಬ್ಬದೇ ಮಾಡಿ -
ಕುಂಭ ರಾಶಿಯಲ್ಲಿ ಬುಧ ಮಾರ್ಗಿ: ಈ ರಾಶಿಯವರಿಗೆ ಶುಭಕಾಲ ಆರಂಭ! ಕಷ್ಟಗಳಿಗೆ ಮುಕ್ತಿ.. ಕುಬೇರನ ಕೃಪೆ ಶುರು
ಸಾಯಂಕಾಲದ ತಿಂಡಿ : ಗೊಜ್ಜವಲಕ್ಕಿ

ಒಂದು ಪಾವು ದಪ್ಪ ಅವಲಕ್ಕಿ
ಒಂದು ನೆಲ್ಲಿಕಾಯಿಯಷ್ಟು ಹುಣಸೇ ಹಣ್ಣು
ಒಂದು ಟೀ ಸ್ಪೂನ್ ಉಪ್ಪು
ಒಂದು ಟೀ ಸ್ಪೂನ್ ಮೆಣಸಿನ ಪುಡಿ
ಒಂದು ಬೊಗಸೆಯಷ್ಟು ತೆಂಗಿನ ಕಾಯಿ ತುರಿ
ನಿಂಬೆ ಹಣ್ಣಿನಷ್ಟು ಬೆಲ್ಲ
ಒಂದೆರಡು ಒಣ ಮೆಣಸಿನಕಾಯಿ, 2 ಚಿಟಕಿ ಸಾಸಿವೆ, 2 ಚಮಚ ಕಡಲೇಬೇಳೆ, ಒಂದು ಚಮಚ ಉದ್ದಿನ ಬೇಳೆ, 4 ಚಮಚ ಎಣ್ಣೆ - ಇವಿಷ್ಟೂ ಒಗ್ಗರಣೆಗೆ.
ಮಾಡುವ ವಿಧಾನ:
ದಪ್ಪ ಅವಲಕ್ಕಿಯನ್ನು ಕುಟ್ಟಿ ರವೆಯಂತೆ ಮಾಡಿಟ್ಟುಕೊಳ್ಳಬೇಕು. ಹುಣಸೇ ಹಣ್ಣನ್ನು ನೀರಿನಲ್ಲಿ ಸ್ವಲ್ಪ ಹೊತ್ತು ನೆನೆಸಿ, ಹುಣಸೇ ನೀರನ್ನು ಮಾತ್ರ ತೆಗೆದಿಟ್ಟುಕೊಳ್ಳಿ. ಈ ಹುಳಿ ನೀರಿಗೆ ಬೆಲ್ಲ, ಉಪ್ಪು, ಮೆಣಸಿನ ಪುಡಿ ಹಾಕಿ ಬೆರೆಸಿ. ಅವಲಕ್ಕಿ ರವೆ ಮತ್ತು ಈ ಮಿಶ್ರಣವನ್ನು ಚೆನ್ನಾಗಿ ಬೆರೆಸಿ. ಇದು ಇಡ್ಲಿ ಹಿಟ್ಟಿನಷ್ಟು ದಪ್ಪಗಾಗಬೇಕು. ಅಗತ್ಯವಿದ್ದರೆ ಒಂದಿಷ್ಟು ನೀರು ಸೇರಿಸಿಕೊಳ್ಳಬಹುದು. ಈ ಮಿಶ್ರಣವನ್ನು 15 ನಿಮಿಷ ಹಾಗೇ ಇಟ್ಟಿರಿ. ನಂತರ ತೆಂಗಿನ ಕಾಯಿ ತುರಿ ಬೆರೆಸಿ.
ಬಾಣಲೆಯಾಂದರಲ್ಲಿ ಕರಿಬೇವು ಒಗ್ಗರಣೆ ಇಟ್ಟು , ಸಾಸಿವೆ ಸಿಡಿಯುತ್ತಲೇ ಈ ಮಿಶ್ರಣವನ್ನು ಹಾಕಿ ಚೆನ್ನಾಗಿ ಮಗುಚಿ. ಬಿಸಿ ಬಿಸಿಯಾಗಿದ್ದಾಗ ತಿನ್ನಲು ತುಂಬಾ ರುಚಿ.



Click it and Unblock the Notifications