Just In
- 22 min ago ಜೀವ ಸಂಗಾತಿಗೆ ಹುಟ್ಟು ಹಬ್ಬದಂದು ವಿಶ್ ಮಾಡಲು ಸುಂದರ ಸಾಲುಗಳ ಗ್ರೀಟಿಂಗ್ಸ್ ಇಲ್ಲಿದೆ
- 1 hr ago ಪರಿಸರ ದಿನ: ಇಂದು ನೀವು ಹೀಗೆ ಮಾಡಿದರೆ ಮುಂದಿನ ಪೀಳಿಗೆಗೆ ನೀಡುವ ದೊಡ್ಡ ಆಸ್ತಿ
- 2 hrs ago ಲಿವರ್ ಸಮಸ್ಯೆಯಿದೆ ಎಂದು ಸೂಚಿಸುವ ಲಕ್ಷಣಗಳಿವು, ಕುಟುಂಬಸ್ಥರು ಲಿವರ್ ದಾನ ಮಾಡಿದರೆ ವ್ಯಕ್ತಿಯ ಪ್ರಾಣ ಉಳಿಸಬಹುದು
- 3 hrs ago ದಿನ ಭವಿಷ್ಯ ಏಪ್ರಿಲ್ 20: ಶನಿವಾರದ ಈ ಶುಭ ದಿನ ನಿಮ್ಮ ರಾಶಿಗೆ ಹೇಗಿರಲಿದೆ?
Don't Miss
- News Rain Alert: ರಾಜ್ಯಾದ್ಯಂತ ಹಲವು ಜಿಲ್ಲೆಗಳಲ್ಲಿ ವ್ಯಾಪಕ ಮಳೆ; ಜಿಲ್ಲಾವಾರು ಮಳೆ ವಿವರ
- Movies ಡಿ. ಕೆ ಸುರೇಶ್ ಪರ ನಟ ದರ್ಶನ್ ಪ್ರಚಾರ; ಆ 2 ವಿಧಾನಸಭಾ ಕ್ಷೇತ್ರಗಳಲ್ಲಿ ಮತಬೇಟೆ
- Sports ಆರ್ಸಿಬಿಗೆ ಸಹಿ ಹಾಕಲು ವಿರಾಟ್ ಕೊಹ್ಲಿ ಕೇಳಿದ್ದೇಗೆ?; ಕುತೂಹಲಕಾರಿ ಕಥೆ ಬಿಚ್ಚಿಟ್ಟ ಕೆಎಲ್ ರಾಹುಲ್
- Automobiles ಟಾಟಾ ಕಾರುಗಳಂತೆಯೇ ಗರಿಷ್ಠ ಸುರಕ್ಷತೆ ತೋರಿದ ಸ್ವಿಫ್ಟ್: ಕ್ರ್ಯಾಶ್ ಟೆಸ್ಟ್ನಲ್ಲಿ 4 ಸ್ಟಾರ್
- Technology ಅಗ್ಗದ ಬೆಲೆಯಲ್ಲಿ ಎಂಟ್ರಿ ಕೊಡಲು ಸಜ್ಜಾಗಿದೆ ಐಟೆಲ್ S24 ಸ್ಮಾರ್ಟ್ಫೋನ್!
- Finance n. r. narayana murthy ಐದು ತಿಂಗಳ ಮೊಮ್ಮಗನಿಗೆ 4.2 ಕೋಟಿ ಇನ್ಫೋಸಿಸ್ ಲಾಭ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಮೆಂತ್ಯ ಇಡ್ಲಿ ಜೊತೆ ಹುರಿದ ಬೇಳೆ ಸಾಂಬಾರ್
ಮೆಂತ್ಯ ಇಡ್ಲಿ
ಹೊಂದಿಸಿಕೊಳ್ಳಬೇಕಾದ ಸಾಮಗ್ರಿಗಳು
ಕುಸುಬುಲ
ಅಕ್ಕಿ
-
4
ಲೋಟ
ಮೆಂತ್ಯದ
ಕಾಳು
-
3
1/2
ಚಮಚ
ಕಲ್ಲುಪ್ಪು
-
4
ಚಮಚ
ತಯಾರಿಸುವ ವಿಧಾನ
1.
ಮೆಂತ್ಯದ
ಕಾಳುಗಳನ್ನು
ಒಟ್ಟಿಗೆ
3
ಗಂಟೆಗಳ
ಕಾಲ
ನೀರಿನಲ್ಲಿ
ನೆನೆಸಿರಿ.
2.
ಅಕ್ಕಿಯನ್ನು
ಪ್ರತ್ಯೇಕವಾಗಿ
ಎರಡರಿಂದ
ಮೂರು
ಗಂಟೆಗಳ
ಕಾಲ
ನೆನೆಸಿರಿ.
3.
1/2
ಗಂಟೆಗಳ
ಕಾಲ
ಮೆಂತ್ಯವನ್ನು
ನುಣ್ಣಗೆ,
ನೊರೆ
ನೊರೆಯಾಗುವಂತೆ
ರುಬ್ಬಿಕೊಳ್ಳಿ.
4.
ಅಕ್ಕಿಯನ್ನು
ಸಣ್ಣ
ರವೆಯಷ್ಟಾಗುವವರೆಗೆ
ಹದವಾಗಿ
ರುಬ್ಬಿರಿ.
ರುಬ್ಬಿದ
ಮೆಂತ್ಯ
ಮತ್ತು
ಅಕ್ಕಿಯನ್ನು
ಒಟ್ಟಿಗೆ
ಉಪ್ಪಿನೊಂದಿಗೆ
ಬೆರೆಸಿರಿ.
5.
ಚಿಟಿಕೆಯಷ್ಟು
ತಿನ್ನುವ
ಸೋಡಾ
ಬೆರೆಸಿ
10
ಗಂಟೆಗಳ
ಕಾಲ
ಅದನ್ನು
ಮುಚ್ಚಿಟ್ಟುಬಿಡಿ.
6.
ಸಾಧಾರಣವಾದ
ರೀತಿಯಲ್ಲಿ
ಇಡ್ಲಿಯನ್ನು
ಹಬೆಯಲ್ಲಿ
ಬೇಯಿಸಿರಿ.
ಸೂಚನೆ : ಯಾವಾಗಲೂ ಉಪ್ಪನ್ನು ಕೊನೆಯಲ್ಲಿ ಸೇರಿಸಬೇಕು ರುಬ್ಬುವ ಮೊದಲು ಉಪ್ಪನ್ನು ಬೆರೆಸಿದರೆ ಇಡ್ಲಿಗಳು ಗಟ್ಟಿಯಾಗುತ್ತದೆ.
ಹುರಿದ ಬೇಳೆ ಸಾಂಬಾರ್
ಹೊಂದಿಸಿಕೊಳ್ಳಬೇಕಾದ ಸಾಮಗ್ರಿಗಳು
ಈರುಳ್ಳಿ
-
2
ಟೊಮೇಟೊ
-
3
ಆರಿಷಿಣ
ಪುಡಿ
-
1/2
ಚಮಚ
ರುಚಿಗೆ
ತಕ್ಕಷ್ಟು
ಉಪ್ಪು
ಬೇಕಾದರೆ
ಸಕ್ಕರೆ
ಅಥವಾ
ಬೆಲ್ಲ
ದನಿಯಾ
-
1
ಚಮಚ
ಕೆಂಪು
ಮೆಣಸಿನಕಾಯಿ
-
8
ಹುರಿದ
ಕಡಲೆ
ಬೇಳೆ
-
1
1/2
ಚಮಚ
ತಯಾರಿಸುವ ವಿಧಾನ
ಮೊದಲು ಈರುಳ್ಳಿ ಮತ್ತು ಟೊಮೇಟೊ ಕತ್ತರಿಸಿಕೊಳ್ಳಿ. ಎಣ್ಣೆ ಬಿಸಿ ಮಾಡಿ, ಸಾಸಿವೆ ಹಾಕಿ ಒಗ್ಗರಣೆ ಮಾಡಿರಿ. ಇದಕ್ಕೆ ಈರುಳ್ಳಿ, ಟೊಮೇಟೊ, ಕರಿಬೇವು, ಅರಿಷಿಣ ಸೇರಿಸಿ ಚೆನ್ನಾಗಿ ತಾಳಿಸಿರಿ. ಅದಕ್ಕೆ ನೀರನ್ನು ಸೇರಿಸಿ ರುಚಿಗೆ ತಕ್ಕಷ್ಟು ಉಪ್ಪು ಉದುರಿಸಿ.
ನಂತರ ದನಿಯಾ, ಕೆಂಪು ಮೆಣಸಿನಕಾಯಿ ಮಿಶ್ರಣ ಮತ್ತು ಕಡಲೆಬೇಳೆಯನ್ನು ಪ್ರತ್ಯೇಕವಾಗಿ ಹುರಿದು ಪುಡಿಮಾಡಿಟ್ಟುಕೊಳ್ಳಿ. ಪುಡಿ ಮಾಡಿದ ದನಿಯಾ ಮತ್ತು ಕೆಂಪು ಮೆಣಸಿನಕಾಯಿಯನ್ನು ಕುದಿಬಂದ ನೀರಿಗೆ ಸೇರಿಸಿರಿ. ಕೆಲ ನಿಮಿಷಗಳ ಕಾಲ ಕುದಿಸಿ ಒಲೆಯಿಂದ ಪಾತ್ರೆಯನ್ನು ಕೆಳಗಿಳಿಸುವ ಮುನ್ನ ಪುಡಿ ಮಾಡಿದ ಬೇಳೆಯನ್ನು ನೀರಿನಲ್ಲಿ ಕಲಸಿ, ಇದಕ್ಕೆ ಸೇರಿಸಿರಿ. ಇದಕ್ಕೆ ಖಮ್ಮಗೆ ವಾಸನೆ ಬರಲು ಕೊತ್ತಂಬರಿ ಕತ್ತರಿಸಿ ಹಾಕಿರಿ.